Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › ವೈಭವ ರವರ ಬ್ಲಾಗ್

ಸೊಬಗಿನ ಬಳ್ಳಿ

ಸೊಬಗಿನ ಬಳ್ಳಿಯಂತೆ ಈ ಬಿಲಾಗು ಹೊಸತನದಿಂದ ದಿನವೂ ಬೆಳೆಯಲಿ

ಕೊಂಡಗೂಳಿ ಕೇಶಿರಾಜ ಮತ್ತು ಶಬ್ದಮಣಿದರ್ಪಣದ ಕೇಶಿರಾಜರು ಬೇರೆಬೇರೆ

May 11, 2008 - 9:22pm — ವೈಭವ

ಇದೇ 'ತರಂಗ'ಕನ್ನಡ ವಾರದೋಲೆಯ ಏಪ್ರಿಲ್ ೧೭, ೨೦೦೮ ಪುಟ ೫೪, ೫೫ (ಜಾಗೃತಿ ಅಂಕಣ) ಇದರಲ್ಲಿ ಕೊಂಡಗೂಳಿ ಕೇಶಿರಾಜನ ಬಗ್ಗೆ ಬರಹದಲ್ಲಿ ಕೆಲ ತಪ್ಪುಗಳು ನುಸುಳಿವೆ. ಸಂಪದದಲ್ಲಿರುವ ತರಂಗ ಓದುಗರ ಗಮನಕ್ಕೆ. ತಡವಾಗಿ ಇಲ್ಲೆ ಹಾಕುತ್ತಿದ್ದೇನೆ,ಮನ್ನಿಸಿ.
 
ವೀರಶಯ್ವ ಕೊಂಡಗೂಳಿ ಕೇಶಿರಾಜನೇ ಬೇರೆ. ಇವನು ಶಬ್ದಮಣಿದರ್ಪಣವನ್ನು ಬರೆದಿಲ್ಲ.
ಸರಿಯಾದ ಮಾಹಿತಿ(ಕಾಲದ ಜೊತೆಗೆ) ಇಲ್ಲಿ ಕೆಳಕಂಡಂತಿದೆ
ಕೊಂಡಗೂಳಿ ಕೇಶಿರಾಜ (1160) ( ಇವನ ಬಗ್ಗೆ ತರಂಗದ 'ಜಾಗೃತಿ'ಯಲ್ಲಿ ಬರಹ ಬಂದಿರುವುದು)
* ಇವನು ವೀರಶಯ್ವ ಕಬ್ಬಿಗ.
* ಈತ 'ಶಡಕ್ಶರಕಂದ' ವನ್ನು ಬರೆದಿದ್ದಾನೆ. ಕೆಲವು ವಚನಗಳನ್ನು ಬರೆದಿದ್ದಾನೆ
* ಈತ ಬಸವಣ್ಣನೊಡನೆ ಸಂಗಮೇಶ್ವರಕ್ಕೆ ಹೋದನೆಂಬ ವಾಡಿಕೆಯಿದೆ.
* ಇವನ ತಂದೆ ಹೊಳಲಮರಸ, ತಾಯಿ ದುರ್ಗಾದೇವಿ.
* ಇವನು 1156-1167 ಬಿಜ್ಜಳರಾಯನಲ್ಲಿ ದಂಡನಾಯಕನಾಗಿದ್ದನು.

ಕೇಶಿರಾಜ (1260)
* ಇವನು ಜಿನ ಕಬ್ಬಿಗ.
* ಈತ 'ಶಬ್ದಮಣಿದರ್ಪಣ'ವನ್ನು ಬರೆದಿದ್ದಾನೆ. ಅಲ್ಲದೆ ಬೇರೆ ಅಯ್ದು ಗ್ರಂತಗಳನ್ನು ಬರೆದಿದ್ದಾನೆ
* ಈತನ ತಂದೆ ಮಲ್ಲಿಕಾರ್ಜುನ ಮತ್ತು ಜನ್ನನ ಸೋದರಳಿಯನು.
* ಈತನ ತಂದೆ 1233 ರಿಂದ  1254ರ ವರೆಗೆ  ಆಳಿದ ಹೊಯ್ಸಳ ಸೋಮೇಶ್ವರನ ಕಾಲದಲ್ಲಿದ್ದ.

 ಹೆಚ್ಚಿನ ವಿವರಗಳಿಗೆ ರಾ.ನರಸಿಂಹಾಚಾರ್ಯರ 'ಕರ್ನಾಟಕ ಕವಿ ಚರಿತೆ ಭಾಗ ೧' ನೋಡಿರಿ

ಇಲ್ಲಿ ತರಂಗ ಆನ್ಲಯ್ನ್ ಸಿಗುತ್ತೆ.

  • ಕೊಂಡಗೂಳಿ ಕೇಶಿರಾಜ ಶಬ್ದಮಣಿದರ್ಪಣ ಕೇಶಿರಾಜ
Ornamental seperator
  • ವೈಭವ ರವರ ಬ್ಲಾಗ್
  • Login or register to post comments
  • 114 hits
  • Email this blog
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡ ನಾಡಿನ ಕಬ್ಬಿಗರು -೧ ನಯಸೇನ
  • ಮು೦ಗಾರು ಮಳೆ -- ಇವನು ಗೆಳೆಯನಲ್ಲ
  • ಅವನು
  • ಕಬ್ಬಿಗ = ಕವಿ
  • ಅವನಿವನುವನ್
Syndicate content

ಲೇಖಕರು

ವೈಭವ's picture

ಪೂರ್ಣ ಹೆಸರು
ಬರತ್ ಕುಮಾರ್

ಪರಿಚಯ

ನಾನು ಮಿನ್ಕೆ ಎಂಜಿನಿಯರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದೇನೆ. ಕನ್ನಡದ ಬಗ್ಗೆ ತುಂಬ ಹುರುಪಿದೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಘೃತಮುಮಂ ತೈಲಮುಮಂ
  • ಒಂದು affair
  • ಅಕ್ಷರೋದಿ ಸೂತ್ರ
  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಬಂದಿದೆ ಚುನಾವಣೆ
  • ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
  • ಸೃಷ್ಟಿ(ಸುಶೀಲನ ಪದ್ಯಗಳು)
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
    May 17, 2008 - 4:53pm
  • ಸಂಗನಗೌಡ
    ಉ: ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
    May 17, 2008 - 4:38pm
  • Narayana
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 17, 2008 - 2:00pm
  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 12 ಅತಿಥಿಗಳು ಆನ್ಲೈನ್ ಇರುವರು.

ತಣ್ಣನೆ ಮನದಿ೦ ತಣ್ಣಮಾನಸಕೆ
ಮಣ್ಣಿನ ಕ೦ಪಿದು ಹರಡುತಿದೆ
ಬಣ್ಣದ ಮಾತೊಳು ಬ್ರಹ್ಮವನಾತ್ಮಕೆ
ಉಣ್ಣಬಡಿಸಿಯೌತಣಿಸುತಿದೆ.

— ಪು ತಿ ನ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator