ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ › Sampada Blogs › BogaleRagale ರವರ ಬ್ಲಾಗ್

ವಿನೂತನ ಉದ್ಯೋಗ ಯೋಜನೆ: ನಿಧಾನಿ ಪ್ರಶಂಸೆ

November 13, 2006 - 1:54pm — BogaleRagale

(ಬೊಗಳೂರು ಕೆಲಸವಿಲ್ಲದ ಬ್ಯುರೋದಿಂದ)
ಬೊಗಳೂರು, ನ.13- ದೇಶವನ್ನು ಕಾಡುತ್ತಿರುವ ನಿರುದ್ಯೋಗ ಎಂಬ ಪಿಡುಗು ನಿವಾರಣೆಗೆ ಪೂರ್ಣ ಪ್ರಮಾಣದಲ್ಲಿ ಸಹಕರಿಸುತ್ತಿರುವ ಉಗ್ರಗಾಮಿಗಳಿಗೆ ಭಾರತದ ನಿಧಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ. Bogaleragale.blogspot.com

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಭಾಗದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಒಂದು ಪೂಜಾ ಕ್ಷೇತ್ರ ಅಥವಾ ಪ್ರಾರ್ಥನಾ ಮಂದಿರಕ್ಕೆ ಗ್ರೆನೇಡ್ ಎಸೆದರೆ 1000 ರೂ. ನೀಡುವ ಈ ಯೋಜನೆಯು ಪಾಕ್ ಪರವಾಗಿರುವ ನಿರುದ್ಯೋಗಿಗಳಲ್ಲಿ ಆಶಾವಾದ ಮೂಡಿಸಿದೆ ಎಂದು ಹೇಳಿದರು.

ಇದುವರೆಗೆ ಈ ದೇಶವಾಳಿದ ಯಾರು ಕೂಡ ಕಂಡುಹಿಡಿಯಲಾಗದ ಈ ಹೊಸ ಉದ್ಯೋಗ ಸೃಷ್ಟಿ ಯೋಜನೆ ರೂಪಿಸಿರುವುದಕ್ಕೆ ಯೋಜನೆಯ ಪ್ರವರ್ತಕರಾದ ಉಗ್ರರಿಗೆ ವ್ಯಗ್ರತಾಭಾವದಿಂದ ಧನ್ಯವಾದ ಎಸೆದ ಅವರು, ಇದರಿಂದ ಅಲ್ಪಸಂಖ್ಯಾತರ ಕಲ್ಯಾಣ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆದರೆ, ಇದೇ ಉದ್ಯೋಗ ನೀತಿಯನ್ನು ಪೂಜಾ ಅಥವಾ ಪ್ರಾರ್ಥನಾ ಮಂದಿರಗಳ ಬದಲು ಶಾಸನಸಭೆಗಳಾದ ಸಂಸತ್ತು/ವಿಧಾನಸಭೆ ಮೇಲೆ ಪ್ರಯೋಗಿಸದಂತೆ ಅವರು ಈ ಸಂದರ್ಭ ಕಳಕಳಿಯ ಸಲಹೆ ನೀಡಿದರು.

ಈಗಾಗಲೇ ಕಟ್ಟಾ ಧಾರ್ಮಿಕತೆಯನ್ನು ಅನುಸರಿಸುತ್ತಾ, ಮಾರಣ ಹೋಮ ಮುಂತಾದ ಯಜ್ಞ-ಯಾಗಾದಿಗಳನ್ನು ನೆರವೇರಿಸುತ್ತಾ, ಪವಿತ್ರ ಯುದ್ಧ (ಜಿಹಾದ್) ನಡೆಸುತ್ತಿರುವ ಪ್ರತ್ಯೇಕತಾವಾದಿ ಮತ್ತು ಹಿಂಸಾವಾದಿ ಸಮಾಜ ನಿರ್ಮಾಣಕ್ಕೆ ಮುಂದಾಗಿರುವವರನ್ನು ಗದ್ಗದಿತರಾಗಿ ತೆಗಳಿದ ಅವರು, ಒಂದಷ್ಟು ಕ್ಯಾಕರಿಸಿ ಪ್ರಶಂಸಿಸಿದರು.

ಮಕ್ಕಳ ದಿನಾಚರಣೆ ಪ್ರಯುಕ್ತ ವಿಶೇಷ!!!

ಚಿಕ್ಕ ಮಕ್ಕಳು ಮತ್ತು ದೊಡ್ಡ ಮಕ್ಕಳಿಗಾಗಿ ವಿಶೇಷ ವರದಿ ನಾಳೆ ಪ್ರಕಟವಾಗಲಿದೆ.

ನಿಮ್ಮ ಪ್ರತಿ ಕಾದಿರಿಸಬೇಡಿ.

ಸೂಚನೆ: ಈ ವರದಿ ಮೊದಲೇ ಬೇಕಾದವರಿಗೆ ಕ್ರೆಡಿಟ್ ಕಾರ್ಡ್ ಮೂಲಕ ವಿಶೇಷ ವ್ಯವಸ್ಥೆ ಏರ್ಪಡಿಸಲಾಗಿದ್ದು, ಯಾರು ಬೇಕಾದರೂ, ಎಷ್ಟು ಬೇಕಾದರೂ ತೆರಬಹುದು.ಆದರೆ ವರದಿ ಪ್ರಕಟವಾಗಲು ಕನಿಷ್ಠ ಒಂದು ದಿನ ತಗುಲುತ್ತದೆ.

Bogaleragale.blogspot.com

~.~
  • BogaleRagale ರವರ ಬ್ಲಾಗ್
  • Login or register to post comments
  • 350 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಮ್ಮ ಪಾ(ತ)ಕಿ ಮಿತ್ರ ಪರೀಕ್ಷೆಯಲ್ಲಿ ಪಾಸಾಗಲಿ
  • ದಾಖಲೆ: ಅಮಿತಾಭ್‌ಗೆ ಸೆಡ್ಡು ಹೊಡೆದ ಜಾರಕಾರಣಿಗಳು!
  • ಹೋರಾಟಕ್ಕೆ ಕಿಡಿ ಹಚ್ಚಿಸಿದ ವಿಪರೀತ ಸಿಂಗ್!
  • ಕಾಂguess ಸತ್ಯಾಗ್ರಹದ ವಿರುದ್ಧ ಬಿಜೆಪಿ ಸತ್ಯಾಗ್ರಹ !
  • Hell- mate ಕಡ್ಡಾಯ !
Syndicate content

ಲೇಖಕರು

BogaleRagale's picture

ಪರಿಚಯ

ಅಸತ್ಯದ ಅನ್ವೇಷಣೆಯಲ್ಲಿ ಜಗವ ಸುತ್ತುವ ಬೊಗಳೂರಿನ ಬೊಗಳೆ ಪಂಡಿತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
  • ಗೆಳತಿಗಾಗಿ ಒಂದು ಕವನ
  • ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...
  • ನಿನ್ನಿಂದ
  • ನಮ್ಮಧ್ವನಿ
  • ಟೋಪಿ ಹಳೆಯದಾದರೇನು?! ಕೋತಿ ನವನವೀನ!
  • ಸಮುದಾಯ ರೇಡಿಯೋ
  • ಬೂದಿಕೋಟೆ
  • ಕಾದಿರುವೆ ನಿನಗಾಗಿ
  • ಕುಹೂ ದನಿಯು ಕಿವಿ ತೂತ ಕೊರೆದಿತ್ತು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:40am
  • srinivasps
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:07am
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 11:48pm
  • shylaswamy
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 11:17pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:48pm
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:39pm
  • Sunil Jayaprakash
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:33pm
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 29, 2008 - 10:22pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 10:07pm
  • hamsanandi
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:03pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 42 ಅತಿಥಿಗಳು ಆನ್ಲೈನ್ ಇರುವರು.


ದನ ಸಿಂಗ ಹುಲಿ ಹಕ್ಕಿ ಹಾವು ಮೀನ್‌ಗಳಿಗೆಲ್ಲ |
ಇನಿಸುಣಿಸು, ಬೆದೆ, ಬೆದರು - ಅಷ್ಟೆ ಜೀವಿತವು ||
ಮನುಜನೆಂತನಿತರಿಂ ತೃಪ್ತಿವಡೆವನವಂಗೆ |
ಕ್ಷಣಕ್ಷಣವು ಹೊಸ ಹಸಿವು -- ಮಂಕುತಿಮ್ಮ |

— ಡಿ. ವಿ. ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator