ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

majavani

ಸಂಪದ › Sampada Blogs › BogaleRagale ರವರ ಬ್ಲಾಗ್

ಬಡತನ ಹೆಸರು ಚಿರಸ್ಥಾಯಿಯಾಗಿಸಲು ಪಣ

November 2, 2006 - 1:10pm — BogaleRagale

(ಬೊಗಳೂರು ಅಸತ್ಯಾನ್ವೇಷಣೆ ಬ್ಯುರೋದಿಂದ)
ಬೊಗಳೂರು, ನ.2- ದೇಶದಲ್ಲಿ ಬಡತನ ನಿವಾರಿಸಲು ಬಡವರ ನಿರ್ನಾಮವೇ ಗುರಿ ಎಂದು ಹಿಂದಿನ ಕಾಲದಿಂದಲೂ ನಮ್ಮನ್ನು ಆಳುತ್ತಿರುವವರು ಹೇಳುತ್ತಾ ಬಂದಿರುವುದರ ಹಿಂದಿನ ರಹಸ್ಯ ಬಯಲಾಗಿಸಲು ಸಕಲ ಸಿಬ್ಬಂದಿ ಸಮೇತ ತಲೆಮರೆಸಿಕೊಂಡಿರುವ ಬ್ಯುರೋ ಎಚ್ಚೆತ್ತು ಹೊರಟ ಪರಿಣಾಮ ರುದ್ರಭೀಕರ ಮಾಹಿತಿಯೊಂದು ಬಯಲಾಗಿದೆ.

ಮಹಾತ್ಮಾ ಗಾಂಧೀಜಿ ತುಳಿದ ಹಾದಿ ಅನುಸರಿಸುತ್ತಿರುವವರು ನಮ್ಮ ರಾಜಕಾರಣಿಗಳು. ಅದನ್ನೀಗ ಗಾಂಧಿ ಹೆಸರಿನಲ್ಲಿ ವಂಶಪಾರಂಪರ್ಯವಾಗಿ ಚಾಚೂ ತಪ್ಪದೆ ಚಾಚಾ ನೆಹರೂ ಅವರ ಕಾಲದಿಂದಲೇ ಅನುಸರಿಸಿಕೊಂಡು ಬರಲಾಗುತ್ತಿದೆ ಎಂಬುದು ಎಲ್ಲರಿಗೂ ತಿಳಿಯದ ವಿಚಾರ. ಅಥವಾ ತಿಳಿದಿದ್ದರೂ ನಮಗೇನೂ ಗೊತ್ತಿಲ್ಲ ಎಂದು ಸುಮ್ಮನಿರಬೇಕಾದ ಸಂಗತಿ.

ಬಡತನ ನಿವಾರಣೆಗೆ ಗಾಂಧೀಜಿ ಕರೆ ನೀಡಿದ್ದರು. ಅದನ್ನು ಅನುಸರಿಸಿದ ನೆಹರೂ ಕೂಡ ಬಡತನ ನಿವಾರಿಸುತ್ತೇವೆ ಎಂದು ಘೋಷಿಸಿದರು. ಇಂದಿರಾ ಗಾಂಧಿ ಅದನ್ನು ಬದಲಾಯಿಸಿ ಗರೀಬೀ ಹಠಾವೋ ಎಂದು ಭಾರತೀಕರಣಗೊಳಿಸಿದರು. ಆಮೇಲೆ ಅಧಿಕಾರಕ್ಕೇರಿದವರೆಲ್ಲಾ ಗರೀಬೋಂ ಕೋ ಹಠಾವೋ ಎನ್ನುತ್ತಾ ಬೆಲೆ ಏರಿಸತೊಡಗಿದರು. ಇತ್ತೀಚೆಗಷ್ಟೇ ಗರೀಬೀ ಹಠಾವೋ-ಭಾಗ-2 ಬಿಡುಗಡೆಯಾಗಿರುವುದನ್ನು ಇಲ್ಲಿ ಸ್ಮರಿಸಬಹುದು.

ಇಷ್ಟು ಪೀಠಿಕೆಯೊಂದಿಗೆ ತನಿಖೆಯ ವಿಷಯಕ್ಕೆ ಬಂದಾಗ, ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ಪ್ರಧಾನಿಗಳು ಮನಮೋಹಕವಾಗಿ ಇನ್ನು 20 ವರ್ಷಗಳಲ್ಲಿ ಬಡತನ ನಿವಾರಿಸುತ್ತೇವೆ ಎಂದು ಘೋಷಿಸಿದಾಗ ಅವರ ಬೆನ್ನ ಹಿಂದೆಯೇ ಅನ್ವೇಷಿ ಬ್ಯುರೋ ತಿರುಗಾಟ ಮಾಡಿತು.

ಪೂರ್ಣ ವಿವರ: Bogaleragale.blogspot.com

~.~
  • BogaleRagale ರವರ ಬ್ಲಾಗ್
  • Login or register to post comments
  • 425 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಮ್ಮಿಶ್ರಣ ಸರಕಾರದಲ್ಲಿ ನೈಜ ಕಿತ್ತಾಟವೇಕಿಲ್ಲ?
  • ಭ್ರಷ್ಟಾಚಾರದ ಬೀಜಗಳು ಇಲ್ಲಿ ನೂರ್ಕಾಲ ಬಾಳುತ್ತವೆ !
  • ಕಾಂguess ಸತ್ಯಾಗ್ರಹದ ವಿರುದ್ಧ ಬಿಜೆಪಿ ಸತ್ಯಾಗ್ರಹ !
  • ಮನಸು ಕದ್ದ ಹಸುಳೆ ಮೇಲೆ ದರೋಡೆ ಕೇಸು!
  • 'ಟ್ರಾಫಿಕ್' ಜಾಮ್‌ನಗರ ವಿರುದ್ಧ ಟ್ರಾಫಿಕ್ ಜಾಮ್ !
Syndicate content

ಲೇಖಕರು

BogaleRagale's picture

ಪರಿಚಯ

ಅಸತ್ಯದ ಅನ್ವೇಷಣೆಯಲ್ಲಿ ಜಗವ ಸುತ್ತುವ ಬೊಗಳೂರಿನ ಬೊಗಳೆ ಪಂಡಿತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-3
  • ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
  • ಗೆಳತಿಗಾಗಿ ಒಂದು ಕವನ
  • ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...
  • ನಿನ್ನಿಂದ
  • ನಮ್ಮಧ್ವನಿ
  • ಟೋಪಿ ಹಳೆಯದಾದರೇನು?! ಕೋತಿ ನವನವೀನ!
  • ಸಮುದಾಯ ರೇಡಿಯೋ
  • ಬೂದಿಕೋಟೆ
  • ಕಾದಿರುವೆ ನಿನಗಾಗಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • harshavardhan v...
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 11:04am
  • harshavardhan v...
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 11:00am
  • harshavardhan v...
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 10:56am
  • csomsekraiah
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 10:46am
  • harshavardhan v...
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 10:13am
  • dhanu.vijai
    ಉ: ಕಚೇರಿ ಎಂಬ ನರಕ-೧
    August 30, 2008 - 9:32am
  • shreedevikalasad
    ಉ: ತಾರಸಿಯ ಗೋಡೆ ಮತ್ತು ಕ್ಯಾನ್ವಾಸ್
    August 30, 2008 - 9:22am
  • Sunil Jayaprakash
    ಉ: ಕಾದಿರುವೆ ನಿನಗಾಗಿ
    August 30, 2008 - 9:11am
  • Smi
    ಉ: ಕಚೇರಿ ಎಂಬ ನರಕ-೧
    August 30, 2008 - 9:01am
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 8:46am
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 61 ಅತಿಥಿಗಳು ಆನ್ಲೈನ್ ಇರುವರು.


ಪ್ರಗತಿಯೇ ಜೀವನದ ವ್ಯಾಪಾರ!

— ಸ್ಯಾಮುಯೆಲ್ ಜಾನ್ಸನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator