ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ › Sampada Blogs › ahoratra ರವರ ಬ್ಲಾಗ್

ಬರಹ

July 16, 2006 - 12:51pm — ahoratra

                           ಬರಹ

                     ಬರಹದಾ ಸರಮಾಲೆ
                     ಬರದಲ್ಲಿ ನಡೆದಿರಲು,
                     ಭಾವನೆಯ ರತ್ನಗಳ
                     ಬರಹದಾ ಬಂಗಾರ,
                     ಬರವಣಿಗೆ ಸಿಂಗಾರ
                     ಬೆರೆಸಿ ಪೊಣಿಸುತಿರುವ
                     ಅಕ್ಕಸಾಲಿಗ ನಾನು.//ಪ//.

                     ಸರಸದಾ ಬರಹಗಳು
                     ವಿರಹದಾ ಬರಹಗಳು,
                     ಚಿಲುಮೆಯಾ ಬರಹಗಳು
                     ಒಲುಮೆಯಾ ಬರಹಗಳು,
                     ಚೆಲುವಾದ ಬರಹಗಳು
                     ಸೊಗಸಾದ ಬರಹಗಳು,
                     ಉಚಿತವೀ ಬರಹಗಳು.//೧//.

                     ಹರಿಭಕ್ತಿಯಲಿ ಮಿಂದು
                     ಗೀತೆ ಪಠಿಸುತಲಿಂದು,
                     ಹಗುರಾದ ಮನದಲ್ಲಿ
                     ಆನಂದದಿಂದಿರಲು,
                     ಎತ್ತಲಿಂದಲೊ ಬಂದು
                     ಮನದಾಳದಲಿ ನಿಂತ
                     ಹಿಡಿದಿಟ್ಟ ಬರಹಗಳು.//೨//.

                     ಶಸ್ತ್ರದಿಂದಾಗಲಿ,
                     ಅಗ್ನಿಯಿಂದಾಗಲಿ,
                     ನೀರಿನಿಂದಾಗಲಿ,
                     ಗಾಳಿಯಿಂದಾಗಲಿ
                     ನಾಶವಾಗದ ಕೆಲಸ
                     ನಾಹುಡುಕುತಿರಲು
                     ಸಿಕ್ಕವೀಬರಹಗಳು.//೩//.

                     ಶ್ರೀಹರಿಯು ಅರುಹಿರುವ
                     ಅರಿವುಗಳು ಬೆರೆತಿರುವ,
                     ಗತವ್ಯತವ ಮರೆಸುವ
                     ಭಯಗಳನು ತೊಳೆಯುವ,
                     ಪ್ರೀತಿಯನು ಬೆಳೆಸುವ
                     ಸ್ನೆಹವನು ಕಲಿಸುವ
                     ಕನ್ನಡದ ಬರಹಗಳು.//೪//.

                     ನೋವು ನಲಿವುಗಳನ್ನು
                     ಮಳೆಬಿಸಿಲುಚಳಿಗಳನು,
                     ಮಾನಾಪಮಾನಗಳು
                     ಹಗೆಮಿತ್ರಬಂಧುಗಳು
                     ನಿಂದೆ ಹೊಗಳಿಕೆಗಳು
                     ಸಮವೆಂದು ಸಾರುವಾ
                     ಗೀತೆಯಾ ಬರಹಗಳು.//೫//.

                     ಕೆಲಸ ಕಲಿಸುವ ಬರಹ,
                     ಮಗುವಾಡಿಸುವ ಬರಹ,
                     ತಿನಿಸು ಮುನಿಸಿನ ಬರಹ,
                     ದೇಶಭಕ್ತಿಯ ಬರಹ,   
                     ಧನ್ಯಭಾವದ ಬರಹ,
                     ಶ್ರೀರಾಮನಾ ಸನಿಹ
                     ನಮ್ಮನೊಯ್ಯುವ ಬರಹ.//೬//.

                     -: ಅಹೋರಾತ್ರ.

~.~
  • ahoratra ರವರ ಬ್ಲಾಗ್
  • Login or register to post comments
  • 697 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸುಕೃತಿ
  • ಹನಿ ಹನಿ
  • ಕನ್ನಡದಲ್ಲಿ ವೆರಿಲಾಗ್
  • ಬಯಲು
  • ಸುಮ್ನೆ ನಗೋದಕ್ಕೆ: ಹಾಲಿವುಡ್ ಸಿನೆಮಾಗಳ ಕನ್ನಡ ಅವತರಣಿಕೆಗಳು
Syndicate content

ಲೇಖಕರು

ahoratra's picture

ಪರಿಚಯ

ನ ಅಂದರೆ ಗೊತ್ತಿಲ್ಲ,
ದಾನ ಮಾಡಲು ಧನವಿಲ್ಲ,
ಪ್ರಧಾನಿಯಾಗಲೂ ಮನವಿಲ್ಲ,
ವಿಜ್ಞಾನಿಯಾಗಲು ಜ್ಞಾನವಿಲ್ಲ,
ಜ್ಞಾನಿಯಾಗಲು ಧ್ಯಾನವಿಲ್ಲ,
ಧ್ಯಾನಿಯಾಗಲು ನಿಧಾನವಿಲ್ಲ,
ಕದನವಿಲ್ಲದೆ ನಿದನವಿಲ್ಲ,
ಭಜನೆಯಿಲ್ಲದೆ ಭೋಜನವಿಲ್ಲ,
ದುರ್ಜನರಿಂದ ವಿಭಜನೆಯಾಗಿ,
ಸಜ್ಜನ ಸಂಗದ ಮಜ್ಜನಮಾಡಿ,
ಜನಾರ್ಧನ ಸೇವೆಯ ಸಾಧನೆ ಮಾಡುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
  • ಗೆಳತಿಗಾಗಿ ಒಂದು ಕವನ
  • ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...
  • ನಿನ್ನಿಂದ
  • ನಮ್ಮಧ್ವನಿ
  • ಟೋಪಿ ಹಳೆಯದಾದರೇನು?! ಕೋತಿ ನವನವೀನ!
  • ಸಮುದಾಯ ರೇಡಿಯೋ
  • ಬೂದಿಕೋಟೆ
  • ಕಾದಿರುವೆ ನಿನಗಾಗಿ
  • ಕುಹೂ ದನಿಯು ಕಿವಿ ತೂತ ಕೊರೆದಿತ್ತು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 11:48pm
  • shylaswamy
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 11:17pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:48pm
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:39pm
  • Sunil Jayaprakash
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:33pm
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 29, 2008 - 10:22pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 10:07pm
  • hamsanandi
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:03pm
  • kishoreyc
    ಉ: ಚೈನಾ ೧೦೦ ನಾವು ೦
    August 29, 2008 - 10:02pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:01pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 35 ಅತಿಥಿಗಳು ಆನ್ಲೈನ್ ಇರುವರು.


ಕನ್ನಡಕ್ಕೆ ಇಂಗ್ಲೀಷು ಕಿಂಚಿತ್ತು ಬೆರಸಲದ ಸಿನ್ನುಗಳ ಲಿಸ್ಟಿನಲಿ ಹೈಯೆಸ್ಟು ಅದರಿಂದ ಫನ್ನಿಗೂ ಮಿಕ್ಸದಿರು ಸರ್ವಜ್ಞ.

— ನಾ. ಕಸ್ತೂರಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator