ವನ್ಯಮೃಗಗಳ ನಡುವೆ ಗೋವು ಬಂದೇನಿಹುದು? ।
ಪಣ್ಯವೀಧಿಯಲಿ ತಾತ್ವಿಕನಿಗೇನಿಹದು? ।।
ಅನ್ಯಾಯದುನ್ಮತ್ತ ಕೋಲಾಹಲದ ಲೋಕ ।
ಪುಣ್ಯವನು ಚಿಂತಿಪುದೆ? -- ಮಂಕುತಿಮ್ಮ ।।

— ಡಿ.ವಿ.ಜಿ.

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

aniljoshi ರವರ ಬ್ಲಾಗ್

ಸ್ವಾತಂತ್ರ್ಯ

ಇತ್ತೀಚೆಗೆ ಯಾವುದೋ ವೆಬ್ ಸೈಟಿನಲ್ಲಿ ರವೀಂದ್ರನಾಥ ಟಾಗೋರರ ಈ ಪದ್ಯ ನೋಡಿದಾಗ ಕಟ್-ಪೇಸ್ಟ್ ಮಾಡಿಟ್ಟುಕೊಂಡಿದ್ದೆ.

Where the mind is without fear and the head is held high;
Where knowledge is free;
Where the world has not been broken up into fragments by narrow domestic walls;
Where words come out from the depth of truth;
Where tireless striving stretches its arms towards perfection;
Where the clear stream of reason has not lost its way into the dreary desert sand of dead habit;
Where the mind is led forward by thee into ever-widening thought and action ...
Into that heaven of freedom, my father, let my country awake.

ಇವತ್ತು ಮತ್ತೆ ಓದಿದಾಗ ಕನ್ನಡಕ್ಕಿಳಿಸಬೇಕೆನಿಸಿತು,  ಮುಂದೆ ಓದಿ »

ಗುರು ಶಿಷ್ಯರು - ಎರಡು ಕತೆಗಳು

ಬಣ್ಣದ ಪೆನ್ಸಿಲ್ಲಿನಿಂದ ಸರ ಸರನೆ ಜಾಮೆಟ್ರಿ ಆಕಾರಗಳನ್ನು ಹಾಳೆಯ ಮೇಲೆ ಬಿಡಿಸುತ್ತ ಹೋದಂತೆ ಸ್ವಲ್ಪ ಹೊತ್ತಿನಲ್ಲೆ ಅಲ್ಲಿ ಪ್ರತ್ಯಕ್ಷವಾಗುತ್ತಿದ್ದ ಬೆಕ್ಕಿನ ಆಕಾರವನ್ನು ಕಂಡ ಕೂಡಲೆ, ಆ ಚಿತ್ರವನ್ನು ಬಿಡಿಸಲು ಮುಗ್ಗರಿಸುತ್ತಿದ್ದ ಮಗುವಿನ ಮುಖದಲ್ಲಿ ಏನನ್ನೋ ಕಂಡುಕೊಂಡ ಹೊಳಪು!  ಮುಂದೆ ಓದಿ »

ವಿರೋಧಿಯ ವರ್ಷ

ಚೈತ್ರದ ಚಿಗುರಿಗೆ
ವಸಂತದ ಬರುವಿಗೆ
ಅರಳುವ ಮನದಲಿ
ವಿರೋಧಿಯ ಹೆಸರು

ಸರ್ವರ ಗೆಲಿದು ಸರ್ವರ
ಧರಿಸಿದ ಸಂವತ್ಸರ
ತಿರುಗಲು ಶುರುವಾಯಿತು
ವಿರೋಧಿಯ ವರುಷ

ಹರಡುತ ಬೆಳಕನು, ಪರಿ
ಹರಿಸುತ ತೊಡಕನು, ಮಧು-
ವಿರೋಧಿಯು ಹರಸಲಿ
ಸರ್ವರ ವರುಷವಿಡಿ

ಎಲ್ಲರಿಗೂ ವಿರೋಧಿ ಸಂವತ್ಸರದ ಶುಭಾಶಯಗಳು’

ಕಾಮಣ್ಣನ ಮಕ್ಕಳು...

ಬಾನಲ್ಲಿ ಸೂರ್ಯನ ಓಕುಳಿ ಆಟ

ಕಾಮಣ್ಣನ ಮಕ್ಕಳು, ಕಳ್ಳ ಸುಳ್ಳ(/ಸೂ..) ಮಕ್ಕಳು… ಹೋಳಿ ಹುಣ್ಣಿಮೆ ಬಂದರೆ ಸಾಕು ಇದೇ ಸ್ಲೋಗನ್ ಅಲ್ಲವೆ ಮೊದಲೆಲ್ಲ? ಹೋಳಿ ಹುಣ್ಣಿಮೆ, ಕಾಮ ದಹನ, ಅದಕ್ಕಾಗಿ ಕುಳ್ಳು ಕಟ್ಟಿಗೆ ಕಳವು ಮಾಡುವದು. ಅದರ ಜೊತೆಗೆ ಅವತ್ತು ಬಾಯಿಗೆ ಬಂದ ಬಯ್ಗಳೆಲ್ಲ ಯಥೇಚ್ಛೆ ಹೇಳಿ ಬಾಯಿ ಶುದ್ಧಿ ಮಾಡಿಕೊಳ್ಳುವದೂ ಒಂದು ಸಂಪ್ರದಾಯ!!  ಮುಂದೆ ಓದಿ »

ಅಲ್ಕೆಮಿಸ್ಟನೂ, ಗುರಿ ಸಾಧನೆಯ ಹಾದಿಯೂ...

ಸೂರ್ಯನಿಗೆದುರಾಗಿ ನಿಂತಂತೆ ಕಾಣುವ ಪುಟ್ಟ ಮರದ ಚಿತ್ರ ತೆಗೆದದ್ದು ಹ್ಯಾಮಿಲ್ಟನ್ ಬೆಟ್ಟದ ಮೇಲೆ

ಪೌಲೋ ಕೊಯ್ಲೋನ ಅಲ್ಕೆಮಿಸ್ಟ್ ಕಥೆ ಓದಿದೆ. ಸರಳವಾದ ಕಥೆ ಓದುತ್ತಿದ್ದಂತೆ
ನಮ್ಮದೇ ನೆಲದ ಹಲವು ಕಥೆಗಳನ್ನು ನೆನಪಿಸಿತು. ಡೆಸ್ಟಿನಿ ಅಥವಾ ನಿಜವಾದ ನೆಲೆಯನ್ನು
ಹುಡುಕುವವರು ದಾರಿಯಲ್ಲಿ ಬರುವ ಎಡರುಗಳಿಗೆ ಹೆದರುವದಿಲ್ಲ, ಅವರ ಆತ್ಮ ಸ್ಥೈರ್ಯ
ದೊಡ್ಡದು, ಎಂತಹ ಪರೀಕ್ಷೆಯ ಗಳಿಗೆಯಲ್ಲೂ ಅವರು ಕಂಗೆಡುವದಿಲ್ಲ. ಹುಡುಕಾಟದ ಹಾದಿಯ  ಮುಂದೆ ಓದಿ »

Syndicate content