ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › BogaleRagale ರವರ ಬ್ಲಾಗ್

ಅರಣ್ಯ ನಾಶ ಮಾಡಿದ ಮಗು ಮೇಲೆ ಕೇಸು

December 21, 2006 - 10:58am — BogaleRagale

ಬೊಗಳೂರು, ಡಿ.21- ಯಾರಾದರೂ "ಹೋದ ಜನ್ಮದ ಪಾಪದ ಫಲ" ಇದು ಅಂತೆಲ್ಲಾ ಬೊಗಳೆ ಬಿಡುವುದರ ಹಿಂದಿನ ಕಳಕಳಿಗೆ ಪುಷ್ಟಿ ದೊರೆತಿದ್ದು, ಆದರೆ ಇಷ್ಟು ಬೇಗನೆ ಶಿಕ್ಷೆಯಾಗುತ್ತದೆ ಎಂಬುದು ಯೋಚನೆಗೆ ನಿಲುಕದ ಸಂಗತಿಯಾಗಿತ್ತು. (bogaleragale.blogspot.com)

ನೂರಾರು ವರ್ಷಗಳ ಹಿಂದೆ ಅರಣ್ಯ ನಾಶಪಡಿಸಿದ ಪ್ರಕರಣದ ಕುರಿತು ಅಂದೇ ತನಿಖೆ ಆರಂಭಿಸಿದ ಪೊಲೀಸರು ಶತಮಾನಗಳ ಶೋಧನೆಯ ಬಳಿಕ ಕೇಸು ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮಗು ಆಟವಾಡಲು ಕೋರ್ಟಿಗೆ ಬರಬೇಕಾಯಿತು.

ಅವರು ಕೊನೆಗೂ ಡಿಎನ್ಎ ಪರೀಕ್ಷೆ ಎಲ್ಲವನ್ನೂ ಕೈಗೊಂಡು ಒಂದು ಮಗುವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮುಖವುಳಿಸಿಕೊಳ್ಳುವ ನಿಟ್ಟಿನಲ್ಲಿ, ಈ ಹುಡುಗ 14 ತಿಂಗಳಿನವನಾಗಿದ್ದಾಗ ಅರಣ್ಯ ನಾಶ ಮಾಡಿದ್ದಾನೆ ಎಂದು ಎಫ್ಐಆರ್‌ನಲ್ಲಿ ಹೇಳುತ್ತಿದ್ದಾರೆ.

ಆದರೆ ನಿಜಕ್ಕೂ ಅವರಿಗೆ ಪುರಾತನ ಕೇಸೊಂದನ್ನು ಭೇದಿಸಿ ಕೈತೊಳೆದುಕೊಳ್ಳಬೇಕಾಗಿತ್ತು ಎಂಬುದನ್ನು ಬೊಗಳೆ ಬ್ಯುರೋ ಪತ್ತೆ ಹಚ್ಚಿದೆ.

541 ಸಸ್ಯರಾಶಿಯನ್ನು ಈ ಪುಟ್ಟಹುಡುಗ ನಾಶಪಡಿಸಿದ್ದಾನೆ ಎಂಬುದು ಪೊಲೀಸರ ಆರೋಪ. ಅರಣ್ಯ ರಕ್ಷಕರ ಕೈಗೂ ಸಿಗದಷ್ಟು ವೇಗವಾಗಿ ಈ ಮಗು ಓಡಿತ್ತು ಎಂದು ಪೊಲೀಸರು ಎಫ್ಐಆರ್‌ನಲ್ಲಿ ಹೇಳಿದ್ದರೂ, ನಿಜಕ್ಕೂ ಪೊಲೀಸರು ಅರಣ್ಯದಲ್ಲಿದ್ದ ಚಳ್ಳೆ ಹಣ್ಣನ್ನು ತಿಂದಿದ್ದರು ಎಂಬುದು ದೃಢಪಟ್ಟಿದೆ.

ಈ ಕಳೆದ ಜನ್ಮದಲ್ಲಿ ಮಾಡಿದ ಪಾಪಕ್ಕೆ ಈ ಜನ್ಮದಲ್ಲಿ ಬಲು ಬೇಗನೆ ಶಿಕ್ಷೆ ದೊರಕಿಸುವ ನಿಟ್ಟಿನಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದರೂ, ಮನಸು ಕದ್ದ ಹಸುಳೆ ಮೇಲೂ ಅವರು ಕೇಸು ದಾಖಲಿಸಿದ್ದನ್ನು ಈ ಹಿಂದೆ ಬೊಗಳೆ ಬಿಡಲಾಗಿತ್ತು ಎಂಬುದನ್ನಿಲ್ಲಿ ಸಂಸ್ಮರಣೆ ಮಾಡಿಕೊಳ್ಳಬಹುದಾಗಿದೆ.

ಈ ಬಗ್ಗೆ ಪುಟ್ಟ ಮಗುವನ್ನು ಮಾತನಾಡಿಸಿದಾಗ, ನಾನೀಗಾಗಲಷ್ಟೇ ಕಳೆದ ಜನ್ಮದ ಪೊರೆ ಕಳಚಿಕೊಂಡು ಭೂಮಿಗೆ ಬಂದಿದ್ದೇನಷ್ಟೇ. ನನಗೇನೂ ಗೊತ್ತಿಲ್ಲ ಎನ್ನುತ್ತಾ ಚೆಂಡೆತ್ತಿಕೊಂಡು ಆಟವಾಡಲು ಹೊರಟಿತು.

~.~
  • BogaleRagale ರವರ ಬ್ಲಾಗ್
  • Login or register to post comments
  • 497 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮನಸು ಕದ್ದ ಹಸುಳೆ ಮೇಲೆ ದರೋಡೆ ಕೇಸು!
  • ಪ್ರಾಣಿಗಳ 'ಮಾನವನಿಷ್ಠೆ' ಅಗ್ಗಳಿಕೆಗೆ ಪೈಪೋಟಿ !
  • ಮಲ್ಲಿಕಾ ಮೇಲೆ ಬಾರ್‌ಬಾರಿಕ್ ಕೇಸ್
  • ಪ್ರೇಮಿಗಳ ಆತ್ಮಹತ್ಯೆ ಹೆಚ್ಚಳಕ್ಕೆ ಕಾರಣ
  • ಮಾತು ಮದಿರೆಯೇ ಮಾನಿನಿಯರಿಗೆ ?
Syndicate content

ಲೇಖಕರು

BogaleRagale's picture

ಪರಿಚಯ

ಅಸತ್ಯದ ಅನ್ವೇಷಣೆಯಲ್ಲಿ ಜಗವ ಸುತ್ತುವ ಬೊಗಳೂರಿನ ಬೊಗಳೆ ಪಂಡಿತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನಶಿಸುತ್ತಿರುವ ಗದ್ದೆಗಳು

(ಫೋಟೊ: ವಸಂತ ಕಜೆ.)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಆಟೋದ ಆಟೋಪ
  • ನನ್ನಜ್ಜನ ಬೆಚ್ಚಗಿನ ನೆನಪುಗಳು
  • ರಸ್ತೆ ನೀರಿನಿಂದ ಮಸ್ತ್ ಬೆಳೆ
  • ಮುಕ್ತ ಮತ್ತು ಸ್ವತಂತ್ರ ತಂತ್ರಾಂಶ ಬಗ್ಗೆ ಅರಹುತ್ತ
  • ಕನ್ನಡದ ನುಡಿದಾಟಿ ಎಂತದು?
  • ರೀ ಮತ್ತು ಸಾರೀ ಮತ್ತು ಸುರೆ
  • ಚಂದ ಮಾಮಾ
  • ಅರಳೀ ವೃಕ್ಷದ ವಾತಾನುಕೂಲ ಕಕ್ಷ
  • ಸತ್ಯಹರಿಶ್ಚ೦ದ್ರದ ವೀರಭಾಹು ಇನ್ನಿಲ್ಲ.......................
  • ಭಾಷೆ ಒಂದು means of communication ಅಷ್ಟೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • sathishcv
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 20, 2008 - 8:40pm
  • ಮನಹ್ಪಠಲ
    ಉ: ಎಂ ಪಿ ಶಂಕರ್ - ಟಾಟಾ
    July 20, 2008 - 5:47pm
  • rasheedgm
    ಉ: ಉತ್ತರ ಸಿಗದ ಪ್ರಶ್ನೆಗೆ ಉತ್ತರಿಸುವಿರಾ
    July 20, 2008 - 5:45pm
  • rasheedgm
    ಉ: ಉತ್ತರ ಸಿಗದ ಪ್ರಶ್ನೆಗೆ ಉತ್ತರಿಸುವಿರಾ
    July 20, 2008 - 5:32pm
  • rasheedgm
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 20, 2008 - 4:49pm
  • anil.ramesh
    ಉ: ಧಾರವಾಡದ ನವಿಲೂರ ಕೆರೆಯಲ್ಲಿ ಆಹಾರ ಹೆಕ್ಕುತ್ತಿರುವ ಶಾಪಗ್ರಸ್ಥ ! ಟಿಟ್ಟಿಭ ಹಕ್ಕಿ ಕುಟುಂಬ. ಚಿತ್ರ: ಹರ್ಷವರ್ಧನ ಶೀಲವಂತ.
    July 20, 2008 - 11:49am
  • ASHOKKUMAR
    ಉ: ನನ್ನಜ್ಜನ ಬೆಚ್ಚಗಿನ ನೆನಪುಗಳು
    July 20, 2008 - 11:32am
  • Ananth.R
    ಉ: ಆರುಷಿ ಪ್ರಕರಣ: ಮಾಧ್ಯಮದ ಹೊಣೆಗೇಡಿತನ
    July 20, 2008 - 11:22am
  • ರೇಖಾ
    ಉ: ಒ೦ದು ಬೆಚ್ಚನೆಯ ನೆನಪು..
    July 20, 2008 - 9:45am
  • Jayalaxmi.Patil
    ಉ: ಕತ್ತಲೆಯಿಂದ ಹೊರ ಬಂದ ಖಾದಿ
    July 19, 2008 - 11:01pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 41 ಅತಿಥಿಗಳು ಆನ್ಲೈನ್ ಇರುವರು.


ಏನಾದೊಡೆಯುಮಪ್ಪುದುಂಟು, ಸಿದ್ಧನಿರದಕೆ |
ಭಾನು ತಣುವಾದಾನು; ಸೋಮ ಸುಟ್ಟಾನು ||
ಕ್ಷೋಣಿಯೇ ಕರಗೀತು, ಜಗ ಶೂನ್ಯವಾದೀತು |
ಮೌನದಲಿ ಸಿದ್ಧನಿರು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator