ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: ಕಿಲಾರದ ಕಿಲಾಡಿ ಜಲಯೋಧರು

ಸಂಪದ › Sampada Blogs › anupkumart ರವರ ಬ್ಲಾಗ್

ಜ್ಞಾನಪೀಠ ಪ್ರತಿನಿಧಿಗಳೇ ಹೀಗೆ ಮಾಡಬಹುದೇ !

September 9, 2008 - 11:23am — anupkumart

ನಡುರಾತ್ರ್ಯಾಗೆ ಕಂಠ ಪೂರ್ತಿ ಕುಡ್ದು

ಅರೆನಗ್ನ ಮಾಡ್ಕ್ಯಂಡು ಕುಣ್ದು

ಮಾದಕ, ನಶೆ ತಿಂದು

ಫುಟ್-ಪಾತ್ ಮ್ಯಾಲೇ ಕಾರು ಹೊಡ್ದು

ಪ್ರಜಾಪ್ರಭುತ್ವದ ದುರುಪ್ಯೋಗ ಮಾಡೋ ಶೋಕೀ ಜನರ ಪರ ಮಾತಾಡೋದು ನಿಮಗೆ ಗೌರವ ತಂದೀತೆ?

ಅದೇ ಜನರು ಮೊನ್ನೆ MG ರಸ್ತೆಯಲ್ಲಿ ಪ್ರತಿಭಟನೆ ಸಮಯದಲ್ಲಿ ಗಾಂಧೀ ಪ್ರತಿಮೆ ಎದುರೇ ಸಿಗರೇಟು ಸೇದಿದರಂತೆ. ಇದಕ್ಕೆ ಏನಂತೀರಿ?

ಜ್ಞಾನಪೀಠ ಪ್ರತಿನಿಧಿಗಳಾದ ನೀವು ಸಂಪಾದಿಸಿರುವ ಗೌರವವನ್ನು ಹೀಗೆಲ್ಲಾ ಕಳೆದುಕೊಳ್ಳುವುದೇ !

~.~
  • anupkumart ರವರ ಬ್ಲಾಗ್
  • Login or register to post comments
  • 213 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
September 9, 2008 - 1:54pm — harsha.st

ಉ: ಜ್ಞಾನಪೀಠ ಪ್ರತಿನಿಧಿಗಳೇ ಹೀಗೆ ಮಾಡಬಹುದೇ !

harsha.st's picture

ಹೌದು ಅನುಪ್ ರವರೆ, ಜ್ಞಾನಪೀಠ ಪ್ರಶಸ್ತಿಯ ಮಹತ್ವ ಬಹುಶ: ಪ್ರಶಸ್ತಿ ಪುರಸ್ಕ್ರುತರಿಗೆ ಅರ್ಥ ಆಗಿಲ್ಲ.. ಜನ ಅವರಿಂದ ಎನು ನೀರೀಕ್ಷಿಸುತ್ತಾರೆ ಅಂತ ಅವರಿಗೆ ಗೊತ್ತಿಲ್ಲ ಅನ್ಸುತ್ತೆ.. ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರುತರ ಮಾತಿಗೆ ಸಮಾಜದಲ್ಲಿ ಒಳ್ಳೆ ಗೌರವ ಇದೆ.. ಆವರು ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಕ್ಕೊ, ಹೊಗೇನಿಕಲ್ ನದಿ ವಿವಾದಕ್ಕೊ, ರೈತರ ಸಮಸ್ಯೆಗೊ ಅಥವಾ ಇನ್ಯಾವುದೊ ಸಮಸ್ಯೆಗೋಸ್ಕರ ಬೀದಿಗಿಳಿದಿದ್ರೆ ಅವರ ಗೌರವ ಹೆಚಾಗ್ತ ಇತ್ತು... ವಿಪರ್ಯಾಸ ಅಂದ್ರೆ ಅವರು ಬೀದಿಗಿಳಿದು ಹೋರಾಟ ಮಾಡಿದ್ದು ಪಬ್, ಕ್ಲಬ್ಬುಗಳಲ್ಲಿ ಅಬ್ಬರದ ಸಂಗೀತ ನೀಷೆದಿಸಿರುವುದನ್ನು ವಿರೋದಿಸುವ ಸಲುವಾಗಿ.. ಇಷ್ಟು ದಿನ ನಾವು ನೋಡಿದ್ದ ಕಾರ್ನಡ್ ರು ಇವರೆನಾ ?

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡ ರಸಪ್ರಶ್ನೆ:೩
  • ಹುಬ್ಬಳ್ಳಿಯ ಜಯನಗರದ ರಸ್ತೆಯ ಮೇಲೆ ಸರ್ವಶಕ್ತನಾದ ದೇವರನ್ನು ಫುಟ್ ಪಾತ್ ಕ್ಕಿಳಿಸಿರುವ ಭಕ್ತಾದಿಗಳು! ಚಿತ್ರ: ಶ್ರೀಧರ್ ಕೋಟಾರಗಸ್ತಿ.
  • ೩ನೆಯ ಸಂಚಿಕೆ: ಜ್ಞಾನಪೀಠ ಪುರಸ್ಕೃತ ಸಾಹಿತಿ, ಯು ಆರ್ ಅನಂತಮೂರ್ತಿಯವರೊಂದಿಗೆ...
  • ಪ್ರೇಯಸಿ-ಸಿಗರೇಟು
  • ಮುಂಬೈ - ಚರ್ಚ್ ಗೇಟ್ ಸುತ್ತಮುತ್ತ ಒಂದು ದಿನ
Syndicate content

ಲೇಖಕರು

anupkumart's picture

ಪೂರ್ಣ ಹೆಸರು
ಆನುಪ್ ಮಲೆನಾಡು

ಪರಿಚಯ

"ಸಿಸ್ಕೋ ಸಿಸ್ಟಮ್ಸ್" ಸಂಸ್ಥೆಯಲ್ಲಿ ಸಾಫ್ಟವೇರ್ ಕೆಲಸ. ಬೆಂಗಳೂರಿನ ಜೆ.ಪಿ. ನಗರ ಬಡಾವಣೆಯಲ್ಲಿ ನಿವಾಸ. ಕನ್ನಡ ಸಂಸ್ಕೃತಿ ಬಗ್ಗೆ ಗೌರವ ಮತ್ತು ಕಾಳಜಿ. ಕುವೆಂಪು, ಕಾರಾಂತರ ಕೃತಿಗಳಲ್ಲಿ ಹೆಚ್ಚಿನ ಆಸಕ್ತಿ. ಮಲೆನಾಡಿನಲ್ಲಿ ಒಲವು. ಪ್ರಕೃತಿ ಆರಾಧನೆಯಲ್ಲಿ ನಂಬಿಕೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು -137 ನಾವೇಕೆ ಸಂತೋಷವಾಗಿರೋದಿಲ್ಲ?
  • ಹಸಿರೇ ಉಸಿರು
  • ಪೇಪರ್ ಬೇಕೋ ? ಪ್ಲಾಸ್ಟಿಕ್ ಬೇಕೋ?
  • ಕೊಳಲ ನಾದದ ಗುಂಗು..
  • ಪೂರ್ಣಚಂದಿರ
  • ವಿಶ್ವದ ಅತಿದೊಡ್ಡ ಈಜುಕೊಳ
  • ಭಾಗೀರಥಿ ಮತ್ತು ಬಿಸ್ಲೇರಿ
  • ಇನ್ನೂ ಹೊಗೆಯಾಡುತ್ತಲೇ ಇದೆ!!
  • ಕವನಗಳು ಕುವೆಂಪು ಮತ್ತು ದ.ರಾ. ಬೇಂದ್ರೆ
  • ಅಪರೂಪದ ಸಿದ್ದಗಿರಿ ತೋರ್ದಾಣ (MUSEUM)
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • manjunath s reddy
    ಉ: ಹೀಗೊಂದು ಘಟನೆ
    January 10, 2009 - 8:32am
  • manjunath s reddy
    ಉ: ನಾವು ಅದೆಷ್ಟು ಬಡವರು!
    January 10, 2009 - 8:25am
  • manjunath s reddy
    ಉ: ಯಾವುದು ಬೇಕು?
    January 10, 2009 - 8:20am
  • mahesha
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 8:11am
  • mahesha
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 8:07am
  • JAYADEV
    ಉ: ಯಾವುದು ಬೇಕು?
    January 10, 2009 - 8:05am
  • JAYADEV
    ಉ: ಮನೆಗೆ ಬಂದದ್ದು: ಕಾಫ್ಕಾ ಕಥೆ
    January 10, 2009 - 8:03am
  • anivaasi
    ಉ: ನಾವು ಅದೆಷ್ಟು ಬಡವರು!
    January 10, 2009 - 8:01am
  • mahesha
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 7:54am
  • venkatesh
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 7:48am
ಇನ್ನಷ್ಟು
ಈಗಿನಂತೆ 10 ಸದಸ್ಯರು ಮತ್ತು 206 ಅತಿಥಿಗಳು ಆನ್ಲೈನ್ ಇರುವರು.


ಗುಣಕ್ಕೆ ಮಚ್ಚರಮುಂಟೇ?

— ರನ್ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator