ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ › Sampada Blogs › ರಘುನಂದನ ರವರ ಬ್ಲಾಗ್

ವಾರ್ತಾ ಚೇಷ್ಟೆಗಳು

December 30, 2006 - 10:08pm — ರಘುನಂದನ

ವಿಷಯವೊಂದನ್ನು ಇನ್ನೊಬ್ಬರೆದುರು ಪ್ರಸ್ತುತಪಡಿಸುವಾಗ ವಿಷಯದ ಗಾಂಭೀರ್ಯವನ್ನು ಕಾಯ್ದುಕೊಳ್ಳುವುದು ಹಾಗು ವಿಷಯದ ಬಗ್ಗೆ ಸ್ಪಷ್ಟ ತಿಳುವಳಿಕೆಯನ್ನು ಹೊಂದಿರುವುದು ಅತ್ಯಂತ ಅವಶ್ಯಕವಲ್ಲವೇ. ವಾರ್ತೆಗಳನ್ನು ಬಿತ್ತರಿಸುವಾಗ ಪ್ರಕಟ ಮಾಡುವಾಗ ಇದಕ್ಕೆ ಹೆಚ್ಚು ಒತ್ತು ಕೊಡಬೇಕು.

ವೆಬ್ ದುನಿಯಾವನ್ನು ನಂಬಿಕೊಂಡ ಎಮ್ಮೆಸ್ಸೆನ್ನಿನವರ ಪ್ರಕಾರ ಧರ್ಮಸಿಂಹರು ಯಾವ ರಾಜ್ಯದ ಪಾಲಕರಾಗುತ್ತಾರೋ ಗೊತ್ತಿಲ್ಲ, ಆದರೆ ಆಂಧ್ರಪ್ರದೇಶದ "ಮುಖ್ಯಮಂತ್ರಿಗಳಾಗಲಿದ್ದಾರೆ".

ತಪ್ಪು ಮಾಡುವುದು ಸಹಜ. ಆದರೆ ಇವರು ಕೊಡುವ ಮಾಹಿತಿ ಏನೆಲ್ಲಾ ಅವಾಂತರಗಳನ್ನು ಸೃಷ್ಟಿಸಬಹುದುದು ಎನ್ನುವ ದೃಷ್ಟಿಕೋನವನ್ನು ಇಟ್ಟುಕೊಂಡು ವಾರ್ತಾವರದಿಯನ್ನು ಮಾಡುವುದು ಉತ್ತಮ. ಅಷ್ಟಕ್ಕೂ ಎಲ್ಲಿಯ ಆಂಧ್ರ? ಎಲ್ಲಿಯ ಕನ್ನಡಿಗರು...? ನಮ್ಮ ನೆರಳನ್ನೇ ಕಂಡರಾಗದವರು ನಮ್ಮವರನ್ನು ತಮ್ಮ ಮಂತ್ರಿಗಳನ್ನಾಗಿಸಿಕೊಂಡಾರೆಯೇ? ಅದೂ ತಮಗೆ ನೀರನ್ನು ಬಿಡದ (?) ಕರ್ನಾಟಕದ ಮಾಜೀ ಮುಖ್ಯಮಂತ್ರಿಯನ್ನು....

 

ನೀವಾದರೂ ಸ್ವಲ್ಪ ಹೇಳಿ

~.~
  • ರಘುನಂದನ ರವರ ಬ್ಲಾಗ್
  • Login or register to post comments
  • 546 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
December 30, 2006 - 11:59pm — hpn

Re: ವಾರ್ತಾ ಚೇಷ್ಟೆಗಳು

hpn's picture

ಇಲ್ಲಿ ತೆಲುಗು vs ಕನ್ನಡದ ಮನಸ್ತಾಪ ಬೇಡ ಅನ್ಸತ್ತೆ.

ಆದರೆ ಎಮ್ ಎಸ್ ಎನ್ ಮಾಡಿಕೊಂಡಿರುವ ತರಲೆಯಂತೂ ತಮಾಷೆಯಾಗಿದೆ. Eye-wink
ಕೆಲವು ದಿನಗಳ ಹಿಂದೆ ಯಾಹೂ ಕನ್ನಡ ವೆಬ್ಸೈಟು ಕೂಡ ಓಪನ್ ಆಗಿತ್ತು. ಒಂದೆರಡು ದಿನಗಳಲ್ಲಿ ಮಾಯವೂ ಆಯ್ತು.

--
Check my Blog
Kannada wikipedia

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
December 31, 2006 - 12:13am — ರಘುನಂದನ

Re: ವಾರ್ತಾ ಚೇಷ್ಟೆಗಳು

ರಘುನಂದನ's picture

hpn wrote:
ಇಲ್ಲಿ ತೆಲುಗು vs ಕನ್ನಡದ ಮನಸ್ತಾಪ ಬೇಡ ಅನ್ಸತ್ತೆ.

ಹೌದು.

ಎನಗಿಂತ ಕಿರಿಯರಿಲ್ಲ

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಮ್ಮ ಭಾರತದ ಡೈನೊಸಾರ್ ಗಳು ಹುಲ್ಲು ತಿನ್ನುತ್ತಿದ್ದವಂತೆ!
  • ಓದಿದ್ದು ಕೇಳಿದ್ದು ನೋಡಿದ್ದು -123 ಐಯ್ಯಂಗಾರ್ ಫುಡ್ ಮಹಾತ್ಮೆ!
  • ಓದಿದ್ದು ಕೇಳಿದ್ದು ನೋಡಿದ್ದು-115 ಸರಕು ಕಳಪೆಯಾಗಿದ್ದರೆ ರೂಪದರ್ಶಿ ಹೊಣೆ !
  • ಓದಿದ್ದು ಕೇಳಿದ್ದು ನೋಡಿದ್ದು-35 ಸಿಯೋಲಿನಲ್ಲಿ ಸಸ್ಯಾಹಾರ ಸಿಗುತ್ತಾ?
  • ಓದಿದ್ದು ಕೇಳಿದ್ದು ನೋಡಿದ್ದು-62 ಬೀದಿ ಬದಿಯಲ್ಲಿ ನಕಲಿ ಬಿಳಿ ಹುಲಿ!
Syndicate content

ಲೇಖಕರು

ರಘುನಂದನ's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
  • ಬಹು - ಭಾಷಾ - ತಮಾಷಾ!!!
  • ಚಂದ್ರ ಚೆಲ್ಲುವ ಬೆಳದಿಂಗಳು
  • ನಗುವ ನಯನ, ಮಧುರ ಮೌನ
  • ವೈಕುಂಠ ಏಕಾದಶಿ
  • ಜೀವ ಉಳಿಸಿದ ಬೋಸ್ ಹೆಡ್ ಫೋನ್ !!
  • ಸ್ನೇಹಮಿಲನ ಹಾಜರಾತಿ
  • ಒಲವಿಲ್ಲದೆ
  • ** ಹರೆಯದ ಹೊರೆ **
  • ವಿಶ್ವದ ಅತ್ಯಂತ ಬಲಿಷ್ಠ ಬಾಲಿಕೆ : ವಾರ್ಯಾ ಅಕುಲೋವಾ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 10:27am
  • venkatesh
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 10:10am
  • ಅರವಿಂದ್
    ಉ: ನಗುವ ನಯನ, ಮಧುರ ಮೌನ
    January 8, 2009 - 10:04am
  • venkatesh
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 10:02am
  • karthik
    ಉ: ಬಹು - ಭಾಷಾ - ತಮಾಷಾ!!!
    January 8, 2009 - 9:56am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:33am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:32am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:31am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:29am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:29am
ಇನ್ನಷ್ಟು
ಈಗಿನಂತೆ 8 ಸದಸ್ಯರು ಮತ್ತು 122 ಅತಿಥಿಗಳು ಆನ್ಲೈನ್ ಇರುವರು.


ಆದರ್ಶವನ್ನು ತೀರಾ ಕೆಳಗಿರಿಸುವುದು ಅಪರಾಧ. ಆದರ್ಶವನ್ನೇ ಕೆಳಗಿಳಿಸಿ ಜಯಗಳಿಸುವುದಕ್ಕಿಂತ ಉಚ್ಚ ಆದರ್ಶವನ್ನಿರಿಸಿಕೊಂಡು ಅಸಫಲಗೊಳ್ಳುವುದೇ ಮನುಷ್ಯನಿಗೆ ಶೋಭದಾಯಕ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator