ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › ವೈಭವ ರವರ ಬ್ಲಾಗ್

ಸೊಬಗಿನ ಬಳ್ಳಿ

ಸೊಬಗಿನ ಬಳ್ಳಿಯಂತೆ ಈ ಬಿಲಾಗು ಹೊಸತನದಿಂದ ದಿನವೂ ಬೆಳೆಯಲಿ

ವಚನ + ಟಿಪ್ಪಣಿ

May 9, 2007 - 10:09pm — ವೈಭವ

ಈ ಬಸವಣ್ಣನವರ ವಚನವನ್ನು ವಿಚಾರಮಂಟಪದಿಂದ ಪಡೆದೆ.

ಹಬ್ಬಕ್ಕೆ ತಂದ ಹರಕೆಯ ಕುರಿ

ತೋರಣಕ್ಕೆ ತಂದ ತಳಿರ ಮೇಯಿತ್ತು!

ಕೊಂದಹರೆಂಬುದನರಿಯದೆ ಬೆಂದೊಡಲ ಹೊರೆಯ

ಹೋಯಿತ್ತು.

ಅದಂದೆ ಹುಟ್ಟಿತ್ತು. ಅದಂದೆ ಹೊಂದಿತ್ತು.

ಕೊಂದವರುಳಿದರೆ ಕೂಡಲಸಂಗಮದೇವ

----

ನನಗೆ ತಲೆಗಿಳಿದಿದಿಷ್ಟು.

ಇದು ಸಾವು ಅನ್ನುವುದು ಯಾವಾಗ ಬೇಕಾದರೂ ಬರಬಹುದು... ಅದರ ಬಗ್ಗೆ ಚಿಂತೆ ಬೇಡ ಅಂತ. ಮೊದಲು ಕುರಿ ತಳಿರನ್ನು ತಿಂತು ..ಅಂದೆ ಆ ಕುರಿಯನ್ನು ಕಡಿಯಲಾಯಿತು ...ಆ ಕುರಿಯನ್ನು ಕೊಂದವರು ಆಮ್ಯಾಕೆ ಸತ್ತರು... ಸಾವು ಯಾರನ್ನೂ ಬಿಡಲ್ಲ...

ಆ ಕುರಿ ತಳಿರು ತಿಂಧಾಗೆ ನಾವು ಸಾಯ್ತಿವಿ ಅಂತ ಗೊತ್ತಿದ್ರೂ ಆಸೆ ಪಡ್ತಾನೆ ಇರ್ತೀವಿ.

ನಿಮಗೆ ಬೇರೆ ತರ ತಲೆಗಿಳಿದರೆ ತಿಳಿಸಿ.

~.~
  • ವೈಭವ ರವರ ಬ್ಲಾಗ್
  • Login or register to post comments
  • 724 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 10, 2007 - 10:10am — mahesha

ಉ: ವಚನ + ಟಿಪ್ಪಣಿ

mahesha's picture

ವೈಬವ,

ತುಂಬ ಒಳ್ಳೇ ವಚನವಿದು. ನೀವು ಚನ್ನಾಗೇ ಬಿಡಿಸಿವಿರಿ( ಇಹಿರಿ )

ಇಲ್ಲಿ ಬರುವ ಮೂರು ಸರಕುಗಳು ೧) ಕುರಿ, ೨) ತಳಿರು ೪) ಮಾನಿಸರು

ತಳಿರು ಅಂದೇ ಹುಟ್ಟಿ, ಅಂದೇ ಕುರಿಯು ತಿನ್ನುವುದರಿಂದ ಸಾಯುವುದು,
ಕುರಿಯನ್ನು ಮಾನಿಸರು ತಿಂದು ಸಾಯಿಸುವರು...
ಎಲ್ಲ ಜಂತುಗಳೂ ಒಂದಲ್ಲವೊಂದು ನಾಳು ಸಾಯಲೇ ಬೇಕು.
ಹಿಂಗಿರುವಾಗ ಕುರಿ ತಿಂದ ಮಂದಿ ಏಟು ನಾಳುಗಳು ಉಳಿಯುವರು?( ಒಂದು ನಾಳು ಸಾಯಲೇ ಬೇಕಲ್ಲ ) Smiling

ಇಲ್ಲಿ ಬಸವಣ್ಣ ಹೋಲಿಕೆಗೆ ಬಳಸಿದ ಕುರಿ ಮತ್ತು ತಳಿರು ಚನ್ನಾಗಿವೆ.

======================================

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 19, 2007 - 3:50pm — krishnamurthy bmsce

ಉ: ವಚನ + ಟಿಪ್ಪಣಿ

krishnamurthy bmsce's picture

ಸಾವು ನಮ್ಮ ಬೆನ್ನ ಹಿಂದೆ ಇದೆ ಎಂದು ಹಿರಿಯರು ಹೇಳುತ್ತಿರುತ್ತಾರೆ ಆದರೆ ನಾವು ಅದನ್ನು ಎಲ್ಲಿಇದೆ ಎಂದು ಪ್ರಶ್ನೆ ಮಾಡುತ್ತೇವೆ
ಆದ್ರೆ ನಿಮ್ಮ ಈ ವಚನ ಓದಿದ ಮೇಲೆ ನಿಜ ಅನಿಸುತ್ತದೆ ಆದ್ರೆ ನಮಗೆ ಸಾವು ಖಚಿತ ಎಂದರೂ ಸಮಯ ತಿಳಿದಿರುವುದಿಲ್ಲ ಆದ್ದರಿಂದ ನಾವು (ಮನುಷ್ಯರು)ಇಷ್ಟೊಂದು ಮೆರೆಯುತ್ತಿದ್ದೇವೆ ಅನಿಸುತ್ತದೆ ಅಲ್ಲವೆ ವೈಭವ ರವರೆ ?
ಸೊಗಸಾದ ವಚನ ವಂದನಾಭಿನಂದನೆಗಳು
-ಕೃಷ್ಣಮೊರ್ತಿ ಅಜ್ಜಹಳ್ಳಿ ಬಿ ಎಂ ಎಸ್ ಸಿ ಇ ಬೆಂಗಳೂರು-೧೯

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
July 2, 2007 - 11:50am — HV SURYANARAYAN...

ಉ: ವಚನ + ಟಿಪ್ಪಣಿ

HV SURYANARAYANA SHARMA's picture

This is simple translation of philosophy found in vedic litrature. The concept of 'Nityaanitya Viveka' is given in lucid form, with the support of equally simple examples.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ದೇವರಿಗೊಂದು ಮನವಿ
  • ಆಶಯ ಗೆಳೆಯ/ಗೆಳತಿ ಯರಿಗೆ
  • ಜಾನಪದಶೈಲಿಯ ಗೀತೆ
  • ಅಲ್ಲಮನ ವಚನವನ್ನು ಬಿಡಿಸಿ
Syndicate content

ಲೇಖಕರು

ವೈಭವ's picture

ಪೂರ್ಣ ಹೆಸರು
ಬರತ್ ಕುಮಾರ್

ಪರಿಚಯ

ನಾನು ಮಿನ್ಕೆ ಎಂಜಿನಿಯರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದೇನೆ. ಕನ್ನಡದ ಬಗ್ಗೆ ತುಂಬ ಹುರುಪಿದೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನಶಿಸುತ್ತಿರುವ ಗದ್ದೆಗಳು

(ಫೋಟೊ: ವಸಂತ ಕಜೆ.)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಆಟೋದ ಆಟೋಪ
  • ನನ್ನಜ್ಜನ ಬೆಚ್ಚಗಿನ ನೆನಪುಗಳು
  • ರಸ್ತೆ ನೀರಿನಿಂದ ಮಸ್ತ್ ಬೆಳೆ
  • ಮುಕ್ತ ಮತ್ತು ಸ್ವತಂತ್ರ ತಂತ್ರಾಂಶ ಬಗ್ಗೆ ಅರಹುತ್ತ
  • ಕನ್ನಡದ ನುಡಿದಾಟಿ ಎಂತದು?
  • ರೀ ಮತ್ತು ಸಾರೀ ಮತ್ತು ಸುರೆ
  • ಚಂದ ಮಾಮಾ
  • ಅರಳೀ ವೃಕ್ಷದ ವಾತಾನುಕೂಲ ಕಕ್ಷ
  • ಸತ್ಯಹರಿಶ್ಚ೦ದ್ರದ ವೀರಭಾಹು ಇನ್ನಿಲ್ಲ.......................
  • ಭಾಷೆ ಒಂದು means of communication ಅಷ್ಟೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • sathishcv
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 20, 2008 - 8:40pm
  • ಮನಹ್ಪಠಲ
    ಉ: ಎಂ ಪಿ ಶಂಕರ್ - ಟಾಟಾ
    July 20, 2008 - 5:47pm
  • rasheedgm
    ಉ: ಉತ್ತರ ಸಿಗದ ಪ್ರಶ್ನೆಗೆ ಉತ್ತರಿಸುವಿರಾ
    July 20, 2008 - 5:45pm
  • rasheedgm
    ಉ: ಉತ್ತರ ಸಿಗದ ಪ್ರಶ್ನೆಗೆ ಉತ್ತರಿಸುವಿರಾ
    July 20, 2008 - 5:32pm
  • rasheedgm
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 20, 2008 - 4:49pm
  • anil.ramesh
    ಉ: ಧಾರವಾಡದ ನವಿಲೂರ ಕೆರೆಯಲ್ಲಿ ಆಹಾರ ಹೆಕ್ಕುತ್ತಿರುವ ಶಾಪಗ್ರಸ್ಥ ! ಟಿಟ್ಟಿಭ ಹಕ್ಕಿ ಕುಟುಂಬ. ಚಿತ್ರ: ಹರ್ಷವರ್ಧನ ಶೀಲವಂತ.
    July 20, 2008 - 11:49am
  • ASHOKKUMAR
    ಉ: ನನ್ನಜ್ಜನ ಬೆಚ್ಚಗಿನ ನೆನಪುಗಳು
    July 20, 2008 - 11:32am
  • Ananth.R
    ಉ: ಆರುಷಿ ಪ್ರಕರಣ: ಮಾಧ್ಯಮದ ಹೊಣೆಗೇಡಿತನ
    July 20, 2008 - 11:22am
  • ರೇಖಾ
    ಉ: ಒ೦ದು ಬೆಚ್ಚನೆಯ ನೆನಪು..
    July 20, 2008 - 9:45am
  • Jayalaxmi.Patil
    ಉ: ಕತ್ತಲೆಯಿಂದ ಹೊರ ಬಂದ ಖಾದಿ
    July 19, 2008 - 11:01pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 38 ಅತಿಥಿಗಳು ಆನ್ಲೈನ್ ಇರುವರು.


ಮ೦ಗಳವೆ೦ಬೆನು ಜಗಕಿದಕೆಲ್ಲಕು
ಹಿ೦ಗಲಿ ಭವ ತಾಪ೦ ದೋಷ೦
ತ೦ಗಲಿ ಮನ ಶಮದೊಳು ನಿರ್ವೈರ್ಯ೦
ಅ೦ಗವಿಸಲಿ ಸದ್ರಸತೋಷ೦.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator