ಮಾತಿನಲ್ಲಿ ಹುರುಳು
ಮಾತಿನಲ್ಲಿ ಹುರುಳು
ಹಂಸಾನಂದಿ
ಮಿಲ್ಪೀಟಸ್, ಕ್ಯಾಲಿಫೋರ್ನಿಯಾ
August 15, 2007 - 5:17am
ಕೆಲದಿನಗಳ ಹಿಂದೆ ಒಂದು ಸರಸ್ವತಿ ಸ್ತುತಿಯ ಅನುವಾದದ ಪ್ರಯತ್ನ ಮಾಡಿದ್ದೆ. ಇವತ್ತು ಶಿವ-ಪಾರ್ವತಿಯರ ಮೇಲೊಂದು ಸ್ತುತಿ.
ಕಾಳಿದಾಸನ ರಘುವಂಶದ ಮಂಗಳ ಶ್ಲೋಕ ಹೀಗಿದೆ:
वागर्थाविव सम्पृक्तौ वागर्थ प्रतिपत्तयॆ |
जगतः पितरौ वन्दे पार्वती परमेश्वरौ ॥
ವಾಗರ್ಥಾವಿವ ಸಂಪೃಕ್ತೌ ವಾಗರ್ಥ ಪ್ರತಿಪತ್ತಯೇ |
ಜಗತಃ ಪಿತರೌ ವಂದೇ ಪಾರ್ವತೀಪರಮೇಶ್ವರೌ ||
ಕನ್ನಡಕ್ಕೆ ನನ್ನ ಪ್ರಯತ್ನ:
ನಾ ತಲೆವಾಗುವೆ ಶಿವಶಿವೆಗೆಈ ಜಗದಲೆಲ್ಲರ ಹೆತ್ತವರಬಿಡದೊಡಗೂಡಿಯೆ ಇರುವರಿಗೆಮಾತಲಿ ಹುರುಳು ಬೆಸೆದಂತೆಪದಪದಕ್ಕೆ ಅನುವಾದ ಮಾಡದಿದ್ದರೂ, ಒಟ್ಟಾರೆ ಭಾವನೆಯನ್ನು ಕನ್ನಡಕ್ಕೆ ತರುವ ಪ್ರಯತ್ನವಷ್ಟೇ.ಶಿವ ಪಾರ್ವತಿಯರನ್ನು ಸ್ಮರಿಸುವುದು ಅವರವರಿಗೆ ಬಿಟ್ಟದ್ದು. ಆದರೆ, ಏನು ಮಾತಾಡುವಾಗಲೂ ಹುರುಳಿಲ್ಲದೇ ಆಡಬಾರದುಎಂಬುದಕ್ಕೆ ಒಂದು ಎಚ್ಚರಿಕೆ ಇದು ಎಲ್ಲರಿಗೆ ;)
-ಹಂಸಾನಂದಿ
1177 ಹಿಟ್ಸ್
- hamsanandi's blog
- Login or register to post comments
- 1177 ಹಿಟ್ಸ್
ಈ ಪುಟವನ್ನು ಹೋಲುವ ಪುಟಗಳು, ಸಂಪದ ಆರ್ಕೈವಿನಿಂದ
ಎಲ್ಲ ಪುಟಗಳು
ನನ್ನ ಬರಹಗಳು
ಇತ್ತೀಚಿನ ಪ್ರತಿಕ್ರಿಯೆಗಳು
ಉ: ಬಿಸ್ಸೆನ್ನೆಲ್ಲಿನ ಅಂತರ್ಜಾಲ ತಾಣದಲ್ಲಿ ದೂರು ಸಲ್ಲಿಸುವುದು! - ಸಪ್ತಗಿರಿವಾಸಿ
ಉ: ಬಿಸ್ಸೆನ್ನೆಲ್ಲಿನ ಅಂತರ್ಜಾಲ ತಾಣದಲ್ಲಿ ದೂರು ಸಲ್ಲಿಸುವುದು! - ಶ್ರೀನಿವಾಸ್ ಮೂರ್ತಿ ಜಿ.ಆರ್.
ಉ: ನವ ಜೀವಿಯ ರಹಸ್ಯ ಸೃಷ್ಟಿ :(ಕಥೆ) ಭಾಗ -೩:@ ಪ್ರತೀಕ್ ಅವ್ರೆ..?? - ಸಪ್ತಗಿರಿವಾಸಿ
ಉ: ನವ ಜೀವಿಯ ರಹಸ್ಯ ಸೃಷ್ಟಿ :(ಕಥೆ) ಭಾಗ -೩:@ನಂಜುಂಡ ಅವ್ರೆ ..? - ಸಪ್ತಗಿರಿವಾಸಿ




ಪ್ರತಿಕ್ರಿಯೆಗಳು