ಎಲ್ಲಕ್ಕೂ ಇದೆ ಅರ್ಥ; ಯಾವುದೂ ಅಲ್ಲ ವ್ಯರ್ಥ!
ದಿನಾಂಕ : ೧೮.೧೧.೧೯೫೬, ಸ್ಥಳ : ಬೆಂಗಳೂರು-ಶಿವಮೊಗ್ಗ ರಸ್ತೆ. ಕವಿ ಆಗ ವೈಸ್ ಛಾನ್ಸಲರ್ ಆಗಿದ್ದರು. ಕಾರ್ಯನಿಮಿತ್ತ ಬೆಂಗಳೂರಿಗೆ ಬಂದಿದ್ದ ಅವರು, ಅಲ್ಲಿಂದ ಶಿವಮೊಗ್ಗೆಗೆ ಪಯಣ ಬೆಳೆಸಿದ್ದರು.
ಶಿವಮೊಗ್ಗೆಗೆ ಧಾವಿಸಿತ್ತು ಕವಿಯ ಕಾರು
ಕಾಲದೇಶ ಲಗ್ಗೆಗೆ ಕ್ಷಣಕ್ಷಣಕ್ಷಣಕ್ಕೆ ಮೈಲಿ ಮೈಲಿ ಮೈಲಿ
ಹಾರುತ್ತಿತ್ತು ಕವಿಯ ಕಾರು:
ತೇಲುತಿತ್ತು ಚಿಮ್ಮುತಿತ್ತು ಈಜುತಿತ್ತು ಮಿಂಚುತಿತ್ತು
ಸಿಮೆಂಟು, ಟಾರು!
ಉಬ್ಬು ತಗ್ಗು ನೇರ ಡೊಂಕು
ಕರಿಯ ರಸ್ತೆ ಹಾವು ಹರಿಯುತಿತ್ತು
ಸರ್ಪಿಸಿ!
Read more about ಎಲ್ಲಕ್ಕೂ ಇದೆ ಅರ್ಥ; ಯಾವುದೂ ಅಲ್ಲ ವ್ಯರ್ಥ!
