ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › BogaleRagale ರವರ ಬ್ಲಾಗ್

'ಶಿಕ್ಷಕರೇ, ಮರಳಿ ಬನ್ನಿ' ಯೋಜನೆ ಜಾರಿಗೆ

November 16, 2006 - 9:40am — BogaleRagale

ಬೊಗಳೂರು, ನ.16- ಮಕ್ಕಳ ಹಾಜರಾತಿ ಕೊರತೆಯಿಂದಾಗಿ ಸರ್ವ ಶಿಕ್ಷಾ ಅಭಿಯಾನದಡಿ 'ಮರಳಿ ಬನ್ನಿ ಶಾಲೆಗೆ' ಎಂಬ ಯೋಜನೆ ಹಮ್ಮಿಕೊಂಡು ಮಕ್ಕಳಿಗೆ ಹಾಲು, ಮೊಟ್ಟೆ, ಅಕ್ಕಿ... ಇತ್ಯಾದಿ ಹಾಳು ಮೂಳು ಕೊಡಲು ಆರಂಭಿಸಿದ್ದು ಹಳೆ ಕಥೆ. (Bogaleragale.blogspot.com)

ಈಗ ಶಿಕ್ಷಕರಿಗಾಗಿ 'ಮರಳಿ ಬನ್ನಿ ಶಾಲೆಗೆ' ಎಂಬ ಹೊಸ ಯೋಜನೆ ಜಾರಿಗೊಳಿಸಲು ಸಿದ್ಧತೆ ನಡೆಯುತ್ತಿದೆ.

ಇತ್ತೀಚೆಗೆ ಶಾಲೆಗೆ ಹಾಜರಾಗುತ್ತಿರುವ ಶಿಕ್ಷಕರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದ್ದು, ಅವರಿಗೆ ಕಲಿಸಲು ಬೇರೆ ಕಡೆಯೂ ಕೆಲಸವಿದೆ ಎಂಬುದು ಇದರ ಹಿಂದಿರುವ ಕಾರಣವೆಂದು ಪತ್ತೆ ಹಚ್ಚಲಾಗಿದೆ. ಶಿಕ್ಷಕರ ಮತ್ತು ಶಿಕ್ಷಕಿಯರ ಹಾಜರಾತಿ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಈ ಮಧ್ಯೆ, ಶಾಲೆಗೆ ಚಕ್ಕರ್ ಹೊಡೆಯುತ್ತಿರುವ ಮತ್ತು ಬಾಲ-ಕರುಗಳಿಗೆ ಶಿಕ್ಷೆ ನೀಡುತ್ತಲೇ "ಶಿಕ್ಷ-ಕರು" ಎಂದು ಹೆಸರು ಗಳಿಸಿರುವವರ ವಿರುದ್ಧ ವಿದ್ಯಾರ್ಥಿಗಳು ತಾವು ಕೂಡ ತರಗತಿಗೆ ಚಕ್ಕರ್ ಹೊಡೆಯಲು ಇದೇ ಸುಸಮಯ ಎಂದುಕೊಂಡು ಬೀದಿಗಿಳಿಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಮಕ್ಕಳನ್ನು ಮರಳಿ ಶಾಲೆಗೆ ಕರೆಸಲು ಹಾಲು ಹಣ್ಣು ಅಕ್ಕಿ ಇತ್ಯಾದಿ ಆಮಿಷವೊಡ್ಡಲಾಗಿತ್ತು. ಆದರೆ ಶಿಕ್ಷಕರನ್ನು ಶಾಲೆಯತ್ತ ಸೆಳೆಯಲು ಯಾವ ಕ್ರಮ ಕೈಗೊಳ್ಳಬಹುದು, ಯಾವ ಆಮಿಷ ಒಡ್ಡಬಹುದು ಎಂಬುದನ್ನು ಆಲೋಚಿಸಲಾಗುತ್ತಿದೆ.

~.~
  • BogaleRagale ರವರ ಬ್ಲಾಗ್
  • Login or register to post comments
  • 315 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ತಿಂಮ ಶಾಲೆಗೆ ಚಕ್ಕರ್ !!!
  • ಕೀಟಲೆ
  • ಬೆತ್ತಲೆ ಪ್ರತಿಭಟನೆಯಲ್ಲ, Dog-Walk ಅಭ್ಯಾಸ !
  • ನೆನಪುಗಳು
  • Busy-ness: (Profit)Private ಮತ್ತು (Staff)Limited ಕಂಪನಿ !
Syndicate content

ಲೇಖಕರು

BogaleRagale's picture

ಪರಿಚಯ

ಅಸತ್ಯದ ಅನ್ವೇಷಣೆಯಲ್ಲಿ ಜಗವ ಸುತ್ತುವ ಬೊಗಳೂರಿನ ಬೊಗಳೆ ಪಂಡಿತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕಥೆ ಬರೆದದ್ದು ಹೀಗಿತ್ತು
  • ಶಾಸಕರ ರಾಜೀನಾಮೆ ಮತ್ತು ರಾಜಕೀಯ
  • ಪ್ರೀತಿಸಿರೋ...
  • ತನುಮನ
  • ವೈದ್ಯನಾರಾಯಣಕಥೆ
  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಸೋಲಿನ ಪತ್ತೆಗಾಗಿ ಸಂಶೋಧನೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 35 ಅತಿಥಿಗಳು ಆನ್ಲೈನ್ ಇರುವರು.


ಅವಸರದ ಜೀವನ ಮತ್ತು ಕವಲಾಗಿರುವ ಗುರಿ, ನವ-ನಾಗರೀಕತೆಗೆ ಹಿಡಿದಿರುವ ಎರಡು ದೊಡ್ಡ ರೋಗಗಳು.

— ಮ್ಯಾಥ್ಯೂ ಅರ್ನಾಲ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator