ಕ್ರಾಂತಿಕಾರಿಯಾಗುವುದಕ್ಕಿಂದ ಮೊದಲು ನೀನು ಒಬ್ಬ ಮನುಷ್ಯನಾಗಬೇಕು, ದುರ್ಬಲರು ಯಾರೇ ಅಗಲಿ ಅವರಿಗಾಗಿ ಶ್ರಮಿಸಬೇಕು.

— ಜೇನ್ ಫೊಂಡಾ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

anil.ramesh ರವರ ಬ್ಲಾಗ್

ಮಹಾಶಿವರಾತ್ರಿಯ ಸವಿಹಾರಯ್ಕೆಗಳು.

ಮೃತ್ಯುಂಜಯಾಯ ರುದ್ರಾಯ ನೀಲಕಂಠಾಯ ಶಂಭವೇ|

ಅಮೃತೇಶಾಯ ಶರ್ವಾಯ ಮಹಾದೇವಾಯ ತೇ ನಮಃ||

 

ಎಲ್ಲರಿಗೂ ಮಹಾಶಿವರಾತ್ರಿಯ ಶುಭಾಶಯಗಳು. ಶಿವನು ಇಡೀ ಜಗತ್ತಿಗೆ ಶಾಂತಿಯನ್ನು ನೀಡಲಿ ಎಂದು ಆಶಿಸೋಣ.

ಹೊಸ ವರ್ಷದ ಹಾರ್ದಿಕ ಶುಭಾಶಯಗಳು

ಈ ಹೊಸ ವರ್ಷದಲಿ..

ನಿಮ್ಮ ಎಲ್ಲಾ ಕನಸುಗಳು ನನಸಾಗಲಿ,

ಹೊಸ ಕಾರ್ಯಗಳು ನಿಮ್ಮಿಂದ ಆರಂಭವಾಗಲಿ,

ಯಶಸ್ಸು ನಿಮ್ಮದಾಗಲಿ,

ನಿಮ್ಮ ಕೀರ್ತಿಯು ಉತ್ತುಂಗಕ್ಕೇರಲಿ

..ಎಂದು ಎದೆತುಂಬಿ ಹಾರೈಸುವೆ..

 


ಹೊಸ ವರ್ಷ ಮತ್ತು ಚಂದ್ರ ಗ್ರಹಣ

ಸಂಪದ ಬಳಗದ ಎಲ್ಲರಿಗೂ ಹೊಸ ವರುಷದ ನಲಿವಾರೈಕೆಗಳು..

ಹೊಸ ವರುಷ ತರಲಿ ಹರುಷ

ಚಂದ್ರ ಗ್ರಹಣ

ಇಂದು ಭಾಗಶಃ ಚಂದ್ರ ಗ್ರಹಣ.. ಅದರ ಚಿತ್ರವನ್ನು ಈಗಷ್ಟೇ ಸೆರೆಹಿಡಿದು ಇಲ್ಲಿ ಹಾಕಿರುವೆ..

ಇದನ್ನು ಕಪ್ಪು-ಬಿಳುಪಿನಲ್ಲಿಯೇ ಸೆರೆಹಿಡಿದದ್ದು.. ಹಾಗಾಗಿ ನೀಲಿ ಎಫೆಕ್ಟ್ ಇಲ್ಲ..

ತಂತಿಯ ಕಣ್ಣೀರು..

ತಂತಿಯ ಕಣ್ಣೀರು

ಪ್ರೀತಿ ಹನಿಯೇ...ಇನ್ನೇನು
ಜಾರಿ ಬಿಡಬೇಕೆಂದಿರುವೆಯಾ
ನನಗಾಗಿ ನಿಲ್ಲು ಅಲ್ಲೇ ಒಂದಿಷ್ಟು ಹೊತ್ತು

ನಿನ್ನ ಕಣ್ಣೀರಿನೊಳು ತುಳುಕಲಿ
ನನ್ನ ಪ್ರೀತಿಯ ನೆನಪು
ಹರಿದು ಸೋಕಲಿ ನಿನ್ನ ಭಾವನೆಯನು...

ದೂರವಾಗುವೆ ನೀನೀಗ ಇನ್ನೇನು
ನನ್ ಕಣ್ಣು ಮಿಟುಕುವ ವೇಳೆಯಲಿ
ಈ ವಿರಹವನು ನಾ ಹೇಗೆ ಸಹಿಸಲಿ?

ಆದರೂ ಉಕ್ಕಿ ಹರಿದ ನಿನ್ನ ಕಣ್ಣೀರಲಿ
ಕಾಣುತಿದೆ ನನ್ನ ಪ್ರೀತಿಯ ಪ್ರತಿಬಿಂಬ
ಈ ಕ್ಷಣದ ಸ್ಪರ್ಶವನು ಮರೆಯಲೆಂತು?
Syndicate content