ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › ಶಿವ ರವರ ಬ್ಲಾಗ್

ಸುದ್ಧಿವಾಹಿನಿಗಳಲ್ಲಿ ಕರ್ನಾಟಕ!

March 14, 2006 - 5:08pm — ಶಿವ

ನಿನ್ನೆ ಸಿಎನ್ಎನ್-ಐಬಿಎನ್‌ನಲ್ಲಿ ಕರ್ನಾಟಕದ ಮುಸ್ಲೀಮರ ಬಗ್ಗೆ ಒಂದು ಚಿಕ್ಕ ರಿಪೋರ್ಟ್ ಇತ್ತು. . ಅದರಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಜನಪದ ಕವಿ ಎಸ್.ಕೆ.ಕರೀಮ್ ಖಾನ್ ಅವರು ನಾನು ಕನ್ನಡಿಗನೂ ಹೌದು , ಮುಸಲ್ಮಾನನು ಹೌದು ಎಂದರು.ಆಮೇಲೆ ಸಂತ ಶಿಶುನಾಳ ಶರೀಫರ ಬಗ್ಗೆ ಶಿವಮೊಗ್ಗ ಸುಬ್ಬಣ್ಣ ಮಾತನಾಡಿದರು.ಹಿನ್ನಲೆಯಲ್ಲಿ ಸುಬ್ಬಣ್ಣನವರ
ಢ್ವನಿಯಲ್ಲಿ "ತಾಳಲಾರೆ ತಗಣೆಯ ಕಾಟ" ಬರ್ತಾ ಇತ್ತು.ಹಾಡಿನ ಉಳಿದ ಸಾಲುಗಳು ನೆನಪಿಲ್ಲ.ಹಾಡು ಅರ್ಥವೂ ಆಗಲಿಲ್ಲ.Sad
ಕೇರಳ ಮೂಲದವರಾದ ಯೂಸಫ್ ಆರಕ್ಕಲ್ ಅವರು , ನಾನು ಮುಸಲ್ಮಾನನಿಗಿಂತ ಮೊದಲು ಕನ್ನಡಿಗ ಎಂದರು.ನನಗೆ ಇಬ್ಬರು ತಾಯಿಯರು, ಜನ್ಮ ಕೊಟ್ಟ ತಾಯಿ ಕೇರಳ ಮತ್ತು ಸಾಕು ತಾಯಿ ಕರ್ನಾಟಕ .ಆದರೆ ನನ್ನ ಜನ್ಮ ಕೊಟ್ಟ ತಾಯಿ ನನಗೆ ಏನು ಕೊಡುತ್ತಿದ್ದರೋ ಅದಕ್ಕಿಂತ ಜಾಸ್ತಿ ನನ್ನ ಸಾಕು ತಾಯಿ ನನಗೆ ಕೊಟ್ಟಿದ್ದಾರೆ ಎಂದರು.

ಎನ್‌ಡಿಟಿವಿ ಇಂಡಿಯದಲ್ಲಿ ಕುಂಬ್ಳೆಯ ಬಗ್ಗೆ ಹೇಳುತ್ತಾ, ಈತನಲ್ಲಿ ಉತ್ತರ ಭಾರತದ ರೋಷಾವೇಶಗಳು ಕಾಣುವುದಿಲ್ಲ.ಆದರೆ ದಕ್ಷಿಣ ಭಾರತದ ಕರ್ನಾಟಿಕ್ ಶೈಲಿಯ ಸಾಧನೆ ಇದೆ ಎಂದರು.

ಹೆಮ್ಮೆಯ ಕ್ಷಣಗಳು Smiling

~.~
  • ಶಿವ ರವರ ಬ್ಲಾಗ್
  • Login or register to post comments
  • 911 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 20, 2006 - 5:23pm — ಮಹೇಶ ಭೋಗಾದಿ

ಹೆಮ್ಮೆಯ ಕ್ಷಣಗಳು

ಮಹೇಶ ಭೋಗಾದಿ's picture

ನಿಜವಾಗಲು ಹೆಮ್ಮೆಯ ಕ್ಷಣಗಳೆ.

ಇಂತಹ ಸುದ್ದಿಗಳನ್ನು ಹರಡುವವರು, ಹಂಚುವವರು ಅಪರೂಪ.

ಧನ್ಯವಾದಗಳು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 20, 2006 - 7:09pm — suchara

ತಾಳಲಾರೆ ತಗಣೆಯ ಕಾಟ

suchara's picture

ನೀವು ಈ ಹಾಡಿನಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಆಸಕ್ತರೆಂದು ಭಾವಿಸಿ

ಸಂತ ಶಿಶುನಾಳಶರೀಫರ ಬಗ್ಗೆ ಪ್ರೂ| ಲಕ್ಷ್ಮೀನಾರಾಯಣ ಭಟ್ಟರ ಪುಸ್ತಕದಲ್ಲಿ ನಿಮಗೆ ಇದರ ಸಂಪೂರ್ಣ ಪಾಠ ದೊರೆಯುತ್ತದೆ.

ನನಗೆ ನೆನಪಿರುವುದಿಷ್ಟು. ವ್ಯಾಕರಣ / ಪದ ದೋಷಗಳಿಗೆ ಕ್ಷಮೆಯಿರಲಿ.
ತಾಳಲಾರೆ ತಗಣಿಯ ಕಾಟ
ಹೇಳಲಾರೆ ಇದರನುಬಾಟ(?)
ಮಾಳಿಗೆ ಜಂತಿ ಮನೆಯಾ ಬದುಕು
ಬಾಳ್ವೆಯನೆಲ್ಲಾ ಹಾಳು ಮಾಡಿತು

-ಸುಚರ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 20, 2006 - 7:52pm — ಶಿವ

ಉ:ತಾಳಲಾರೆ ತಗಣೆಯ ಕಾಟ

ಶಿವ's picture

ಸಧ್ಯಕ್ಕೆ ತೇಜಸ್ವಿಯವರ ಮಾಯಾಲೋಕ ಓದುತ್ತಿದ್ದೇನೆ.ಮಾಯಾಲೋಕದಿಂದ ಹೊರಗೆ ಬಂದ ಮೇಲೆ ಖಂಡಿತ ಲಕ್ಷ್ಮೀನಾರಾಯಣ ಭಟ್ಟರ ಪುಸ್ತಕ ಓದುತ್ತೇನೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ‘ಥಟ್ ಅಂತ ಹೇಳ“ ಯಲ್ಲಿ ಮಾಸ್ಟರ್ ಹಿರಣ್ಣಯ್ಯ
  • ಶಾಲ್ಮಲೆಯ ಮಲಟೀಕ್ಯಾಸ್ಟು
  • ದ್ರಾವಿಡ ಶಬ್ದ ದಕ್ಷಿಣದ ಇತರ ಭಾಷೆಗಳಿಗೆ ಅನ್ವಯಿಸುವುದಿಲ್ಲ
  • ಮನುಷ್ಯನ ಜೀವನ ಎಂಬ ಬಾಣಕ್ಕೆ ಒಂದೇ ಗುರಿ ಇರುತ್ತದೆ....
  • ತಾಯಿಯೇ ದೇವರು..
Syndicate content

ಲೇಖಕರು

ಶಿವ's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ನುಡಿ ಚಿತ್ರ ಬರೆಯಲು ಕಲಿತಿದ್ದು
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೧)
  • ನೆನೆವುದೆನ್ನ ಮನ ಕರ್ನಾಟಕ ದೇಶವಮ್
  • ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
  • ನೀಲಿ ಹಲ್ಲು ಇರುವ ಜಂಗಮ ದೂರವಾಣಿ ಯಂತ್ರ
  • ಮೊಬೈಲ್ ಕಥೆ
  • ಭಾರತೀಯರು ನರಕಕ್ಕೆ ಹೋದ್ರೆ ಏನ್ ಮಾಡ್ತಾರೆ?
  • ದಿನಚರಿಯ ಒಂದು ದಿನ...
  • ಈ ಗಾದೆಗಳು ಗೊತ್ತಾ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • girish.rajanal
    ಉ: ಹಣ "investment"
    July 9, 2008 - 5:03pm
  • cmariejoseph
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 4:50pm
  • cmariejoseph
    ಉ: ಫೈಲನ್ನು ಪಿಡಿಎಫ್‌ಗೆ ಬದಲಿಸುವುದು ಹೇಗೆ
    July 9, 2008 - 4:47pm
  • cmariejoseph
    ಉ: ಕನ್ನಡ ರಸಪ್ರಶ್ನೆ:೮
    July 9, 2008 - 4:41pm
  • girish.rajanal
    ಉ: ಈ ಗಾದೆಗಳು ಗೊತ್ತಾ?
    July 9, 2008 - 4:27pm
  • girish.rajanal
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 4:25pm
  • harshavardhan v...
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:24pm
  • shashikannada
    ಉ: ಸುಮ್ನೆ 1 ಮದ್ವೆ ಬ್ಲಾಗು :)
    July 9, 2008 - 4:20pm
  • hpn
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:17pm
  • hpn
    ಉ: ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.
    July 9, 2008 - 4:15pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 33 ಅತಿಥಿಗಳು ಆನ್ಲೈನ್ ಇರುವರು.


ಆಡದೆಲೆ ಕೊಡುವವನು ರೂಢಿಯೊಳಗುತ್ತಮನು
ಆಡಿ ಕೊಡುವವ ಮಧ್ಯಮನು
ಅಧಮ ತಾನಾಡಿ ಕೊಡದವನು ಸರ್ವಜ್ಞ

— ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator