24
May
2013

What's new on Sampada?  ಉತ್ತಮ ಬರಹಗಾರರಿಗೆ ಸಂಪದ ಪ್ರಶಸ್ತಿ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

ವಿಶ್ವೇಶ್ವರ ಭಟ್ಟರ "ಕಾಡುವ ಪ್ರಶ್ನೆಗಳಿಗೆ ಉತ್ತರ ಮಾತ್ರ ಸಿಗುತ್ತಿಲ್ಲ"!!! ದಯವಿಟ್ಟು ಒಮ್ಮೆ ಓದಿ.

January 8, 2010 - 11:31am
asuhegde

ಆತ್ಮೀಯರೇ,

 

ಇಂದು ನಾನು ಓದಿದ ಲೇಖನಗಳ ಕೊಂಡಿಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.

 

ಬಹಳ ದಿನಗಳ ನಂತರ ವಿ.ಭಟ್ಟರು ತಮ್ಮ "ಸುದ್ದಿಮನೆಯ ಮಾತು"ಗಳಿಂದ ಹೊರಬಂದು ಭಿನ್ನ ವಿಷಯದ ಬಗ್ಗೆ ಬರೆದ ಲೇಖನ ಅಂತ ಅನಿಸಿತು.

ಓದಿ ಖುಷಿ ಆಯ್ತು. ಹಾಗಾಗಿ ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.

 

ನೀವೂ ಓದಿ, ಆ ವಿಷಯಗಳ ಬಗ್ಗೆ ಒಮ್ಮೆ ಯೋಚಿಸಿ ನೋಡಿ.

 

http://thatskannada.oneindia.in/column/bhat/2010/0107-only-questions-and-no-answers.html

 

http://thatskannada.oneindia.in/column/bhat/2010/0107-why-are-we-like-this.html

 

-ಆತ್ರಾಡಿ ಸುರೇಶ ಹೆಗ್ಡೆ.

ಬ್ಲಾಗ್ ವರ್ಗಗಳು: 
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (1 vote)
To prevent automated spam submissions leave this field empty.

ಪ್ರತಿಕ್ರಿಯೆಗಳು

Submitted by Chikku123 on

ಹಂಚಿ ಕೊಲ್ಲಬೇಡಿ ಹೆಗ್ಡೆಯವರೆ :)

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

Submitted by asuhegde on

:)

ಕೊಲ್ಲುವ ಮಾತು ಬಹಳ ದೊಡ್ಡದಾಯ್ತು

ಬರೆಯುವಾಗ ಒತ್ತಿದ್ದು ಕಡಿಮೆಯಾಯ್ತು

:)

ಧನ್ಯವಾದಗಳು

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.