ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › ಪ್ರವೀಣ್ ರವರ ಬ್ಲಾಗ್

ಪಲ್ಲಕ್ಕಿ ಚಿತ್ರದಲ್ಲಿ ಇರುವ ಉತ್ತಮ ಅಂಶಗಳು..

June 18, 2007 - 12:18am — ಪ್ರವೀಣ್

ಬಹು ನಿರೀಕ್ಷಿತ ಪ್ರೇಮ್ ಚಿತ್ರ ಪಲ್ಲಕ್ಕಿಯನ್ನು ಹಿಂದಿನ ಯಶಸ್ವಿ ಚಿತ್ರಗಳ ದೃಷ್ಟಿಯಲ್ಲಿ ನೋಡಿದರೆ ಸಾಮನ್ಯ ಚಿತ್ರ ಅನಿಸಬಹುದು,
ನಿರ್ದೇಶಕ ನರೇಂದ್ರ ಬಾಬು ಚಿತ್ರದಲ್ಲಿ ಹೊಸತೇನು ಕೊಟ್ಟಿಲ್ಲ ಎಂದು ಎಲ್ಲರಿಗೂ ಚಿತ್ರ ನೋಡಿದ ಕೂಡಲೆ ಅನಿಸುತ್ತದೆ, ಎಕೆಂದರೆ
ಕಥೆಯನ್ನು ವೀಕ್ಷಕ ಪ್ರಭು ಬಹು ಸುಲಭವಾಗಿ ಊಹಿಸಬಹುದಾಗಿದೆ. ಚಿತ್ರವನ್ನು ಪ್ರೇಮ್ ಸಲುವಾಗಿಯೆ ಮಾಡಿದ ಹಾಗಿದೆ ಅದಕ್ಕೆ
ಮೊದಲ ಅರ್ಧದಲ್ಲಿ ಒಂದು ರೀತಿ, ಇನ್ನೊಂದು ಅರ್ಧದಲ್ಲಿ ಇನ್ನೊಂದು ರೀತಿಯಾಗಿ ತೋರಿಸಿದ್ದಾರೆ. ಆದರೆ ಇಲ್ಲೇ ಗಮನಿಸ ಬೇಕಾದ
ಅಂಶಗಳು ಬಹಳ ಇವೆ. ಇದನ್ನು ನಿರ್ದೇಶಕ ನರೇಂದ್ರ ಬಾಬು ಚೆನ್ನಾಗಿ ಕೊಟ್ಟಿದ್ದಾರೆ ಅಂದರೆ ತಪ್ಪಾಗಲಾರದು.

ಇಂದು ನಾವು ಸರ್ವಸಾಮನ್ಯವಾಗಿ ಹೇಳುತ್ತಿರುವ ಪರಭಾಷಿಕರ ಆಕ್ರಮಣ ಮತ್ತು ಅವರು ಮಾಡುತ್ತಿರುವ ದೌರ್ಜನ್ಯವನ್ನು ಚಿತ್ರದಲ್ಲಿ
ಬೇರೆ ಬೇರೆಯಾಗಿ ತೋರಿಸಿದ್ದಾರೆ.

೧) ೪೦ ವರುಷಗಳಿಂದಲೂ ಇಲ್ಲೇ ಇದ್ದು, ಕನ್ನಡ ಬಾರದ ತಮಿಳಿಗ, ತಮಿಳಿಗ ತಾನು ಮುಖ್ಯವಾಹಿನಿಗೆ ಸೇರದೇ ಇರಲು ಇಲ್ಲಿನ
ಜನಗಳೇ ಕಾರಣ, ನನ್ನ ಜೊತೆ ಕನ್ನಡದಲ್ಲಿ ವ್ಯವಹರಿಸದೇ , ಕನ್ನಡವಿಲ್ಲದೇ ವ್ಯಾಪರ ಮಾಡಲು ಆಗುವದಿಲ್ಲ ಎಂದು ತಿಳಿ ಹೇಳದೇ
ನನ್ನ ಭಾಷೆಯಲ್ಲೇ ವ್ಯವಹರಿಸಿ, ತನಗೆ ಕನ್ನಡದ ಅವಶ್ಯಕತೆ ಇದೆ ಅಂದರೂ ಜನ ಆಸ್ಪದ ಕೊಡದಿರುವ ವಿಷಯ ಇಂದಿನ ಸಮಾಜದಲ್ಲಿ
ಬಹಳ ಪ್ರಸ್ತುತವಾಗಿ ಕಾಣುತ್ತದೆ. ಹಾಗೇಯೆ ಮುಖ್ಯವಾಹಿನಿಗೆ ಸೇರುವ ಅವರ ಚಿಕ್ಕ ಪುಟ್ಟ ಪ್ರಯತ್ನಗಳಿಗೆ ನಾವು ಸಹಾಯ ಮಾಡದೇ
"ಅಣ್ಣಾ..ಕನ್ನಡ ಕೊಲ್ಲಬೇಡ" ನಾವೇ ನಿನ್ನ ಭಾಷೆಯಲ್ಲಿ ಮಾತನಾಡುತ್ತೆವೆ ಎಂದು ಹೇಳುವ ನಮ್ಮ ಕನ್ನಡಿಗರ ಉದಾರತೆಯ ಮುಖವನ್ನು ತೋರಿಸಿಕೊಡುತ್ತದೆ.
ಇದಕ್ಕೆ ಲಕ್ಷೀ(ಪ್ರೇಮ್) ಪಾತ್ರ ಸರಿಯಾಗಿ ಉತ್ತರ ಕೊಟ್ಟು ಅವರು ಇಲ್ಲಿಯವರೇ, ಇದೇ ಮನೋಭಾವ ಪ್ರತಿಯೊಬ್ಬ ವಲಸಿಗನ ಮನದಲ್ಲಿ ಮೂಡಬೇಕು ಎಂಬ
ಸಂದೇಶ ಕೊಡುತ್ತದೆ. ಹಾಗೇಯೆ ನಮ್ಮ ಉದಾರತೆಯ ದುಷ್ಪರಿಣಾಮದ ಬಗ್ಗೆ ಬೆಳಕನ್ನು ಚೆಲ್ಲುತ್ತದೆ.

೨) ಕರ್ನಾಟಕದಲ್ಲಿ ಭೂ- ಮಾಫಿಯಾಕ್ಕೆ ಆಂದ್ರದಿಂದ ಬಂದು ಇಲ್ಲಿ ತಮ್ಮ ಧನ-ಬಾಹು ಬಲಗಳಿಂದ ನಮ್ಮ ಅಮಾಯಕರನ್ನು ಬೆದರಿಸಿ,
ತಮ್ಮ ದೌರ್ಜನ್ಯವನ್ನು ಮೆರೆಯುತ್ತಿರುವ ಜನಕ್ಕೆ ನಾವು ತಲೆ ಬಾಗಿದರೆ,ಅವರು ನಮ್ಮನ್ನು ಒಂದು ದಿನ ಬೀದಿಗೆ ನಿಲ್ಲುಸುತ್ತಾರೆ ಎಂದು
ಮಾರ್ಮಿಕವಾಗಿ ಹೇಳುತ್ತಾರೆ. ಆಂಧ್ರದ ಈ ಭೂ-ಮಾಫಿಯ ಜನ ತಾವು ಕೆಳಮಟ್ಟಕ್ಕೆ ಆದರೂ ಇಳಿಯಲು ಹಿಂಜರಿಯುವದಿಲ್ಲ,ಆದರೆ
ಗೌರವಕ್ಕೆ ಮಣೆ ಹಾಕುವ ನಾವು ಕನ್ನಡಿಗರ ಪಾತ್ರವನ್ನು ಮಂಗಳೂರಿನ ಲಕ್ಶ್ಮೀ ಗೆಳಯನ ಮೂಲಕ ಆವರಣ ಮಾಡಿದ್ದಾರೆ. ಇವರಿಗೆ ಒಳ್ಳೆಯ ಮಾತಿನಲ್ಲಿ
ಹೇಳಿದರೆ, ಕನ್ನಡ ಹೆಣ್ಣು ಮಕ್ಕಳನ್ನು ನನ್ನ ಹತ್ತಿರ ಬಿಡು ಎಂಬ ಕೆಟ್ಟ ದೃಷ್ತಿಯಲ್ಲಿ ಹೇಳಲು ಹಿಂಜರಿದ ಆ ಜನಕ್ಕೆ ಒದ್ದ್ದೇ ಬುದ್ಧಿ ಹೇಳಬೇಕು ಎಂಬುದು
ನಿರ್ದೇಶಕರ ಅಂಬೋಣ. ಬಲವಂತವಾಗಿ ಮತ್ತು ಅವ್ಯವತವಾಗಿ ತೆಲುಗನ್ನು ನಮ್ಮ ಮೇಲೆ ಹೇರುವುದು ಕೂಡ ಇದೇ ಜನ ಎಂದು ಬಿಡಿಸಿ ಹೇಳಿದ್ದಾರೆ.

೩) ಕನ್ನಡ ಕೆಲಸ ಅಂದರೆ ಕೇವಲ ರಾಜ್ಯೋತವ ಆಚರಿಸಿ, ಅಮ್ಮ-ಕನ್ನಡಮ್ಮ ಎಂದು ಹಾಡುವುದು ಮಾತ್ರವಲ್ಲ ಕನ್ನಡಿಗರು ಉದ್ಯಮಶೀಲರಾಗಬೇಕು
ಎಂದು ಮಧ್ಯಂತರ ಭಾಗದಲ್ಲಿ ಸಂದೇಶ ಸಾರಿದ್ದಾರೆ. ಉದ್ಯಮಶೀಲರಾಗಿ ಪರರಾಜ್ಯದವರ ಕೈನಲ್ಲಿ ಇರುವ ವ್ಯವಹಾರವನ್ನು ಚತುರತೆ ಇಂದ ಪಡೆಯಬೇಕೆಂಬ
ವಿಷಯವು ನಿರ್ದೇಶಕರ ಬಗ್ಗೆ ಒಳ್ಳೆಯ ಮೆಚ್ಚುಗೆ ಮೂಡುತ್ತದೆ.

  • ಚಲನಚಿತ್ರ
  • ಪಲ್ಲಕ್ಕಿ
  • ವಲಸೆ
~.~
  • ಪ್ರವೀಣ್ ರವರ ಬ್ಲಾಗ್
  • Login or register to post comments
  • 475 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 19, 2007 - 2:53pm — mahesha

ಉ: ಪಲ್ಲಕ್ಕಿ ಚಿತ್ರದಲ್ಲಿ ಇರುವ ಉತ್ತಮ ಅಂಶಗಳು..

mahesha's picture

ನನ್ನಿ ಪ್ರವೀಣ್!

ಪಲ್ಲಕ್ಕಿಯ ಹಾಡುಗಳು ಬೊಂಬಾಟಾಗಿವೆ.

ಆದರೆ ನೋಡಕ್ಕೆ ಇನ್ನೂ ಆಗಿಲ್ಲ. "ಪಲ್ಲಕ್ಕಿ, ಹುಡುಗಾಟ, ಶಾಂತಿನಿವಾಸ" ಈ ಮೂರನ್ನು ಆದಷ್ಟು ಬೇಗ ನೋಡಬೇಕು!

ಇನ್ನು ಮುಂಬರುವ ಗಮಕದಿಂದ ಮೆರೆಯುವ 'ಪ್ರಚಂದ ರಾವಣ' ಮತ್ತು ನಗೆಗಾರ ಗಣೇಶನ 'ಚಲುವಿನ ಚಿತ್ತಾರ'ಕ್ಕೆ ಕಾಯುತ್ತಿದ್ದೇನೆ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 19, 2007 - 3:45pm — ವೈಭವ

ಉ: ಪಲ್ಲಕ್ಕಿ ಚಿತ್ರದಲ್ಲಿ ಇರುವ ಉತ್ತಮ ಅಂಶಗಳು..

ವೈಭವ's picture

ಪಲ್ಲಕ್ಕಿಯ 'ಬಿಡು ಬಿಡು ಕದ್ದು ಕದ್ದು ನೋಡೊದನ್ನ'

ಹುಡುಗಾಟದ ' ಏನೊ ಒಂತರ ಏನೊ ಒಂತರ', ' ಮಂದಾಕಿನಿಯೆ' ಮತ್ತು 'ಒಮ್ಮೊಮ್ಮೆ ಹೀಗೂ ಆಗುವುದು' ಬೊಂಬಾಟಾಗಿವೆ.

ದಿನ ಒಂದ್ಸಲ ಈ ಹಾಡುಗಳ ಕೇಳದೇ ಹೋದರೆ ನೆಮ್ಮದಿನೇ ಇಲ್ಲ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ರಿಲಯನ್ಸ್‌ನಲ್ಲಿ ಕನ್ನಡ
  • ಯಾರು ಸರಿ?
  • ತಪ್ಪು ಯಾರದ್ದು?
  • ಚಿಕನ್ ಲಿಟ್ಟಲ್
  • ರಜನೀಕಾಂತ್ ಕನ್ನಡಿಗರ ಕ್ಷಮೆ ಕೇಳಿದರೂ,
Syndicate content

ಲೇಖಕರು

ಪ್ರವೀಣ್'s picture

ಪರಿಚಯ

ಕನ್ನಡ ಜನಾಂಗದಿಂದ ಬಂದಿರುವೆನು. "ಕನ್ನಡ " ಜಾತಿ,ಧರ್ಮ ಮತ್ತು ದೇವರು ಎಂದು ನಂಬಿರುವೆನು. ನನಗೆ ಆಸಕ್ತಿ ಇರದಿರುವ ವಿಷಯಗಳು ಬಹಳ ಕಡಿಮೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಗೋಕಾಕ ಮಾದರಿಯ ಚಳುವಳಿ ಎಂದರೇನು?
  • ಡೈರಿಯ ಕೆಲವು ಹಾಳೆಗಳು - ಭಾಗ ೭
  • ಡೈರಿಯ ಕೆಲವು ಹಾಳೆಗಳು - ಭಾಗ ೬
  • ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
  • ಓದಿದ್ದು ಕೇಳಿದ್ದು ನೋಡಿದ್ದು 41 ವಾರೆಕೋರೆ: ಕನ್ನಡಿಗರನ್ನು ನಗಿಸಲೊಂದು ಹೊಸ ಪತ್ರಿಕೆ
  • ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಅಷ್ಟಮಿ
  • ಕಳೆದ ನೆನೆಪುಗಳು
  • ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
  • ಕ್ರುಶ್ಣಾನೀ ಬ್ಯಾಗನೆ ಬಾರೋ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಕಿರಿಮಗ, ಕೊನೆಮಗ ಇದಕ್ಕೆ ಸಂಸ್ಕ್ರುತದಲ್ಲಿ ಏನು?
    October 7, 2008 - 2:22pm
  • createam
    ಉ: ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
    October 7, 2008 - 2:21pm
  • mahesha
    ಉ: ಈ ಬ್ಲಾಗ್‌ ಪೋಸ್ಟಿಗೆ ಹೆಸರಿಲ್ಲ.
    October 7, 2008 - 2:16pm
  • savithasr
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 2:15pm
  • anivaasi
    ಉ: ಈ ಬ್ಲಾಗ್‌ ಪೋಸ್ಟಿಗೆ ಹೆಸರಿಲ್ಲ.
    October 7, 2008 - 2:08pm
  • mahesha
    ಉ: ಕಡೇಹುಟ್ಟು
    October 7, 2008 - 1:51pm
  • mahesha
    ಉ: ಕಡೇಹುಟ್ಟು
    October 7, 2008 - 1:48pm
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 1:45pm
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 1:39pm
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 1:35pm
ಇನ್ನಷ್ಟು
ಈಗಿನಂತೆ 15 ಸದಸ್ಯರು ಮತ್ತು 194 ಅತಿಥಿಗಳು ಆನ್ಲೈನ್ ಇರುವರು.


"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "

— ಕುವೆಂಪು ('ಕನ್ನಡ ದೀಕ್ಷೆ' ಯಲ್ಲಿ)

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator