Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › betala ರವರ ಬ್ಲಾಗ್

ಕಾಫಿ ಮಾತು

ತಂತ್ರಜ್ಞಾನ , ವ್ಯವಹಾರ ಮತ್ತು ಜನತೆ

ಜಾಲಿ ಬಾರಿನಲ್ಲಿ ...

August 29, 2007 - 1:56am — betala

ಬಿ.ಆರ್.ಲಕ್ಷಣ್ ರಾವ್ ಅವರ ಕವನ, ಮೈಸೂರು ಅನಂತ ಸ್ವಾಮಿ, ಸಿ.ಅಶ್ವಥ್ ಅವರ ಕಂಠಸಿರಿಯಲ್ಲಿ ಕೇಳಿ ಆನಂದಿಸಿ....

ಜಾಲಿ ಬಾರಿನಲ್ಲಿ
ಕೂತು ಪೋಲಿ ಗೆಳೆಯರು
ಗೋಪಿಯನ್ನು ಪಾಪ
ಗೇಲಿ ಮಾಡುತ್ತಿದ್ದರು

ಗುಂಡು ಹಾಕೊ ಗೋಪಿ
...
ಚಿಕನ್ ಬಿರಿಯಾನಿ
ಏಕ್ ಲೋಟ ತಂಡಾಪಾನಿ

....

ಚೊಂಬು ಕೆನ್ನೆ ಮೇಲೆ
ಚುಂಬಿಸಿದಳು ಬಾಲೆ Smiling
ಬುರ ಬುರ ಊದಿ ಬೋಂಡವಾದನು
ಮಾದ್ರಿಯಪ್ಪಿದಾಗ ಆದ ಪಾಂಡುವಾದನು... 

ಈ ಹಾಡು ಕೇಳಿದ್ದಿರಾ ಯಾರಾದ್ರು ??? ಒಮ್ಮೆ ಕೇಳಿ ನೋಡಿ Smiling

Ornamental seperator
  • betala ರವರ ಬ್ಲಾಗ್
  • Login or register to post comments
  • 364 hits
  • Email this blog
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 29, 2007 - 9:44am — kpbolumbu

ಉ: ಜಾಲಿ ಬಾರಿನಲ್ಲಿ ...

kpbolumbu's picture

ನಾನು ಕೇಳಿದ್ದೇನೆ, ಮೊದಲ ಸಲವೇ ಮೆಚ್ಚುಗೆಯಾಯಿತು. ಈ ಹಾಡಿನ ಬಗ್ಗೆ ಶ್ರೀ.ಸಿ.ಆರ್.ಸಿಂಹ ವಿ.ಕ.ದಲ್ಲಿ ವಿವರವಾದ ಲೇಖನವನ್ನೇ ಬರೆದಿದ್ದಾರೆ.
______________________________
ಮುಟ್ಟುತಲೆ ಗುರಿ ತಾನ್ ದೂರವಾಗುತಿರಲಿ!
ಕೃಷ್ಣ ಪ್ರಕಾಶ ಬೊಳುಂಬು

  • Login or register to post comments
  • link
  • Email this ಪ್ರತಿಕ್ರಿಯೆ
August 29, 2007 - 10:51am — Sunil Jayaprakash

ಉ: ಜಾಲಿ ಬಾರಿನಲ್ಲಿ ...

Sunil Jayaprakash's picture

ಈ ಹಾಡನ್ನು ಕೇಳಿದ ಯಾರೇ ಆಗಲಿ ಅದನ್ನು ನೆನಪಿಟ್ಟುಕೊಂಡೇ ಕೊಳ್ಳುತ್ತಾರೆ. ಕೆಲವರನ್ನಂತೂ ಹಿನ್ನೆಪ್ಪಾಗಿಸಿಬಿಡುತ್ತದೆ(nostalgic ಆಗಿಸಿಬಿಡುತ್ತದೆ). ಇದು ಒಂದು ತುಂಬಾ ತುಂಬಾ ಅಪರೂಪವಾದ ಸಂಗಮ. ಬಿ.ಆರ್.ಲಕ್ಷ್ಮಣರಾವ್, ಮೈಸೂರು ಅನಂತಸ್ವಾಮಿ, ಸಿ.ಅಶ್ವಥ್. ಈ ಹಾಡನ್ನು ಉದ್ಭವ.ಕಾಂನಿಂದ ನೇರವಾಗಿ ಕೇಳಲು ಇಲ್ಲಿ ಕ್ಲಿಕ್ಕಿ. ಜಾಲಿ ಬಾರಿನಲ್ಲಿ ಕುಳಿತ ಪೋಲಿ ಹುಡುಗರು.

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • “ಥಟ್ ಅಂತ ಹೇಳಿ‘ ಯಲ್ಲಿ ಬಿ.ಆರ್.ಎಲ್ ಮತ್ತು ಸುಪ್ರಿಯಾ ಆಚಾರ್ಯ
  • ಪ್ರೇಮದ ಓಲೆ
  • ನನ್ನ ಕಾವ್ಯ
  • ದಳಕ್ಕೆ ದಿಂಬು, ಕಮಲಕ್ಕೆ ಚೊಂಬು ?
  • ಮೈಸೂರು ಫಿಲ್ಮ್ ಸೊಸೈಟಿ ಸ್ಕ್ರೀನಿಂಗ್
Syndicate content

ಲೇಖಕರು

betala's picture

ಪೂರ್ಣ ಹೆಸರು
ಭೀಮೇಶ್ ಚಿನ್ನಸ್ವಾಮಿ

ಪರಿಚಯ

ಕೆಲಸ : ಸಾಫ್ಟ್ ವೇರ್ ಇಂಜಿನಿಯರ್
ಹುಟ್ಟಿದ್ದು, ಬೆಳದದ್ದು : ಬೆಂಗಳೂರು
ಹವ್ಯಾಸ : ವ್ಯಂಗಚಿತ್ರ, ಕನ್ನಡ ಪುಸ್ತಕ ಒದುವುದು, ಕವನ ಬರೆಯುವುದು.
ಆಸೆ : ಇಡಿ ಪ್ರಪಂಚವನ್ನು ಸುತ್ತುವ ಆಸೆ, ಸಂಜೆ ಮಳೆಯನ್ನು ನೋಡುತ್ತ ಬಿಸಿ ಬಿಸಿ ಬೋಂಡ,ಬಿಸಿ ಪಾನಿ ಪುರಿ ತಿನ್ನುತ್ತ ಕಾಪಿ ಕುಡಿಯುವ ಆಸೆ ,.....
ಇಷ್ಟಪಡುವ ವ್ಯಕ್ತಿ : ಸರ್‍. ಎಂ.ವಿ , ಎಡಿಸನ್.
ಇಷ್ಟವಾದ ಪುಸ್ತಕ : ಟಿ.ಪಿ.ಕೈಲಾಸಂ ಸಾಂಗ್ಸು, ಜೋಕ್ಸು, ಬೆಳ್ಳಿತಿಂಮ ನೂರ್‍ಎಂಟು ಹೇಳಿದ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಬಂದಿದೆ ಚುನಾವಣೆ
  • ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
  • ಸೃಷ್ಟಿ(ಸುಶೀಲನ ಪದ್ಯಗಳು)
  • ಕಟಪಯಾದಿ ಸೂತ್ರ
  • ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
  • ಕೆಂಪು, ಕಣ್ಣು ಏನು ಪರಿಹಾರ..???
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:59pm
  • ಶ್ರೀನಿಧಿ
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 9:39pm
  • ಶ್ರೀನಿಧಿ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:34pm
  • Vinod Pattanshetti
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 7:23pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 10 ಅತಿಥಿಗಳು ಆನ್ಲೈನ್ ಇರುವರು.

ಸೂರ್ಯನ ಎಳೆಬಿಸಿಲಿನಲ್ಲಿ ಬದುಕಿರಿ, ಸಮುದ್ರವನ್ನೇ ಈಜಿರಿ, ಕಾನನದ ತಂಗಾಳಿಯನ್ನು ಸೇವಿಸಿರಿ...

— ಎಮರ್ಸನ್

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator