ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › anupkumart ರವರ ಬ್ಲಾಗ್

ಮೊಗ್ಗಿನ ಮನಸು.. ಉತ್ತಮವಾದ ಸಂದೇಶ

July 25, 2008 - 11:21am — anupkumart

ಕನ್ನಡದಲ್ಲಿ ’ಸಮಾಜಕ್ಕೆ ಸಂದೇಶವನ್ನು ರವಾನಿಸುವ’ ಸಿನಿಮಾ ಅತೀ ವಿರಳ ಎಂದರೆ ತಪ್ಪಾಗಲಾರದು. ಮಚ್ಚು, ಲಾಂಗು, ದುರ್ಭಾಷೆ, ಅರೆನಗ್ನ ಸಂಸ್ಕೃತಿಯನ್ನು ನಿರ್ಭಯವಾಗಿ  ಸಾರುತ್ತಿರುವ ಸಿನಿಮಾಲೋಕದಲ್ಲಿ ಈಗೀಗ ಒಂದು ಮೊಗ್ಗು ಅರಳಿದ.

ಕ್ಷಮಿಸಿ, ಸಿನಿಮಾ ವೃಂದದ ಎಲ್ಲಾ ಹೆಸರುಗಳು ನನಗೆ ನೆನಪಿಲ್ಲ. ಪ್ರಮುಖ ಪಾತ್ರದಲ್ಲಿ ನಟಿ ಚಂಚಲಳ ಅಭಿನಯ ಮೆಚ್ಚುವಂತದ್ದು. ಹದಿಹರೆಯದ ಹುಡುಗಿಯರ ಉತ್ಸುಕತೆ, ಚಂಚಲತೆಯನ್ನೂ ಹಾಗು ಭಯ, ಮಾನಸಿಕ ದುರ್ಬಲತೆಯನ್ನೂ ಪರದೆಯ ಮೇಲೆ ತಂದಿರುವ ರೀತಿ ಮೆಚ್ಚುವಂತದ್ದು. ಹದಿಹರೆಯದ ಪಾತ್ರಗಳಾದ್ದರಿಂದ ಮೊದಲ ೨೦ ನಿಮಿಷ ಭಾರೀ ಗಜಿಬಿಜಿಯಿದೆ.

ಇದು ಹುಡುಗಿಯರ ಸಿನಿಮಾ ಎಂದು ನಾನು ಹೇಳಲಾರೆ. "ಹದಿಹರೆಯದ ಹುಡುಗಿಯರು ಹೀಗ್ಯಾಕೆ?" ಎಂಬ ಹುಡುಗರ, ತಂದೆ ತಾಯಂದಿರ ಪ್ರಶ್ನೆಗೆ ಈ ಸಿನಿಮಾದಲ್ಲಿ ಉತ್ತರೆವಿದೆ. ಹಾಗಾಗಿ ಇದು ಹುಡುಗರ, ತಂದೆ ತಾಯಂದಿರ ಸಿನಿಮಾ. ಚಿಕ್ಕ ಮಕ್ಕಳಿಗೆ ಎಷ್ಟು ಸೂಕ್ತವೆಂಬುದು ನನಗೂ ತಿಳಿಯದಂತಾಗಿದೆ.

ಜಯಂತ ಕಾಯ್ಕಿಣಿ ಮತ್ತು ಮನೋಮೂರ್ತಿ, ಇಬ್ಬರೂ ಸೇರಿ ಕವನ-ಸಂಗೀತಗಳ ಲಹರಿಯಲ್ಲಿ ಕೇಳುಗರನ್ನು ತೇಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿನಿಮಾಟೋಗ್ರೆಫಿಯಲ್ಲಿ ಅದ್ಬುತ ದೃಶ್ಯಗಳನ್ನು ಸೆರೆಹಿಡಿದು ಪರೆದೆಯ ಮೇಲೆ ತರಲಾಗಿದೆ.

ಮತ್ತೊಮ್ಮೆ ಸದಭಿರುಚಿಯ ಸಿನಿಮಾಗಳನ್ನು ಮಾತ್ರ ತೆಗೆಯುವ ಮೂಲಕ ನಿರ್ಮಾಪಕರಾದ ಕೃಷ್ಣಪ್ಪನವರು ಜನಮನವನ್ನು ಗೆದ್ದಿದ್ದಾರೆ. ಹದಿಹರೆಯದ ಹುಡುಗ ಹುಡುಗಿಯರಿಗೆ, ಅವರ ತಂದೆ ತಾಯಂದಿರಿಗೆ  ಸಂದೇಶವನ್ನು ನೀಡುವ ಮೂಲಕ ಕಲ್ಯಾಣಕರವಾದ ನಿಟ್ಟಿನಲ್ಲಿ ತಮ್ಮ ಕರ್ತವ್ಯವನ್ನು ನಿಭಾಯಿಸಿದ್ದಾರೆ. ಅವರಿಗೆ ನಮ್ಮ ಅನಂತ ವಂದನೆಗಳನ್ನು ಸಲ್ಲಿಸಬೇಕು.

ನನ್ನ ದೃಷ್ಟಿಯಲ್ಲಿ... ಒಳ್ಳೆಯ ಕನ್ನಡ ಸಿನಿಮಾ.

~.~
  • anupkumart ರವರ ಬ್ಲಾಗ್
  • Login or register to post comments
  • 217 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹುಡುಗಿಯರ ಹಾಡುಗಳ ಪಾಡು
  • ನಾಪತ್ತೆಯಾದವರ ಪತ್ತೆಗೆ ಅಪ್ಪಿಕೋ ಚಳವಳಿ !
  • ಯಾವ ಕನ್ನಡ ಸಿನಿಮಾ ನೋಡಲಿ?
  • ಇವರ ಮೌನ ಕನ್ನಡಕ್ಕೆ ಒಳಿತು ...
  • ಕನ್ನಡ ಸಿನಿಮಾ ನೋಡಬೇಕೆ?
Syndicate content

ಲೇಖಕರು

anupkumart's picture

ಪೂರ್ಣ ಹೆಸರು
ಆನುಪ್ ಮಲೆನಾಡು

ಪರಿಚಯ

"ಸಿಸ್ಕೋ ಸಿಸ್ಟಮ್ಸ್" ಸಂಸ್ಥೆಯಲ್ಲಿ ಸಾಫ್ಟವೇರ್ ಕೆಲಸ. ಬೆಂಗಳೂರಿನ ಜೆ.ಪಿ. ನಗರ ಬಡಾವಣೆಯಲ್ಲಿ ನಿವಾಸ. ಕನ್ನಡ ಸಂಸ್ಕೃತಿ ಬಗ್ಗೆ ಗೌರವ ಮತ್ತು ಕಾಳಜಿ. ಕುವೆಂಪು, ಕಾರಾಂತರ ಕೃತಿಗಳಲ್ಲಿ ಹೆಚ್ಚಿನ ಆಸಕ್ತಿ. ಮಲೆನಾಡಿನಲ್ಲಿ ಒಲವು. ಪ್ರಕೃತಿ ಆರಾಧನೆಯಲ್ಲಿ ನಂಬಿಕೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಸ್ವಲ್ಪ ನಗಿ
  • ಗೋಕಾಕ ಮಾದರಿಯ ಚಳುವಳಿ ಎಂದರೇನು?
  • ಡೈರಿಯ ಕೆಲವು ಹಾಳೆಗಳು - ಭಾಗ ೭
  • ಡೈರಿಯ ಕೆಲವು ಹಾಳೆಗಳು - ಭಾಗ ೬
  • ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
  • ಓದಿದ್ದು ಕೇಳಿದ್ದು ನೋಡಿದ್ದು 41 ವಾರೆಕೋರೆ: ಕನ್ನಡಿಗರನ್ನು ನಗಿಸಲೊಂದು ಹೊಸ ಪತ್ರಿಕೆ
  • ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಅಷ್ಟಮಿ
  • ಕಳೆದ ನೆನೆಪುಗಳು
  • ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:23pm
  • ASHMYA
    ಉ: ಸ್ವಲ್ಪ ನಗಿ
    October 7, 2008 - 6:22pm
  • thoughtsarenotenough
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 6:17pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:15pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:10pm
  • gurubaliga
    ಉ: ಬಾಂಬು ದಾಳಿಗಳಿಂದ ಯಾರೂ ಸಾಯುವುದಿಲ್ಲ !
    October 7, 2008 - 5:52pm
  • gurubaliga
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 5:29pm
  • srinivasps
    ಉ: ಗುಬ್ಬಿಗಳ ಸಂರಕ್ಷಣೆ ಹೇಗೆ?
    October 7, 2008 - 5:24pm
  • girish.rajanal
    ಉ: ನಮ್ಮ ಫೀಲ್ಡ್...ನಮ್ಮ ಕೆಲಸ..ನಮ್ಮ ದೇಶ ಭಾರತ
    October 7, 2008 - 5:13pm
  • mahesha
    ಉ: ಗೋಕಾಕ ಮಾದರಿಯ ಚಳುವಳಿ ಎಂದರೇನು?
    October 7, 2008 - 5:02pm
ಇನ್ನಷ್ಟು
ಈಗಿನಂತೆ 11 ಸದಸ್ಯರು ಮತ್ತು 462 ಅತಿಥಿಗಳು ಆನ್ಲೈನ್ ಇರುವರು.


ಮೇಘವೃಷ್ಟಿಯಂತೆ (ಮಳೆಯಂತೆ) ಉಪದೇಶ ಕೊಡು. ಗುರು ಯಾರನ್ನೂ ಶಿಷ್ಯನನ್ನಾಗಿ ಮಾಡಿಕೊಳ್ಳುವುದು ಬೇಡ. ಶಿಷ್ಯನಾದರೆ ಅವನ ಕರ್ಮದ ಅರ್ಧಾಂಶವನ್ನು ಗುರು ಅನುಭವಿಸಬೇಕು.

— ತುಕಾರಾಮ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator