ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ › Sampada Blogs › deshpadnde.aru ರವರ ಬ್ಲಾಗ್

ನೆಹೆರು ಪರದೆ ಸರಿಯಿತು - ಚಕ್ರವರ್ತಿ ಸೂಲಿಬೆಲೆ

December 27, 2007 - 2:00pm — deshpadnde.aru
ನಾವು ಅರಿಯದ ತೆರೆಮರೆಯ ರಹಸ್ಯಗಳು

ಸರಿದ ಪರದೆ ೧

~~~~~~~~~~~~~~~~~~~~~~~~~~~
ಭಾಷಣಗಳ ಕುಟ್ಟುಟ್ಟಿದ್ದ ಸರದಾರ ,

ಮಹಿಳಾಮಣಿಗಳ ಚಿತ್ತಚೋರ ,

ಪಂಡಿತ್ ಜವಾಹರಲಾಲ್ ನೆಹೆರೂ. . .

ಬಹುಪರಾಖ್ !ಬಹುಪರಾಖ್ ! ಬಹುಪರಾಖ್ !

~~~~~~~~~~~~~~~~~~~~~~~~~~~

ಅದೊಂದು ಕಾಲವಿತ್ತು.ನೆಹೆರು ಎಂದರೆ ಸಾಕು,ಜನ ಮುಗಿಬಿಳುತ್ತಿದ್ದರು.ವೇದಿಕೆಯ ಮೇಲೆ ನೆಹೆರು ಕಂಡರೆ ಸಾಕು,ಕುಚ್ಚೆದ್ದು ಕುಣಿಯುತ್ತಿದ್ದರು.ಅವರು ಭಾರತೀಯರ ಆರಾಧ್ಯ ದೈವರಾಗಿದ್ದರು.ಯುವ ಚಿಂತಕರೂ ಕಣ್ಮಣಿಗಳೂ ಆಗಿದ್ದರು.ಮಹಿಳೆಯರ ಚಿತ್ತಚೋರ ಎನಿಸಿಕೋಂಡಿದ್ದರು.ಎಲ್ಲಕ್ಕೂ ಮಿಗಿಲಾಲಿ ಮಹಾತ್ಮಆಂಧಿಯ ಬಲಗೈ ಬಂಟ ಎಂಬ ಆತು ಎಲ್ಲೆಲ್ಲೂ ಪ್ರಚಲಿತವಾಇತ್ತು.

ಆದರೆ. . .

ಅಸಲಿತ್ತು ಗೋತ್ತಿದ್ದುದು ಅವರನ್ನು ಹತ್ತಿರದಿಂದ ಬಲ್ಲವರಿಎ ಮಾತ್ರ.ಗಾಂಧಿ ಆಶ್ರಮ ಎಂದರೆ ಪವಿತ್ರವಾದ ಸ್ಥಳ.ಅಲ್ಲಿಗ್ಗೆ ಹೋಗುವವರೆಲ್ಲರೂ ಎಂಥವರೇ ಆಗಿರಲಿ ಆಂಧಿಜಿಯ ನುಯಮಗಳಿಗೆ ಬಾಗಿ ನಡೆಯುವವರೇ.ಅಶ್ಠಕ್ಕೂ ಇಡ್ಯ ಸ್ವಾತಂತ್ರ್ಯ ಸಂಗ್ರಾಮದ ಕೇಂದ್ರಬಿಂದು ಅದೇ ಆಇತ್ತಲ್ಲವೇ?ಅಲ್ಲಿಗೆ ಖಾದಿ,ಧೋತಿ,ಜುಬ್ಬಾ ಧ್ರಿಸಿ ಬರುತ್ತಿದ್ದ ನೆಹೆರು ಭಾಷಣಗಳ ಸರಮಾಲೆ ಬಿಗಿಯಿತ್ತಿದ್ದರು ಖಾದಿಧಾರಿಅಗ್ಳೋಂದಿಗೆ ನಾಟಕೀಯ ಸಂಭಾಷಣೆಯಲ್ಲಿ ನಿರತರಾಗುತ್ತಿದ್ದರು.ಸ್ವಲ್ಪ ಹೋತ್ತಿನಲ್ಲಿಯೇ ಭಾರೀ ಮರವೋಂದರ ಹಿಂದೆ ಅವಿತು ಸಿಅರೇಟು ಹೋತ್ತಿಸಿ,ಭುಸಭುಸನೆ ಹೊಗೆಯೆಳೆದು ಅದನ್ನು ಕಾಲಿನಿಂದ ಹೋಸಕಿ ಓಡಿ ಬಂದುಬಿಡುತ್ತಿದ್ದರು.ಗಾಂಧೀಜಿಯ ಅನುಯಾಯಿಅಳು ಧೂಮಪಾನ - ಮಧ್ಯಪಾನವನ್ನೆಲ್ಲ ಬಿಟ್ಟಿದ್ದರು.ಆದರೆ ನೆಹೆರು ಮಾತ್ರ ಮೇಲ್ನೋಟಕ್ಕೆ ಗಾಂಧಿಜೀಯ ಅನುಯಾಯಿಯಾಗಿದ್ದರೂ,ಒಳಗೆ ಕಾಮನೆಗಳನ್ನು ತೀರಿಸಿಕೊಳ್ಳುವ ಚಟ ಬಿಟ್ಟಿರಲಿಲ್ಲ.ವಿದೇಶ ಪ್ರಯಾಣ ಎಂದು ನೆಹೆರು ಯುರೋಪ್ ರಾಷ್ಟ್ರಗಳಿಗೆ ಅಖಿಲ ಭಾರತ ಕಾಂಗ್ರೇಸ್ ಕಮಿಟಿಯ ಪರವಾಗಿ ಹೋಉತ್ತಿದ್ದರಲ್ಲ. . ., ಆಗಲೂ ಅಷ್ಟೇ.ಹಡಗೂ ಹತ್ತುವವರೆಗೂ ಖಾದಿ ಧರೆಸಿ ಫೋಸು ಕೊಡುತ್ತಿದ್ದರು.ಹಡಗೇರಿದ ಕೂಡಲೇ ಖಾದಿ ಕಿತ್ತೆಸೆದು ಸೂಟು - ಬೂಟುಗಳ ಸಿಂಗಾರ ಮಾಡಿಕೋಳ್ಳುತ್ತಿದ್ದರು. ಇವೆಲ್ಲವನ್ನು ಆಗಿನ ಒಂದಷ್ಟು ಪತ್ರಿಕೇಗಳು ಸುದ್ದಿ ಮಾಡಿ,ನೆಹೆರು ಮೈಮೆಲೆಳೆದುಕೋಂಡಿದ್ದ ಪರದೆ ಸರಿಸಿದ್ದವು.ಅದೊಂದ್ಸಲ ಅಭಿಮಾನಿಯ್ಪೊಬ್ಬ ಜನಸಮೂಹದ ಮಧ್ಯ್ದದಲ್ಲಿ ನೆಹೆರೂ ಕೈಯಿಂದ ಆಟೋಗ್ರಾಫ್ ಪಡೆಯಲು ಮುನ್ನುಗ್ಗಿದ.ಪುಸ್ತಕವನ್ನು ಪೆನ್ನನ್ನು ಕೈಗಿತ್ತ ದುರದ್ರುಷ್ಟವಶಾತ್ ಆ ಪೆನ್ನು ಸರಿಯಾಗಿ ಬರೆಯಲಿಲ್ಲ. ನೆಹೆರೂ ಕೆಂಡಾಮಂಡಲವಾಗಿಬಿಟ್ಟರು.ಆ ಅಭಿಮಾನಿಯ ಕೆನ್ನೆ ಛಟಾರನೆ ಬಾರಿಸಿ ಬಿರಬಿರನೆ ನಡೆದರು.ಅದೆಷ್ಟು ಅಹಂಕಾರ ನೋಡಿ!ಅವರ ಬಾಯಿಂದ ಯಾವಾಗಲು ಬರುತ್ತಿದ್ದ ಅವಾಚ್ಯ ಶಬ್ದಗಳು ಅಷ್ಟು ಜನರ ಮುಂದೆ ಆ ಯುವಕನಿಗೆ ಅಭಿಷೇಕವಾಯ್ತು.ಆತ ಅವಮಾನಿತನಾಇ ತಲೆತಗಿಸಿದ.

- ಮುಂದುವರೆಯುವುದು

  • ನಾವು ಅರಿಯದ ತೆರೆಮರೆಯ ರಹಸ್ಯಗಳು
~.~
  • deshpadnde.aru ರವರ ಬ್ಲಾಗ್
  • Login or register to post comments
  • 209 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಹೆರು ಪರದೆ ಸರಿಯಿತು - ಚಕ್ರವರ್ತಿ ಸೂಲಿಬೆಲೆ
  • ನೆಹೆರು ಪರದೆ ಸರಿಯಿತು - ಚಕ್ರವರ್ತಿ ಸೂಲಿಬೆಲೆ
  • ಕತ್ತಲೆಯಿಂದ ಹೊರ ಬಂದ ಖಾದಿ!
  • ಕತ್ತಲೆಯಿಂದ ಹೊರ ಬಂದ ಖಾದಿ
  • ಖಾದಿಯ ಪ್ರಸಾರಕ್ಕೆ ಮಹಾತ್ಮ ಗಾಂಧಿಯವರು ಪಟ್ಟ ಕಷ್ಟ ಅಷ್ಟಿಷ್ಟಲ್ಲ ; ಖಾದಿ ಬಳಕೆ ಸ್ವಾತಂತ್ರ್ಯಸಂಗ್ರಾಮದ ಮಹತ್ತರ ಪ್ರಯೋಗಗಳಲ್ಲೊಂದಾಗಿತ್ತು !
Syndicate content

ಲೇಖಕರು

deshpadnde.aru's picture

ಪೂರ್ಣ ಹೆಸರು
ಭೃಂಗದ ಬೆನ್ನೆರಿ ಬಂತು ಕಲ್ಪನಾ ವಿಲಾಸ !

ಪರಿಚಯ

ನಮಸ್ಕಾರ ನಾನು ಅರುಂಧತಿ ಅಂತಾ!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಅಕ್ಕಾ..ಅಕ್ಕಾ..ನಾನೂ ಬತ್ತೀನಿ...
  • ಮಳೆಯ ಮೇಲೇಕೆ ದೂರು?
  • ಎಲ್ಲ ತುಸುಹೊತ್ತು...
  • ಕನ್ನಡ ತಾಯಿಗೆ ನಮನ
  • ನೋಡಿ ಕಂಡದ್ದು
  • ನನ್ನಲ್ಲಿ ಒಬ್ಬ ಕವಿ ಹುಟ್ಟಿದ್ದು ಹೀಗೆ....
  • ‘............’
  • ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
  • ಇನಿಯ
  • ಮಾಯಾಂಗಿನಿ ಮೋಡಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 1:04am
  • omshivaprakash
    ಉ: ಲಿನಕ್ಸಾಯಣ ೧೫ - ಲಿನಕ್ಸ್ ಬೂಟಿಂಗ್ - ಭಾಗ ೧
    August 22, 2008 - 12:41am
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 12:20am
  • ಸಂಗನಗೌಡ
    ಉ: ಕನ್ನಡ ಬರ್ದೋನು ಕೋಡಂಗಿ
    August 22, 2008 - 12:06am
  • bhargava_nudi
    ಉ: ಮತ್ತೆ ಮಳೆ ಹುಯ್ಯುತಿದೆ
    August 22, 2008 - 12:02am
  • hamsanandi
    ಉ: ವರದಿಗಾರರಿಗೆ ಬುದ್ಧಿ ಬರುವುದು ಯಾವಾಗ?
    August 21, 2008 - 11:57pm
  • Sunil Jayaprakash
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:44pm
  • ಸಂಗನಗೌಡ
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 21, 2008 - 11:15pm
  • ಸಂಗನಗೌಡ
    ಉ: ನೋಡಿ ಕಂಡದ್ದು
    August 21, 2008 - 11:11pm
  • hamsanandi
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:07pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 26 ಅತಿಥಿಗಳು ಆನ್ಲೈನ್ ಇರುವರು.


ಸೂರ್ಯನ ಎಳೆಬಿಸಿಲಿನಲ್ಲಿ ಬದುಕಿರಿ, ಸಮುದ್ರವನ್ನೇ ಈಜಿರಿ, ಕಾನನದ ತಂಗಾಳಿಯನ್ನು ಸೇವಿಸಿರಿ...

— ಎಮರ್ಸನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator