ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: ಕಿಲಾರದ ಕಿಲಾಡಿ ಜಲಯೋಧರು

ಸಂಪದ › Sampada Blogs › BogaleRagale ರವರ ಬ್ಲಾಗ್

ಮಾನವರ ಮೇಧಾ ಶಕ್ತಿ ನಾಪತ್ತೆಗೆ ಕಾರಣ ಇಲ್ಲಿದೆ

December 11, 2006 - 9:25am — BogaleRagale

ಬೊಗಳೂರು, ಡಿ.11- ಬೊಗಳೆ ರಗಳೆ ಏಕಸದಸ್ಯ ಬ್ಯುರೋದ ಪ್ರಧಾನ ವರದಿಗಾರರಲ್ಲೊಬ್ಬನಾಗಿರುವ ಅಸತ್ಯ ಅನ್ವೇಷಿಯ ಮರ್ಕಟ ಮನಸ್ಸಿನ ಹಿಂದಿರುವ ಕಾರಣವನ್ನು ಎಲ್ಲೆಲ್ಲೋ ಅಲೆದಾಡಿ ಪತ್ತೆ ಹಚ್ಚಿದಾಗ ಸಾಕಷ್ಟು ವಿವರಗಳು ಹಠಾತ್ ಆಗಿ ತಿಳಿದುಬಂದಿವೆ. (bogaleragale.blogspot.com)

ಇತ್ತೀಚೆಗೆ ಅನ್ವೇಷಿಯ ವರದಿಗಳಲ್ಲಿ ಬೊಗಳೆ ಇಲ್ಲ ಎಂಬ ಆರೋಪಗಳು ಬಂದಿರುವ ಹಿನ್ನೆಲೆಯಲ್ಲಿ ಅನ್ವೇಷಿ ಮಿದುಳನ್ನು ತಪಾಸಣೆಗೊಳಪಡಿಸಲಾಯಿತು. ಆಗ ಮಿದುಳಿನ ಒಂದು ಭಾಗ ನಾಪತ್ತೆಯಾಗಿರುವುದು ತಿಳಿದುಬಂದಿದೆ.

ಈ ಒಂದು ಭಾಗ ಎಲ್ಲಿ ಹೋಗಿದೆ ಎಂದು ತಿಳಿದುಕೊಳ್ಳಲು ಹೋದಾಗ, ಅದು ಅನ್ವೇಷಿಯೊಬ್ಬನದೇ ಸಮಸ್ಯೆ ಮಾತ್ರವಲ್ಲ, ಮರ್ಕಟ ಮನಸ್ಸಿನ ಮಾನವ ಕುಲದವರೆಲ್ಲರ ಸಮಸ್ಯೆ ಎಂಬುದು ಬಟಾ ಬಯಲಾಯಿತು.

ಮನುಷ್ಯನ ಮಿದುಳಿನ ಕೋಶಗಳು ತಿಮಿಂಗಿಲಗಳಲ್ಲಿ ಪತ್ತೆಯಾಗಿದ್ದುದೇ ಇದಕ್ಕೆ ಕಾರಣವಾದ ಅಂಶವಾಗಿತ್ತು. ಅಲ್ಲದೆ ರಾಜಕಾರಣಿಗಳು, ಭೂ ಕಬಳಿಕೆದಾರರು, ದಂಧೆಕೋರರು ಮುಂತಾದವರೆಲ್ಲಾ ಸಿಕ್ಕಿದ್ದನ್ನು ಕಬಳಿಸುವ ಬುದ್ಧಿಯ ಹಿಂದಿನ ರಹಸ್ಯವೂ ಇದರಿಂದ ಬಯಲಾಗತೊಡಗಿದೆ.

ಇಷ್ಟು ಮಾತ್ರವಲ್ಲ ಒಂದೊಂದೇ ರಹಸ್ಯ ಬಯಲಾಗುವುದರ ಸಾಲಿಗೆ, ರಾಜಕಾರಣಿಗಳು ಆಗಾಗ್ಗೆ ಬೇರೆ ಪಕ್ಷಗಳ ಕೊಳಕ್ಕೆ ಹೋಗಿ ಗಾಳ ಹಾಕುವುದು ಯಾಕೆ, ಕೆಲವೊಂದು ತಿಮಿಂಗಿಲಗಳನ್ನೇ ಹಿಡಿಯುವುದು ಯಾಕೆ ಎಂಬುದಕ್ಕೆ ಕೂಡ ಕಾರಣ ಪತ್ತೆಯಾಗಿದೆ.

ಆಗಾಗ್ಗೆ ಕೆಲವೆಡೆ ದಾಳಿ ನಡೆಸುವ ಸಿಬಿಐ ಅಧಿಕಾರಿಗಳು ದೊಡ್ಡ ದೊಡ್ಡ ತಿಮಿಂಗಿಲಗಳನ್ನಷ್ಟೇ ಹಿಡಿಯುತ್ತಿದ್ದಾರೆ. ತಿಮಿಂಗಿಲಗಳ ಹಿಂದಿರುವ ಮೇಧಾ ಶಕ್ತಿಯೇ ಇದಕ್ಕೆ ಕಾರಣ ಎಂಬ ಅದ್ಭುತ ಅಸತ್ಯವನ್ನು ಮಿದುಳಿಲ್ಲದಿದ್ದರೂ ಅನ್ವೇಷಿ ಪತ್ತೆ ಮಾಡಿದ್ದಾನೆ.

~.~
  • BogaleRagale ರವರ ಬ್ಲಾಗ್
  • Login or register to post comments
  • 317 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮಾತು ಮದಿರೆಯೇ ಮಾನಿನಿಯರಿಗೆ ?
  • ಜಾರಕಾರಣಿಗಳ ಆಘ್ರಾಣ ಸಾಮರ್ಥ್ಯದ ಗುಟ್ಟು
  • ಪ್ರೇಮಿಗಳ ಆತ್ಮಹತ್ಯೆ ಹೆಚ್ಚಳಕ್ಕೆ ಕಾರಣ
  • ಪ್ರಾಣಿಗಳ 'ಮಾನವನಿಷ್ಠೆ' ಅಗ್ಗಳಿಕೆಗೆ ಪೈಪೋಟಿ !
  • 'ಟ್ರಾಫಿಕ್' ಜಾಮ್‌ನಗರ ವಿರುದ್ಧ ಟ್ರಾಫಿಕ್ ಜಾಮ್ !
Syndicate content

ಲೇಖಕರು

BogaleRagale's picture

ಪರಿಚಯ

ಅಸತ್ಯದ ಅನ್ವೇಷಣೆಯಲ್ಲಿ ಜಗವ ಸುತ್ತುವ ಬೊಗಳೂರಿನ ಬೊಗಳೆ ಪಂಡಿತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು -137 ನಾವೇಕೆ ಸಂತೋಷವಾಗಿರೋದಿಲ್ಲ?
  • ಹಸಿರೇ ಉಸಿರು
  • ಪೇಪರ್ ಬೇಕೋ ? ಪ್ಲಾಸ್ಟಿಕ್ ಬೇಕೋ?
  • ಕೊಳಲ ನಾದದ ಗುಂಗು..
  • ಪೂರ್ಣಚಂದಿರ
  • ವಿಶ್ವದ ಅತಿದೊಡ್ಡ ಈಜುಕೊಳ
  • ಭಾಗೀರಥಿ ಮತ್ತು ಬಿಸ್ಲೇರಿ
  • ಇನ್ನೂ ಹೊಗೆಯಾಡುತ್ತಲೇ ಇದೆ!!
  • ಕವನಗಳು ಕುವೆಂಪು ಮತ್ತು ದ.ರಾ. ಬೇಂದ್ರೆ
  • ಅಪರೂಪದ ಸಿದ್ದಗಿರಿ ತೋರ್ದಾಣ (MUSEUM)
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 7:54am
  • venkatesh
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 7:48am
  • hariharapurasridhar
    ಉ: ’ಅನ್ವೇಷಣೆ,’-ಹೀಗೊಂದು ಪದ್ಯವಿದೆ
    January 10, 2009 - 7:38am
  • hariharapurasridhar
    ಉ: ಮರೆತು ಹೋದ ಪದಗಳು
    January 10, 2009 - 7:29am
  • mahesha
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 7:29am
  • hariharapurasridhar
    ಉ: ಮರೆತು ಹೋದ ಪದಗಳು
    January 10, 2009 - 7:22am
  • hariharapurasridhar
    ಉ: ಪತ್ರಗಳು
    January 10, 2009 - 7:19am
  • venkatesh
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 7:19am
  • shylaswamy
    ಉ: ಪೇಪರ್ ಬೇಕೋ ? ಪ್ಲಾಸ್ಟಿಕ್ ಬೇಕೋ?
    January 10, 2009 - 7:11am
  • bhasip
    ಉ: ಹೀಗೊಂದು ಘಟನೆ
    January 10, 2009 - 7:06am
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 182 ಅತಿಥಿಗಳು ಆನ್ಲೈನ್ ಇರುವರು.


ಮನುಷ್ಯನ ಉತ್ತಮ ಅಭ್ಯಾಸವೆಂದರೆ ತಮ್ಮ ಅತ್ಮಸಾಕ್ಷಿಯೊಡನೆ ಪ್ರಾಮಾಣಿಕತೆ.

— ಸಿಗ್ಮಂಡ್ ಫ್ರಾಯ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator