ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

H.S.R.Raghavendra Rao ರವರ ಬ್ಲಾಗ್

ಡಾ|| ಶಿವರುದ್ರಪ್ಪನವರ ಕಾವ್ಯ ಒಂದು ಪರಿಚಯ

January 5, 2007 - 9:31am — H.S.R.Raghavend...

qÁ|| f.J¸ï.²ªÀgÀÄzÀæ¥Àà£ÀªÀgÀ PÁªÀå  ಮುಂದೆ ಓದಿ »

~.~
  • 5 ಪ್ರತಿಕ್ರಿಯೆಗಳು
  • 445 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

(ಆಲೋಚನೆ-ಭಾವನ-ಭಾಷೆ) ಇನ್ನೊಂದು ಒಬ್ಬೆ

December 29, 2006 - 5:30pm — H.S.R.Raghavend...

ಇದರಿಂದ ನನಗೆ ಬಹಳ ಸಂತೋಷವಾಗಿದೆ. ಲೇಖನವನ್ನು ಬರೆದು ಪ್ರಕಟಿಸಿದರೂ ಒಂದು ವಾರದಲ್ಲಿ ೧೫೦ ಜನ ಓದುವುದಿಲ್ಲ. ಎಚ್.ಪಿ.ಎನ್. ಮತ್ತು ಗೆಳೆಯರಿಗೆ ವಂದನೆಗಳು.
ನನ್ನ ಬರವಣಿಗೆಗೆ ಬಂದಿರುವ ಪ್ರತಿಕ್ರಿಯೆಗಳೂ ಕುತೂಹಲ ಹುಟ್ಟಿಸುತ್ತವೆ. ಅದನ್ನು ನಾನು ನಿರೀಕ್ಷಿಸಿದ್ದೆ.
ನನ್ನ ಅನುಮಾನ ಇರುವುದು, ಭಾವನೆ ಮತ್ತು ಅನುಭವಗಳನ್ನು ಅವುಗಳ ಶುದ್ಧ ಸ್ಠಿತಿಯಲ್ಲಿ ಪಡೆಯಲು, ಆ ಕ್ಷಣದಲ್ಲಿ ಅವುಗಳ ಬಗ್ಗೆ ಯೋಚಿಸುತ್ತಿರುವುದೇ ಅಡ್ಡಿಯಾಗುವುದೇ ಎಂದು. ಏಕೆಂದರೆ, ಏಕೆಂದರೆ ಅನುಭವಿಸುವ ವ್ಯಕ್ತಿಗೂ ಅನುಭವಕ್ಕೂ ಇರುವ ದೂರವೇ `ತಲ್ಲೀನತೆ'ಯನ್ನು ಅಳಿಸಿಬಿಡುವುದೇನೋ. ಇದನ್ನೇ ಕುವೆಂಪು ಅವರು
ನಾ ಮನುಜನು ನನ್ನೆದೆಯಲಿ ಅರಿವೆನ್ನುವ ಬಾವು
ನೋವಾಗಿರೆ, ಕೀವಾಗಿರೆ ಬಾಳ್ಬೆಲ್ಲವೆ ಬೇವು
ಎಂದು ವಿವರಿಸಿದ್ದಾರೆ. ಇರವು ಮತ್ತು ಅರಿವುಗಳ ನಡುವಿನ ಈ ದ್ವಂದ್ವವು ಮನುಷ್ಯನಿಗೆ ಅನಿವಾರ್ಯವೇನೋ. ಇಲ್ಲವಾದರೆ, ಅವನು ಪ್ರಾಣಿಸಹಜವಾದ ಸ್ಠಿತಿಗಾಗಿ ಅಥವಾ ಶಿಶುಸಹಜವಾದ ಅಸ್ತಿತ್ವಕ್ಕಾಗಿ ಹಂಬಲಿಸಬೇಕಾಗುತ್ತದೆ.
ಭಾಷೆಯು ನಮ್ಮ ವಿಧಿಯೆಂಬ ಮಾತನ್ನು ಹಲವರು ಹೇಳಿದರೂ ಅದು ಸರ್ವಸಮ್ಮತವಲ್ಲ. ಅಲ್ಲಮನು ಹೇಳಿದಂತೆ `ಪದ' ಬೇರೆ `ಪದಾರ್ಥ' ಬೇರೆ. ಉದಾಹರಣೆಗೆ `ನೀಲಿ' ಬಣ್ಣವನ್ನು ಹೇಳುವ ಪದಗಳು ಕನ್ನಡದಲ್ಲಿ ಹತ್ತು ಇರಬಹುದು. ಆದರೆ ನೀಲಿಯ ವರ್ಣಛಾಯೆಗಳು ಅನೇಕವೆನ್ನುವುದು ನಮಗೆಲ್ಲರಿಗೂ ಗೊತ್ತು. ಭಾಷಾಲೋಕವು ಅಸಮರ್ಥವೋ ಅಥವಾ ಅದು ನಮ್ಮ ಅನುಭಲೋಕಕ್ಕೆ ಹಾಕಿದ ಅನುಲ್ಲಂಘನೀಯವಾದ ಚೌಕಟ್ಟೋ?
ಈ ಪ್ರಶ್ನೆಗೆ ಉತ್ತರವು ಸರಳವಲ್ಲ. `ಯಥಾ ವಾಚಾ ನಿವರ್ತಂತೇ ಅಪ್ರಾಪ್ಯ ಮನಸಾ ಸಹಾ' ಎಂಬ ಮಾತನ್ನು ದೇವರನ್ನು ಕುರಿತು ಹೇಳಿದಂತೆಯೇ ಲೋಕವನ್ನು ಕುರಿತೂ ಹೇಳಿರಬಹುದು.

~.~
  • 3 ಪ್ರತಿಕ್ರಿಯೆಗಳು
  • 476 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಅನುಭವ - ಆಲೋಚನ-ಭಾಷೆ

December 23, 2006 - 4:45pm — H.S.R.Raghavend...

ಆಲೋಚನೆ ಮತ್ತು ಭಾವನೆ ಇವೆರಡೂ ಒಟ್ಟಿಗೆ ಇರಲು ಸಾಧ್ಯವೇ ಎನ್ನುವುದು ನನ್ನನ್ನು ಬಹು ದಿನಗಳಿಂದ ಕಾಡುತ್ತಿರುವ ಪ್ರಶ್ನೆ. ಆಲೋಚನೆಯ ಬದಲು ಅನುಭವ ಎಂಬ ಪದವನ್ನೂ ಸೇರಿಸಬಹುದು. ಆಲೋಚನೆಯಲ್ಲಿ ನಿರತವಾದಾಗ ಉಳಿದ ಎರಡೂ ಆಗದೆ ಇರಬಹುದೇ? ಇದು ಕೇವಲ ಸಾಹಿತ್ಯವನ್ನು ರಚಿಸುವವರ ಸಮಸ್ಯೆಯಲ್ಲ. ನಮ್ಮ ಸ್ವಂತ ಬದುಕಿನಲ್ಲೂ ಈ ಸವಾಲು ಹುಟ್ಟುತ್ತದೆ. ಕೇವಲ ಇಂದ್ರಿಯಗಳ ನೆಲೆಯಲ್ಲಿ ಭಾಷೆಯ ಹಂಗೂ ಇಲ್ಲದೆ ಅನುಭವಿಸುತ್ತೇವಲ್ಲ ಅದು ಮಾತ್ರ ನಿಜವೇ? ಸರಿಯಾದ ಉತ್ತರ ನನಗೂ ತಿಳಿಯದು. ಸಾಹಿತ್ಯವಿರಲಿ, ಮಾತಿರಲಿ ಎಲ್ಲವೂ ವಾಸ್ತವದ ಪ್ರತಿಬಿಂಬವೋ ಮರುಸೃಷ್ಟಿಯೋ? ಓದುಗರ ಪ್ರತಿಕ್ರಿಯೆಗಳು ಈ ಚಚೆಯನ್ನು ಬೆಳೆಸಬಹುದು.

~.~
  • 6 ಪ್ರತಿಕ್ರಿಯೆಗಳು
  • 661 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-9
  • ಓ, ಬನ್ನಿ, ಸೋದರರೆ, ಬೇಗ ಬನ್ನಿ!
  • ನನ್ನ ನೆನಪು ನಿನಗೆ ಬರೋದೇ ಇಲ್ಲವಾ ?
  • ನಿನ್ನ ಕನಸಿನ ಸಿನೆಮಾದಲ್ಲಿ ಹಾರ ಹಾಕಿಸಿಕೊಂಡ ಫೋಟೋವಿನ ಪಾತ್ರ..!
  • ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
  • ಲಿನಕ್ಸಾಯಣ - ೧೭- ಫೇಸ್ಟ್ ಬಿನ್ (pastebin) ಬಗ್ಗೆ ಗೊತ್ತಾ?
  • ಜಗದೊಳಿರದಿರೆ ಹಸಿದ ಕೂಸು, ಜಗಕೆ ಹಬ್ಬವದಾವುದಿದಕಿಂತ ಲೇಸು?
  • ನಿನ್ನ ಮರೆಯಲು ಪ್ರಯತ್ನಿಸಿ ಸೋತಿದ್ದೀನಿ..:(
  • ಓದಿದ್ದು ಕೇಳಿದ್ದು ನೋಡಿದ್ದು-8
  • ಹೀಗೆ ಹೋಗಿ ಹಾಗೇ ಬಂದೆ: "ಯು ಆರ್ ಸೇಯಿಂಗ್ ಬರೀ ಸುಳ್ಳೇ": ಜೈ ಕರ್ನಾಟಕ ಮಾತೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anil.ramesh
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 9:40am
  • anil.ramesh
    ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
    September 5, 2008 - 9:37am
  • Sunil Jayaprakash
    ಉ: ಗಣಪನ ಗಂಡಾಂತರಗಳು ಅನೇಕ
    September 5, 2008 - 9:27am
  • Sunil Jayaprakash
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 8:54am
  • Sunil Jayaprakash
    ಉ: ’ಕೊಲಂಬಿಯ ಪೋಸ್ಟ್ ಆಫೀಸ್’
    September 5, 2008 - 8:53am
  • savithasr
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 8:00am
  • savithasr
    ಉ: ವಿನಾಯಕನ ಇ-ಮೇಲ್!
    September 5, 2008 - 7:48am
  • skakkilaya
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 7:39am
  • hpn
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 3:11am
  • nekkar_guru
    ಉ: "ಅನ್ನಿ ಯೊಂದಿಗಿನ ಆತ್ಮೀಯ ಒಡನಾಟ"
    September 5, 2008 - 2:34am
ಇನ್ನಷ್ಟು
ಈಗಿನಂತೆ 10 ಸದಸ್ಯರು ಮತ್ತು 71 ಅತಿಥಿಗಳು ಆನ್ಲೈನ್ ಇರುವರು.


ಅಸಾಧ್ಯವಾದುದನ್ನು ಮಾಡುವುದೊಂದು ಮಜಾ!

— ವಾಲ್ಟ್ ಡಿಸ್ನಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator