ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಸುಧಾ ಮ್ಯಾಗಜೀನ್ ಓದಲು ಒಂದು ಫೈರ್ಫಾಕ್ಸ್ ಪ್ಲಗಿನ್

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › Sampada Blogs › ಸ್ವಚ್ಛಂದ ಬಂಧ ರವರ ಬ್ಲಾಗ್

ಸ್ವಚ್ಛಂದ ಬಂಧ

ಎಷ್ಟೇ ಸ್ವಚ್ಚಂದವಾಗಿ ಹರಿದರೂ, ನದಿಗೆ ತನ್ನದೇ ಲಯವಿದೆ..

ಎಲೆ ತಾವರೆ, ಹೂದಾವರೆ...

June 15, 2007 - 12:37pm — ಸ್ವಚ್ಛಂದ ಬಂಧ

ಈಗಿನ್ನೂ ಮುಂಗಾರುಮಳೆ ಪ್ರಾರಂಭವಾಗಿದೆ. ಹೆಚ್ಚಾಗಿ ಎಲ್ಲಾ ಕೆರೆ-ಕಟ್ಟೆಗಳು ಬತ್ತಿಹೋಗಿವೆ. ಆದರೆ ಈ ಒಂದು ಕೆರೆ ಮಾತ್ರ ನೋಡಿ ಅದು ಹೇಗೆ ಮಳೆಯ ಹಂಗಿಲ್ಲ ಎಂಬಂತೆ ನೀರುತುಂಬಿ ತಾವರೆತುಂಬಿ ಕಂಗೊಳಿಸುತ್ತಿದೆ. ಶಿಕಾರಿಪುರ ತಾಲೂಕಿನ ಕಲ್ಮನೆ ಯ ಸಮೀಪದ ಈ ‘ತಾವರೆಕೆರೆ’ ತುಂಬ ಸಾವಿರಾರು ತಾವರೆಗಳು. ಮರಿದುಂಬಿಯಂತೆ ದಡದ ತುಂಬ ಸುತ್ತಿ ಸುತ್ತಿ ತೆಗೆದ ಚಿತ್ರಗಳಲ್ಲಿ ಕೆಲವು ಇಲ್ಲಿವೆ. ಕಾರ್ಮೋಡಗಳು ತುಂಬಿದ್ದರೂ ಮಳೆಯೇನೂ ಬರುತ್ತಿರಲಿಲ್ಲ, ದೈವಕ್ಕೆ.
ಚಿತ್ರ ತೆಗೆಯುತ್ತಾ ನೆನಪಾಗಿದ್ದು ಒಂದು ದಾಸರ ಪದ: ಮಧುಕರ ವೃತ್ತಿ ನನ್ನದು..ಪದುಮನಾಭನ ಪಾದ ಪದುಮ ಮಧುಪವೆಂಬ...

http://raaghava-haagesummane.blogspot.com/

  • ಬ್ಲಾಗ್
~.~
  • ಸ್ವಚ್ಛಂದ ಬಂಧ ರವರ ಬ್ಲಾಗ್
  • Login or register to post comments
  • 372 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹೂಗಳಂತೆ ಮರಳುವುದಿಲ್ಲ..
  • ಸ್ಮರಣೆ - ಕೆ ಪಿ ಪೂರ್ಣಚಂದ್ರ ತೇಜಸ್ವಿ: ತೇಜಸ್ವಿಯವರ ಮನೆಯ ಪಕ್ಕದಲ್ಲೊಂದು ಕೆರೆ
  • "ಮುಂಗಾರು ಮಳೆ" ಮತ್ತು "ದ್ವೀಪ"
  • ಮುಂಗಾರುಮಳೆ ಮತ್ತು ದ್ವೀಪ
  • Little Egret - ಲಿಟ್ಟಲ್ ಇಗ್ರೆಟ್
Syndicate content

ಲೇಖಕರು

ಸ್ವಚ್ಛಂದ ಬಂಧ's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಮಳೆನೀರು ಹಿಡಿದ ಎಲೆಗಳು

(ಫೋಟೋ: Girish M G)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಈರುಳ್ಳಿ ಆಲುಗೆಡ್ಡೆ ಹುಳಿ ಮತ್ತು ನನ್ನ ಧರ್ಮಪತ್ನಿ
  • ಮದುವೆಯ ಈ ಬಂಧ......
  • ಗೂಗಲ್ ಮೇಲ್ - ಕನ್ನಡ
  • ಸಂಗೀತ ಸಂಜೆ
  • ಕಲ್ಪನೆಯು ಕನ್ಯೆ…
  • ಕನ್ನಡೀಕರಿಸಿದ ಶ್ಲೋಕಗಳು - ೩
  • ಓದಿದ್ದು ಕೇಳಿದ್ದು ನೋಡಿದ್ದು-85 ಧರ್ಮಸ್ಥಳದ ಮಾದರಿ; ಭೈರಪ್ಪ-II
  • ಅಕ್ಕನ ಮಗಳು ಇಂಜಿನೀರ್ ಆದಾಗ :)
  • ನಗಲಿಕ್ಕೊಂದು ಚಿತ್ರ 10
  • ಕನ್ನಡೀಕರಿಸಿದ ಶ್ಲೋಕಗಳು - ೨
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: ಈರುಳ್ಳಿ ಆಲುಗೆಡ್ಡೆ ಹುಳಿ ಮತ್ತು ನನ್ನ ಧರ್ಮಪತ್ನಿ
    November 20, 2008 - 3:13pm
  • harshab
    ಉ: ಈರುಳ್ಳಿ ಆಲುಗೆಡ್ಡೆ ಹುಳಿ ಮತ್ತು ನನ್ನ ಧರ್ಮಪತ್ನಿ
    November 20, 2008 - 3:05pm
  • vijendra
    ಉ: ಮಂಗಳೂರು, ಉಡುಪಿಗಳಲ್ಲಿ ಸರಕಾರಿ ಬಸ್. ನಿಮ್ಮ ಅಭಿಪ್ರಾಯ?
    November 20, 2008 - 3:03pm
  • kannadakanda
    ಉ: ಚೆಲುವಾಂತ ಚೆನ್ನಿಗ, ಚೆಂದುಳ್ಳಿ ಚೆಲುವೆ
    November 20, 2008 - 3:02pm
  • gurubaliga
    ಉ: ಕತೆ: ಬೇರುಗಳಂತಹ ಬಳ್ಳಿಗಳು
    November 20, 2008 - 2:51pm
  • mahesha
    ಉ: ನಿದಾನ, ನಿಧಾನ
    November 20, 2008 - 2:46pm
  • kannadakanda
    ಉ: ನಿದಾನ, ನಿಧಾನ
    November 20, 2008 - 2:44pm
  • kannadakanda
    ಉ: ನಿದಾನ, ನಿಧಾನ
    November 20, 2008 - 2:41pm
  • hpn
    ಉ: ಕಾಶ್ಮೀರ ಮುಂದೇನು?
    November 20, 2008 - 2:34pm
  • Shivakumar.Revadi
    ಉ: ಕತೆ: ಬೇರುಗಳಂತಹ ಬಳ್ಳಿಗಳು
    November 20, 2008 - 2:25pm
ಇನ್ನಷ್ಟು
ಈಗಿನಂತೆ 15 ಸದಸ್ಯರು ಮತ್ತು 69 ಅತಿಥಿಗಳು ಆನ್ಲೈನ್ ಇರುವರು.


ಎಲ್ಲ ರೀತಿಯ ಕೆಚ್ಚೆದೆಯ ಎದೆಗಾರಿಕೆಯು ಆತಂಕದ ಮುಖವಾಡವಾಗಿರುತ್ತದೆ.

— ಜಾನ್ ಡ್ರೈಡನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator