Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › arunasirigere ರವರ ಬ್ಲಾಗ್

ನನ್ನ ಕವನಗಳು

ನನ್ನ ಕವನಗಳು, ಬರೀ ನನ್ನ ಕನಸುಗಳಲ್ಲ, ಅವು ಬರೀ ಜೀವನ ಪಾಠಗಳು ಅಥವಾ ಅನುಭವಗಳೂ ಅಲ್ಲ, ಅವು ಕೇವಲ ನನ್ನ ಕಣ್ಣ ಬಿಂಬಗಳಲ್ಲ.
ಇವುಗಳಾಚೆಗೆ ನನ್ನ ಕವನಗಳು, ನನಗೆ ಬೇರೆಯ ಅನುಭವವನ್ನೇ ನೀಡುತ್ತವೆ, ಹಾಗೆಂದು ನನ್ನ ಕವನಗಳು ನನಗೆ ತುಂಬಾ ಖುಷಿ ನೀಡಿವೆ ಎಂದಲ್ಲ.. ಕೆಲವೊಮ್ಮೆ, ನನ್ನ ಕೆಲವು ಕವನಗಳೊಂದಿಗೆ ನಾನು ಅಸಂತುಷ್ಟನೆ..... ನಾ ಬರೆದ ಆ ಕವನ ಹೇಳುವುದರಾಚೆಗೂ ಇನ್ನೂ ಉಳಿದಿದೆ ಎಂದೆನಿಸಿ ನನ್ನ ಕವನ ನನಗೆಯೇ ಅಪೂರ್ಣ ಎಂದೆನಿಸಿ ಬಿಡುತ್ತದೆ.

ಆ ಅಪೂರ್ಣತೆ ಏನೆಂಬುದನ್ನ ತೋರಿಸುವ ಹೊಣೆ ನಿಮ್ಮದಾಗಿದೆ...
ನನ್ನ ಕವನಗಳನ್ನ ಓದಿ, ನಿಮ್ಮ ಸಲಹೆ ಅಥವಾ ವಿಮರ್ಷೆಗಳನ್ನ ನೀಡಿ......

ಭಾವಾಭಿಷೇಕ

May 12, 2008 - 10:08am — arunasirigere

ಭಾವಾಭಿಷೇಕ

ಬಂದುಬಿಡು ನಲ್ಲೆ
ನೀನೊಮ್ಮೆ ಕನಸಿನಲಿ ನನ್ನ
ಆ ಸೂರ್ಯರಶ್ಮಿಗಳು ಸೋಕಿ
ನಾ ಎಚ್ಚರಾಗುವ ಮುನ್ನ
ಹೇಗೆ ನಾ ಅರಿಯಲಿ
ನೀ ಅಡಗಿರುವ ಮೂಲೆ
ಹೀಗೆ ನೀ ಕಾಡದಿರು
ಆಡುತ ಕಣ್ಣಾಮುಚ್ಚಾಲೆ

ಬರುವೆಯೊ, ಬಾರೆಯೊ
ನೀ ನನ್ನ ಕನಸಿನಲಿ
ನನ್ನ ಏಕಾಂತದೊಡತಿಯ
ನೆನಪುಗಳ ನಾ ಹೇಗೆ ಮರೆಯಲಿ?
ಬಂದುಬಿಡು ಓ ನಲ್ಲೆ
ನೀನೊಮ್ಮೆ ನನ್ನೆದೆಗೆ
ನಿನಗಾಗಿ ನಡೆದಿಹ
ಈ ಭಾವಗಳ ಜಾತ್ರೆಗೆ.

ವಿಧವಿಧದ ಭಾವಗಳು
ಕಾದಿಹವು ನಿನಗಾಗಿ
ನನ್ನೊಲವ ದೇವತೆಯ
ಪೂಜಾರತಿಗಾಗಿ
ಹೃದಯ ದೇವತೆಗೆ
ಭಾವಗಳ ಅಭಿಷೇಕವಿಂದು
ಎಂದರಸಿ ಕಾಯುತಿರುವೆ ದಿನವೂ
ನಲ್ಲೆ, ನೀ ಬರುವೆಯಾದರೂ ಎಂದು?

-- ಅರುಣ ಸಿರಿಗೆರೆ

  • ಕನಸು
  • ಕವನ
  • ನಲ್ಲೆ
  • ಭಾವ
  • ಭಾವಾಭಿಷೇಕ
Ornamental seperator
  • arunasirigere ರವರ ಬ್ಲಾಗ್
  • Login or register to post comments
  • 581 hits
  • Email this blog
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 12, 2008 - 10:36am — harshab

ಉ: ಭಾವಾಭಿಷೇಕ

harshab's picture

"ಏಕಾಂತದೊಡತಿಯ ನೆನಪುಗಳು..... " ಈ ಸಾಲು simply awesome...

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬಾ ನಲ್ಲೆ....!!
  • ಪ್ರೇಮ ಭಾವ
  • " ಬದುಕು "
  • ಕವನಗಳು
  • ಕ೦ಡೆನಾ ಶಿವನ ಸೌ೦ದರ್ಯವ
Syndicate content

ಲೇಖಕರು

arunasirigere's picture

ಪೂರ್ಣ ಹೆಸರು
ಅರುಣ ಸಿರಿಗೆರೆ

ಪರಿಚಯ

ನನ್ನ ಹೆಸರು ಅರುಣ ಸಿರಿಗೆರೆ, ಮೂಲತಃ ಚಿತ್ರದುರ್ಗ ಜಿಲ್ಲೆ ಸಿರಿಗೆರೆ ಹಳ್ಳಿಯವನು....
ಸಿರಿಗೆರೆ, ಶಿವಮೊಗ್ಗ, ರಾಣೆಬೆನ್ನೂರು, ಬೆಂಗಳೂರು, ಈ ಎಲ್ಲಾ ಕಡೆ ನನ್ನ ವಿದ್ಯಾಭ್ಯಾಸದ ವಿವಿಧ ಮಜಲುಗಳನ್ನ ಮುಗಿಸಿ ಈ ಬೆಂಗಳೂರಿನಲ್ಲಿಯೆ ನೆಲೆಸಿದ್ದೇನೆ.

ನಾನು ತಂತ್ರಾಂಶ ಅಭಿಯಂತರನಾಗಿ ಕೆಲಸ ನಿರ್ವಹಿಸಿತ್ತಿದ್ದೇನೆ.

ಒಮ್ಮೆ ನಾನು 8ನೇ ತರಗತಿಯಲ್ಲಿದ್ದಾಗ, ಒಮ್ಮೆ ಹೀಗೆ ಪದಗಳ ಜೋಡಣೆ ಮಾಡಿ, ಆದು ನನ್ನ ಕವನ ಎಂದು ನನ್ನ ಗೆಳೆಯರಿಗೆಲ್ಲಾ ತೋರಿಸಿದೆ, ಅವರೆಲ್ಲಾ ಚೆನ್ನಾಗಿದೆ ಅಂತ ಹೇಳಿದ್ರು... ಅಷ್ಟೆ, ಮತ್ತೆ ಕವನಗಳ ಬಗ್ಗೆ ಯಾವತ್ತು ಯೋಚಿಸಿರಲಿಲ್ಲ, ಆದರೂ ಆಗೊಮ್ಮೆ ಹೀಗೊಮ್ಮೆ ಏನಾದರೂ ಗೀಚುತ್ತಲೇ ಇರುತ್ತಿದ್ದೆ, ಅವುಗಳನ್ನ ಎಂದಿಗೂ ಗಂಭೀರವಾಗಿ ಪರಿಗಣಿಸರಲಿಲ್ಲ.... ಆದರೆ ನಾನು ನನ್ನ ಪದವಿ ತರಗತಿಗೆ ಬಂದ ಮೇಲೆ ಅವುಗಳ ಬಗ್ಗೆ ಯೋಚಿಸ್ತಾ ಇದ್ದ್ದೆ.. ಆದ್ರೂ ಅಷ್ಟೇನು ಗಂಭೀರವಾಗಿ ಅಲ್ಲ... ನನ್ನ ವಿದ್ಯಾಭ್ಯಾಸ ಮುಗಿದ ಮೇಲೆ ಈ ಕವನದ ಗೀಳು ತುಂಬಾ ಬಂದಿದೆ... ಮೊದಲಿನಿಂದ ಇಲ್ಲಿಯವರೆಗೆ ನಾನು ಗೀಚಿದ ಕೆಲವು ಕವನಗಳು ಇಲ್ಲಿವೆ, ಓದಿ ನಿಮ್ಮ ಸಲಹೆಗಳನ್ನ ನೀಡಿ, ನನ್ನನ್ನ ತಿದ್ದಿಕೊಳ್ಳಲು, ಉತ್ತಮಪಡಿಸಿಕೊಳ್ಳಲು ಅವು ದಾರಿಯಾಗಲಿ .

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು
  • ಘೃತಮುಮಂ ತೈಲಮುಮಂ
  • ಒಂದು affair
  • ಅಕ್ಷರೋದಿ ಸೂತ್ರ
  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಬಂದಿದೆ ಚುನಾವಣೆ
  • ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • sushil
    ಉ: ಶ್ರೀಬಸವೇಶ್ವರರ ವಚನಗಳು
    May 18, 2008 - 1:15am
  • omshivaprakash
    ಉ: ಲಿನಕ್ಸನಲ್ಲಿ ಕನ್ನಡ
    May 18, 2008 - 12:54am
  • ವೈಭವ
    ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು
    May 18, 2008 - 12:05am
  • rameshbalaganchi
    ಉ: ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
    May 17, 2008 - 9:40pm
  • ಸಂಗನಗೌಡ
    ಉ: ಅನನ್ಯ ಅಲ್ಲಮ - ೮
    May 17, 2008 - 5:25pm
  • ಸಂಗನಗೌಡ
    ಉ: ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
    May 17, 2008 - 4:53pm
  • ಸಂಗನಗೌಡ
    ಉ: ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
    May 17, 2008 - 4:38pm
  • Narayana
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 17, 2008 - 2:00pm
  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 8 ಅತಿಥಿಗಳು ಆನ್ಲೈನ್ ಇರುವರು.

ಮೂರಿಟ್ಟರಾರಕ್ಕು | ಆರು ಹನ್ನೆರಡಕ್ಕು |
ಹೇರುವ ಗೊಡ್ಡು ಹಯನಕ್ಕು ಗುರುಕರುಣ |
ತೋರುವ ದಿನಕೆ ಸರ್ವಜ್ಞ

— ಸರ್ವಜ್ಞ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator