ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › ಪ್ರವೀಣ್ ರವರ ಬ್ಲಾಗ್

ನಾವು ಕನ್ನಡಿಗರು ಯಾಕೆ ವಿಲನ್ ಆಗುತ್ತಿವಿ ಪ್ರತಿಬಾರಿ ??

January 5, 2006 - 8:19pm — ಪ್ರವೀಣ್

ಇದು ನನಗೆ ಬಹಳ ಯಕ್ಷಪ್ರಶ್ನೆಯಾಗಿ ಕಾಡಿದೆ, ಮುಖ್ಯವಾಗಿ ಯಾರಿಗಾದರು ಉತ್ತರ ಕೊಡುವಾಗ.
ನಾವು ಏನು ಮಾಡಿದರು ಇತರರಿಗೆ ತಪ್ಪಾಗಿ ಕಾಣುತ್ತದೆ. ನಮ್ಮ ನೆಲ-ಜಲದ ಸಂರಕ್ಷಣೆ ನಮ್ಮ ಹಕ್ಕು ಅಲ್ಲವೇ ??. ನಾವು ಯಾಕೆ ಪ್ರತಿಯೊಬ್ಬರಿಗೂ ಉತ್ತರ ಕೊಡಬೇಕು ಅಂತ ನನ್ನನ್ನೆ ನಾನು ಕೇಳಿಕೊಂಡಿರುವೆ. ಇತರರಿಗೆ ಪರವಾಗಿಲ್ಲ, ಮಾಧ್ಯಮದ ಪ್ರಭಾವ ಇಲ್ಲಾ ಸುದ್ದಿಗಳ ತಪ್ಪು ತಿಳುವಳಿಕೆಗಳಿಂದ ಒಂದು ಅಭಿಪ್ರಾಯಕ್ಕೆ ಬರುತ್ತಾರೆ. ಆದರೆ ನಮ್ಮ ಕನ್ನಡಿಗರಿಗೆ ಏನಾಗಿದೆ, ನಮ್ಮ ಜನರೇ ನಮ್ಮ ಕಾಲು ಎಳೆದರೆ ಹೇಗೆ.

ಕಾವೇರಿ ವಿಷಯ ಇರಬಹುದು, ನಮ್ಮ ರೈತರಿಗೆ ನೀರಿಲ್ಲ, ಒಂದು ಬೆಳೆಯು ತೆಗೆದಿಲ್ಲ ನೀರು ಹೇಗೆ ಬಿಡುವುದು ಅಂತ ಕೇಳಿದರೆ ವಿಲನ್ ಆದೆವು. ಎಲ್ಲರು ನಮಗೆ ಬುದ್ದಿವಾದ ಹೇಳುವವರೆ.

ಚಿತ್ರಾವತಿ ಆಣೆಕಟ್ಟಿನ ವಿಷಯ ಬಂದಾಗ, ಅನಂತಪುರ ಎಂ.ಎಲ್.ಎ ದಿ|| ಪೆರಕಾಲ್ ರವಿ ದೌರ್ಜನ್ಯವಿದ್ದರು ಲೆಕ್ಕಿಸದೆ ಹೊರಾಡಿದರು, ಎಲ್ಲರ ದೃಷ್ಟಿಯಲ್ಲಿ ವಿಲನ್ ಆದೆವು.

ಕಳೆದ ವರ್ಷ ಚಿತ್ರೊದ್ಯಮ ಸಮಸ್ಯೆ ಬಂದಾಗಲು ಅಷ್ಟೆ, ಪಿ.ಎಂ ಕೂಡ ನಮಗೆ ಬುದ್ಧಿವಾದ ಹೇಳುವ ಮಟ್ಟಿಗೆ ಬಂದರು.

ಒ.ಎನ್.ಜಿ.ಸಿ ಸಿಗಬೇಕಾದರೆ ಇನ್ನು ಬವಣೆ ತಪ್ಪಿಲ್ಲ,
ನೆರೆಪರಿಹಾರ ಸರಿಯಾಗಿ ಸಿಕ್ಕಿಲ್ಲ,
ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿಲ್ಲ ..ಹೀಗೆ ಪಟ್ಟಿ ಬೆಳೆಯುತ್ತಲೆ ಇದೆ.

ಯಾಕೆ ಈ ಮಲತಾಯಿ ಧೊರಣೆ ??
ಹೀಗೆ ಆಗಲು ನನ್ನ ಅನಿಸಿಕೆ ..

೧) ಕೇಂದ್ರದಲ್ಲಿ ನಮ್ಮ ಹಿಡಿತ ಇಲ್ಲದಿರುವುದು
೨) ಕನ್ನಡಿಗರ ರೊಷ ಇಲ್ಲದಿರುವುದು.
೩) ಕನ್ನಡಿಗರು ತಮ್ಮನ್ನು ತಾವು ಶಾಂತಿ ಪ್ರಿಯರು,ಸಹಿಷ್ಣುರು ಅಂತ ಭಾವಿಸಿ ಹೇಡಿಗಳಾಗಿರುವುದು.
೪) ನಮ್ಮ ಸಂಸ್ಕೄತಿ ಬಗ್ಗೆ ನಿರಾಭಿಮಾನ.
೫) ನಮ್ಮ ನಾಯಕರ ರಾಜಕೀಯ ಇಚ್ಚಾಶಕ್ತಿ.

"ಅಳುವ ಮಗುವಿಗೆ ಹಾಲು" ಎಂಬುದನ್ನು ಮರೆಯಬಾರದು. ಅದರೆ ಹೋರಾಟವೇ ಜೀವನ ಆಗಬಾರದು ಅಷ್ಟೆ.

~.~
  • ಪ್ರವೀಣ್ ರವರ ಬ್ಲಾಗ್
  • Login or register to post comments
  • 1038 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹೋರಾಟವೇ ಹೀಗೆ .. ಕವನ
  • ಹೊಗೇನಕಲ್ ಪ್ರೀತಿ.ಎಂ. ಕೃಪೆ. ಕ.ರ.ವೇ.
  • ಏನಾಗಿದೆ ಉತ್ತರ ಭಾರತೀಯರಿಗೆ...
  • ಕನ್ನಡವೇ ಜಾತಿ-ಧರ್ಮ-ದೇವರು ?
  • ಬೇರೆ ಭಾಷಿಗರೊಂದಿಗಿನ ಸಂವಹನ ಸಮಸ್ಯೆ
Syndicate content

ಲೇಖಕರು

ಪ್ರವೀಣ್'s picture

ಪರಿಚಯ

ಕನ್ನಡ ಜನಾಂಗದಿಂದ ಬಂದಿರುವೆನು. "ಕನ್ನಡ " ಜಾತಿ,ಧರ್ಮ ಮತ್ತು ದೇವರು ಎಂದು ನಂಬಿರುವೆನು. ನನಗೆ ಆಸಕ್ತಿ ಇರದಿರುವ ವಿಷಯಗಳು ಬಹಳ ಕಡಿಮೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಜಗನ್ನಾಥನ ತಬ್ಬಲಿ ಮಕ್ಕಳು
  • ಕನಸಿನ ಕನ್ಯ
  • ’ಹಾಸ್ಯದರಸ’
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ಹೊಗೆಯಾಗುಳಿದಿರುವ ನೆನಪುಗಳು
  • ಕವಿತೆಗೆ ಹೆಸರು ಕೊಡಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • nagesamrat
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 4:08pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 3:42pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 2:31pm
  • ವೈಭವ
    ಉ: ನಿಮಗೆ ಕನ್ನಡ ಬರುತ್ತಾ?
    July 5, 2008 - 1:30pm
  • harshavardhan v...
    ಉ: ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
    July 5, 2008 - 1:13pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:11pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:05pm
  • hpn
    ಉ: ದಿನಕ್ಕೊಂದು ಪದ
    July 5, 2008 - 12:51pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 12:43pm
  • kannadakanda
    ಉ: SSLC 'ಕನ್ನಡ' question paper ಅಲ್ಲಿ ಮತ್ತು model answerಗಳು ತಪ್ಪು ತಪ್ಪು!!!
    July 5, 2008 - 12:42pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 31 ಅತಿಥಿಗಳು ಆನ್ಲೈನ್ ಇರುವರು.


ಮ೦ಗಳವೆ೦ಬೆನು ಜಗಕಿದಕೆಲ್ಲಕು
ಹಿ೦ಗಲಿ ಭವ ತಾಪ೦ ದೋಷ೦
ತ೦ಗಲಿ ಮನ ಶಮದೊಳು ನಿರ್ವೈರ್ಯ೦
ಅ೦ಗವಿಸಲಿ ಸದ್ರಸತೋಷ೦.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator