ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › Sampada Blogs › anmanjunath ರವರ ಬ್ಲಾಗ್

ನಮಸ್ಕಾರ ಸ್ವಾಮಿ

ಕೆಲವು ಅನಿಸಿಕೆಗಳು, ಬರಹಗಳು, ವಿಚಾರಗಳು.

ನನ್ನ ಪುಸ್ತಕ ಬಿಡುಗಡೆ

August 16, 2007 - 12:42pm — anmanjunath

"ಧ್ಯೇಯಯಾತ್ರಿ" ಬಿಡುಗಡೆ ಸಮಾರಂಭಕ್ಕೆ ಬನ್ನಿ :

BOOK RELEASE : DHYEYAYATHRI
> >
> Text in Baraha IME 1.0 Unicode:
>
> ಮಾನ್ಯ ಬಂಧುಗಳೇ,
>
> ನನ್ನ ಏಳನೇ ಕೃತಿ,
>
>
> ಧ್ಯೇಯಯಾತ್ರಿ
>
> (ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಗಳಾಗಿದ್ದ,
> ಲೇಖಕರೂ, ಅಂಕಣಕಾರರೂ, ಸಾಮಾಜಿಕ ಕಾರ್ಯಕರ್ತರೂ ಆದ ದಿವಂಗತ
> ಹೊ.ವೆ.ಶೇಷಾದ್ರಿ
> ಅವರ ಜೀವನ ದರ್ಶನ )
>
> ಇದೇ ದಿನಾಂಕ ಆಗಸ್ಟ್ ೧೮ ರ ಶನಿವಾರ ಸಂಜೆ ೬,೦೦ ಘಂಟೆಗೆ, (18.08.2007 - 6
> PM)
>
> ಬೆಂಗಳೂರಿನ ಜಯನಗರ ನ್ಯಾಷನಲ್ ಕಾಲೇಜಿನ ಎಚ್.ಎನ್.ಕಲಾಕ್ಷೇತ್ರದಲ್ಲಿ
> ಬಿಡುಗಡೆ ಆಗಲಿದೆ.
>
> ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳೂ, ಕವಿಗಳೂ, ನಾಟಕಕಾರರೂ ಆದ
>
> ಡಾ|| ಚಂದ್ರಶೇಖರ ಕಂಬಾರ
>
> ಅವರು ಈ ಗ್ರಂಥವನ್ನು ಬಿಡುಗಡೆ ಮಾಡಲಿರುವರು.
>
> ಉಡುಪಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರೂ, ಹಿರಿಯ
> ಬರಹಗಾರರೂ ಆದ
>
> ಪ್ರೊ|| ಎಲ್.ಎಸ್. ಶೇಷಗಿರಿ ರಾವ್
>
> ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.
>
> ಡಾ|| ಬಿ.ವಿ.ವಸಂತಕುಮಾರ್, ಪ್ರಾಧ್ಯಾಪಕರು, ಮೈಸೂರು
>
> ಅವರು ಕೃತಿಯನ್ನು ಕುರಿತು ಮಾತನಾಡಲಿರುವರು.
>
> ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಗಳಾದ
>
> ಶ್ರೀ ಮೋಹನ್ ಭಾಗವತ್
>
> ಅವರು ಸಮಾರಂಭದಲ್ಲಿ ಉಪಸ್ಥಿತರಿರುವರು.
>
> ದಿವ್ಯ ಸಾನಿಧ್ಯ :
>
> ಆದಿಚುಂಚನಗಿರಿ ಮಠದ ಪೂಜ್ಯ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ.
>
> ದಯವಿಟ್ಟು ಕಾರ್ಯಕ್ರಮಕ್ಕೆ ಬನ್ನಿ, ಬಂಧು-ಮಿತ್ರರಿಗೂ ತಿಳಿಸಿ, ಈ
> ಸಂದೇಶವನ್ನೂ ಕಳುಹಿಸಿ.
>
>
> - ಮಂಜುನಾಥ ಅಜ್ಜಂಪುರ,
> ೯೯೦೧೦ ೫೫೯೯೮ (99010 55998)
>
> ನಂ. 25, ಮಹಡಿ, ಫಸ್ಟ್ ಅವೆನ್ಯೂ, ಟೀಚರ್ಸ್ ಕಾಲೋನಿ,
> ಕೋರಮಂಗಲ ಒಂದನೇ ಬ್ಲಾಕ್,
> ಬೆಂಗಳೂರು 560 034
>
>

  • ಸಾಹಿತ್ಯ
~.~
  • anmanjunath ರವರ ಬ್ಲಾಗ್
  • Login or register to post comments
  • 379 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 16, 2007 - 2:00pm — hpn

ಉ: ನನ್ನ ಪುಸ್ತಕ ಬಿಡುಗಡೆ

hpn's picture

ಕಾರ್ಯಕ್ರಮಗಳ ಪಟ್ಟಿಗೆ ಇದನ್ನು ಸೇರಿಸಬಹುದು.

ಕಾರ್ಯಕ್ರಮದ ಪಟ್ಟಿಗೆ ಕಾರ್ಯಕ್ರಮವೊಂದನ್ನು ಸೇರಿಸಲು ಲಾಗಿನ್ ಆಗಿ ಈ ಪುಟಕ್ಕೆ ಭೇಟಿ ಕೊಡಿ.
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನನ್ನ ಪುಸ್ತಕ ಬಿಡುಗಡೆಗೆ ಬನ್ನಿ
  • ಎಲ್ಲ ಬಲ್ಲವರಿಲ್ಲ ಈ ಊರಿನಲ್ಲಿ - ಪುಸ್ತಕ ಬಿಡುಗಡೆ ಸಮಾರಂಭ
  • ಡಾ| ಮೊಗಳ್ಳಿ ಗಣೇಶ್ ಅವರ 'ಕಿರೀಟ' ಕಾದಂಬರಿ ಬಿಡುಗಡೆ ಸಮಾರಂಭ
  • ಕಂಬಾರರ ಹೊಸ ಕಾದಂಬರಿ "ಶಿಖರಸೂರ್ಯ" ಬಿಡುಗಡೆ ಸಮಾರಂಭ
  • ದಿ|| ರಾಶಿ (ಡಾ| ಎಂ ಶಿವರಾಂ) ಜನ್ಮ ಶತಾಬ್ದಿ ಸಮಾರೋಪ ಸಮಾರಂಭ
Syndicate content

ಲೇಖಕರು

anmanjunath's picture

ಪೂರ್ಣ ಹೆಸರು
Manjunatha Ajjampura

ಪರಿಚಯ

I am a Kannada writer, columnist. I am a retired Bank Manager. I am interested in music (Hindustani Classical)

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
  • ದೊಡ್ಡವರ ದೊಡ್ಡತನ
  • ಕೈ ಕೊಟ್ಟ ಜೆಟ್ ಏರ್
  • ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
  • ಈ ರೀತಿ ನಿಮ್ಮ ಮನೇಲಿ ಆದರೆ ನೀವು ಏನು ಮಾಡ್ತೀರಿ?
  • ನೂರು ಕನ್ನಡಿಗಳ ದೇಗುಲ
  • ಇವತ್ತು ಕೈ ತೊಳೆಯುವ ದಿನವಂತೇ...!!!
  • ನಿಮ್ಮ ಬ್ರೌಸರ್‌ನಲ್ಲಿಯೇ ಬಿಸಿ ಬಿಸಿ ಸುದ್ದಿ
  • ನಾನು ಯಾವ ಕಾಲದಲ್ಲಿ ಇದ್ದೇನೆ...!?
  • ಓದಿದ್ದು ಕೇಳಿದ್ದು ನೋಡಿದ್ದು-50 ವಿಮರ್ಶೆಯ ಬಗ್ಗೆ ವಿಮರ್ಶೆ:"ಪ್ರಕರಣ"ಕ್ಕೆ ತೆರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • ಹಿರಣ್ಯಾಕ್ಷ
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • srinivasps
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 15, 2008 - 11:48pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:47pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:42pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:29pm
  • pradeep_adiga
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 15, 2008 - 11:15pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:12pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 436 ಅತಿಥಿಗಳು ಆನ್ಲೈನ್ ಇರುವರು.


ಗುರುವಿನ ವಿಸ್ತರದ | ಪರಿಯ ನಾನೇನೆಂಬೆ
ಮೆರೆವ ಬ್ರಹ್ಮಾಂಡದೊಳಹೊರಗನವ ಬೆಳಗಿ |
ಪರಿಪೂರ್ಣನಿಪ್ಪ ಸರ್ವಜ್ಞ ||

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator