ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ನಮಸ್ಕಾರ ಸ್ವಾಮಿ

ಕೆಲವು ಅನಿಸಿಕೆಗಳು, ಬರಹಗಳು, ವಿಚಾರಗಳು.

ಕತ್ತೆ ಜೊತೆ ಸೇರಿ ಅಮೇಧ್ಯ ತಿಂದ ಕರು

March 15, 2008 - 10:23pm — anmanjunath

ಕತ್ತೆ ಜೊತೆ ಸೇರಿ ಅಮೇಧ್ಯ ತಿಂದ ಕರು :
--------------------------------  ಮುಂದೆ ಓದಿ »

  • ಕ್ರೆಡಿಟ್ ಕಾರ್ಡಿನವರ ಮೋಸ
~.~
  • ೧ ಪ್ರತಿಕ್ರಿಯೆ
  • 385 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ನನ್ನ ಪುಸ್ತಕ ಬಿಡುಗಡೆ

August 16, 2007 - 12:42pm — anmanjunath

"ಧ್ಯೇಯಯಾತ್ರಿ" ಬಿಡುಗಡೆ ಸಮಾರಂಭಕ್ಕೆ ಬನ್ನಿ :

BOOK RELEASE : DHYEYAYATHRI
> >
> Text in Baraha IME 1.0 Unicode:
>
> ಮಾನ್ಯ ಬಂಧುಗಳೇ,
>
> ನನ್ನ ಏಳನೇ ಕೃತಿ,
>
>
> ಧ್ಯೇಯಯಾತ್ರಿ
>
> (ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಗಳಾಗಿದ್ದ,
> ಲೇಖಕರೂ, ಅಂಕಣಕಾರರೂ, ಸಾಮಾಜಿಕ ಕಾರ್ಯಕರ್ತರೂ ಆದ ದಿವಂಗತ
> ಹೊ.ವೆ.ಶೇಷಾದ್ರಿ
> ಅವರ ಜೀವನ ದರ್ಶನ )
>  ಮುಂದೆ ಓದಿ »

  • ಸಾಹಿತ್ಯ
~.~
  • ೧ ಪ್ರತಿಕ್ರಿಯೆ
  • 329 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ರಾಷ್ಟ್ರೀಯತೆ ಎಂಬುದು ಪ್ರಧಾನವಾಗಿ ಸಂಸ್ಕೃತಿ ಆಧಾರಿತವಾದುದು

July 26, 2007 - 3:11pm — anmanjunath

Text in Baraha IME 1.0 UNICODE :

ರಾಷ್ಟ್ರೀಯತೆ ಎಂಬುದು ಪ್ರಧಾನವಾಗಿ ಸಂಸ್ಕೃತಿ ಆಧಾರಿತವಾದುದು -
ಪ್ರಭುತ್ವ (STATE) ಎಂಬುದು ಪ್ರಧಾನವಾಗಿ ರಾಜಕಾರಣ ಆಧಾರಿತವಾದುದು :
---------------------------------------------------------------------

ಅಮೆರಿಕಾ (USA) ದಲ್ಲಿ ಚೀನಾ ದೇಶದ ರಾಯಭಾರಿಯಾಗಿದ್ದ ’ಹುಶೀ’ ಅವರು ಹೇಳಿದ ಮಾತು
ಇಲ್ಲಿ ನೆನಪಾಗುತ್ತಿದೆ ; "ಚೀನಾದ ಮೇಲೆ ಇಪ್ಪತ್ತು ಶತಮಾನಗಳ ಕಾಲ, ಸಾಂಸ್ಕೃತಿಕ  ಮುಂದೆ ಓದಿ »

  • ಒಂದು ಅನಿಸಿಕೆ
  • ಸಂಸ್ಕೃತಿ - ರಾಷ್ಟ್ರೀಯತೆ
~.~
  • 13 ಪ್ರತಿಕ್ರಿಯೆಗಳು
  • 506 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಸೂರ್ಯಂಗು ಚಂದ್ರಂಗು ಬಂದಾರೆ ಮುನಿಸು

July 17, 2007 - 5:06pm — anmanjunath

ಸೂರ್ಯಂಗು ಚಂದ್ರಂಗು ಬಂದಾರೆ ಮುನಿಸು
----------------------------------------

ಪುಟ್ಟದೊಂದು ಸರ್ಜರಿಯ ಕಾರಣಕ್ಕೆ, 'ಗೃಹಬಂಧನ'ದಲ್ಲಿರುವ ಈ ಅವಧಿಯಲ್ಲಿ
ಓಡಾಡುವಂತಿಲ್ಲ, ಅಲೆಯುವಂತಿಲ್ಲ. ಅಫ್ ಕೋರ್ಸ್, ಟೈಮ್ ಪಾಸ್ ಹೇಗಪ್ಪಾ ಎಂಬ ಸಮಸ್ಯೆ
ನನಗೆ ಮೊದಲಿನಿಂದಲೂ ಇಲ್ಲ. ನಾನು ಓದಲೇಬೇಕಾಗಿರುವ ಪುಸ್ತಕಗಳು, ಕೇಳಲೇಬೇಕಾಗಿರುವ  ಮುಂದೆ ಓದಿ »

  • ಸಿನೆಮಾ ಸಂಗೀತ
~.~
  • Login or register to post comments
  • 179 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಚರಿತ್ರೆಯ ಕಾರ್ಮೋಡಗಳಲ್ಲಿ ಮರೆಯಾದ "ಚಂದ್ರ" - ಚಂದ್ರಶೇಖರ್

July 9, 2007 - 11:31am — anmanjunath

ಭಾನುವಾರ ನಿಧನರಾದ ಮಾಜಿ ಪ್ರಧಾನಿ ಚಂದ್ರಶೇಖರ್ ಸಂಕೀರ್ಣವಾದ
ನೆನಪುಗಳನ್ನು ಬಿಟ್ಟುಹೋಗಿದ್ದಾರೆ. ಅರವತ್ತರ ದಶಕದಲ್ಲಿ ಮತ್ತು ಎಪ್ಪತ್ತರ
ದಶಕದಲ್ಲಿ, ಚಂದ್ರಶೇಖರ್ ನಮ್ಮಂಥ ಯುವಜನರ ಹಾಟ್ ಫೇವರಿಟ್ ಆಗಿದ್ದರು. ರಾಮಮನೋಹರ
ಲೋಹಿಯಾ ಅವರ ನಂತರದ ಭಾರತೀಯ ಸಮಾಜವಾದಿ ರಾಜಕಾರಣದ ಪರ್ವದಲ್ಲಿ ತುಂಬ ಭರವಸೆಯ
ನಾಯಕರೆನಿಸಿದ್ದವರು ಅವರೇ. ಉತ್ತರಪ್ರದೇಶದಂತಹ ನಿರ್ಣಾಯಕ ಜನಬಲದ ರಾಜ್ಯದಿಂದ ಬಂದ,
ಬಲಿಯಾ ಕ್ಷೇತ್ರದಿಂದ ನಿರಂತರ ಚುನಾವಣಾ ಗೆಲುವು ಸಾಧಿಸಿದ ರಾಜಕಾರಣಿ ಎಂಬುದಕ್ಕಿಂತ
ಅಪ್ಪಟ ಸಮಾಜವಾದಿ ಎಂಬುದು ನಮಗೆ ಸಂಭ್ರಮದ ಸಂಗತಿಯಾಗಿತ್ತು. ಕಾಂಗ್ರೆಸ್ ನಲ್ಲಿದ್ದೇ
ಅವರು ನೆಹರೂ-ಇಂದಿರಾ ಶೈಲಿಯ ವಂಶಪಾರಂಪರ್ಯದ ರಾಜಕೀಯವನ್ನು ವಿರೋಧಿಸಿದವರು.
ಕಾಂಗ್ರೆಸ್ ನ ದೈತ್ಯ ರಾಜಕೀಯ ಶಕ್ತಿಯೆದುರು ವಿರೋಧಪಕ್ಷಗಳು ದುರ್ಬಲವಾಗಿದ್ದಂತಹ ಆ
ಕಾಲದಲ್ಲಿ, ಕಾಂಗ್ರೆಸ್ ನಲ್ಲೇ "ಯಂಗ್ ಟರ್ಕ್ಸ್" ಗುಂಪನ್ನು ಹುಟ್ಟು ಹಾಕಿದವರಲ್ಲಿ
ಒಬ್ಬರು. ಲೋಕನಾಯಕ ಜಯಪ್ರಕಾಶ ನಾರಾಯಣರ ೧೯೭೪ ರ ಇತಿಹಾಸ ಪ್ರಸಿದ್ಧ "ಸಂಪೂರ್ಣ
ಕ್ರಾಂತಿ" ಆಂದೋಲನದಲ್ಲಿ ತೊಡಗಿಸಿಕೊಂಡಿದ್ದ ಅವರು ಎಲ್ಲರ ಕಣ್ಮಣಿ ಆಗಿದ್ದರು. ಬರೀ
ನೆಹರು - ಇಂದಿರಾ - ಸಂಜಯ್ - ರಾಜೀವ್ ಗಾಂಧಿಯವರ ಕುಟುಂಬ ರಾಜಕೀಯದಿಂದ ಬೇಸತ್ತಿದ್ದ
ನಮಗೆ, "ಆದರೆ ಚಂದ್ರಶೇಖರ್ ಅಂತಹವರು ಈ ದೇಶದ ಪ್ರಧಾನಿ ಆಗಬೇಕು" ಎಂದು
ಅನ್ನಿಸುತ್ತಿದ್ದುದು ಸಹಜವೇ.  ಮುಂದೆ ಓದಿ »

  • ಲೇಖನ
~.~
  • 2 ಪ್ರತಿಕ್ರಿಯೆಗಳು
  • 385 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ನಶಿಸುತ್ತಿರುವ ಗದ್ದೆಗಳು

(ಫೋಟೊ: ವಸಂತ ಕಜೆ.)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಆಟೋದ ಆಟೋಪ
  • ನನ್ನಜ್ಜನ ಬೆಚ್ಚಗಿನ ನೆನಪುಗಳು
  • ರಸ್ತೆ ನೀರಿನಿಂದ ಮಸ್ತ್ ಬೆಳೆ
  • ಮುಕ್ತ ಮತ್ತು ಸ್ವತಂತ್ರ ತಂತ್ರಾಂಶ ಬಗ್ಗೆ ಅರಹುತ್ತ
  • ಕನ್ನಡದ ನುಡಿದಾಟಿ ಎಂತದು?
  • ರೀ ಮತ್ತು ಸಾರೀ ಮತ್ತು ಸುರೆ
  • ಚಂದ ಮಾಮಾ
  • ಅರಳೀ ವೃಕ್ಷದ ವಾತಾನುಕೂಲ ಕಕ್ಷ
  • ಸತ್ಯಹರಿಶ್ಚ೦ದ್ರದ ವೀರಭಾಹು ಇನ್ನಿಲ್ಲ.......................
  • ಭಾಷೆ ಒಂದು means of communication ಅಷ್ಟೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • sathishcv
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 20, 2008 - 8:40pm
  • ಮನಹ್ಪಠಲ
    ಉ: ಎಂ ಪಿ ಶಂಕರ್ - ಟಾಟಾ
    July 20, 2008 - 5:47pm
  • rasheedgm
    ಉ: ಉತ್ತರ ಸಿಗದ ಪ್ರಶ್ನೆಗೆ ಉತ್ತರಿಸುವಿರಾ
    July 20, 2008 - 5:45pm
  • rasheedgm
    ಉ: ಉತ್ತರ ಸಿಗದ ಪ್ರಶ್ನೆಗೆ ಉತ್ತರಿಸುವಿರಾ
    July 20, 2008 - 5:32pm
  • rasheedgm
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 20, 2008 - 4:49pm
  • anil.ramesh
    ಉ: ಧಾರವಾಡದ ನವಿಲೂರ ಕೆರೆಯಲ್ಲಿ ಆಹಾರ ಹೆಕ್ಕುತ್ತಿರುವ ಶಾಪಗ್ರಸ್ಥ ! ಟಿಟ್ಟಿಭ ಹಕ್ಕಿ ಕುಟುಂಬ. ಚಿತ್ರ: ಹರ್ಷವರ್ಧನ ಶೀಲವಂತ.
    July 20, 2008 - 11:49am
  • ASHOKKUMAR
    ಉ: ನನ್ನಜ್ಜನ ಬೆಚ್ಚಗಿನ ನೆನಪುಗಳು
    July 20, 2008 - 11:32am
  • Ananth.R
    ಉ: ಆರುಷಿ ಪ್ರಕರಣ: ಮಾಧ್ಯಮದ ಹೊಣೆಗೇಡಿತನ
    July 20, 2008 - 11:22am
  • ರೇಖಾ
    ಉ: ಒ೦ದು ಬೆಚ್ಚನೆಯ ನೆನಪು..
    July 20, 2008 - 9:45am
  • Jayalaxmi.Patil
    ಉ: ಕತ್ತಲೆಯಿಂದ ಹೊರ ಬಂದ ಖಾದಿ
    July 19, 2008 - 11:01pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 41 ಅತಿಥಿಗಳು ಆನ್ಲೈನ್ ಇರುವರು.


ಎಲ್ಲ ರೀತಿಯ ಕೆಚ್ಚೆದೆಯ ಎದೆಗಾರಿಕೆಯು ಆತಂಕದ ಮುಖವಾಡವಾಗಿರುತ್ತದೆ.

— ಜಾನ್ ಡ್ರೈಡನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator