ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಸುಧಾ ಮ್ಯಾಗಜೀನ್ ಓದಲು ಒಂದು ಫೈರ್ಫಾಕ್ಸ್ ಪ್ಲಗಿನ್

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › Sampada Blogs › bachi ರವರ ಬ್ಲಾಗ್

ಹಾಗೆ ಸುಮ್ಮನೆ...

ಹೇಳ್ಕೊಳಕ್ಕೊಂದೂರು, ತಲೆಮ್ಯಾಗೆ ಒಂದ್ಸೂರು, ಮಲ್ಕೊಳಕ್ ಭೂಮ್ತಾಯಿ ಮಂಚ....
ತಲೆಯಲ್ಲಿ ಒಂದ್ ಯೋಚ್ನೆ, ಪದಗಳಲ್ಲಿ ಮೂಡ್ದಾಗ, ಅಲ್ಲೊಂದು ಸುಮ್ನೆ ಪರ್ಪಂಚ...

ಹೊಗೇನಕಲ್ project ಗೆ ಹೊಗೆ!!

April 3, 2008 - 2:52pm — bachi

"ಯಾರು ತಮಿಳು ಮಾತನಾಡುವವನೊಂದಿಗೆ ತಮಿಳಿನಲ್ಲಿ, ತೆಲುಗು ಮಾತನಾಡುವವನೊಂದಿಗೆ ತೆಲುಗಿನಲ್ಲಿ, ಇಂಗ್ಲಿಷ್ ಮಾತನಾಡುವವನೊಂದಿಗೆ ಇಂಗ್ಲಿಷಿನಲ್ಲಿ, ಮತ್ತು ಕನ್ನಡ ಮಾತನಾಡುವವನೊಂದಿಗೆ ಇಂಗ್ಲಿಷಿನಲ್ಲಿ ಮಾತನಾಡುತ್ತಾನೊ ಅವನೇ ನಿಜವಾದ ಕನ್ನಡಿಗ" – ಅನಾಮಿಕ

ಆಹಾ, ಎಂಥ ಬಿರಿದು! ನಾಚಿಕೆಯಾಗಬೇಕು.

ಇಂಥ ಭಾಷಾಭಿಮಾನವಳ್ಳ ಕನ್ನಡಿಗರಿಗೆ, ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಪಟ್ಟವೇಕೆ, ರೇಲ್ವೆ ಹುದ್ಡೆಗಳಲ್ಲಿ ರಿಸರ್ವೇಶನ್ಗಳೇಕೆ, ಭಾರತದ ಸಾಫ್ಟ್ ವೇರ್ ರಾಜಧಾನಿಯೆಂಬ ಹೆಗ್ಗಳಿಕೆಯೇಕೆ (ಮತ್ತು ಕಾವೇರಿ ನೀರು ಏಕೆ?)?

ಕೆಲದಿನಗಳ ಹಿಂದೆ ಬೆಂಗಳೂರಿನ ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ("ಸಾಸ್ ಕೆನ್" ಯೆಂದು ಅದರ ಹೆಸರು) ಕೆನೆಡಾದ ಒಬ್ಬ ಯುವಕ ಕನ್ನಡದ ಯುವತಿಯೊಬ್ಬಳನ್ನು ಕೆಣಕಿದನಂತೆ! ಇಷ್ಟು ಸಾಲದೆಂಬಂತೆ ಕನ್ನಡಬಗ್ಗೆ, ಕನ್ನಡಿಗರಬಗ್ಗೆ ಕೆಟ್ಟದಾಗಿ ಬರೆದು ಪ್ರಚಾರ ಮಾಡಿದನಂತೆ. ಇವನ ಈ ದುರ್ನಡತೆಯನ್ನು ಹತ್ತಿಕ್ಕಲು "ಕನ್ನಡ ರಕ್ಷಣಾ ವೇದಿಕೆ"ಯವರೇ ಬರಬೇಕಾಯಿತೇನೋ! ಆದರೆ ಆ ಕೆನಡಿಯನ್ ಕೋತಿಯ ಕಾಲು ಮುರಿಯದೆ ಓಡಿಹೋಗಲು ಬಿಟ್ಟು ನಮ್ಮ ರಕ್ಷಣಾ ವೇದಿಕೆಯವರು ದೊಡ್ಡ ತಪ್ಪು ಮಾಡಿದರು. ಕರ್ನಾಟಕದ ಅನ್ನವನ್ನು ಉಣ್ಣುತ್ತಿರುವ ಈ ಸಾಫ್ಟ್ ವೇರ್ ಕಂಪನಿಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅವಮಾನಗಳಲ್ಲಿ ಇದು ಒಂದು ಮುಖ ಮಾತ್ರ!

ಮೊನ್ನೆ ನಮ್ಮ ದೇಶದ ರೇಲ್ವೆ ಸಚಿವರಾದ ಶ್ರೀಮಾನ್ ಲಾಲು ಪ್ರಸಾದ್ ಯಾದವ್ ರವರು ಕನ್ನಡಿಗರನ್ನು "ಡರ್ಟಿ ಪೀಪಲ್" ಎಂದು ಎಲೆ-ಅಡಿಕೆ ಹಾಕಿಕೊಂಡು ಉಗಿದರಂತೆ! ಇದರ ವಿರುದ್ಧ ನಮ್ಮ ರಾಜಕಾರಣಿಗಳು ಉಗ್ರ ಪ್ರತಿಭಟನೆ ಮಾಡದಿರುವುದು ಅಚ್ಚರಿ ತರುವ ವಿಚಾರ! ಆಸ್ತಿ ಮಾಡುವುದರಲ್ಲಿಯೇ ಆಸಕ್ತರಾದ ನಮ್ಮ ರಾಜಕಾರಣಿಗಳು ಇನ್ನೇನು ತಾನೆ ಮಾಡಿಯಾರು?

ಈಗ ತ‌ಮಿಳು ನಾಡಿನ‌ ಮುಖ್ಯ ಮ‌ಂತ್ರಿ ಕ‌ರುಣಾನಿಧಿಯ‌ವ‌ರು "ಕ‌ನ್ನಡಿಗ‌ರು ನ‌ಮ‌ಗೆ ಕುಡಿಯುವ‌ ನೀರು ಇಲ್ಲದ‌ ಹಾಗೆ ಮಾಡುತ್ತಿದ್ದಾರೆ" ಎಂದು ದೂರಿದ್ದಾರೆ. ಇವ‌ರು ಕೇಳಿದಾಗ‌ಲೆಲ್ಲ ಕಾವೇರಿ ನೀರು ಕೊಟ್ಟದ್ದಕ್ಕೆ ನ‌ಮ‌ಗೆ ಸಿಕ್ಕ ಶ‌ಹ‌ಬಾಶ್ಗಿರಿ!

ಇಷ್ಟೆಲ್ಲಾ ಅವಹೇಳನವಾಗುತ್ತಿದ್ದರೂ ಕನ್ನಡಿಗರು ಕಣ್ಮುಚ್ಚಿ ಕುಳಿತಿರುವುದು ಎಂಥಾ ವಿಪರ್ಯಾಸ! ಇನ್ನಾದರೂ ನಮ್ಮ ಕನ್ನಡಿಗರು ಎಚ್ಚೆತ್ತುಕೊಳ್ಳುವರೆ? ಕರ್ನಾಟಕವೆಂಬ ಹೆಬ್ಬುಲಿ ಅಬ್ಬರಿಸುವುದೆ?

ಬಾchi - www.sumneblog.com

~.~
  • bachi ರವರ ಬ್ಲಾಗ್
  • Login or register to post comments
  • 270 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಾಫ್ಟ್ ವೇರ್ ಕಂಪನಿ ಸೇರಿ!!!
  • ಕನ್ನಡೆವೇ ಇರಲಿ, ಬೇಡವೆಂದರೆ ಮಾಡು ಜಾಗ ಖಾ(ಲೀ)-ರಘೋತ್ತಮ್ ಕೊಪ್ಪರ
  • ನಗೆ! ಬಗೆ-ಬಗೆ !!!
  • ತಮಿಳು ಸಾಫ್ಟ್ ವೇರ್ ಕ೦ಪನಿ
  • ಮದುವೆ ಯಾರಿಗೆ ಬೇಕು...
Syndicate content

ಲೇಖಕರು

bachi's picture

ಪೂರ್ಣ ಹೆಸರು
bhaskar k r

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಮಳೆನೀರು ಹಿಡಿದ ಎಲೆಗಳು

(ಫೋಟೋ: Girish M G)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಗೂಗಲ್ ಮೇಲ್ - ಕನ್ನಡ
  • ಸಂಗೀತ ಸಂಜೆ
  • ಕಲ್ಪನೆಯು ಕನ್ಯೆ…
  • ಕನ್ನಡೀಕರಿಸಿದ ಶ್ಲೋಕಗಳು - ೩
  • ಓದಿದ್ದು ಕೇಳಿದ್ದು ನೋಡಿದ್ದು-85 ಧರ್ಮಸ್ಥಳದ ಮಾದರಿ; ಭೈರಪ್ಪ-II
  • ಅಕ್ಕನ ಮಗಳು ಇಂಜಿನೀರ್ ಆದಾಗ :)
  • ನಗಲಿಕ್ಕೊಂದು ಚಿತ್ರ 10
  • ಕನ್ನಡೀಕರಿಸಿದ ಶ್ಲೋಕಗಳು - ೨
  • ಹಾಸ್ಯ - ೭
  • ಕನ್ನಡೀಕರಿಸಿದ ಶ್ಲೋಕಗಳು - ೧
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • gurubaliga
    ಉ: ನಿದಾನ, ನಿಧಾನ
    November 20, 2008 - 1:14pm
  • vinayudupa
    ಉ: ಶರಾವತಿಯ ಹಿನ್ನೀರಿನೊಲ್ಲೊ೦ದು ವಾರದಕೊನೆ.....ಬಾಗ ೨
    November 20, 2008 - 1:12pm
  • mahesha
    ಉ: ಕಾಶ್ಮೀರ ಮುಂದೇನು?
    November 20, 2008 - 1:05pm
  • mahesha
    ಉ: ನಿದಾನ, ನಿಧಾನ
    November 20, 2008 - 12:59pm
  • nkumar
    ಉ: ಹಸಿರು ಹಾವಿನ ಚಿತ್ರ!!.. (Vine snake)
    November 20, 2008 - 12:57pm
  • gurubaliga
    ಉ: ನಿದಾನ, ನಿಧಾನ
    November 20, 2008 - 12:57pm
  • mahesha
    ಉ: ಕನ್ನಡ ವ್ಯಾಕರಣ ಪರಮಾರ್ಶಕ ಮತ್ತು ಪದ ಪರಮಾರ್ಶಕ ತಂತ್ರಾಂಶಗಳ ತುರ್ತು ಅವಶ್ಯಕತೆ
    November 20, 2008 - 12:51pm
  • prapancha
    ಉ: ಶರಾವತಿಯ ಹಿನ್ನೀರಿನೊಲ್ಲೊ೦ದು ವಾರದಕೊನೆ.....ಬಾಗ ೨
    November 20, 2008 - 12:47pm
  • nsbhushan
    ಉ: ಕನ್ನಡ ವ್ಯಾಕರಣ ಪರಮಾರ್ಶಕ ಮತ್ತು ಪದ ಪರಮಾರ್ಶಕ ತಂತ್ರಾಂಶಗಳ ತುರ್ತು ಅವಶ್ಯಕತೆ
    November 20, 2008 - 12:41pm
  • ನಾನು ನಾನೇ
    ಉ: ವಿಷ್ಣು ಸಹಸ್ರನಾಮ, ಇತ್ಯಾದಿ ಪಠಿಸುವುದು ಯಾಕೆ?
    November 20, 2008 - 12:32pm
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 89 ಅತಿಥಿಗಳು ಆನ್ಲೈನ್ ಇರುವರು.


ಹತ್ಯೆಯೋ ಹನ್ಯತೆಯೋ ವಿಜಯವೋ ಪರಿಭವವೋ ।
ಕ್ಷತ್ರಿಯಂ ಸ್ವಾರ್ಥಮಂ ಗಣಿಸುವನೆ ರಣದೊಳ್? ।।
ಕೃತನಿರ್ಣಯ ಬಾಹ್ಯಲಾಭನಷ್ಟದಿನಲ್ಲ ।
ಆತ್ಮಋಣವದು ಜಗಕೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator