ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › Chamaraj ರವರ ಬ್ಲಾಗ್

ಚಾಮರಾಜ ಸವಡಿ

ಸತ್ಯದ ಹಸಿ ದರ್ಶನ

ಚಿಕುನ್‌ಗುನ್ಯಾಕ್ಕೆ ಪರಿಹಾರವಿದೆ

June 30, 2008 - 9:29pm — Chamaraj

ಮೊದಲೇ ಹೇಳಿಬಿಡುತ್ತೇನೆ: ಚಿಕುನ್‌ಗುನ್ಯಾ ರೋಗಕ್ಕೆ ನಿಶ್ಚಿತ ಮದ್ದಿಲ್ಲ.

ಇದಕ್ಕೆ ಇದುವರೆಗೆ ಪರಿಣಾಮಕಾರಿ ಮದ್ದು ಕಂಡು ಹಿಡಿದಿಲ್ಲ. ಈ ನಿಟ್ಟಿನಲ್ಲಿ ಪ್ರಯೋಗಗಳು ನಡೆಯುತ್ತಿವೆಯಾದರೂ, ಸ್ಪಷ್ಟ ಫಲಿತಾಂಶ ದಕ್ಕಿಲ್ಲ. ಆದರೆ, ನೋವಿನ ತೀವ್ರತೆ ಕಡಿಮೆ ಮಾಡಬಲ್ಲ ಹಲವಾರು ಮದ್ದುಗಳಿವೆ. ಅವುಗಳಲ್ಲಿ, ಅಡ್ಡ ಪರಿಣಾಮಗಳಿಲ್ಲದ ಆಯುರ್ವೇದ ಪದ್ಧತಿಯನ್ನು ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮೆಡಿಕಲ್‌ ಕಾಲೇಜ್‌ (ಎಸ್‌ಡಿಎಮ್‌) ಅಭಿವೃದ್ಧಿಪಡಿಸಿದೆ.

ರೋಗದಿಂದ ಉಂಟಾಗುವ ತೀವ್ರ ಜ್ವರ ಹಾಗೂ ಕೀಲು ನೋವು ಕಡಿಮೆ ಮಾಡುವುದರ ಜೊತೆಗೆ ಸೊಳ್ಳೆ ನಿವಾರಣೆ ಕ್ರಮಗಳಿಗೂ ಎಸ್‌.ಡಿ.ಎಂ. ಟ್ರಸ್ಟ್‌ ಒತ್ತು ಕೊಡುತ್ತಿದೆ. ಆಯುರ್ವೇದ ಶಾಸ್ತ್ರದಲ್ಲಿ ಹೇಳಲಾದ ’ಸಂಧಿಗ ಜ್ವರ’ ಹಾಗೂ ’ಆಮವಾತ’ ರೋಗಗಳ ಲಕ್ಷಣಗಳನ್ನು ಚಿಕುನ್‌ಗುನ್ಯಾ ಒಳಗೊಂಡಿದ್ದರಿಂದ, ಈ ರೋಗಗಳಿಗೆ ಬಳಸುವ ಔಷಧಗಳನ್ನು ’ಉಚಿತವಾಗಿ’ ನೀಡುವ ಮೂಲಕ ಟ್ರಸ್ಟ್‌ ಜನಪರ ಕೆಲಸವನ್ನು ಪ್ರಾರಂಭಿಸಿದೆ.

ಇತ್ತೀಚೆಗೆ ದಕ್ಷಿಣ ಕನ್ನಡದ ವಿವಿಧೆಡೆ ಟ್ರಸ್ಟ್‌ ಹಮ್ಮಿಕೊಂಡಿದ್ದ ಉಚಿತ ರೋಗ ತಪಾಸಣೆ ಹಾಗೂ ಔಷಧ ವಿತರಣೆ ಶಿಬಿರಗಳಲ್ಲಿ ಈ ಔಷಧಗಳು ಪರಿಣಾಮಕಾರಿ ಎಂಬುದು ಗೊತ್ತಾಗಿದೆ. ಸುಮಾರು 20,000 ರೋಗಿಗಳು ಗುಣಮುಖರಾಗಿದ್ದು ಎಸ್‌.ಡಿ.ಎಂ. ವೈದ್ಯರ ಆತ್ಮವಿಶ್ವಾಸ ವೃದ್ಧಿಸಿದೆ.

ಆಸಕ್ತರು e-mail: sdm_ayu_hsn@yahoo.co.in ಗೆ ಅಥವಾ ದೂರವಾಣಿ: 08172-256 460/256 461/256 463/256 465ಗೆ ಸಂಪರ್ಕಿಸಬಹುದು.

- ಚಾಮರಾಜ ಸವಡಿ

  • ಆರೋಗ್ಯ
  • ಎಸ್‌.ಡಿ.ಎಂ.
  • ಚಿಕುನ್‌ಗುನ್ಯಾ
~.~
  • Chamaraj ರವರ ಬ್ಲಾಗ್
  • Login or register to post comments
  • 194 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 1, 2008 - 11:48am — girish.rajanal

ಉ: ಚಿಕುನ್‌ಗುನ್ಯಾಕ್ಕೆ ಪರಿಹಾರವಿದೆ

girish.rajanal's picture

ತುಂಬ ಧನ್ಯವಾದಗಳು.
ನಿಮ್ಮವ,
ಗಿರೀಶ ರಾಜನಾಳ
ಉಡಾಳ ಓಣಿ ಕೆಡಸಿದರ...ಸಂಭಾವಿತ ಊರನ್ನೇ ಕೆಡಸಿದನಂತೆ....!!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 3, 2008 - 6:29am — Chamaraj

ಉ: ಚಿಕುನ್‌ಗುನ್ಯಾಕ್ಕೆ ಪರಿಹಾರವಿದೆ

Chamaraj's picture

ಇದೊಂಥರಾ ಅಕ್ಷರ ಚಿಕಿತ್ಸೆ. ಬೇಕೆನಿಸದವರಿಗೆ ಸಿಗಲಿ ಅಂತ. ಪ್ರತಿಕ್ರಿಯೆ ನೀಡಿದ್ದಕ್ಕೆ ಥ್ಯಾಂಕ್ಸ್‌.

- ಚಾಮರಾಜ ಸವಡಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಚಿಕುನ್‌ಗುನ್ಯಾಕ್ಕೆ ಪರಿಹಾರವಿದೆ
  • ಆಯುರ್ವೇದ V/s ಯುನಾನಿ
  • ಸೊರಗ್ಯಾನೆ!?
  • ಮೈಕ್ರೋ ಕ್ರೆಡಿಟ್ ನಿಂದ ಮೈಕ್ರೋ ಬ್ಯಾಂಕಿಂಗ್ ಕಡೆಗೆ
  • ಫೈಲನ್ನು ಪಿಡಿಎಫ್‌ಗೆ ಬದಲಿಸುವುದು ಹೇಗೆ
Syndicate content

ಲೇಖಕರು

Chamaraj's picture

ಪೂರ್ಣ ಹೆಸರು
ಚಾಮರಾಜ ಸವಡಿ

ಪರಿಚಯ

ವೃತ್ತಿಯಿಂದ ಪತ್ರಕರ್ತ. ಸದ್ಯ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ನ್ಯೂಸ್‌ ಎಡಿಟರ್‍. ಬರವಣಿಗೆ ಇಷ್ಟದ ಕೆಲಸ.
See my blog: http://chamarajsavadi@blogspot.com

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-11
  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
  • ಆಧುನಿಕ "ಬೇಡರ ಕಣ್ಣಪ್ಪ"..
  • ವೃತ್ತಿಜೀವನದ ಹಂತಗಳು...
  • ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
  • ಓದಿದ್ದು ಕೇಳಿದ್ದು ನೋಡಿದ್ದು-10
  • ಮೊದಲ ಚಿತ್ರ
  • ಬಿಗುಮಾನದ ಚಿತ್ರಗಳು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 151 ಅತಿಥಿಗಳು ಆನ್ಲೈನ್ ಇರುವರು.


ಕಿವುಡುತನ ತಪ್ಪೀತೆ ರನ್ನಕುಂಡಲದಿಂದ? |
ತೊವಲು ಜಬ್ಬಲು ಬಿಳದೆ ಮೃಷ್ಟಾನ್ನದಿಂದ? ||
ಭುವಿಯ ಪರಿಣಾಮದಲಿ ಸಿರಿಬಡತನಗಳೊಂದೆ |
ಜವರಾಯ ಸಮವರ್ತಿ -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator