ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಪ್ರವೀಣ್ ರವರ ಬ್ಲಾಗ್

ಪಲ್ಲಕ್ಕಿ ಚಿತ್ರದಲ್ಲಿ ಇರುವ ಉತ್ತಮ ಅಂಶಗಳು..

June 18, 2007 - 12:18am — ಪ್ರವೀಣ್

ಬಹು ನಿರೀಕ್ಷಿತ ಪ್ರೇಮ್ ಚಿತ್ರ ಪಲ್ಲಕ್ಕಿಯನ್ನು ಹಿಂದಿನ ಯಶಸ್ವಿ ಚಿತ್ರಗಳ ದೃಷ್ಟಿಯಲ್ಲಿ ನೋಡಿದರೆ ಸಾಮನ್ಯ ಚಿತ್ರ ಅನಿಸಬಹುದು,
ನಿರ್ದೇಶಕ ನರೇಂದ್ರ ಬಾಬು ಚಿತ್ರದಲ್ಲಿ ಹೊಸತೇನು ಕೊಟ್ಟಿಲ್ಲ ಎಂದು ಎಲ್ಲರಿಗೂ ಚಿತ್ರ ನೋಡಿದ ಕೂಡಲೆ ಅನಿಸುತ್ತದೆ, ಎಕೆಂದರೆ  ಮುಂದೆ ಓದಿ »

  • ಚಲನಚಿತ್ರ
  • ಪಲ್ಲಕ್ಕಿ
  • ವಲಸೆ
~.~
  • 2 ಪ್ರತಿಕ್ರಿಯೆಗಳು
  • 446 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ನೈತಿಕತೆಯನ್ನು ಮರೆತು ಮರೆಮಾಚುತ್ತಿರುವ ಕಂಗ್ಲೀಷ ಶಾಲೆಗಳು.

June 10, 2007 - 4:51pm — ಪ್ರವೀಣ್

ದುಡ್ದಿದ್ದರೆ ನಮ್ಮ ದೇಶದಲ್ಲಿ ನೋಡಿ ಎನು ಬೇಕಾದರೂ ಆಗುತ್ತವೆ. ದುಡ್ದಿರುವರು ಮಾಡಿರುವ ಒಂದು ಅಪರಾಧವನ್ನು ಸಾಮಜಿಕ ಕಳಕಳಿ
ಎಂದು ಬಿತ್ತರಿಸಲಾಗುತ್ತದೆ.ಕನ್ನಡ ವಿಷಯಕ್ಕೆ ಬಂದರೆ ಕಾನೂನು ಪಾಲಿಸಿ ಅದೂ ಇದು ಎಂದು ಬೊಬ್ಬೆ ಹೊಡೆಯುವ ನಮ್ಮ
ಮಾಧ್ಯಮಗಳು , ಪ್ರಕರಣವನ್ನು ಬೇರೆಡೆ ತಿರುಗುಸಿ, ಇಲ್ಲಾ ಒಂದಿಬ್ಬರ ಅಮಾಯಕ ತಂದೆ ತಾಯಿಗಳ ಬಾಯಿಯಲ್ಲಿ ಮಾತುಗಳನ್ನು  ಮುಂದೆ ಓದಿ »

  • ಪ್ರಚಲಿತ ವಿಧ್ಯಾಮಾನ
~.~
  • 5 ಪ್ರತಿಕ್ರಿಯೆಗಳು
  • 403 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕನ್ನಡವೇ ಜಾತಿ-ಧರ್ಮ-ದೇವರು ?

January 11, 2006 - 2:07pm — ಪ್ರವೀಣ್

ಅನೇಕ ಕನ್ನಡಿಗರಿಗೆ ಕನ್ನಡವು ಕೇವಲ ಮನೆಯ ಭಾಷೆ, ಇದಕ್ಕಿಂತ ದೊಡ್ಡ ಭಾಷೆಗಳು ಇವೆ. ಅವು ಬಂದಾಗ ಕನ್ನಡಕ್ಕೆ ಮನ್ನಣೆ ಕೊಡಬಾರದು ಅಂತ ಭಾವನೆ. ಕನ್ನಡ ಒಂದು ರಾಷ್ಟ್ರಭಾಷೆ ಅಂತ ಅನೇಕ ಕನ್ನಡಿಗರಿಗೆ ತಿಳಿದಿಲ್ಲ.  ಮುಂದೆ ಓದಿ »

~.~
  • 6 ಪ್ರತಿಕ್ರಿಯೆಗಳು
  • 2049 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕರ್ನಾಟದ ಏಕೀಕರಣ ಅಂದರೆ ಸುಮ್ಮನೆಯೆ??

January 6, 2006 - 5:05pm — ಪ್ರವೀಣ್

ಬಹಳಷ್ಟೂ ನಮ್ಮ ಕನ್ನಡಿಗರಿಗೆ ಗೊತ್ತಿಲ್ಲ ಕರ್ನಾಟದ ಏಕೀಕರಣ ಅಂದರೆ ಏನು, ಅನೇಕ ಕಡೆ ಸುವರ್ಣ ಸಂಭ್ರಮ ಆಗುತ್ತಿದೆ, ಗಲ್ಲಿ ಗಲ್ಲಿಗಳಲ್ಲಿ ಸಮಾರಂಭ ನಡೆಯುತ್ತಿದೆ. ಅದೇ ಹಾಡು-ಕುಣಿತ ಮತ್ತು ಕೆಲವು ರಾಜಕೀಯ ನಾಯಕರ ಮತ್ತು ಉಟ್ಟು ಹೋರಾಟಗಾರಾರ ಕಿವಿಗೆ ಅಪ್ಪಳಿಸುವ ಭಾಷಣಗಳು. ಆದರೆ ಇದಕ್ಕೆ ನಿಜಕ್ಕೂ ಹೋರಾಡಿದ, ಭಗೀರಥ ಪ್ರಯತ್ನವನ್ನು ಮಾಡಿದ ಶ್ರೀ ಆಲೂರರ ಸಾಧನೆ ನಮ್ಮ ಇಂದಿನ ಜನಾಂಗಕ್ಕೆ ತಿಳಿಯದಿರುವುದು ದುಃಖದ ಸಂಗತಿ.  ಮುಂದೆ ಓದಿ »

~.~
  • 2 ಪ್ರತಿಕ್ರಿಯೆಗಳು
  • 774 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ನಾವು ಕನ್ನಡಿಗರು ಯಾಕೆ ವಿಲನ್ ಆಗುತ್ತಿವಿ ಪ್ರತಿಬಾರಿ ??

January 5, 2006 - 8:19pm — ಪ್ರವೀಣ್

ಇದು ನನಗೆ ಬಹಳ ಯಕ್ಷಪ್ರಶ್ನೆಯಾಗಿ ಕಾಡಿದೆ, ಮುಖ್ಯವಾಗಿ ಯಾರಿಗಾದರು ಉತ್ತರ ಕೊಡುವಾಗ.
ನಾವು ಏನು ಮಾಡಿದರು ಇತರರಿಗೆ ತಪ್ಪಾಗಿ ಕಾಣುತ್ತದೆ. ನಮ್ಮ ನೆಲ-ಜಲದ ಸಂರಕ್ಷಣೆ ನಮ್ಮ ಹಕ್ಕು ಅಲ್ಲವೇ ??. ನಾವು ಯಾಕೆ ಪ್ರತಿಯೊಬ್ಬರಿಗೂ ಉತ್ತರ ಕೊಡಬೇಕು ಅಂತ ನನ್ನನ್ನೆ ನಾನು ಕೇಳಿಕೊಂಡಿರುವೆ. ಇತರರಿಗೆ ಪರವಾಗಿಲ್ಲ, ಮಾಧ್ಯಮದ ಪ್ರಭಾವ ಇಲ್ಲಾ ಸುದ್ದಿಗಳ ತಪ್ಪು ತಿಳುವಳಿಕೆಗಳಿಂದ ಒಂದು ಅಭಿಪ್ರಾಯಕ್ಕೆ ಬರುತ್ತಾರೆ. ಆದರೆ ನಮ್ಮ ಕನ್ನಡಿಗರಿಗೆ ಏನಾಗಿದೆ, ನಮ್ಮ ಜನರೇ ನಮ್ಮ ಕಾಲು ಎಳೆದರೆ ಹೇಗೆ.  ಮುಂದೆ ಓದಿ »

~.~
  • Login or register to post comments
  • 1070 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಅಕ್ಕಾ..ಅಕ್ಕಾ..ನಾನೂ ಬತ್ತೀನಿ...
  • ಮಳೆಯ ಮೇಲೇಕೆ ದೂರು?
  • ಎಲ್ಲ ತುಸುಹೊತ್ತು...
  • ಕನ್ನಡ ತಾಯಿಗೆ ನಮನ
  • ನೋಡಿ ಕಂಡದ್ದು
  • ನನ್ನಲ್ಲಿ ಒಬ್ಬ ಕವಿ ಹುಟ್ಟಿದ್ದು ಹೀಗೆ....
  • ‘............’
  • ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
  • ಇನಿಯ
  • ಮಾಯಾಂಗಿನಿ ಮೋಡಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 1:04am
  • omshivaprakash
    ಉ: ಲಿನಕ್ಸಾಯಣ ೧೫ - ಲಿನಕ್ಸ್ ಬೂಟಿಂಗ್ - ಭಾಗ ೧
    August 22, 2008 - 12:41am
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 12:20am
  • ಸಂಗನಗೌಡ
    ಉ: ಕನ್ನಡ ಬರ್ದೋನು ಕೋಡಂಗಿ
    August 22, 2008 - 12:06am
  • bhargava_nudi
    ಉ: ಮತ್ತೆ ಮಳೆ ಹುಯ್ಯುತಿದೆ
    August 22, 2008 - 12:02am
  • hamsanandi
    ಉ: ವರದಿಗಾರರಿಗೆ ಬುದ್ಧಿ ಬರುವುದು ಯಾವಾಗ?
    August 21, 2008 - 11:57pm
  • Sunil Jayaprakash
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:44pm
  • ಸಂಗನಗೌಡ
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 21, 2008 - 11:15pm
  • ಸಂಗನಗೌಡ
    ಉ: ನೋಡಿ ಕಂಡದ್ದು
    August 21, 2008 - 11:11pm
  • hamsanandi
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:07pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 25 ಅತಿಥಿಗಳು ಆನ್ಲೈನ್ ಇರುವರು.


"ನೀವು ಲೋಕವನ್ನಾಗಲೋ, ಸಮಾಜವನ್ನಾಗಲೀ, ಪುರೋಹಿತಶಾಹಿಯನ್ನಾಗಲೀ ಬದಲಾಯಿಸಲು ಪ್ರಯತ್ನಿಸುವ ಅಗತ್ಯ ಖಂಡಿತ ಇಲ್ಲ. ನೀವು ಮತ್ತು ನಿಮ್ಮ ಮನಸ್ಸು ಪರಿವರ್ತನೆ ಆಗದೆ ಏನೂ ಬದಲಾಗುವುದಿಲ್ಲ"

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator