ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › ಶ್ರೀಶಕಾರಂತ ರವರ ಬ್ಲಾಗ್

ಅವನಿರುವನೇ

March 23, 2006 - 3:36pm — ಶ್ರೀಶಕಾರಂತ

ಅವನಳಿವ ಕೆಲವರು, ಪೂಜಿಪರನೇಕರು.

ಸೋತು ತೆಗಳುವರು, ಭಜಿಸುವರು ಜಯದಿ |

ನನ್ನೆ ನಾ ತಿಳಿದಿಲ್ಲ ಸವೆಸಿಷ್ಟು ಬಾಳ,

ನಾ ಏನ ಹೇಳಲಿ ದೇವನ ಪಂಡಿತಪುತ್ರ ||

-- ದೇವರ ಇರುವಿಕೆಯ ಬಗ್ಗೆ..ಸಮಾಜದಲ್ಲಿ ಆಗಾಗ ಚರ್ಚೆಯಾಗುತ್ತಲೇ ಇರುತ್ತದೆ...ಕೆಲವರು ಅವನಿಲ್ಲವೆಂದೂ....ಕೆಲವರು ಇದ್ದಾನೆಂದೂ..ವಾದಿಸುತ್ತಾರೆ...ಅವರಿಗೆಲ್ಲಾ ನಾ ಹೇಳುವುದಿಷ್ತ್ಟೆ..ನಾ ಯಾರೆಂಬುದೇ ಇನ್ನೂ ನಾ ಅರಿತಿಲ್ಲಾ..ದೇವರನ್ನು ಏನೆಂದು ಹೇಳಲಿ....ಇನ್ನೊಂದು ರೀತಿಯಲ್ಲಿ....ನಾನು ಯಾರೆಂದು ತಿಳಿದರೆ ದೇವನಾರೆಂದು ತಿಳಿದಂತೆಯೇ....

  • ಅಧ್ಯಾತ್ಮ
~.~
  • ಶ್ರೀಶಕಾರಂತ ರವರ ಬ್ಲಾಗ್
  • Login or register to post comments
  • 810 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 23, 2006 - 10:57pm — bhatpp

ಉ ಅವನಿರುವನೇ; ದೇವನಿರುವನೇ?

bhatpp's picture

ಪಂಡಿತ ಪುತ್ರರೆ ನಿಮ್ಮೀ ಕವನಗಳು ಚೆನ್ನಾಗಿ ಮೂಡಿ ಬರುತ್ತಿವೆ. ಹೀಗೆಯೆ ಮುನ್ನಡೆಯಲಿ ನಿಮ್ಮ ಕಾವ್ಯಧಾರೆ.

"ತನ್ನ ತಾನ್ ಅರಿತರೆ ತನ್ನರಿವೆ ಗುರು" ಎಂದು ಹೇಳಿರುವರಲ್ಲವೆ. ಪುರಂದರದಾಸರೂ ಕೂಡ ತಮ್ಮ ಕವನವೊಂದರಲ್ಲಿ ಹೇಳಿದ್ದಾರೆ

ತನ್ನೊಳು ತಾನು ಅರಿತರೊಂದು ಸ್ನಾನ
..
ಸ್ನಾನವ ಮಾಡಿರೊ ಜ್ಞಾನತೀರ್ಥದಲಿ
ನಾನು ನೀನೆಂಬ ಅಹಂಕಾರವನು ಬಿಟ್ಟು

ದೇವರೆಲ್ಲಿದ್ದಾನೆ, ಆತನು ಇರುವನೋ ಇಲ್ಲವೋ, .. ಹೀಗೆ ಅನಾದಿ ಕಾಲದಿಂದಲೂ ನಡೆದು ಬಂದಿರುವುದು ಚರ್ಚೆ. ಜನರು, ತಂತಮ್ಮ ಅನುಕೂಲಕ್ಕೆ ತಕ್ಕಂತೆ ದೇವರನ್ನು ಸೃಷ್ಟಿಸಿಕೊಂಡೊ ಅಥವಾ ಅವನ್ನನು ಇಲ್ಲವಾಗಿಸಿಕೊಂಡೊ ಜೀವಿಸುತ್ತಾ ಬಂದಿದ್ದಾರೆ. ಬಹುಪಾಲು ಮಂದಿಗೆ ದೇವರು ಒಂದು ಚರ್ಚೆಯ ವಸ್ತು. ಅವರೊಳಗೆ ಅವರನ್ನು ಕಾಣಲು ಹೆದರಿ, ದೇವರನ್ನು ಯಾವುದೊ ಒಂದು ಬಾಹ್ಯ ವಸ್ತುವಾಗಿ ಗುರುತಿಸಿಕೊಂಡು ಅವರು ಚರ್ಚಿಸುತ್ತಾರೆ. ಆದರೆ, ಮೊದಲಿಂದಲೂ ಪ್ರಾಜ್ಞರು ಹೇಳಿದಂತೆ, ದೇವರು ಚರ್ಚೆಗೆ ಸಿಲುಕದವ. ಅವನನ್ನು ಕಂಡುಕೊಳ್ಳಬೇಕಾದದ್ದು ಅನುಭವದಿಂದ, ವಾದ-ವಿವಾದದಿಂದಲ್ಲ.

ಈ ಸಂದರ್ಭದಲ್ಲಿ ಡಿ.ವಿ.ಜಿಯವರನ್ನು ಉಲ್ಲೇಖಿಸುತ್ತಾ ನಾನು ಹೇಳುವುದೆಂದರೆ

ವಸ್ತು ಸಾಕ್ಷಾತ್ಕಾರವಂತರೀಕ್ಷಣೆಯಿಂದ
ಶಾಸ್ತ್ರಿತನದಿಂದಲ್ಲ - ಮಂಕುತಿಮ್ಮ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
March 24, 2006 - 10:47am — ಶ್ರೀಶಕಾರಂತ

ಧನ್ಯವಾದಗಳು ಭಟ್ಟರೇ

ಶ್ರೀಶಕಾರಂತ's picture

ನಿಮ್ಮಂತಹವರ ಸಹವಾಸ ಮತ್ತು ಉತ್ತೇಜನದಿಂದಲೇ...ಇಶ್ಟೆಲ್ಲಾ ಬರೆಯುತ್ತಿರುವುದು...ಹಾ ನಮ್ಮ ಬುದ್ಧಿಯವರು(dvg) ಯಾವಾಗಲೋ ಇವನ್ನೆಲ್ಲಾ ಹೇಳಿದ್ದಾರೆ ಬಿಡಿ...ನಮಗೆ ಬರೆಯುವ ಚಟವಲ್ಲವೇ, ಅದಕ್ಕೆ ಬರೆಯುವುದಶ್ಟೆ....ನಾನು ಬರೆಯುತ್ತಿರುವುದು ನನಗೆ ಮಾತ್ರ ಹೊಳೆಯುವುದೆಂಬ ಭ್ರಮೆ ಮಾತ್ರ ನನಗಿಲ್ಲ (ಅನ್ನಿಸುವುದೂ ಬೇಡ)....

ಮತ್ತೊಮ್ಮೆ ಧನ್ಯವಾದಗಳು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ’ಆವರಣ’ಕ್ಕೆ ವಿಮರ್ಶಕರಿಂದ ಬೇಲಿ ಹಾಕುವ ಯತ್ನ !?
  • ಏಣಿ
  • ಚಾಚಿಕೊಂಡಿರುವ ನಾಲಿಗೆ ಆಚಾರವಿಲ್ಲದ್ದು ಎಂದೇನಿಲ್ಲ!
  • ನಾವು ದೀಪವನ್ನು ಏಕೆ ಹಚ್ಚುತ್ತೇವೆ?
  • ಒಂಚೂರು ಕೋಗಿಲೆ
Syndicate content

ಲೇಖಕರು

ಶ್ರೀಶಕಾರಂತ's picture

ಪರಿಚಯ

ಶ್ರೀಶ ಕಾರಂತ...ಶಿವಮೊಗ್ಗದ ಗಂಡು...ಕನ್ನಡಕ್ಕೆ ನಿಜವಾಗಲೂ ಏನಾದರು ಸೇವೆ ಸಲ್ಲಿಸಬೇಕು ಎಂಬುದೆ ಎನ್ನಾಸೆ.....

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-9
  • ಓ, ಬನ್ನಿ, ಸೋದರರೆ, ಬೇಗ ಬನ್ನಿ!
  • ನನ್ನ ನೆನಪು ನಿನಗೆ ಬರೋದೇ ಇಲ್ಲವಾ ?
  • ನಿನ್ನ ಕನಸಿನ ಸಿನೆಮಾದಲ್ಲಿ ಹಾರ ಹಾಕಿಸಿಕೊಂಡ ಫೋಟೋವಿನ ಪಾತ್ರ..!
  • ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
  • ಲಿನಕ್ಸಾಯಣ - ೧೭- ಫೇಸ್ಟ್ ಬಿನ್ (pastebin) ಬಗ್ಗೆ ಗೊತ್ತಾ?
  • ಜಗದೊಳಿರದಿರೆ ಹಸಿದ ಕೂಸು, ಜಗಕೆ ಹಬ್ಬವದಾವುದಿದಕಿಂತ ಲೇಸು?
  • ನಿನ್ನ ಮರೆಯಲು ಪ್ರಯತ್ನಿಸಿ ಸೋತಿದ್ದೀನಿ..:(
  • ಓದಿದ್ದು ಕೇಳಿದ್ದು ನೋಡಿದ್ದು-8
  • ಹೀಗೆ ಹೋಗಿ ಹಾಗೇ ಬಂದೆ: "ಯು ಆರ್ ಸೇಯಿಂಗ್ ಬರೀ ಸುಳ್ಳೇ": ಜೈ ಕರ್ನಾಟಕ ಮಾತೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 10:06am
  • anupkumart
    ಉ: ಜಗದೊಳಿರದಿರೆ ಹಸಿದ ಕೂಸು, ಜಗಕೆ ಹಬ್ಬವದಾವುದಿದಕಿಂತ ಲೇಸು?
    September 5, 2008 - 9:57am
  • anil.ramesh
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 9:40am
  • anil.ramesh
    ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
    September 5, 2008 - 9:37am
  • Sunil Jayaprakash
    ಉ: ಗಣಪನ ಗಂಡಾಂತರಗಳು ಅನೇಕ
    September 5, 2008 - 9:27am
  • Sunil Jayaprakash
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 8:54am
  • Sunil Jayaprakash
    ಉ: ’ಕೊಲಂಬಿಯ ಪೋಸ್ಟ್ ಆಫೀಸ್’
    September 5, 2008 - 8:53am
  • savithasr
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 8:00am
  • savithasr
    ಉ: ವಿನಾಯಕನ ಇ-ಮೇಲ್!
    September 5, 2008 - 7:48am
  • skakkilaya
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 7:39am
ಇನ್ನಷ್ಟು
ಈಗಿನಂತೆ 8 ಸದಸ್ಯರು ಮತ್ತು 50 ಅತಿಥಿಗಳು ಆನ್ಲೈನ್ ಇರುವರು.


ಏನಾದೊಡೆಯುಮಪ್ಪುದುಂಟು, ಸಿದ್ಧನಿರದಕೆ |
ಭಾನು ತಣುವಾದಾನು; ಸೋಮ ಸುಟ್ಟಾನು ||
ಕ್ಷೋಣಿಯೇ ಕರಗೀತು, ಜಗ ಶೂನ್ಯವಾದೀತು |
ಮೌನದಲಿ ಸಿದ್ಧನಿರು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator