ನಾವು ಬುಧ್ಧಿವಂತಿಕೆಯನ್ನು ನಮ್ಮ ದೇವರಾಗಿಸಿಕೊಳ್ಳಬಾರದು; ಬುಧ್ಧಿವಂತಿಕೆಗೆ ಶಕ್ತಿಶಾಲಿ ಸ್ನಾಯುಗಳಿರ ಬಹುದು, ಆದರೆ ಯಾವುದೇ ವ್ಯಕ್ತಿತ್ವವಿಲ್ಲ.

— ಅಲ್‌ಬರ್ಟ್ ಐನ್‌ಸ್ಟೀನ್

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಸಂತೋಷ - ಸ್ಫೂರ್ತಿ ಸೆಲೆ ೨

ಸಂತೋಷದ ಒಂದು ಬಾಗಿಲು ಮುಚ್ಚಿದರೆ ಮತ್ತೊಂದು ತೆರೆದುಕೊಳ್ಳುತ್ತದೆ.
ಆದರೆ ನಾವು ನುಚ್ಚಿದ ಬಾಗಿಲನ್ನೇ ನೋಡುತ್ತಿರುತ್ತೇವೆ.
ಯಾವುದಕ್ಕೂ ಬೇಸರ ಪಟ್ಟುಕೊಳ್ಳಬಾರದು.
No votes yet