ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › ಸಂಗನಗೌಡ ರವರ ಬ್ಲಾಗ್

ಗಾಯ

April 12, 2008 - 6:25pm — ಸಂಗನಗೌಡ

ಹೂವಿಗಾಗಿ ಕೈ ಮಾಡಿದೆ

ಸಿಕ್ಕಿದ್ದು ಬರೀ ಮುಳ್ಳಿನ ಗೀರು ಗಾಯ

 

ಹಣ್ಣಿಗಾಗಿ ಮರವೇರ ಹೋದೆ

ಸಿಕ್ಕಿದ್ದು ಬರೀ ಮೈತುಂಬ ಪರಚು ಗಾಯ

 

ಹಾಲು ಕೊಡೆಂದು ಹಸುವ ಕೇಳಿದೆ

ಸಿಕ್ಕಿದ್ದು ಬರೀ ಅದರ ಒದೆತದ ಗಾಯ

 

ನಲಿವಿನ ಹೊತ್ತು ನೀಡಲು ನೆನಪನು ಕೇಳಿದರೂ

ಸಿಕ್ಕಿದ್ದು ಬರೀ ಮನನೊಂದ ಹಸಿ ಗಾಯ

  • ಆಸೆ
  • ನಿರಾಸೆ
  • ಮನಸ್ಸು
  • ಹೂವು
~.~
  • ಸಂಗನಗೌಡ ರವರ ಬ್ಲಾಗ್
  • Login or register to post comments
  • 388 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 12, 2008 - 11:30pm — lkanil

ಉ: ಗಾಯ

lkanil's picture

ಇಂತಹ ಸಮಯದಲ್ಲಿ ಬೇಕು ಡೆಟಾಲ್ ಆಂಟೀಸೆಪ್ಟೀಕ್ ಲೋಶನ್. ಗಾಯ ಮಾಯಲು ಸಹಕಾರಿ. ನಂಜಾಗದಂತೆ ಕಾಪಾಡುತ್ತದೆ.
------- ತಪ್ಪು ತಿಳಿಬೇಡಿ ತಮಾಷೆಗೆ ಹೇಳಿದೆ. ಕವನದ ಸಾಲುಗಳು ಕಣ್ಣನ್ನು ತೇವಗೊಳಿಸುತ್ತದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 14, 2008 - 12:11am — ಸಂಗನಗೌಡ

ಉ: ಗಾಯ

ಸಂಗನಗೌಡ's picture

ಅಯ್ಯಪ್ಪ.... ನಿಮ್ಮ ಕಣ್ಣು ತೇವ ಮಾಡುವಸ್ಟು ಚೆನ್ನಗಿದೆಯಾ ಕವನ? .... ಸುಮ್ಮನೆ ಮನದ ನೋವಿನ ಅನಿಸಿಕೆಗೆ ಒಟ್ಟು ಕೊಟ್ಟು ಬರೆದಿದ್ದು ಅಸ್ಟೆ .....

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 13, 2008 - 10:18pm — Sunil Jayaprakash

ಉ: ಗಾಯ

Sunil Jayaprakash's picture

ಎಷ್ಟು ನೊಂದಿದ್ದೀಯಲ್ಲೋ, ಸಂಗನ. ಸಮಾಧಾನಪಟ್ಟುಕೋ.

ನಲವಿನಗೆಳೆಯರ ಒಡನಾಟದೊಡ ನೀನಿರಲು,
ಗೀರೋದೆತವರಚುವಸಿಗಾಯವೆಲ್ಲವು ಮಾಗಿ,
ಮನವುಲ್ಲಾಸದಿಂ ಬೆಳಗಿ ಹುರುಪು ಮೈಗೂಡವುದು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 14, 2008 - 12:16am — ಸಂಗನಗೌಡ

ಉ: ಗಾಯ

ಸಂಗನಗೌಡ's picture

ಸುನಿಲ್, ಕೆಲಸದ ಒತ್ತಡಕ್ಕೆ,ಯಾಕೋ ನೋವಿನ ಅನಿಸಿಕೆಯನ್ನು ಕವನದ ಬಗೆಯಲ್ಲಿ ಹೊರಹಾಕಬೇಕೆನಿಸಿ ಇದನ್ನು ಬರೆದೆ Eye-wink

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹಾವೇರಿಯಲ್ಲಿ ಗೊಬ್ಬರ ಕೇಳಿದಕ್ಕೆ ರಯಿತರಿಗೆ ಸಿಕ್ಕಿದ್ದು ಬಿಸಿಗುಂಡು...
  • ಸರತಿಯ ಸಾಲಲ್ಲಿ...
  • ಮಾಲ್ಗುಡಿ ಮಾಂತ್ರಿಕ
  • ಕನ್ನಡ ಅಕ್ಷರ ಗುರುತಿಸುವ (Character recognition) ಸಾಫ್ಟ್ ವೇರ್‍ ಇದೆಯಾ ?
  • ಸವಾಲೊಂದು ನಿನ್ನ ಮ್ಯಾಲ...
Syndicate content

ಲೇಖಕರು

ಸಂಗನಗೌಡ's picture

ಪೂರ್ಣ ಹೆಸರು
ಸಂಗನಗೌಡ

ಪರಿಚಯ

ಕನ್ನಡಿಗ, ಬೆಂಗಳೂರಿನಲ್ಲಿರುವದು. ಹೇಳಿಕೊಳ್ಳುವಂತದ್ದೇನೂ ಇಲ್ಲ, ಎಲ್ಲಾರಂತೆ ನಾರ್ಮಲ್ ಮನಸ್ಯಾ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ನುಡಿ ಚಿತ್ರ ಬರೆಯಲು ಕಲಿತಿದ್ದು
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೧)
  • ನೆನೆವುದೆನ್ನ ಮನ ಕರ್ನಾಟಕ ದೇಶವಮ್
  • ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
  • ನೀಲಿ ಹಲ್ಲು ಇರುವ ಜಂಗಮ ದೂರವಾಣಿ ಯಂತ್ರ
  • ಮೊಬೈಲ್ ಕಥೆ
  • ಭಾರತೀಯರು ನರಕಕ್ಕೆ ಹೋದ್ರೆ ಏನ್ ಮಾಡ್ತಾರೆ?
  • ದಿನಚರಿಯ ಒಂದು ದಿನ...
  • ಈ ಗಾದೆಗಳು ಗೊತ್ತಾ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • girish.rajanal
    ಉ: ಹಣ "investment"
    July 9, 2008 - 5:03pm
  • cmariejoseph
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 4:50pm
  • cmariejoseph
    ಉ: ಫೈಲನ್ನು ಪಿಡಿಎಫ್‌ಗೆ ಬದಲಿಸುವುದು ಹೇಗೆ
    July 9, 2008 - 4:47pm
  • cmariejoseph
    ಉ: ಕನ್ನಡ ರಸಪ್ರಶ್ನೆ:೮
    July 9, 2008 - 4:41pm
  • girish.rajanal
    ಉ: ಈ ಗಾದೆಗಳು ಗೊತ್ತಾ?
    July 9, 2008 - 4:27pm
  • girish.rajanal
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 4:25pm
  • harshavardhan v...
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:24pm
  • shashikannada
    ಉ: ಸುಮ್ನೆ 1 ಮದ್ವೆ ಬ್ಲಾಗು :)
    July 9, 2008 - 4:20pm
  • hpn
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:17pm
  • hpn
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:15pm
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 34 ಅತಿಥಿಗಳು ಆನ್ಲೈನ್ ಇರುವರು.


ಭ್ಹವಿಷ್ಯಕ್ಕಾಗಿ ಕಂಗೆಡಬೇಡಿ, ನೀವು ಭವಿಷ್ಯವನ್ನು ಎದುರಿಸುವ ಸಂದರ್ಭ ಬಂದಾಗ, ಈ ವರ್ತಮಾನದಲ್ಲಿ ನಿಮ್ಮನ್ನು ರಕ್ಷಿಸುತ್ತಿರುವ ಕಾರಣಗಳು ಭವಿಷ್ಯದಲ್ಲಿಯೂ ನಿಮ್ಮನ್ನು ಕಾಪಾಡುತ್ತವೆ.

— ಮಾರ್ಕಸ್ ಅರಿಲಿಯಸ್, ಗ್ರೀಕರ ದಂಡನಾಯಕ ಮತ್ತು ಸೀಸರ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator