ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › Avinash ರವರ ಬ್ಲಾಗ್

ಚೆನ್ನೈ ಮಳೆ

December 8, 2005 - 7:27pm — Avinash

ಕಳೆದ ತಿಂಗಳು ಬೆಂಗಳೂರು ಮಳೆ ಹಾಗೂ ಪ್ರವಾಹದಿಂದ ತುಂಬಾ ಸುದ್ದಿಯಲ್ಲಿತ್ತು. ಆಗ ಈ ಮೀಡಿಯಾದವರು (ದಿನಪತ್ರಿಕೆಗಳು ಮತ್ತು ಟೀವೀಯವರು) ಮತ್ತು ಐ ಟಿ ಯವರು ಬೆಂಗಳೂರಿನ infrastructureಊ ಮಣ್ಣೂ ಮಸೀ ಅಂತ ಕ್ಯಾತೆ ತೆಗೆದಿದ್ದರು. ಒಂದು ರೀತಿಯಲ್ಲಿ ಅದು ನಿಜವೇ.
ಆದರೆ ಮೊನ್ನೆ (NDTV) ನಲ್ಲಿ ಚೆನ್ನೈನಲ್ಲಾಗುತ್ತಿರುವ ಮಳೆ/ಪ್ರವಾಹದ ಬಗ್ಗೆ ತೋರಿಸುತ್ತ 'there is nothing
anybody can do' ಎಂದು ಹೇಳಿದರು.
ಅದೇಕೆ ಬೆಂಗಳೂರು (ಮತ್ತು ಕರ್ನಾಟಕ)ವೆಂದಾಕ್ಷಣ ಇವರೆಲ್ಲ ಸೇರಿ ತೆಗಳಲು ಪ್ರಾರಂಭಿಸುತ್ತರೋ.

~.~
  • Avinash ರವರ ಬ್ಲಾಗ್
  • Login or register to post comments
  • 578 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
December 8, 2005 - 8:34pm — hpn

ಚೆನ್ನೈ ಪ್ರವಾಹ vs ಬೆಂಗಳೂರು ಪ್ರವಾಹ

hpn's picture

ಅಯ್ಯೋ, ಬೆಂಗಳೂರಿನಲ್ಲಿ ಡ್ರೈನೇಜ್ ಸಿಸ್ಟಮ್ ಸರಿ ಇಲ್ಲ, ಆದ್ರಿಂದ್ಲೇ ಪಕ್ಕದಲ್ಲಿ ಯಾವ ನದಿ ಕೂಡ ಇಲ್ಲದೇ ಇದ್ರೂ ಪ್ರವಾಹದಂತಹ ಪರಿಸ್ಥಿತಿ ಎದುರಿಸಬೇಕಾಯ್ತು. ಡ್ರೈನೇಜ್ ಸಿಸ್ಟಮ್ ಸರಿಯಾಗಿದ್ರೆ ಆ ತಾಪತ್ರಯವೇ ಬರ್ತಾ ಇರ್ಲಿಲ್ಲ.

ಚೆನ್ನೈ ಅಥವಾ ಮಡ್ರಾಸಿನ ಕಥೆ ಬೇರೆ. ಅಲ್ಲಿ ಚಿಕ್ಕ ಪುಟ್ಟ ನದಿಗಳಿವೆ. ಅವು ಚೆನ್ನೈ ಮೂಲಕ ಹಾದು ಬೇ ಆಫ್ ಬೆಂಗಾಲ್ ಸೇರಿಕೊಳ್ಳುತ್ತವೆ. ಚೆನ್ನೈ ಸುತ್ತಮುತ್ತ ಸಿಕ್ಕಾಪಟ್ಟೆ ಮಳೆಯಾಗಿದ್ರಿಂದ ಈ ನದಿಗಳೆಲ್ಲ ತುಂಬಿ ಹೋದವು. ನದಿಯಲ್ಲಿ ನೀರು ಉಕ್ಕಿಬಂದರೆ ಆ ಪ್ರವಾಹವನ್ನು ಡ್ಯಾಮ್ ಗಳಿಂದ ಮಾತ್ರ ತಡೆಯಲು ಸಾಧ್ಯ. ನೀರು ಸಮುದ್ರಕ್ಕೆ ಹರಿದು ಹೋದಮೇಲೇನೆ ಪ್ರವಾಹ ಕಡಿಮೆಯಾಗೋದು. ಅದಕ್ಕೇನೆ ಅವರುಗಳು 'there is nothing anybody can do' ಅಂದದ್ದು Eye-wink
--
Check my Blog
Kannada wikipedia

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • " ಕರ್ಣಾಟಕ ಸಂಗೀತಯಾತ್ರೆ ", ಮೈಸೂರ್ ಅಸೊಸಿಯೇಷನ್, ಮಾಟುಂಗ, ಮುಂಬೈ ನಲ್ಲಿ !
  • ಬೆಂಗಳೂರಿನ ಮಾಹಿತಿತಂತ್ರಜ್ಞಾನಕ್ಕೆ ಮೀಸಲಾಗಿರುವ "ಟೆಕ್ನಾಲಜಿ ಪಾರ್ಕಿ "ನ ಒಂದು ಭವ್ಯ ನೋಟ
  • ಬೃಹತ್ ಬೆಂಗಳೂರಿನ ನಾಯಿಗಳು ಮತ್ತು ಚರಂಡಿಗಳು
  • ಬೆಂಗಳೂರಿನ, " ಜಾನಪದ ಕಲಾ ಕುಟೀರ," ಏರ್ಪಡಿಸಿರುವ ಆದಿವಾಸಿಗಳಿಂದ ನೇಯ್ದ ಉಡುಪುಗಳ ಪ್ರದರ್ಶನ !
  • ಚುಮು ಚುಮು ಚಳಿಯಲ್ಲಿ ಚಿಲ್ ಆದ ಬೆಂಗಳೂರು ಆಹಾ....
Syndicate content

ಲೇಖಕರು

Avinash's picture

ಪರಿಚಯ

I will update it soon

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಜೋಯೀಸರ ಮಗಳು
  • 1700 11th AVE NE ಅಪಾರ್ಟ್ ಮೆಂಟ್ - 6
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
  • ಓದಿದ್ದು ಕೇಳಿದ್ದು ನೋಡಿದ್ದು-11
  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
  • ಆಧುನಿಕ "ಬೇಡರ ಕಣ್ಣಪ್ಪ"..
  • ವೃತ್ತಿಜೀವನದ ಹಂತಗಳು...
  • ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 159 ಅತಿಥಿಗಳು ಆನ್ಲೈನ್ ಇರುವರು.


ದುರ್ಬಲರಿಗೆ ಕ್ಷಮಿಸುವ ಹಕ್ಕಿಲ್ಲ, ಕ್ಷಮಿಸುವ ಶಕ್ತಿ ಮತ್ತು ಹಕ್ಕಿರುವುದು ಬಲಿಷ್ಠರಿಗೆ ಮಾತ್ರ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator