ಬರಲಿದೆ ಪ್ರಯಾಸ ಕಥನ!!!
ಬೊಗಳೆ ರಗಳೆ ಬ್ಯುರೋದಿಂದ ಆವಂತಿಕಾಪುರಿ(ಉಜ್ಜಯಿನಿ)ಪ್ರಯಾಸ ಕಥನ! ಭಟ್ಟಿ ವಿಕ್ರಮಾದಿತ್ಯನ ನಾಡಿಗೆ ಅಸತ್ಯಾನ್ವೇಷಿ ಭೆಟ್ಟಿ! ಕಾಳಿದಾಸನಿಗೊಲಿದ ಕಾಳಿ ನೆಲೆನಿಂತ ನಾಡಿನಲ್ಲಿ ಕಾಲಿ ದೋಸೆ ತಿಂದು ಅಲೆದಾಡಿ ಧೂಳಿದಾಸನಾದ ಕಥೆ... (bogaleragale.blogspot.com)
ಶ್ರೀಕೃಷ್ಣ-ಬಲರಾಮ-ಸುದಾಮರು LKG ಕಲಿತ ಸಾಂದೀಪನಿ ಆಶ್ರಮದಲ್ಲಿ ಅ, ಆ, ಇ, ಈ ಓದಿದ ಅಸತ್ಯಾನ್ವೇಷಿ.
ಜ್ಯೋತಿರ್ಲಿಂಗಗಳಲ್ಲೊಂದಾಗಿರುವ ಮಹಾಕಾಲೇಶ್ವರ ಮಂದಿರದಲ್ಲಿ ಅರ್ಚಕರನ್ನು ರುದ್ರಭಯಂಕರರಾಗಿಸಿದ ಕಥೆ...
ನಿರೀಕ್ಷಿಸಬೇಡಿ...
ಯಾಕೆಂದರೆ ಆಸೆಯೇ ದುಃಖಕ್ಕೆ ಮೂಲ...
ನಿರೀಕ್ಷಿಸಿದರೆ ಅನಿರೀಕ್ಷಿತವಾಗಿರುವುದೇ ಘಟಿಸೀತು...!!!

- BogaleRagale ರವರ ಬ್ಲಾಗ್
- Login or register to post comments
- 346 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ


RSS: