ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: ಕಿಲಾರದ ಕಿಲಾಡಿ ಜಲಯೋಧರು

adarsh ರವರ ಬ್ಲಾಗ್

KA-10 ಸಾ

August 13, 2006 - 3:31pm — adarsh

ನಮಸ್ಕಾರ, ಎನ್ನಪ್ಪಾ ಇದು KA-10 ಸಾ ಎಂದು ತೆಲೆ ಕೆಡಿಸಿಕೊಳ್ಳಬೇಡಿ, ಇದು ನಮ್ಮ ಜಿಲ್ಲೆ ಚಾಮರಾಜನಗರ ಜಿಲ್ಲೆಯ R.T.O ವಿಭಾಗದ ಸಂಖ್ಯೆ, ರಾಜ್ಯದಲ್ಲಿ ಅತ್ಯಂತ ನಿರ್ಲಕ್ಷಿತ ಪ್ರದೇಶಗಳಲ್ಲಿ ಚಾಮರಾಜನಗರ ಜಿಲ್ಲೆ ಪ್ರಮುಖವಾದುದು, ಈ ಜಿಲ್ಲೆ ಎಲ್ಲಾ ಕೆಟ್ಟು ಕಾರಣಗಳಿಗೆ ಖ್ಯಾತಿಯನ್ನು ಪಡೆದಿದೆ, ಅವುಗಳಲ್ಲಿ ಪ್ರಮುಖವಾದುದು ವೀರಪ್ಪನ್, ನಮ್ಮ ಜಿಲ್ಲೆಗೆ ಮುಖ್ಯಮಂತ್ರಿಗಳು ಬರುವುದಿಲ್ಲ, ಮಂತ್ರಿಗಳು ತಿರುಗಿ ನೋಡುವುದಿಲ್ಲ, ಜಿಲ್ಲಾ ಉಸ್ಥುವಾರಿ ಮಂತ್ರಿ ಕೂಡ ಬೇರೆ ಜಿಲ್ಲೆಯರೆ, ರಸ್ತೆಗಳು, ಅನಿಷ್ಠಕೇಳ್ಳ ಶನೀಶ್ವರನೇ ಕಾರಣ ಎನ್ನುವ ಹಾಗೆ ಜಗತ್ತಿನ ಪ್ರತಿಯೊಂದು ಅವಘಡಕ್ಕೂ ಚಾ.ನಗರವನ್ನು ದೂರುತ್ತಾರೆ, ಆ ಜಿಲ್ಲೆಗೆ ಸೇರಿದವನಾಗಿರುವ ನನಗೆ ಇದು ಸೋಜಿಗ ಹಾಗು ಕೋಪ ಎರಡನ್ನು ತರುತ್ತದೆ, ಯಾರಿಗೂ ಪರಿಚಯವಿರದ ಚಾ.ನಗರ ವನ್ನು ಪರಿಚಯಿಸುವ ಪುಟ್ಟ ಪ್ರಯತ್ನ ನಾನು ಹಾಗು ನನ್ನ ಸ್ನೇಹಿತ ಮಾಡಬೇಕೇಂದಿದ್ದೇವೆ, ಇದು "ಬ್ಲಾಗ್"ಗಿಂಗ್ ನಲ್ಲಿ ನಮ್ಮ ಮೊದಲ ಪ್ರಯತ್ನ. ಸಹೃದಯರು ತಾಳ್ಮೆಯೆಯಿಂದ ನಮ್ಮ ಬ್ಲಾಗ್ ಅನ್ನು ಓದುವಿರಿ ಎನ್ನುವ ನಂಬಿಕೆಯೊಂದಿಗೆ,

~.~
  • ೧ ಪ್ರತಿಕ್ರಿಯೆ
  • 697 hits
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು -137 ನಾವೇಕೆ ಸಂತೋಷವಾಗಿರೋದಿಲ್ಲ?
  • ಹಸಿರೇ ಉಸಿರು
  • ಪೇಪರ್ ಬೇಕೋ ? ಪ್ಲಾಸ್ಟಿಕ್ ಬೇಕೋ?
  • ಕೊಳಲ ನಾದದ ಗುಂಗು..
  • ಪೂರ್ಣಚಂದಿರ
  • ವಿಶ್ವದ ಅತಿದೊಡ್ಡ ಈಜುಕೊಳ
  • ಭಾಗೀರಥಿ ಮತ್ತು ಬಿಸ್ಲೇರಿ
  • ಇನ್ನೂ ಹೊಗೆಯಾಡುತ್ತಲೇ ಇದೆ!!
  • ಕವನಗಳು ಕುವೆಂಪು ಮತ್ತು ದ.ರಾ. ಬೇಂದ್ರೆ
  • ಅಪರೂಪದ ಸಿದ್ದಗಿರಿ ತೋರ್ದಾಣ (MUSEUM)
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • manjunath s reddy
    ಉ: ಹೀಗೊಂದು ಘಟನೆ
    January 10, 2009 - 8:32am
  • manjunath s reddy
    ಉ: ನಾವು ಅದೆಷ್ಟು ಬಡವರು!
    January 10, 2009 - 8:25am
  • manjunath s reddy
    ಉ: ಯಾವುದು ಬೇಕು?
    January 10, 2009 - 8:20am
  • mahesha
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 8:11am
  • mahesha
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 8:07am
  • JAYADEV
    ಉ: ಯಾವುದು ಬೇಕು?
    January 10, 2009 - 8:05am
  • JAYADEV
    ಉ: ಮನೆಗೆ ಬಂದದ್ದು: ಕಾಫ್ಕಾ ಕಥೆ
    January 10, 2009 - 8:03am
  • anivaasi
    ಉ: ನಾವು ಅದೆಷ್ಟು ಬಡವರು!
    January 10, 2009 - 8:01am
  • mahesha
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 7:54am
  • venkatesh
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 7:48am
ಇನ್ನಷ್ಟು
ಈಗಿನಂತೆ 8 ಸದಸ್ಯರು ಮತ್ತು 210 ಅತಿಥಿಗಳು ಆನ್ಲೈನ್ ಇರುವರು.


ಮೊದಲು ಕನಸಿರಬೇಕು, ಅದೊಂದಿದ್ದರೆ ಎಲ್ಲವೂ ಸಾಧ್ಯವಾಗುವುದು.

— ಉಪನಿಷತ್ತುಗಳು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator