ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

anant pandit ರವರ ಬ್ಲಾಗ್

ಕನ್ನಡತನ

February 27, 2007 - 4:39pm — anant pandit

೧೯೪೬ ರ ಅ.ನ.ಕೃ. ಅವರ ಲೇಖನದ ಬಗ್ಗೆ ಓದುತ್ತಾ ನಾವು ಕನ್ನಡಿಗರು ಎಲ್ಲಿ ಎಡವುತ್ತಿದ್ದೇವೆ ಎಂದು ವಿಮರ್ಶೆ ಮಾಡಿಕೊಳ್ಳಬೇಕಾದ ಸಮಯ ವಿದು ಎನಿಸುತ್ತದೆ. ಎರಡುಜನ ತಮಿಳರು ಅಥವಾ ಅನ್ಯ ಬಾಷೆಯಜನ ಮೂರನೆಯವರು ಕನ್ನಡಿಗನಾಗಿದ್ದರೂ ನಿರ್ದಾಕ್ಷಣ್ಯವಾಗಿ ಅವರ ಬಾಷೆಯಲ್ಲಿ ಮಾತಾಡಿ ಕೊಳ್ಳುತ್ತಾರೆ. ಆದರೆ ಇಬ್ಬರು ಕನ್ನಡಿಗರು ಮೂರನೆಯವ ಅನ್ಯಬಾಷಿಕ ನಾದರೆ ಒಂದೆ ಅವನ ಬಾಷೆಯಲ್ಲಿ ಮಾತಾಡುತ್ತಾರೆ ಅಥವಾ ಬರದಿದ್ದರೆ ಇಂಗ್ಲೀಷಿನಲ್ಲಿ ಮಾತಾಡಿ ತಮ್ಮ ಉದಾರತೆ ಮೆರೆದಿದ್ದೇವೆ ಎಂದು ಹೆಮ್ಮೆ ಪಡುತ್ತಾರೆ. ಇದಕ್ಕೆ ನಮ್ಮ ವಿಚಾರವಾದಿ ಗಳೆನಿಸಿ ಕೊಂಡವರು ಆಗಾಗ ಸಾರ್ವಜನಿಕ ವಾಗಿ ಉದರಿಸುವ ಅಣಿಮುತ್ತುಗಳು ಕಾರಣ ಎಂದು ನನಗನಿಸುತ್ತದೆ. ಯಾಕಂದರೆ ಇನ್ನೂ ವಿದ್ಯಾರ್ಥಿದೆಸೆಯಲ್ಲಿರುವವರಿಗೆ ಅದು ವಿಶಾಲಮನೋಭಾವದ ಸತ್ಯವಾಗಿ ಗೋಚರಿಸುತ್ತದೆ.  ಮುಂದೆ ಓದಿ »

~.~
  • Login or register to post comments
  • 347 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ರಾಜಕಾರಣಿಗಳೂ ಕಾವೇರಿಯೂ

February 20, 2007 - 5:02pm — anant pandit

ವಿಧಾನ ಸಭೆ ಕಾವೇರಿ ತೀರ್ಪು ಬರುವಾಗ ಸರಿಯಾಗಿ ಪ್ರಾರಂಭ ವಾಯಿತು. ಆದರೆ ಇಲ್ಲಿಯವರೆಗೂ ವಿಧಾನ ಪರಿಷತ್ತು ಒಂದು ದಿನದ ಕಲಾಪ ನಡೆಸಲು ಸಾಧ್ಯವಾಗಲಿಲ್ಲ. ಕರ್ನಾಟಕದ ರಾಜಕಾರಣಿಗಳು ಒಗ್ಗಟ್ಟಾಗಿ ಹೋರಾಡಬೇಕಾದ ಈ ಸನ್ನಿವೇಶ ದಲ್ಲಿ ಕನ್ನಡಿಗನಿಗೆ ಎಂಥಹ ಅನ್ಯಾಯ! ಇದಕ್ಕೆ ಮೊದಲನೆಯದಾಗಿ ಯಾವುದೇ ಕಾರಣಕ್ಕೆ ಕಲಾಪ ನಡೆಯದಿದ್ದರೆ ಆದಿನದ ಬೆತ್ತೆ ಅವರಿಗೆ ಸಿಗದಂತೆ ಕಾನೂನು ರಚಿಸುವದು ಅತ್ಯಾವಶ್ಯಕ. ಅಲ್ಲದೆ ಯಾವುದೇ ವರ್ಷ ಕನಿಷ್ಟ ೮೦% ರಷ್ಟು ದಿನ ಕಲಾಪ ನಡೆಯದೇ ಹೋದರೆ ಅಥವಾ ಯಾವನೇ ಎಮ್.ಎಲ್.ಏ ಅದರಲ್ಲಿ ಭಾಗವಹಿಸದೇ ಹೋದರೆ (ಅನಾರೋಗ್ಯ

ಹೊರತು ಪಡಿಸಿ) ಅವರ ಎಮ್.ಎಲ್.ಎ ಹುದ್ದೆ ರದ್ದಾಗಬೇಕು. ಆಗಮಾತ್ರ ಇವರು ಸ್ವಲ್ಪವದರೂ ಗಂಭೀರ ವಾಗಿ ಪ್ರಜೆಗಳ ಬಗ್ಗೆ ಚಿಂತಿಸಿಯಾರು. ಇಲ್ಲದಿದ್ದರೆ ಅಧ್ಯಕ್ಷರಬಗ್ಗೆ ಕಾಂಗ್ರೆಸ್ಸಿಗೆ ತಕರಾರು ಇದ್ದರೆ ಅದನ್ನು ಸಭೆಯಲ್ಲಿ ನಿಲುವಳಿ ಮಡಿಸಿ ಚರ್ಚಿಸಬಹುದಿತ್ತು. ಒಂದುವೇಳೆ ಅದು ಸಾಧ್ಯವಾಗದಿದ್ದರೆ ಇಂದಿನಪರಿಸ್ಥಿತಿಯಲ್ಲಿ ಕಾವೇರಿ ಬಗ್ಗೆ ಚರ್ಚೆ ಆದನಂತರ ಸದನದ ಹೊರಗೆ ಎಲ್ಲರೀತಿಯ ಚಳವಳಿ ನಡೆಸಬಹುದಿತ್ತು. ಆದರೆ ಅದಕ್ಕೆ ಹೆಚ್ಚಿನ ಶ್ರಮ ವಾಗುತ್ತದೆ. ಕಾರಣ ಒಳಗೆ ಸ್ವಲ್ಪಹೊತ್ತು ಗದ್ದಲ ವೆಬ್ಬಿಸಿ ಸದನ ಮುಂದೂಡುವಂತೆ ನೋಡಿಕೊಂಡು ನಂತರ ಸ್ವಂತ ಕೆಲಸ ಮಾಡಬಹುದು. ಸಂಬಳ ಎಲ್ಲವೂ ಸುಲಭವಾಗಿ ಸಿಗುತ್ತದೆ.

ಅದೇ ತಮಿಳು ರಾಜಕಾರಣಿಗಳು ಸರ್ವ ಪಕ್ಷ ಸಭೆಕರೆದು ಒಗ್ಗಟ್ಟಿನಿಂದ ಕರ್ನಾಟಕಕ್ಕೆ ಇನ್ನೂ ಹೆಚ್ಚಿನ ಟೊಪ್ಪಿ ಹಾಕಲು ತಯಾರಿ ನಡೆಸಿದ್ದಾರೆ. ಉ.ಪ್ರ ಸರ್ಕಾರದ ವಿಚಾರದಲ್ಲಿ ವಿಭಿನ್ನ ನಿಲುವೆ ತಳೆದ ಡಿ.ಎಮ್.ಕೆ. ನಂತರ ಕಾಂಗ್ರೆಸ್ಸ್ ನೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಸಹಕರಿಸಲು ಒಪ್ಪಿದೆ. ಇದರ ಅರ್ಥ ಸಧ್ಯದಲ್ಲೇ ನ್ಯಾಧಿಕರಣದ ತೀರ್ಪು ಗೆಜೆಟ್ ನಲ್ಲಿ ಪ್ರಕಟ ವಾಗುವದು ನಿಶ್ಚಿತ. ಆದ್ದರಿಂದ ಕರ್ನಾಟಕದ ಜನತೆ ಇಲ್ಲಿಯ ಎಲ್ಲಾ ರಾಜಕೀಯ ಪಕ್ಷಗಳನ್ನು ಕಾವೇರಿ ತೀರ್ಪಿನ ಚಳುವಳಿಯಿಂದ ಹೊರಗಿಡಬೇಕು. ಅವರು ನದೆಸುವ ಸೋಗಲಾಡಿ ಪ್ರತಿಭತನೆಗೆ ಕಪ್ಪು ಬಾವುಟ ಪ್ರದರ್ಶಿಸಿ ವಿರೋಧ ಪ್ರಕಟಿಸಬೇಕು.  ಮುಂದೆ ಓದಿ »

~.~
  • 21 ಪ್ರತಿಕ್ರಿಯೆಗಳು
  • 1417 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಗುರುದತ್ ಎಂಬ ದುರಂತ ನಾಯಕ
  • ಸ್ವಲ್ಪನಗಿ
  • ಮೈಸೂರು ದಸರಾ ೨೦೦೮ ವೆಬ್ಕಾಸ್ಟ
  • ಪಾಪೆ ಸೆರೆ ಹಿಡಿಯೋದು ಸುಮ್ಮನೆ ಹಂಗೆ ಅಲ್ಲ!!
  • ಡೈರಿಯ ಕೆಲವು ಹಾಳೆಗಳು - ಭಾಗ ೯
  • ಅವಮಾನ್ ಅಂದರೆ ಯಾರು ? He man :-)
  • ನಾನು ಮರಾಠಿ ಕಲಿಯುವುದು, " ಅವ್ವಾಚೀ ಪರವಾನಗೀ ಇಲ್ಲಾ ; ಲಗ್ನ ಇಲ್ಲಾ ! "
  • ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
  • ಶಿವಮಣಿ ಎಂಬ ಅದ್ಭುತ ಪ್ರತಿಭೆ
  • ಹಿಮವದ್ ಗೋಪಾಲಸ್ವಾಮಿ ಬೆಟ್ಟ - ಪ್ರವಾಸ ಕಥನ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • manju1968
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 11, 2008 - 1:22am
  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:58pm
  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:56pm
  • hpn
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 10, 2008 - 11:52pm
  • hamsanandi
    ಉ: ಸಂಗೀತ ನವರಾತ್ರಿ - ವಿಜಯ ದಶಮಿ
    October 10, 2008 - 11:17pm
  • hpn
    ಉ: ಪತನದ ಕತೆ
    October 10, 2008 - 10:16pm
  • Chetan.Jeeral
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೯
    October 10, 2008 - 10:10pm
  • hpn
    ಉ: ಪತನದ ಕತೆ
    October 10, 2008 - 10:07pm
  • hamsanandi
    ಉ: ಪತನದ ಕತೆ
    October 10, 2008 - 9:52pm
  • omshivaprakash
    ಉ: ಲಿನಕ್ಸಾಯಣ - ೨೨ - ಗ್ನೋಮ್ ಸಬ್ ಟೈಟಲ್ಸ್ - ದೃಶ್ಯಾವಳಿಯಲ್ಲಿ ಕನ್ನಡ
    October 10, 2008 - 9:30pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 49 ಅತಿಥಿಗಳು ಆನ್ಲೈನ್ ಇರುವರು.


ಶೋಧನ ಭೋಧನ ಮೋಧನ ಮಾರ್ಗದಿ
ಓದುಗ ಮನದಾರಾಧನಕೆ
ಪ್ರಾದುರ್ ಭವಿಸುತ ಕವಿವಾಕ್ ನಡೆವುದು
ನಾದ ಬ್ರಹ್ಮ ನಿಕೇತನಕೆ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator