Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಓದುಗರ ಗಮನಕ್ಕೆ: ವ್ಯತ್ಯಯವಾದಲ್ಲಿ ತಿಳಿಸಿ.

ಸಂಪದ › Sampada Blogs › arunasirigere ರವರ ಬ್ಲಾಗ್

ನನ್ನ ಕವನಗಳು

ನನ್ನ ಕವನಗಳು, ಬರೀ ನನ್ನ ಕನಸುಗಳಲ್ಲ, ಅವು ಬರೀ ಜೀವನ ಪಾಠಗಳು ಅಥವಾ ಅನುಭವಗಳೂ ಅಲ್ಲ, ಅವು ಕೇವಲ ನನ್ನ ಕಣ್ಣ ಬಿಂಬಗಳಲ್ಲ.
ಇವುಗಳಾಚೆಗೆ ನನ್ನ ಕವನಗಳು, ನನಗೆ ಬೇರೆಯ ಅನುಭವವನ್ನೇ ನೀಡುತ್ತವೆ, ಹಾಗೆಂದು ನನ್ನ ಕವನಗಳು ನನಗೆ ತುಂಬಾ ಖುಷಿ ನೀಡಿವೆ ಎಂದಲ್ಲ.. ಕೆಲವೊಮ್ಮೆ, ನನ್ನ ಕೆಲವು ಕವನಗಳೊಂದಿಗೆ ನಾನು ಅಸಂತುಷ್ಟನೆ..... ನಾ ಬರೆದ ಆ ಕವನ ಹೇಳುವುದರಾಚೆಗೂ ಇನ್ನೂ ಉಳಿದಿದೆ ಎಂದೆನಿಸಿ ನನ್ನ ಕವನ ನನಗೆಯೇ ಅಪೂರ್ಣ ಎಂದೆನಿಸಿ ಬಿಡುತ್ತದೆ.

ಆ ಅಪೂರ್ಣತೆ ಏನೆಂಬುದನ್ನ ತೋರಿಸುವ ಹೊಣೆ ನಿಮ್ಮದಾಗಿದೆ...
ನನ್ನ ಕವನಗಳನ್ನ ಓದಿ, ನಿಮ್ಮ ಸಲಹೆ ಅಥವಾ ವಿಮರ್ಷೆಗಳನ್ನ ನೀಡಿ......

ಗುಂಗು

April 11, 2008 - 10:34am — arunasirigere

ಗುಂಗು

ನಾ ನಿನ್ನನ್ನೇ
ಓಲೈಸುತ್ತೇನೆ ಸಖಿ
ನಿನ್ನೊಲವಿನ ಹಂಗಿನಿಂದಲ್ಲ
ನನ್ನಲ್ಲಿ ನೀ ಮೂಡಿಸಿದ
ಭಾವಗಳ ಗುಂಗಿನಿಂದ

  • ಒಲವು
  • ಕವನ
  • ಗುಂಗು
Ornamental seperator
  • arunasirigere ರವರ ಬ್ಲಾಗ್
  • Login or register to post comments
  • 204 hits
  • Email this blog
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ದಲಿತ ಸೂರ್ಯ ಅಂಬೇಡ್ಕರ್ ------------ಪ್ರೀತಿಯಿಂದ ಪ್ರೀತಿಗಾಗಿ ಜಿ ವಿಜಯ್ ಹೆಮ್ಮರಗಾಲ
  • ಭಾವಾಭಿಷೇಕ
  • ನೆನಪು
  • ಕತ್ತಲೆಯೆಡೆಗೆ
  • ಕಾಗುಣಿತ
Syndicate content

ಲೇಖಕರು

arunasirigere's picture

ಪೂರ್ಣ ಹೆಸರು
ಅರುಣ ಸಿರಿಗೆರೆ

ಪರಿಚಯ

ನನ್ನ ಹೆಸರು ಅರುಣ ಸಿರಿಗೆರೆ, ಮೂಲತಃ ಚಿತ್ರದುರ್ಗ ಜಿಲ್ಲೆ ಸಿರಿಗೆರೆ ಹಳ್ಳಿಯವನು....
ಸಿರಿಗೆರೆ, ಶಿವಮೊಗ್ಗ, ರಾಣೆಬೆನ್ನೂರು, ಬೆಂಗಳೂರು, ಈ ಎಲ್ಲಾ ಕಡೆ ನನ್ನ ವಿದ್ಯಾಭ್ಯಾಸದ ವಿವಿಧ ಮಜಲುಗಳನ್ನ ಮುಗಿಸಿ ಈ ಬೆಂಗಳೂರಿನಲ್ಲಿಯೆ ನೆಲೆಸಿದ್ದೇನೆ.

ನಾನು ತಂತ್ರಾಂಶ ಅಭಿಯಂತರನಾಗಿ ಕೆಲಸ ನಿರ್ವಹಿಸಿತ್ತಿದ್ದೇನೆ.

ಒಮ್ಮೆ ನಾನು 8ನೇ ತರಗತಿಯಲ್ಲಿದ್ದಾಗ, ಒಮ್ಮೆ ಹೀಗೆ ಪದಗಳ ಜೋಡಣೆ ಮಾಡಿ, ಆದು ನನ್ನ ಕವನ ಎಂದು ನನ್ನ ಗೆಳೆಯರಿಗೆಲ್ಲಾ ತೋರಿಸಿದೆ, ಅವರೆಲ್ಲಾ ಚೆನ್ನಾಗಿದೆ ಅಂತ ಹೇಳಿದ್ರು... ಅಷ್ಟೆ, ಮತ್ತೆ ಕವನಗಳ ಬಗ್ಗೆ ಯಾವತ್ತು ಯೋಚಿಸಿರಲಿಲ್ಲ, ಆದರೂ ಆಗೊಮ್ಮೆ ಹೀಗೊಮ್ಮೆ ಏನಾದರೂ ಗೀಚುತ್ತಲೇ ಇರುತ್ತಿದ್ದೆ, ಅವುಗಳನ್ನ ಎಂದಿಗೂ ಗಂಭೀರವಾಗಿ ಪರಿಗಣಿಸರಲಿಲ್ಲ.... ಆದರೆ ನಾನು ನನ್ನ ಪದವಿ ತರಗತಿಗೆ ಬಂದ ಮೇಲೆ ಅವುಗಳ ಬಗ್ಗೆ ಯೋಚಿಸ್ತಾ ಇದ್ದ್ದೆ.. ಆದ್ರೂ ಅಷ್ಟೇನು ಗಂಭೀರವಾಗಿ ಅಲ್ಲ... ನನ್ನ ವಿದ್ಯಾಭ್ಯಾಸ ಮುಗಿದ ಮೇಲೆ ಈ ಕವನದ ಗೀಳು ತುಂಬಾ ಬಂದಿದೆ... ಮೊದಲಿನಿಂದ ಇಲ್ಲಿಯವರೆಗೆ ನಾನು ಗೀಚಿದ ಕೆಲವು ಕವನಗಳು ಇಲ್ಲಿವೆ, ಓದಿ ನಿಮ್ಮ ಸಲಹೆಗಳನ್ನ ನೀಡಿ, ನನ್ನನ್ನ ತಿದ್ದಿಕೊಳ್ಳಲು, ಉತ್ತಮಪಡಿಸಿಕೊಳ್ಳಲು ಅವು ದಾರಿಯಾಗಲಿ .

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಲೇಖನಗಳ ಆಹ್ವಾನ

ಅರ್ಘ್ಯಂ ಸಂಸ್ಥೆಯವರು ನೀರಿನ ಬಳಕೆ, ಉಪಯೋಗ, ನೈರ್ಮಲ್ಯ ಹಾಗೂ ಸಂಬಂಧಪಟ್ಟ ವಿಷಯಗಳ ಕುರಿತು ಅರಿವು ಮೂಡಿಸಲು ಪ್ರಾರಂಭಿಸಿರುವ ಇಂಡಿಯ ವಾಟರ್ ಪೋರ್ಟಲ್ ಕನ್ನಡದ ಪ್ರಾಯೋಗಿಕ ಆವೃತ್ತಿ ಆಗಲೇ ಕನ್ನಡ ಓದುಗರ ಮುಂದಿದೆ.

ಈ ಹೊಸ ಕನ್ನಡ ಪೋರ್ಟಲ್ ಗೆ ಕನ್ನಡ ಲೇಖನಗಳನ್ನು ಸಂಪದ ಸಮುದಾಯದ ಸದಸ್ಯರಿಂದ ಈ ಮೂಲಕ ಆಹ್ವಾನಿಸುತ್ತಿದ್ದೇವೆ.

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಯೂಹೂ ಮ್ಯಾಪ್ ಕನ್ನಡದಲ್ಲಿ
  • ’ರಾತ್ರಿಯ ಕನಸಿನಲಿ, ಸುರಿಯುವ ಸೋನೆಯಲಿ ಬರೀ ನಿನದೇ ನೆನಪು’
  • ವಿಮರ್ಶೆ
  • ಯು ಮಿ ಔರ್ ಹಮ್
  • ಸೃಷ್ಟಿ(ನಾಲ್ಕು)-ಮುಂಗಾರು ಮಳೆಗೆ ಮೈಯೊಡ್ಡಿದಾಗ..
  • ಹೆಲ್ಮೆಟ್ ಇದ್ರೆ ಸಾಕಾ.. ???
  • ತಿರುಪತಿ ತಿಮ್ಮನೂ, ಉಡುಪಿಯ ಹೋಟೆಲೂ...
  • ಮನಸಲ್ಲಿ ಬರುತ್ತೆ ಯೋಚನೆ
  • ಸುಮ್ನೆ ಗೀಚಿದ್ದು ...
  • ಹೂವಿನ ಹುಡುಗಿ....
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Prabhu Murthy
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 23, 2008 - 12:54am
  • ಮನಹ್ಪಠಲ
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 11:40pm
  • Sunil Jayaprakash
    ಉ: ಯೂಹೂ ಮ್ಯಾಪ್ ಕನ್ನಡದಲ್ಲಿ
    May 22, 2008 - 11:10pm
  • prasannasp
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 9:32pm
  • venkatesh
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 9:18pm
  • harshab
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 7:23pm
  • Sunil Jayaprakash
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 7:03pm
  • shylaswamy
    ಉ: ಅದೃಷ್ಟ
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:34pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 5 ಅತಿಥಿಗಳು ಆನ್ಲೈನ್ ಇರುವರು.

ಪ್ರತಿಯೊಬ್ಬರೂ ಮದುವೆಯಾಗಬೇಕು. ಹೆಂಡತಿ ಒಳ್ಳೆಯವಳಾದರೆ ಸುಖವಾಗಿರುವಿ. ಹೆಂಡತಿ ಕೆಟ್ಟವಳಾದರೆ ತತ್ವಜ್ನಾನಿಯಾಗುವಿ.

— ಅರಿಸ್ಟಾಟಲ್

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator