ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ › Sampada Blogs › BogaleRagale ರವರ ಬ್ಲಾಗ್

ಹೆಗ್ಗಳಿಕೆಗೆ ಕಳಂಕ ಯತ್ನ : ಲಂಚಾವತಾರಿಗಳ ಆಕ್ರೋಶ

January 29, 2007 - 9:49am — BogaleRagale

ಬೊಗಳೂರು, ಜ.29- ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲೊಂದು ಎಂಬ ಹೆಗ್ಗಳಿಕೆಯನ್ನು ನಿವಾರಿಸಲು ಹುಟ್ಟಿಕೊಂಡಿರುವ ಸಂಘಟನೆ ವಿರುದ್ಧ ರಾಜ್ಯಾದ್ಯಂತ ಅಧಿಕಾರಿ ವರ್ಗವು ಸಿಡಿದೆದ್ದಿರುವುದಾಗಿ ವರದಿಯಾಗಿದೆ.

ದೇಶಾದ್ಯಂತ ಭ್ರಷ್ಟಾಚಾರವನ್ನು ಬೆಳೆಸಲು ಮತ್ತು ಅದನ್ನು ಸಂರಕ್ಷಿಸಲು ಏನೇನೆಲ್ಲಾ ಕಸರತ್ತು ಮಾಡುತ್ತಿರುವಾಗ ಈ ಪುಟಗೋಸಿ ಸಂಘಟನೆಗಳೆಲ್ಲಾ ತಲೆ ಎತ್ತಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವುದಾಗಿ ಮತ್ತು ನೊಂದು ಬೆಂದ ಬಡ ಪ್ರಾಣಿಗಳಿಗೆ ನೆರವಾಗುವುದು ಯಾವ ನ್ಯಾಯ ಎಂದು ಅಖಿಲ ಭಾರತ ಭ್ರಷ್ಟಾಚಾರ ನಿಷೇಧ ವಿರೋಧಿ ಸಂಘಟನೆ ಕೂಗಾಡಿದೆ.

ಒಂದು ಕಡೆಯಿಂದ ಲೋಕಾಯುಕ್ತರನ್ನು ಛೂಬಿಟ್ಟು ನಮಗೆ ನೆಲೆ ಇಲ್ಲದಂತೆ ಮಾಡುವ ಯತ್ನಗಳು ನಡೆಯುತ್ತಿವೆ. ಮತ್ತೊಂದು ಕಡೆಯಿಂದ ಭ್ರಷ್ಟಾಚಾರದ ಕುರಿತು ಜನರ ತಲೆಯಲ್ಲಿ ಇಲ್ಲ ಸಲ್ಲದ ವಿಷಯ ತುಂಬಲಾಗುತ್ತಿದೆ. ಇದಕ್ಕೆ 'ಜನಜಾಗೃತಿ' ಎಂಬ ಪೊಳ್ಳು ಹೆಸರು ನೀಡಲಾಗುತ್ತಿದೆ. ಇಂಥ ಪರಿಸ್ಥಿತಿಯಲ್ಲಿ ನಾವು ಬದುಕುವುದಾದರೂ ಹೇಗೆ ಎಂದು ಈ ಅಧಿಕಾರಿವರ್ಗ ಪ್ರಶ್ನಿಸಿದೆ.

ಭ್ರಷ್ಟಾಚಾರಿ ಎಂಬ ಪೊಲೀಸರಿಂದ, ತನಿಖಾ ಮಂಡಳಿಗಳಿಂದ, ಲೋಕಾಯುಕ್ತರಿಂದ ತುಳಿತಕ್ಕೊಳಗಾದ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲು ನಾವು ಶ್ರಮ ವಹಿಸುತ್ತಿರುವಾಗ ಇಂಥ ವೇದಿಕೆಗಳು ತಲೆ ಎತ್ತಿ ನಾವು ತಲೆ ಎತ್ತದಂತೆ ಮಾಡುತ್ತಿವೆ ಎಂದು ಮುಖ್ಯಮಂತ್ರಿಗೆ ದೂರು ಸಲ್ಲಿಸಲು ನಿರ್ಧರಿಸಿರುವ ಸಂಘಟನೆ ಪದಾಧಿಕಾರಿ ಭ್ರಷ್ಟ ಕುಮಾರ್, ದೇಶಾದ್ಯಂತ ಲಂಚ ಆಂದೋಲನ ಆರಂಭಿಸುವುದಾಗಿ ಎಚ್ಚರಿಸಿದ್ದಾರೆ.

~.~
  • BogaleRagale ರವರ ಬ್ಲಾಗ್
  • Login or register to post comments
  • 285 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • 'ಅಧಿಕಾರ'ಕ್ಕೆ ಹರಹಪಿಸುವ ಕೋಲಾಯುಕ್ತರು!...
  • ಹೋರಾಟಕ್ಕೆ ಕಿಡಿ ಹಚ್ಚಿಸಿದ ವಿಪರೀತ ಸಿಂಗ್!
  • ಕೋಮುವಾದಿ/ವಿಚಾರವಾದಿ- ಯಾರು ಹಿತವರು ಕಷ್ಟಕಾಲದಿ?
  • ಸ್ತ್ರೀದೌರ್ಜನ್ಯ ಕಾಯಿದೆ: ಪುರುಷಮಣಿಗಳ ಸ್ವಾಗತ!
  • ನಮ್ಮ ಪಾ(ತ)ಕಿ ಮಿತ್ರ ಪರೀಕ್ಷೆಯಲ್ಲಿ ಪಾಸಾಗಲಿ
Syndicate content

ಲೇಖಕರು

BogaleRagale's picture

ಪರಿಚಯ

ಅಸತ್ಯದ ಅನ್ವೇಷಣೆಯಲ್ಲಿ ಜಗವ ಸುತ್ತುವ ಬೊಗಳೂರಿನ ಬೊಗಳೆ ಪಂಡಿತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಒಲಿಂಪಿಕ್ಸ್ : ಬರ ಕೊನೆಯಾಗುತ್ತದೆ, ಆದರೆ...
  • ಯಾವ ಬೆಳಕಲ್ಲಿ ಮರೆಯಾದನೋ ಕೃಷ್ಣ!
  • ಅಕ್ಕಾ..ಅಕ್ಕಾ..ನಾನೂ ಬತ್ತೀನಿ...
  • ಮಳೆಯ ಮೇಲೇಕೆ ದೂರು?
  • ಎಲ್ಲ ತುಸುಹೊತ್ತು...
  • ಕನ್ನಡ ತಾಯಿಗೆ ನಮನ
  • ನೋಡಿ ಕಂಡದ್ದು
  • ನನ್ನಲ್ಲಿ ಒಬ್ಬ ಕವಿ ಹುಟ್ಟಿದ್ದು ಹೀಗೆ....
  • ‘............’
  • ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • sirisobagu
    ಉ: ನನ್ನವಳು
    August 22, 2008 - 10:15am
  • mahesha
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 10:05am
  • gururajkodkani
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:56am
  • mahesha
    ಉ: ಏಕೆ ಕರ್ನಾಟಕದೆಡೆಗೆ ತಾತ್ಸಾರ
    August 22, 2008 - 9:49am
  • uniquesupri
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:40am
  • Sunil Jayaprakash
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 9:33am
  • uniquesupri
    ಉ: ಎಲ್ಲ ತುಸುಹೊತ್ತು...
    August 22, 2008 - 9:22am
  • uniquesupri
    ಉ: ಯಾವ ಬೆಳಕಲ್ಲಿ ಮರೆಯಾದನೋ ಕೃಷ್ಣ!
    August 22, 2008 - 9:18am
  • savithasr
    ಉ: ಲಾಲಿ
    August 22, 2008 - 9:16am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:14am
ಇನ್ನಷ್ಟು
ಈಗಿನಂತೆ 14 ಸದಸ್ಯರು ಮತ್ತು 46 ಅತಿಥಿಗಳು ಆನ್ಲೈನ್ ಇರುವರು.


ಉತ್ತಮ ಗುರು ತನ್ನ ಶಿಷ್ಯರಿಂದಲೇ ಕಂಡು ಹಿಡಿಯಲ್ಪಡುತ್ತಾನೆ. ಯಾವ ಶಿಷ್ಯ ಗುರುವಿಗಿಂತ ಮುಂದೆ ಹೋಗುತ್ತಾನೋ ಅವನೇ ಉತ್ತಮ ಗುರು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator