ಡೋಂಗಿ ಭಂಗಿ
ದಶಕಗಳ ಕಾಲ ಮಹಾರಾಷ್ಟ್ರ ತನ್ನ ರಾಜಕೀಯ ಬಲದಿಂದ ಗಡಿಯಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ ಎಸಗುತ್ತ ಬಂದಿದ್ದರೂ(ಗಡಿ ಭಾಗವನ್ನು ಭೇಟಿ ಮಾಡಿದ ಯಾರಿಗೂ ಇದು ಅರ್ಥವಾಗುತ್ತದೆ), ಇದಕ್ಕೆ ತದ್ವಿರುದ್ಧ ಹೇಳಿಕೆಯನ್ನು ಕೇಂದ್ರ ಸರಕಾರದ ಮುಂದೆ ಮಂಡಿಸಿ ಹೊರಬರುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸ್ರಾವ್ ದೇಶ್ಮುಖ್ರ ಈ ಭಂಗಿಯಲ್ಲಿ ವಿಶಾದದ ಮುಖಭಾವ ಕಪಟತನದಿಂದ ಕೂಡಿರುವುದು ಎದ್ದು ಕಾಣುತ್ತದೆ.

- ಸಂಗನಗೌಡ ರವರ ಬ್ಲಾಗ್
- Login or register to post comments
- 510 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ





RSS: