Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › hamsanandi ರವರ ಬ್ಲಾಗ್

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ಉಳ್ಳವರು ಶಿವಾಲಯವ ಮಾಡುವರು

May 9, 2008 - 2:47am — hamsanandi

ಇಂದು ಬಸವ ಜಯಂತಿ. ಕರ್ನಾಟಕದ ಧಾರ್ಮಿಕ ಮತ್ತು ಸಾಮಾಜಿಕ ಪರಂಪರೆಯಲ್ಲಿ ಬಲು ಮುಖ್ಯರಾದ ಮೂವರ ಜಯಂತಿಗಳು ಸುಮಾರು ಒಂದೇ ಸಮಯಕ್ಕೆ ಬರುವುದು ( ಬಸವಣ್ಣ, ಶಂಕರಾಚಾರ್ಯ ಮತ್ತು ರಾಮಾನುಜಾಚಾರ್ಯ) ಕಾಕತಾಳೀಯವಾದರೂ, ಗಮನಿಸಬೇಕಾದ ಸಂಗತಿ.

ಇಲ್ಲಿ ಕ್ಲಿಕ್ಕಿಸಿ: ಬಸವ ಜಯಂತಿಯಂದು ನೆನಪಾದ, ನನಗೆ ಇಷ್ಟವಾದ, ಕೆಲವು ವಚನಗಳು ಆಡಿಯೋ ವಿಡಿಯೋ ಸಮೇತ  ....

-ಹಂಸಾನಂದಿ

 

  • ಕನ್ನಡ
  • ಜ್ಞಾನವಾಹಿನಿ
  • ವಚನ
  • ಶಾಸ್ತ್ರೀಯ ಸಂಗೀತ
Ornamental seperator
  • hamsanandi ರವರ ಬ್ಲಾಗ್
  • Login or register to post comments
  • 150 hits
  • Email this blog
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 9, 2008 - 4:32pm — savithru

ಉ: ಉಳ್ಳವರು ಶಿವಾಲಯವ ಮಾಡುವರು

savithru's picture

ಹಂಸಾ ನಂದಿಗಳೇ ...

ಒಮ್ಮೆ ಸಮಯ ಮಾಡಿಕೊಂಡು 'ಸಂಗೀತ-ವಚನ' ಗಳ ಬಗ್ಗೆ ಒಂದು ಬ್ಲಾಗು ಬರೀರಿ.

ದಾಸರ ಕೃತಿಗಳಷ್ಟು ಸಂಗೀತಕ್ಕೆ ವಚನಗಳು ಒಗ್ಗಲ್ಲ ಅಂತ ಒಂದು ವಾದ ಇದೆ. ಒಮ್ಮೆ ಯಾವಾಗಲೋ ಸಂಗೀತಕ್ಕೆ ಸಂಬಂಧ ಪಟ್ಟಂತೆ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯವನ್ನು ತಾಳೆ ನೋಡಿ ಬರೆದ ಅಂಕಣವನ್ನು ಓದಿದ ನೆನಪು.

ವಂದನೆಗಳು!

ಸವಿತೃ

  • Login or register to post comments
  • link
  • Email this ಪ್ರತಿಕ್ರಿಯೆ
May 10, 2008 - 2:45pm — Shivakumar.Revadi

ಉ: ಉಳ್ಳವರು ಶಿವಾಲಯವ ಮಾಡುವರು

Shivakumar.Revadi's picture

ಕೇವಲ ಉತ್ತರಕರ್ನಾಟಕದ ಜನಸಾಮಾನ್ಯರು ಈ ವಚನ ಸಾಹಿತ್ಯವನ್ನು ಹಾಡುವದು ಮತ್ತು ಕೇಳುವದು ಮಾಡುತ್ತಾರೆ, ಇದು ಕಹಿಯಾದರೂ ನಿಜ. ಹಾಗಾದರೆ ದಾಸ ಸಾಹಿತ್ಯದಂತೆ ವಚನ ಸಾಹಿತ್ಯ ಎಲ್ಲರನ್ನೂ ತಲುಪಲು ವಿಫಲವಾಗಿರುವದೇಕೆ ?
ಇದರೆ ಬಗ್ಗೆ ಹಂಸಾನಂದಿಯವರೆ ಒಂದು ಸಮಗ್ರ ಲೇಖನ ಏಕೆ ಬರೆಯಬಾರದು ?
ತುಂಬಾ ಉಪಕಾರವಾಗುತ್ತದೆ.

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹತ್ತು ಮುತ್ತುಗಳು: ರಾಗ ಕಲ್ಯಾಣಿ - ಭಾಗ ೨
  • 365 ದಿನಗಳು
  • ಬಿಂದಿಗೆಯ ಸದ್ದು
  • ಬೆನ್ನು ತಟ್ಟಿದವರು :-)
  • ಸ್ಕೈಪ್ - ಇಂಟರ್ನೆಟ್ ನಲ್ಲಿ ದೃಶ್ಯ ಮತ್ತು ಶ್ರಾವ್ಯ ಸಂವಾದ
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ನಿಮ್ಮೆಲ್ಲರಂತೆ ಒಬ್ಬ ಕನ್ನಡಿಗ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕಟಪಯಾದಿ ಸೂತ್ರ
  • ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
  • ಕೆಂಪು, ಕಣ್ಣು ಏನು ಪರಿಹಾರ..???
  • ಪತ್ರ ಬರೆಯಲಾ?ಇಲ್ಲ ಚಿತ್ರ ಬಿಡಿಸಲಾ? - ಅರಮನೆ
  • ಆದದ, ವೋದದ?
  • ಅಮ್ಮನ ದಿನ
  • ಭಾವಾಭಿಷೇಕ
  • ಮಾ
  • ಅಡುಗೆಯ ಸಂಭ್ರಮ
  • ಕೊಂಡಗೂಳಿ ಕೇಶಿರಾಜ ಮತ್ತು ಶಬ್ದಮಣಿದರ್ಪಣದ ಕೇಶಿರಾಜರು ಬೇರೆಬೇರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿಧಿ
    ಉ: ಅಡುಗೆಯ ಸಂಭ್ರಮ
    May 14, 2008 - 11:32am
  • ಶ್ರೀನಿಧಿ
    ಉ: ಕಟಪಯಾದಿ ಸೂತ್ರ
    May 14, 2008 - 11:18am
  • Vinod Pattanshetti
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 14, 2008 - 11:03am
  • Vinod Pattanshetti
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 14, 2008 - 10:59am
  • madhava_hs
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 14, 2008 - 10:51am
  • sanket
    ಉ: ಕಟಪಯಾದಿ ಸೂತ್ರ
    May 14, 2008 - 9:58am
  • Sunil Jayaprakash
    ಉ: ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
    May 14, 2008 - 8:32am
  • kalpana
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 14, 2008 - 5:05am
  • kalpana
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 14, 2008 - 2:30am
  • ಗಣೇಶ
    ಉ: ಅಡುಗೆಯ ಸಂಭ್ರಮ
    May 13, 2008 - 11:54pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 12 ಅತಿಥಿಗಳು ಆನ್ಲೈನ್ ಇರುವರು.

ಆಡದೆಲೆ ಕೊಡುವವನು ರೂಢಿಯೊಳಗುತ್ತಮನು
ಆಡಿ ಕೊಡುವವ ಮಧ್ಯಮನು
ಅಧಮ ತಾನಾಡಿ ಕೊಡದವನು ಸರ್ವಜ್ಞ

— ಸರ್ವಜ್ಞ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator