ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ › Sampada Blogs › ವಿಶ್ವನಾಥ ರವರ ಬ್ಲಾಗ್

ಪುಂಡಾಟಕ್ಕೆ ಕೊನೆಯೆಲ್ಲಿ?

December 8, 2006 - 8:41pm — ವಿಶ್ವನಾಥ

ಅಂಬೇಡ್ಕರ್ ಪ್ರತಿಮೆಗೆ ಅಪಮಾನ: ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆಗೆ ನಾಲ್ವರ ಬಲಿ, ಅಂಬೇಡ್ಕರ್ ಮೂರ್ತಿ ಭಗ್ನ: ಬೀದರ್, ನಾಗಪುರ, ಕಾನ್ಪುರ... ಉದ್ವಿಗ್ನ

ಈಚೆಗೆ ಪತ್ರಿಕೆಗಳಲ್ಲಿ ಈ ಸುದ್ದಿಗಳು ಸಾಮಾನ್ಯವಾಗಿಬಿಟ್ಟಿವೆ. ಯಾರೋ ಕಿಡಿ(ತಿಳಿ)ಗೇಡಿಗಳು ಮಾಡಿದ ಕೃತ್ಯಕ್ಕೆ ಹಿಂಸಾರೂಪದ ಪ್ರತಿಭಟನೆಯೇ? ಅಮೂಲ್ಯ ಜೀವಗಳ ಬಲಿಯೇ? ಮೂರ್ತಿಗೆ ಅವಮಾನ ಮಾಡಿದಾಕ್ಷಣ ಮಹಾನಾಯಕ ಅಂಬೇಡ್ಕರ್ ಅವರಿಗೆ ಅವಮಾನವಾಗಿಬಿಡುತ್ತದೆಯೇ?

ಈಚೆಗೆ ಚೆನ್ನೈನಲ್ಲಿ ರಸ್ತೆ ಕಾಮಗಾರಿಗಾಗಿ ವೃತ್ತವೊಂದರಲ್ಲಿದ್ದ ಅಂಬೇಡ್ಕರ್ ಪ್ರತಿಮೆಯನ್ನು ತಾತ್ಕಾಲಿಕವಾಗಿ ರಸ್ತೆಬದಿಗೆ ಇರಿಸಿದ್ದೇ ದೊಡ್ಡ ರಾದ್ಧಾಂತಕ್ಕೆ ಕಾರಣವಾಯಿತು. ನಾಲ್ಕಾರು ಮೋಟರ್ ಸೈಕಲ್ ಗಳಲ್ಲಿ ಬಂದವರು (ಪೊಲೀಸರ ಪ್ರಕಾರ ದಲಿತ್ ಪ್ಯಾಂಥರ್ಸ್ ಕಾರ್ಯಕರ್ತರು) ಮಿಂಚಿನ ವೇಗದಲ್ಲಿ ನಾಲ್ಕು ಸರಕಾರಿ ಬಸ್ಸಿನ ಗಾಜಗಳಿಗೆ ಕಲ್ಲೆಸೆದು ಪರಾರಿಯಾದರು.

ಅಂಬೇಡ್ಕರ್ ಅವರ 50ನೇ ಪುಣ್ಯತಿಥಿ ಸಮೀಪಿಸಿದಂತೆ ಈಚೆಗೆ ಬೀದರ್, ಕಾನ್ಪುರ ಗಳಲ್ಲೂ ಯಾರೋ ಕಿಡಿಗೇಡಿಗಳು ಮಾಡಿದ ಕೃತ್ಯಕ್ಕೆ ಇದೇ ಧಾಟಿಯ ಉಗ್ರ ಪ್ರತಿಭಟನೆ ವ್ಯಕ್ತವಾಗಿದೆ. ಜನರನ್ನು ಪ್ರಚೋದಿಸಲು ಕೆಲ ಪಕ್ಷಗಳು ಇದನ್ನು ರಾಜಕೀಯಗೊಳಿಸಿ ಬಂದ್ ಗೆ ಕರೆ ನೀಡಿ, ಹಿಂಸಾಚಾರಕ್ಕೂ ಪ್ರಚೋದನೆ ನೀಡಿವೆ. ಇದಕ್ಕೆ ಪ್ರತಿಯಾಗಿ ಪೊಲೀಸ್ ಗೋಲಿಬಾರ್ ನಲ್ಲಿ 6 ಜನ ಸಾವನ್ನಪ್ಪಿದ್ದಾರೆ.

ಇಡೀ ದೇಶಕ್ಕೆ ಸಂವಿಧಾನವನ್ನು ನೀಡಿದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸುವುದು ತುಂಬಾ ಬಾಲಿಶವೆನಿಸುತ್ತದೆ. ಅವರೊಬ್ಬ ಎಲ್ಲಾ ಸಮುದಾಯಕ್ಕೂ ಸೇರಿದ ವ್ಯಕ್ತಿ ಎಂದು ಬಿಂಬಿತವಾದಾಗ ಮಾತ್ರ ಇಂಥ ಅನರ್ಥಗಳು ಆಗಾಗ ನಡೆಯುವುದಿಲ್ಲ.
ಇಲ್ಲದಿದ್ದರೆ ಇಂಥ ಹಿಂಸಾಕೃತ್ಯಗಳಿಂದ ಸಮಾಜದಲ್ಲಿ ದಲಿತರ ಬಗ್ಗೆ ಎಂಥ ಸಂದೇಶ ರವಾನೆಯಾಗುತ್ತದೆ ಎಂಬುದನ್ನು ನಾವೆಲ್ಲ ಗಂಭೀರವಾಗಿ ಯೋಚಿಸಬೇಕು.

---
http://www.vishwaputa.blogspot.com

~.~
  • ವಿಶ್ವನಾಥ ರವರ ಬ್ಲಾಗ್
  • Login or register to post comments
  • 1535 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
December 8, 2006 - 11:20pm — hpn

Re: ಪುಂಡಾಟಕ್ಕೆ ಕೊನೆಯೆಲ್ಲಿ?

hpn's picture

ಇದೇ ವಿಷಯವಾಗಿ ರಾಜ್ ದೀಪ್ ಬರೆದಿರೋ ಬ್ಲಾಗ್ ನೋಡಿ. ಹಲವು ಸೂಕ್ಷ್ಮ ವಿಷಯಗಳನ್ನು ಅವರು ಚೆನ್ನಾಗಿ ಮುಂದಿಟ್ಟಿದ್ದಾರೆ.

--
Check my Blog
Kannada wikipedia

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಾಟಕ ಪ್ರದರ್ಶನ
  • ಶಿವಮೊಗ್ಗದಲ್ಲಿ ನಾಟಕ ಪ್ರದರ್ಶನ
  • ದಲಿತ ಸೂರ್ಯ ಅಂಬೇಡ್ಕರ್ ------------ಪ್ರೀತಿಯಿಂದ ಪ್ರೀತಿಗಾಗಿ ಜಿ ವಿಜಯ್ ಹೆಮ್ಮರಗಾಲ
  • ದಾರಿ ತಪ್ಪಿದ ಮಕ್ಕಳು!
  • ಕನ್ನಡಪ್ರಭದಲ್ಲಿ ಯಡಿಯೂರಪ್ಪನವರ ಅರ್ಧಮೀಸೆ!
Syndicate content

ಲೇಖಕರು

ವಿಶ್ವನಾಥ's picture

ಪರಿಚಯ

I am web journalist. Reading Kannada novels, watching art movies, travelling are my hobbies.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಒಲಿಂಪಿಕ್ಸ್ : ಬರ ಕೊನೆಯಾಗುತ್ತದೆ, ಆದರೆ...
  • ಯಾವ ಬೆಳಕಲ್ಲಿ ಮರೆಯಾದನೋ ಕೃಷ್ಣ!
  • ಅಕ್ಕಾ..ಅಕ್ಕಾ..ನಾನೂ ಬತ್ತೀನಿ...
  • ಮಳೆಯ ಮೇಲೇಕೆ ದೂರು?
  • ಎಲ್ಲ ತುಸುಹೊತ್ತು...
  • ಕನ್ನಡ ತಾಯಿಗೆ ನಮನ
  • ನೋಡಿ ಕಂಡದ್ದು
  • ನನ್ನಲ್ಲಿ ಒಬ್ಬ ಕವಿ ಹುಟ್ಟಿದ್ದು ಹೀಗೆ....
  • ‘............’
  • ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • gururajkodkani
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:56am
  • mahesha
    ಉ: ಏಕೆ ಕರ್ನಾಟಕದೆಡೆಗೆ ತಾತ್ಸಾರ
    August 22, 2008 - 9:49am
  • uniquesupri
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:40am
  • Sunil Jayaprakash
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 9:33am
  • uniquesupri
    ಉ: ಎಲ್ಲ ತುಸುಹೊತ್ತು...
    August 22, 2008 - 9:22am
  • uniquesupri
    ಉ: ಯಾವ ಬೆಳಕಲ್ಲಿ ಮರೆಯಾದನೋ ಕೃಷ್ಣ!
    August 22, 2008 - 9:18am
  • savithasr
    ಉ: ಲಾಲಿ
    August 22, 2008 - 9:16am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:14am
  • uniquesupri
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 9:12am
  • mahesha
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 8:56am
ಇನ್ನಷ್ಟು
ಈಗಿನಂತೆ 8 ಸದಸ್ಯರು ಮತ್ತು 33 ಅತಿಥಿಗಳು ಆನ್ಲೈನ್ ಇರುವರು.


ಎಲ್ಲ ಬಲ್ಲವರಿಲ್ಲ | ಬಲ್ಲವರು ಬಹಳಿಲ್ಲ
ಬಲ್ಲಿದರು ಇದ್ದು ಬಲವಿಲ್ಲ ಸಾಹಿತ್ಯ |
ವೆಲ್ಲವರಿಗಿಲ್ಲ ಸರ್ವಜ್ಞ |

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator