ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › ಗಣೇಶ ರವರ ಬ್ಲಾಗ್

ದತ್ತ ಪೀಠ-ಕೋಮು ಸೌಹಾರ್ದದತ್ತ ..

October 21, 2007 - 11:50pm — ಗಣೇಶ

ರಾಜ್ಯದಿಂದ ಬಹಳಷ್ಟು ಜನ ಮಾಲೆ ಧರಿಸಿ 'ಅಯ್ಯಪ್ಪ'ದರ್ಶನಕ್ಕೆ ಕೇರಳಕ್ಕೆ ಹೋಗುವರು.ವರ್ಷದಿಂದ ವರ್ಷಕ್ಕೆ 'ಓಂ ಶಕ್ತಿ'ಗೆ ಹೋಗುವ ಹೆಂಗಸರೂ ಜಾಸ್ತಿಯಾಗುತ್ತಿದ್ದಾರೆ.ಹೀಗೇ ನಮ್ಮಲ್ಲೂ 'ದತ್ತಮಾಲೆ'ಧರಿಸಿ ಬಾಬಾ ಬುಡಾನ್ ಗಿರಿಗೆ ಹೋಗುವ ವ್ರತ ಸುರುಮಾಡಿದ್ದಾರೆ.ಇದಕ್ಕೇ ಉತ್ತಮ ಸವಲತ್ತು ನೀಡಿ ಬಾಕಿ ರಾಜ್ಯಗಳಿಂದ ನಮ್ಮಲ್ಲಿಗೆ ಭಕ್ತರು ಬರುವಂತೆ ಮಾಡಬಹುದಲ್ವಾ?
ಬಾಬಾಬುಡಾನ್ ಗಿರಿ ಬಹಳ ಸುಂದರ ಸ್ಥಳ.ಆ ಊರಿನ ಹಿಂದೂ-ಮುಸ್ಲಿಂ ಪ್ರಮುಖರು ಸೇರಿ,ದತ್ತ ಜಯಂತಿಯನ್ನು ಎರಡೂ ಧರ್ಮದವರಿಗೂ ಒಪ್ಪಿಗೆಯಾಗುವಂತೆ ಹೇಗೆ ಆಚರಿಸುವುದೆಂದು ತೀರ್ಮಾನಿಸಲಿ.
ಆ ಪ್ರದೇಶವನ್ನು ಸ್ವಚ್ಚಗೊಳಿಸಿ ಭಕ್ತರಿಗೆ,ಪ್ರವಾಸಿಗಳಿಗೆ ಉಳಕೊಳ್ಳಲು ವ್ಯವಸ್ಥೆ,ಉತ್ತಮ ರಸ್ತೆ ಸಂಪರ್ಕ,ಕಿಡಿಗೇಡಿಗಳಿಂದ ತೊಂದರೆಯಾಗದಂತೆ ಪೋಲೀಸ್ ಬಂದೋಬಸ್ತು,ಸರಕಾರ ನೀಡಲಿ.
ತಮ್ಮ ಸಹ ಸಾಹಿತಿಗಳು,ಸಹೋದರರೊಂದಿಗೇ ಸೌಹಾರ್ದದಿಂದಿರದ 'ಸೌಹಾರ್ದ ಸಮಿತಿ'ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ.
ಪಕ್ಷಗಳು ಕೋಮುಗಲಭೆಯಾಗುವುದನ್ನು ನಿರೀಕ್ಷಿಸುತ್ತಿದೆ.ಅದಕ್ಕೆ ಅವಕಾಶ ನೀಡದೇ ದತ್ತಪೀಠ,ಸಮಾಧಿ ಎರಡನ್ನೂ ಭಕ್ತಿಯಿಂದ ನಮಿಸೋಣ.ಹಿಂದೂ-ಮುಸ್ಲಿಂ ಏಕತೆಗೆ ಜಯವಾಗಲಿ.

ದತ್ತ ಮತ್ತು ಬಾಬಾ ನವರು ಎಲ್ಲರಿಗೂ ಸದ್ಬುದ್ಧಿಯನ್ನು ನೀಡಲಿ

~.~
  • ಗಣೇಶ ರವರ ಬ್ಲಾಗ್
  • Login or register to post comments
  • 298 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಾಯಿಯನ್ನು ಹಿಂಬಾಲಿಸಿದ ಕತೆ
  • ದಿ ಹಿಂದೂ ಇ-ಪೇಪರ್ ಫೆಬ್ರವರಿ ೯ ರಿಂದ
  • ಕೋಮುವಾದಿ/ವಿಚಾರವಾದಿ- ಯಾರು ಹಿತವರು ಕಷ್ಟಕಾಲದಿ?
  • ಮುಸ್ಲಿಂ ವಿದ್ಯಾವಂತರು ಈಗಲಾದರೂ ಎಚ್ಚರಗೊಳ್ಳಲಿ !
  • ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ ಪುಣೆ ಭೇಟಿ ೧೦-೦೯-೨೦೦೬
Syndicate content

ಲೇಖಕರು

ಗಣೇಶ's picture

ಪರಿಚಯ

ಕನ್ನಡ ಬಲು ಇಷ್ಟ
ಇಂಗ್ಲೀಷ್/ಕಂಪ್ಯೂಟರ್ ಸ್ವಲ್ಪ ಕಷ್ಟ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಜಗನ್ನಾಥನ ತಬ್ಬಲಿ ಮಕ್ಕಳು
  • ಕನಸಿನ ಕನ್ಯ
  • ’ಹಾಸ್ಯದರಸ’
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ಹೊಗೆಯಾಗುಳಿದಿರುವ ನೆನಪುಗಳು
  • ಕವಿತೆಗೆ ಹೆಸರು ಕೊಡಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • nagesamrat
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 4:08pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 3:42pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 2:31pm
  • ವೈಭವ
    ಉ: ನಿಮಗೆ ಕನ್ನಡ ಬರುತ್ತಾ?
    July 5, 2008 - 1:30pm
  • harshavardhan v...
    ಉ: ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
    July 5, 2008 - 1:13pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:11pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:05pm
  • hpn
    ಉ: ದಿನಕ್ಕೊಂದು ಪದ
    July 5, 2008 - 12:51pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 12:43pm
  • kannadakanda
    ಉ: SSLC 'ಕನ್ನಡ' question paper ಅಲ್ಲಿ ಮತ್ತು model answerಗಳು ತಪ್ಪು ತಪ್ಪು!!!
    July 5, 2008 - 12:42pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 35 ಅತಿಥಿಗಳು ಆನ್ಲೈನ್ ಇರುವರು.


ಕಿವಿಯ೦ ದನಿಯೊಳು ಮನವನರ್ಥಧಿ೦
ಭವದರ್ಶನದೊಳು ಬುದ್ದಿಯನು
ನವರಸದಿ೦ ಹ್ಹೃದಯವ ತಣಿಸದ ಕೃತಿ
ಬುವಿಗೆ ತರದು ರಸಬುದ್ದಿಯನು

— - ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator