Ennares ರವರ ಬ್ಲಾಗ್
ಹನುಮಾನ್ - ಹಿಂದುವೋ? ಮುಸಲ್ಮಾನನೋ?
October 1, 2007 - 2:30pm — Ennares(ಮೂಲ: ಎಲ್ಲಿಯೋ ಕೇಳಿದ್ದು.)
ನಿನ್ನೆ ಮೊನ್ನೆಯ ಮಾತು. ಪ್ರಧಾನಿ ಮನಮೋಹನ್ ಸಿಂಗ್ರವರ ಸರ್ಕಾರ ರಾಮಾಯಣ ನಡಿಯಲೇ ಇಲ್ಲ, ರಾಮ ಸೇತುವೆ ಇಲ್ಲವೇ ಇಲ್ಲ ಎಂದು ಸುಪ್ರೀಮ್ ಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದು ನೀವೆಲ್ಲ ಕೇಳಿದಿರಷ್ಟೆ?
ಮೊದಲೂ ಒಂದು ಬಾರಿ ಶ್ರೀ ಮನಮೋಹನ್ ಸಿಂಗ್ ಇಂತಹುದೇ ಕೆಲಸ ಮಾಡಿದ್ದರಂತೆ. ಮುಂದೆ ಓದಿ ನೋಡಿ. ನಿಮಗೇ ವೇದ್ಯವಾಗುತ್ತೆ. ಮುಂದೆ ಓದಿ »

- Login or register to post comments
- 406 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಜೀವನ ರಹಸ್ಯ
October 1, 2007 - 12:49pm — Ennares( ಯಾರಿಂದಲೋ ಕೇಳಿ ತಿಳಿದದ್ದು. )
ಭಗವಂತ ಬ್ರಹ್ಮಾಂಡವನ್ನು ಸೃಷ್ಟಿ ಮಾಡಿದ ನಂತರ ಮಾಡಿದ ಮೊದಲ ಕೆಲಸ ನಾಲ್ಕು ಚರಾಚರ ಪ್ರಾಣಿಗಳನ್ನು ಸೃಷ್ಟಿಸಿದ್ದಂತೆ. ಅವೆಂದರೆ - ಮನುಷ್ಯ; ಕತ್ತೆ: ನಾಯಿ ಮತ್ತು ಎರೆಹುಳ. ಇವೆಲ್ಲದರಲ್ಲೂ ಮನುಷ್ಯನೊಬ್ಬನಿಗೆ ಮಾತ್ರ ಯೊಚನಾಶಕ್ತಿಯಿರುವ (ವಿಪರೀತ!!) ಮಿದುಳಿತ್ತು. ಮುಂದೆ ಓದಿ »

- Login or register to post comments
- 385 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS: