ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › hamsanandi ರವರ ಬ್ಲಾಗ್

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ಟಾಪ್ ಟೆನ್

January 10, 2008 - 12:04pm — hamsanandi

ಅವಧಿ (http://avadhi.wordpress.com) ಬ್ಲಾಗ್ ನಿರ್ವಾಹಕರು ಅವರ ಓದುಗರೆಲ್ಲರಿಗೆ ನಿಮ್ಮ ಟಾಪ್ ಟೆನ್ ಪುಸ್ತಕ ಪಟ್ಟಿ ಹೇಳಿ ಎಂದಿದ್ದರು ಕೆಲವು ದಿನಗಳ ಹಿಂದೆ. ಪಟ್ಟಿ ಹೇಳುವುದು ಕಷ್ಟವೇ ಆದರೂ, ಆಗ ನೆನಪಾದವನ್ನು ಅವರಿಗೆ ಬರೆದು ಕಳಿಸಿದ್ದೆ. ಅದನ್ನೆ ಇಲ್ಲಿ ಮತ್ತೆ ಬರೆದಿದ್ದೇನೆ.

ಇದರಲ್ಲಿ ಕೆಲವು ಪುಸ್ತಕಗಳನ್ನು ಓದಿ ವರ್ಷಗಳೇಕೆ, ದಶಕಗಳೇ ಕಳೆದಿವೆ. ಆದರೂ ಅವನ್ನು ಓದಿದಾಗ ಆಗಿದ್ದ ಭಾವದ ನೆನಪಿನಲ್ಲಿ ಬರೆಯುತ್ತಿದ್ದೇನೆ. 

೧. ಪರ್ವ - ಎಸ್.ಎಲ್.ಭೈರಪ್ಪ
೨. ಚೆನ್ನಬಸವನಾಯಕ - ಶ್ರೀನಿವಾಸ
೩. ವೈಶಾಖ - ಚದುರಂಗ
೪.ಶಾಂತಲಾ - ಕೆ.ವಿ.ಐಯ್ಯರ್
೫.ವಂಶವೃಕ್ಷ - ಎಸ್.ಎಲ್.ಭೈರಪ್ಪ
೬.ಪುರುಷೋತ್ತಮ - ಯಶವಂತ ಚಿತ್ತಾಲ
೭.ದುರ್ಗಾಸ್ತಮಾನ- ತ.ರಾ.ಸು
೮. ಹಸಿರು ಹೊನ್ನು - ಬಿ.ಜಿ.ಎಲ್.ಸ್ವಾಮಿ
೯.ಮುಳುಗಡೆ - ನಾ.ಡಿ’ಸೋಜ
೧೦.ನಿರಂತರ - ಕೆ.ಟಿ.ಗಟ್ಟಿ

ಇವು ಅಲ್ಲದೇ, ಇನ್ನೂ ಕೆಲವು ಈ ಪಟ್ಟಿಯಲ್ಲಿ ಇರಬೇಕಾಗಿತ್ತು ಎನ್ನಿಸುತ್ತಿದೆ - ಆದರೆ, ಅವುಗಳನ್ನು ಪೂರ್ತಿ ಓದಿಲ್ಲವಾಗಿ, (ಅಥವಾ ಅವು ಕಥೆಗಳ, ಹರಟೆಗಳ ಸಂಗ್ರಹಗಳಾಗಿರುವುದರಿಂದ, ಒಟ್ಟಿಗೇ ಒಂದೇಸಲ ಕೂತು ಓದದ ಕಾರಣ) ಇಲ್ಲಿ ಸೇರಿಸದೇ ಹೋದೆ (ಉದಾ: ಮಾಸ್ತಿ ಅವರ ಕತೆಗಳು, ಮಂಕುತಿಮ್ಮನ ಕಗ್ಗ, ಅಶ್ವತ್ಥರ ಕತೆಗಳು, ಮೂರ್ತಿರಾಯರ ಹರಟೆಗಳು, ಟಿ.ಕೆ. ರಾಮರಾಯರ ಪತ್ತೇದಾರಿ ನೀಳ್ಗತೆಗಳು ಇತ್ಯಾದಿ).

-ಹಂಸಾನಂದಿ

  • ಕನ್ನಡ
  • ಪುಸ್ತಕ
~.~
  • hamsanandi ರವರ ಬ್ಲಾಗ್
  • Login or register to post comments
  • 342 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 10, 2008 - 3:45pm — ವೈಭವ

ಉ: ಟಾಪ್ ಟೆನ್

ವೈಭವ's picture

'ಮುಳುಗಡೆ' ನೆ 'ದ್ವೀಪ' ಸಿನಿಮವಾಗಿದೆಯಲ್ಲವೆ?
--
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
January 10, 2008 - 10:30pm — hamsanandi

ಉ: ಟಾಪ್ ಟೆನ್

hamsanandi's picture

ನನಗೆ ತಿಳಿದ ಮಟ್ಟಿಗೆ, ಮುಳುಗಡೆ ಕಾದಂಬರಿಯೂ, ದ್ವೀಪ ಚಲನಚಿತ್ರವೂ ಬೇರೆ ಬೇರೆ ಕಥೆಗಳು. ದ್ವೀಪ ನಾ.ಡಿ’ಸೋಜರದ್ದೇ ಒಂದು ಸಣ್ಣ ಕತೆಯ ಆಧಾರಿತ ಎಂದು ನೆನಪು.

-ಹಂಸಾನಂದಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
January 12, 2008 - 10:19am — kpbolumbu

ಉ: ಟಾಪ್ ಟೆನ್

kpbolumbu's picture

ಆ ಸಣ್ಣಕತೆಯ ಹೆಸರು 'ದ್ವೀಪ'.
______
ಬೊಳುಂಬು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಕನ್ನಡ ಸಾಹಿತ್ಯದ ಮಜಲುಗಳು-ಭಾಗ ೧
  • ಹತ್ತು ಮುತ್ತುಗಳು: ರಾಗ ಕಲ್ಯಾಣಿ - ಭಾಗ ೨
  • ಚುರಮುರಿಯಲ್ಲಿ ಆವರಣದ ಬಗ್ಗೆ ಭೈರಪ್ಪ ಕನ್ನಡದಲ್ಲಿ ಮಾತಾಡಿದ ವಿಡಿಯೋ
  • ಪುಸ್ತಕ ನಿಧಿ - ಮಾಸ್ತಿ ವೆಂಕಟೇಶ ಅಯ್ಯಂಗಾರರ ಅದ್ಭುತ ಕತೆಗಳು
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೇಮಾವತಿಯ ನೆಲೆಯಿಂದ ಅಡಯಾರ್ ದಡಕ್ಕೆ,
ಅಡಯಾರ್ ದಡದಿಂದ ಮುಳಾ ನದಿಯ ಬದಿಗೆ,
ಮುಳಾ ಬದಿಯಿಂದ ವೃಷಭಾವತಿ ಕಡೆಗೆ ಸಾರಿ,
ಮತ್ತಲ್ಲಿಂದ ಸಾಕ್ರಮೆಂಟೋ, ಅಮೆರಿಕನ್ ನದಿಗಳ ನೀರು ಕುಡಿದು ............................................
ಸದ್ಯಕ್ಕೆ ಗ್ವಾಡಲೂಪೆ ನದಿ ದಡದಲ್ಲಿ ಸುಧಾರಿಸಿಕೊಳ್ಳುತ್ತಿರುವ ಒಬ್ಬ ಕನ್ನಡಿಗ!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕಥೆ ಬರೆದದ್ದು ಹೀಗಿತ್ತು
  • ಶಾಸಕರ ರಾಜೀನಾಮೆ ಮತ್ತು ರಾಜಕೀಯ
  • ಪ್ರೀತಿಸಿರೋ...
  • ತನುಮನ
  • ವೈದ್ಯನಾರಾಯಣಕಥೆ
  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಸೋಲಿನ ಪತ್ತೆಗಾಗಿ ಸಂಶೋಧನೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 31 ಅತಿಥಿಗಳು ಆನ್ಲೈನ್ ಇರುವರು.


ಕೆಟ್ಟ ಸಾಹಿತ್ಯವು ಒಂದು ರೀತಿಯ ದೇಶ ದ್ರೋಹ.

— ಜೇಮ್ಸ್ ಬ್ರಾಡ್‌ಸ್ಕಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator