ಉತ್ತಮ ಗುರು ತನ್ನ ಶಿಷ್ಯರಿಂದಲೇ ಕಂಡು ಹಿಡಿಯಲ್ಪಡುತ್ತಾನೆ. ಯಾವ ಶಿಷ್ಯ ಗುರುವಿಗಿಂತ ಮುಂದೆ ಹೋಗುತ್ತಾನೋ ಅವನೇ ಉತ್ತಮ ಗುರು.

— ವಿನೋಬಾ ಭಾವೆ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

arunhegde ರವರ ಬ್ಲಾಗ್

ಮುದನೀಡುವ "ಮೀರಾ ಮಾಧವ ರಾಘವ"

ಕಿರುತೆರೆಯ ಜನಪ್ರಿಯ ನಿರ್ದೇಶಕ ಟಿ.ಎನ್.ಸೀತಾರಾಂ ನಿರ್ದೇಶನದ ಹಿರಿತೆರೆಯ ಚಿತ್ರ ಮೀರಾ ಮಾಧವ ರಾಘವ ನೋಡಲು ಇಂದು ಪಿ.ವಿ.ಆರ್ ಗೆ 4.20 ರ ಆಟಕ್ಕೆ ಹೋಗಿದ್ದೆ. ಚಿತ್ರಮಂದಿರ ಭಾಗಶಃ ತುಂಬಿತ್ತು. ಕಿರುತೆರೆಯ ಕೆಲವು ಕಲಾವಿದರೂ ಸಹ ಸಿನಿಮಾ ನೋಡಲು ಬಂದಿದ್ದರು.  ಮುಂದೆ ಓದಿ »

2006-2007 ನೇ ಸಾಲಿನ ರಾಜ್ಯ ಚಲನ ಚಿತ್ರ ಪ್ರಶಸ್ತಿಗಳು ಪ್ರಕಟ!!!!

2006-2007 ಸಾಲಿನ ರಾಜ್ಯ ಚಲನ ಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ

ಮುಂಗಾರು ಮಳೆ ಮೊದಲ ಅತ್ಯುತ್ತಮ ಚಿತ್ರ
ದುನಿಯಾ ಎರಡನೇ ಅತ್ಯುತ್ತಮ ಚಿತ್ರ
ಸೈನೈಡ್ ಮೂರನೇ ಅತ್ಯುತ್ತಮ ಚಿತ್ರ.

ದುನಿಯಾ ವಿಜಯ್ ಅತ್ಯುತ್ತಮ ನಟ
ತಾರಾ (ಸೈನೈಡ್) ಅತ್ಯುತ್ತಮ ನಟಿ

ಸಿಂಗೀತಂ ಶ್ರೀನಿವಾಸ್ - ಪುಟ್ಟಣ್ಣ ಕಣಗಾಲ್ ಪ್ರಶಸ್ತಿ
ಎಂ.ಎನ್.ಲಕ್ಷ್ಮೀದೇವಿ - ಡಾ. ರಾಜ್ ಕುಮಾರ್ ಪ್ರಶಸ್ತಿ  ಮುಂದೆ ಓದಿ »

ಮೀರಾ ಮಾಧವ ರಾಘವ ಚಿತ್ರದ ಹಾಡುಗಳು

ಟಿ. ಎನ್. ಸೀತಾರಾಂ ನಿರ್ದೇಶನದ ಬಹು ನಿರೀಕ್ಷಿತ ಮೀರಾ ಮಾಧವ ರಾಘವ ಚಿತ್ರದ ಹಾಡುಗಳು ಹಂಸಲೇಖರವರ ಸಾರಥ್ಯದಲ್ಲಿ ಸೊಗಸಾಗಿ ಮೂಡಿಬಂದಿದೆ. ಈ ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು ಎಲ್ಲವನ್ನೂ ಕನ್ನಡಿಗರೇ ಹಾಡಿರುವುದು ವಿಶೇಷ.  ಮುಂದೆ ಓದಿ »

ನಗೆಗಡಲಲ್ಲಿ ತೇಲಿಸುವ "ಸತ್ಯವಾನ್ ಸಾವಿತ್ರಿ"

ರಮೇಶ್ ಅರವಿಂದ್ ನಿರ್ದೇಶನದ ಎರಡನೇ ಪ್ರಯತ್ನವಾದ "ಸತ್ಯವಾನ್ ಸಾವಿತ್ರಿ" ಹಾಸ್ಯದ ಹೊನಲನ್ನೇ ಹರಿಸುತ್ತದೆ.  ಮುಂದೆ ಓದಿ »

"ಆರ್ಕುಟ್" ಎಂಬ ಮಾಯಾ ಜಾಲ!

"ಹೇಯ್, ನಿಂಗೆ ಸ್ಕ್ರ್ಯಾಪ್ ಮಾಡ್ತೀನಿ.. ", "ನನ್ನ ಸ್ಕ್ರ್ಯಾಪ್ ಬುಕ್ ನೋಡು".. "ನಿನ್ನ ಹೊಸ ಟೆಸ್ಟಿಮೊನಿ ಸಖತ್ತಾಗಿದೆ.. ಯಾರೋ ಅವನು ಬರೆದಿದ್ದು?", "ಅಲ್ಬಮ್ ಅಪ್‍ಡೇಟ್ ಮಾಡೋ", "ನನ್ನನ್ನ ಫ್ರೆಂಡ್ ಲಿಸ್ಟ್ ಗೆ ಸೇರಿಸ್ಕೋ".. ಏನಿದು ವಿಚಿತ್ರವಾಗಿದೆ ಅಂತೀರಾ?  ಮುಂದೆ ಓದಿ »

Syndicate content