ನಮಸ್ಕಾರ ಸ್ವಾಮಿ
ಕೆಲವು ಅನಿಸಿಕೆಗಳು, ಬರಹಗಳು, ವಿಚಾರಗಳು.
ಕತ್ತೆ ಜೊತೆ ಸೇರಿ ಅಮೇಧ್ಯ ತಿಂದ ಕರು
March 15, 2008 - 10:23pm — anmanjunathಕತ್ತೆ ಜೊತೆ ಸೇರಿ ಅಮೇಧ್ಯ ತಿಂದ ಕರು :
-------------------------------- ಮುಂದೆ ಓದಿ »

- ೧ ಪ್ರತಿಕ್ರಿಯೆ
- 385 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ನನ್ನ ಪುಸ್ತಕ ಬಿಡುಗಡೆ
August 16, 2007 - 12:42pm — anmanjunath"ಧ್ಯೇಯಯಾತ್ರಿ" ಬಿಡುಗಡೆ ಸಮಾರಂಭಕ್ಕೆ ಬನ್ನಿ :
BOOK RELEASE : DHYEYAYATHRI
> >
> Text in Baraha IME 1.0 Unicode:
>
> ಮಾನ್ಯ ಬಂಧುಗಳೇ,
>
> ನನ್ನ ಏಳನೇ ಕೃತಿ,
>
>
> ಧ್ಯೇಯಯಾತ್ರಿ
>
> (ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಗಳಾಗಿದ್ದ,
> ಲೇಖಕರೂ, ಅಂಕಣಕಾರರೂ, ಸಾಮಾಜಿಕ ಕಾರ್ಯಕರ್ತರೂ ಆದ ದಿವಂಗತ
> ಹೊ.ವೆ.ಶೇಷಾದ್ರಿ
> ಅವರ ಜೀವನ ದರ್ಶನ )
> ಮುಂದೆ ಓದಿ »

- ೧ ಪ್ರತಿಕ್ರಿಯೆ
- 329 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ರಾಷ್ಟ್ರೀಯತೆ ಎಂಬುದು ಪ್ರಧಾನವಾಗಿ ಸಂಸ್ಕೃತಿ ಆಧಾರಿತವಾದುದು
July 26, 2007 - 3:11pm — anmanjunathText in Baraha IME 1.0 UNICODE :
ರಾಷ್ಟ್ರೀಯತೆ ಎಂಬುದು ಪ್ರಧಾನವಾಗಿ ಸಂಸ್ಕೃತಿ ಆಧಾರಿತವಾದುದು -
ಪ್ರಭುತ್ವ (STATE) ಎಂಬುದು ಪ್ರಧಾನವಾಗಿ ರಾಜಕಾರಣ ಆಧಾರಿತವಾದುದು :
---------------------------------------------------------------------
ಅಮೆರಿಕಾ (USA) ದಲ್ಲಿ ಚೀನಾ ದೇಶದ ರಾಯಭಾರಿಯಾಗಿದ್ದ ’ಹುಶೀ’ ಅವರು ಹೇಳಿದ ಮಾತು
ಇಲ್ಲಿ ನೆನಪಾಗುತ್ತಿದೆ ; "ಚೀನಾದ ಮೇಲೆ ಇಪ್ಪತ್ತು ಶತಮಾನಗಳ ಕಾಲ, ಸಾಂಸ್ಕೃತಿಕ ಮುಂದೆ ಓದಿ »

ಸೂರ್ಯಂಗು ಚಂದ್ರಂಗು ಬಂದಾರೆ ಮುನಿಸು
July 17, 2007 - 5:06pm — anmanjunathಸೂರ್ಯಂಗು ಚಂದ್ರಂಗು ಬಂದಾರೆ ಮುನಿಸು
----------------------------------------
ಪುಟ್ಟದೊಂದು ಸರ್ಜರಿಯ ಕಾರಣಕ್ಕೆ, 'ಗೃಹಬಂಧನ'ದಲ್ಲಿರುವ ಈ ಅವಧಿಯಲ್ಲಿ
ಓಡಾಡುವಂತಿಲ್ಲ, ಅಲೆಯುವಂತಿಲ್ಲ. ಅಫ್ ಕೋರ್ಸ್, ಟೈಮ್ ಪಾಸ್ ಹೇಗಪ್ಪಾ ಎಂಬ ಸಮಸ್ಯೆ
ನನಗೆ ಮೊದಲಿನಿಂದಲೂ ಇಲ್ಲ. ನಾನು ಓದಲೇಬೇಕಾಗಿರುವ ಪುಸ್ತಕಗಳು, ಕೇಳಲೇಬೇಕಾಗಿರುವ ಮುಂದೆ ಓದಿ »

- Login or register to post comments
- 179 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಚರಿತ್ರೆಯ ಕಾರ್ಮೋಡಗಳಲ್ಲಿ ಮರೆಯಾದ "ಚಂದ್ರ" - ಚಂದ್ರಶೇಖರ್
July 9, 2007 - 11:31am — anmanjunathಭಾನುವಾರ ನಿಧನರಾದ ಮಾಜಿ ಪ್ರಧಾನಿ ಚಂದ್ರಶೇಖರ್ ಸಂಕೀರ್ಣವಾದ
ನೆನಪುಗಳನ್ನು ಬಿಟ್ಟುಹೋಗಿದ್ದಾರೆ. ಅರವತ್ತರ ದಶಕದಲ್ಲಿ ಮತ್ತು ಎಪ್ಪತ್ತರ
ದಶಕದಲ್ಲಿ, ಚಂದ್ರಶೇಖರ್ ನಮ್ಮಂಥ ಯುವಜನರ ಹಾಟ್ ಫೇವರಿಟ್ ಆಗಿದ್ದರು. ರಾಮಮನೋಹರ
ಲೋಹಿಯಾ ಅವರ ನಂತರದ ಭಾರತೀಯ ಸಮಾಜವಾದಿ ರಾಜಕಾರಣದ ಪರ್ವದಲ್ಲಿ ತುಂಬ ಭರವಸೆಯ
ನಾಯಕರೆನಿಸಿದ್ದವರು ಅವರೇ. ಉತ್ತರಪ್ರದೇಶದಂತಹ ನಿರ್ಣಾಯಕ ಜನಬಲದ ರಾಜ್ಯದಿಂದ ಬಂದ,
ಬಲಿಯಾ ಕ್ಷೇತ್ರದಿಂದ ನಿರಂತರ ಚುನಾವಣಾ ಗೆಲುವು ಸಾಧಿಸಿದ ರಾಜಕಾರಣಿ ಎಂಬುದಕ್ಕಿಂತ
ಅಪ್ಪಟ ಸಮಾಜವಾದಿ ಎಂಬುದು ನಮಗೆ ಸಂಭ್ರಮದ ಸಂಗತಿಯಾಗಿತ್ತು. ಕಾಂಗ್ರೆಸ್ ನಲ್ಲಿದ್ದೇ
ಅವರು ನೆಹರೂ-ಇಂದಿರಾ ಶೈಲಿಯ ವಂಶಪಾರಂಪರ್ಯದ ರಾಜಕೀಯವನ್ನು ವಿರೋಧಿಸಿದವರು.
ಕಾಂಗ್ರೆಸ್ ನ ದೈತ್ಯ ರಾಜಕೀಯ ಶಕ್ತಿಯೆದುರು ವಿರೋಧಪಕ್ಷಗಳು ದುರ್ಬಲವಾಗಿದ್ದಂತಹ ಆ
ಕಾಲದಲ್ಲಿ, ಕಾಂಗ್ರೆಸ್ ನಲ್ಲೇ "ಯಂಗ್ ಟರ್ಕ್ಸ್" ಗುಂಪನ್ನು ಹುಟ್ಟು ಹಾಕಿದವರಲ್ಲಿ
ಒಬ್ಬರು. ಲೋಕನಾಯಕ ಜಯಪ್ರಕಾಶ ನಾರಾಯಣರ ೧೯೭೪ ರ ಇತಿಹಾಸ ಪ್ರಸಿದ್ಧ "ಸಂಪೂರ್ಣ
ಕ್ರಾಂತಿ" ಆಂದೋಲನದಲ್ಲಿ ತೊಡಗಿಸಿಕೊಂಡಿದ್ದ ಅವರು ಎಲ್ಲರ ಕಣ್ಮಣಿ ಆಗಿದ್ದರು. ಬರೀ
ನೆಹರು - ಇಂದಿರಾ - ಸಂಜಯ್ - ರಾಜೀವ್ ಗಾಂಧಿಯವರ ಕುಟುಂಬ ರಾಜಕೀಯದಿಂದ ಬೇಸತ್ತಿದ್ದ
ನಮಗೆ, "ಆದರೆ ಚಂದ್ರಶೇಖರ್ ಅಂತಹವರು ಈ ದೇಶದ ಪ್ರಧಾನಿ ಆಗಬೇಕು" ಎಂದು
ಅನ್ನಿಸುತ್ತಿದ್ದುದು ಸಹಜವೇ. ಮುಂದೆ ಓದಿ »

- 2 ಪ್ರತಿಕ್ರಿಯೆಗಳು
- 385 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS: