ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ನಾವು ನಮ್ಮವರು

ಆಗಾಗ್ಗೆ ನಾನು ಬರೆದ ಕತೆ,ಕವನಗಳನ್ನ ಇಲ್ಲಿ ಜೋಡಿಸ್ತಿನಿ..ಓದಿ, ಚೆನ್ನಾಗಿದ್ದರೆ ಹೇಳಿ..ಚೆನ್ನಾಗಿಲ್ಲದಿದ್ದರೂ ಹೇಳಿ... Smiling

Abhimani ರವರ ಬ್ಲಾಗ್

ನಿಯತ್ತು

June 22, 2007 - 3:08am — Abhimani

ತನ್ನ ಐದೆಕರೆ ತೋಪಿನಾಗೆ ತುಪಾಕಿ ತಗುಲಿಸಿಕೊಂಡು ತಿರುಗುತ್ತಿದ್ದ ತಿಮ್ಮೇಗೌಡರಿಗೆ ತೋಚಿದ್ದು..ತಾನೊಬ್ಬನೇ ತಿಕಲನಂಗೆ ಸರಿ ಹೊತ್ತಿನಾಗೆ ಇಲ್ಲಿಗಂಟ ಬರಬಾರದಿತ್ತು ಅಂತ.ವಾಪಸ್ ಹೋಗೋದು ಒಳ್ಳೆದು ಅನಿಸ್ತ ಇರೋವಾಗಲೇ “ಜೀವನದಾಗೆ ಯಾವ ನನ್ನ ಮಗಂಗೂ ಹೆದರಲಿಲ್ಲ..ನೋಡೆಬಿಡಾವ ಅದೇನೋ” ಅಂತ ಮತ್ತೆ ಇನ್ನು ಒಳಕ್ಕೆ ನುಗ್ಗಿದರು.ಒಂದು ತಿಂಗಳಿನಾಗೆ ಆಗಲೇ ಮೂರು ಜನ ಕಾ  ಮುಂದೆ ಓದಿ »

  • ಕತೆ
~.~
  • 3 ಪ್ರತಿಕ್ರಿಯೆಗಳು
  • 606 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹೊಸ-ಊರು,ರೋಡು

May 6, 2007 - 8:12am — Abhimani

ನೀವು ಬೆಂಗಳೂರಿನವರೇ..?
ಬೆಂಗಳೂರಿಗೆ ಹೋಗಿ ಬಂದಿರೇ?
ಹೊಸೂರು ರೋಡ್ ಗೊತ್ತಲ್ಲವೇ.?
ಐ.ಟಿ,ಬಿ.ಟಿ ಯವರಾದರಂತೂ
ಗೊತ್ತೆ ಇರಬೇಕಲ್ಲವೇ..?

ಇದು ಹೊಸೂರು ರೋಡು.
ಎಲ್ಲಿಂದ ಎಲ್ಲಿ ನೋಡಿದರೂ
ನಿಂತ ಕಾರು,ಬಸ್ಸು,ಲಾರಿ ಲೋಡು.
ಹೀಗಿರಲಿಲ್ಲವಂತೆ...!
ವರುಷಗಳ ಹಿಂದೆ,
ಇಲ್ಲಿ..
ಈ ದಟ್ಟಣೆ,ಸಂಘರ್ಷಣೆ.
ವೇಗವಾಗಿ ಓಡುತ್ತಿದ್ದವಂತೆ
ಹಲ-ಕೆಲ
ಬಸ್ಸು ಲಾರಿಗಳು.  ಮುಂದೆ ಓದಿ »

  • hosuru road
  • kavana
~.~
  • Login or register to post comments
  • 563 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಒಂದು ಕಥನ

May 4, 2007 - 7:35am — Abhimani

ಹೀಗೆ ಒಂದು ಕಥೆ
ಕಥೆಯೆಂದೆನೆ?ಕಥನ
ಕಾವ್ಯ ಕಥನ.
ಒಂದಾನೊಂದು ಕಾಲದಲ್ಲಿ
ಒಂದು ರಾಜ್ಯ,ಒಬ್ಬ ರಾಜ.
ರಾಜ ಆಳಿದ,
ಆಳು,ಕಾಳು,ಮಡದಿಯರೊಂದಿಗೆ.
ಕೈ-ಕಾಲು ಆಡದಂತಾಗೆ
"ಅನ್ಯಥಾ ಶರಣಂ ನಾಸ್ತಿ"
ಕಾಡಿಗೆ ಹೊರಟ.
ರಾಜ,ರಾಜ್ಯಕ್ಕೊಂದ ದಿಕ್ಕ
ತೋರಬೇಕಲ್ಲವೇ?
ದಿಕ್ಕು - ಮೊದಲ ಮಡದಿಯ
ಮೊದಲ ಮಗ ,ರಾಜಕುಮಾರ.
ಪಟ್ಟ-ಅಭಿಷೇಕ..
ರಾಜಕುಮಾರ,ರಾಜನಾದ.
ಆಳತೊಡಗಿದ...!!

ರಾಜ್ಯದಲಿ ದಂಗೆ,  ಮುಂದೆ ಓದಿ »

  • ಕಥನ
  • ಕನ್ನಡ ಕವಿತೆ
  • ಕವನ
~.~
  • 2 ಪ್ರತಿಕ್ರಿಯೆಗಳು
  • 375 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಅಶ್ವ-ಮೇಧ

May 3, 2007 - 7:46am — Abhimani

ಅಯ್ಯೋ..!! ಗೊಡ್ಡು ಕತ್ತೆ..!
ಅಂದಿನಿಂದ ಇಂದಿನವರೆಗೆ
ಅದೇ ಗತಿ,ಅದೇ ಬಟ್ಟೆ.

ಆಹಾ! ಏನಿದು ಸೊಬಗು,
ಇದೆಲ್ಲಿಯ ಸುಂದರ ಅಶ್ವ..?
ಅದರ ಹೊಳಪೇನು,
ವೈಯಾರದ ನಡೆಯೇನು.

ಏರಲೇ..?ಕಟ್ಟಿಹಾಕಲೇ..?
ಸನಿಹದಿಂದ ಮನದುಂಬಿ ನೋಡಲೇ..?
ಇದೇನಿದು ಹಣೆಪಟ್ಟಿ..!
ಯಾವುದೋ...
ಸಾಮ್ರಾಜ್ಯದ್ದಂತೆ.
ಕಟ್ಟಿದರೆ ಕದನವು,
ಸೋತವರ ಅಡಿಯಾಳು.

ಈ ಕತ್ತೆಯೊಡನೆ ಏಗುವುದೇ..?
ಬಾಳೆಲ್ಲ ಗೋಳಿಡುವುದೇ..?  ಮುಂದೆ ಓದಿ »

  • ಕವನ
  • ಕವಿತೆ
~.~
  • Login or register to post comments
  • 354 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

Naavu Nammavaru

August 2, 2005 - 3:57pm — Abhimani

Swami adu idu anthilla nanage/nimage tochidella bareyona.. Kannada bagge hecchina kalaji torisi ..

~.~
  • Login or register to post comments
  • 891 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
  • ದೊಡ್ಡವರ ದೊಡ್ಡತನ
  • ಕೈ ಕೊಟ್ಟ ಜೆಟ್ ಏರ್
  • ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
  • ಈ ರೀತಿ ನಿಮ್ಮ ಮನೇಲಿ ಆದರೆ ನೀವು ಏನು ಮಾಡ್ತೀರಿ?
  • ನೂರು ಕನ್ನಡಿಗಳ ದೇಗುಲ
  • ಇವತ್ತು ಕೈ ತೊಳೆಯುವ ದಿನವಂತೇ...!!!
  • ನಿಮ್ಮ ಬ್ರೌಸರ್‌ನಲ್ಲಿಯೇ ಬಿಸಿ ಬಿಸಿ ಸುದ್ದಿ
  • ನಾನು ಯಾವ ಕಾಲದಲ್ಲಿ ಇದ್ದೇನೆ...!?
  • ಓದಿದ್ದು ಕೇಳಿದ್ದು ನೋಡಿದ್ದು-50 ವಿಮರ್ಶೆಯ ಬಗ್ಗೆ ವಿಮರ್ಶೆ:"ಪ್ರಕರಣ"ಕ್ಕೆ ತೆರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • ಹಿರಣ್ಯಾಕ್ಷ
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • srinivasps
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 15, 2008 - 11:48pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:47pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:42pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:29pm
  • pradeep_adiga
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 15, 2008 - 11:15pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:12pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 525 ಅತಿಥಿಗಳು ಆನ್ಲೈನ್ ಇರುವರು.


ಮಾನವರು ಯುಧ್ಧಕ್ಕೆ ಅಂತ್ಯವನ್ನು ತರಬೇಕು, ಇಲ್ಲದಿದ್ದರೆ ಯುಧ್ಧ ಎಲ್ಲರಿಗೂ ಅಂತ್ಯವನ್ನು ತರುತ್ತದೆ.

— ಜಾನ್ ಕೆನಡಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator