ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › hemashree ರವರ ಬ್ಲಾಗ್

ಸಂಗಾತಿ . . .

April 1, 2007 - 6:03pm — hemashree

ಹೃದಯಕ್ಕೆ ಹತ್ತಾರು ಪ್ರಶ್ನೆಗಳ ಹಾಕಿ ಒಂಟಿಯಾಗಿ ಅಳುವ
ತನ್ನನ್ನೇ ತಡಕಾಡಿಕೊಳ್ಳುವ ನಿನ್ನ ಮನಸು -
ನನ್ನ ಒಂಟಿತನ - ಯಾಂತ್ರಿಕ ಜೀವನಕ್ಕೆ
ಹೊಸ ಚಿಲುಮೆಯಾಗಿ ಬಂದವನು ನೀನು !

ಮರುಭೂಮಿಯಲ್ಲಿ ಜಲ ಸಿಕ್ಕಂತೆನಿಸಿ
ಜೀವನ ಉತ್ಸಾಹವನ್ನು ಮತ್ತೆ ಪಡೆಯುತ್ತಿರುವೆ ನಾನು !
ತನಗಾಗಿ ಬದುಕಿ ಇತರರನ್ನೂ ಬದುಕಿಸುವ
ನಿನ್ನ ಜೀವನ ಮೌಲ್ಯ ,ಪ್ರತಿಪಾದನೆ . . .
ತಾನು ನಂಬುವ ಧ್ಯೇಯಗಳಿಗೆ
ಪ್ರಾಮಾಣಿಕನಾಗಿರುವ ನಿಲುವು . . .
ನಂಟು - ಆದರ, ಪ್ರೀತಿ - ವಿಶ್ವಾಸಕ್ಕೆ
ಅರ್ಥ ಬಂದದ್ದು ನಿನ್ನನ್ನು ಕಂಡಂದಿನಿಂದ . . .

ಅಪ್ಪನಿಂದ ಸಿಗಬೇಕಾಗಿದ್ದ ರಕ್ಷಕ ಭಾವ
ಅಮ್ಮನಿಂದ ಬೇಕಾಗಿದ್ದ ಅಂತಃಕರಣ ವಾತ್ಸಲ್ಯ
ಗೆಳೆಯನಲ್ಲಿ ಸಾಧ್ಯವಾಗುವ ಸಖ್ಯ -
ಈ ಮೂರೂ ಮೇಳವಿಸಿರುವ ಸಂಗಾತಿ - ನೀನು !

ಬದುಕಿನ ಲಯಗಳಲ್ಲಿ ಆತ್ಮೀಯತೆಯ ತಂತು ಮೀಟುತ್ತಲೇ ಇರುವ ನಿನ್ನ ಮೌನ ಪ್ರೀತಿ !

ಈ ಬಂಧನದಲ್ಲಿ ಸ್ವತಂತ್ರ ಸ್ಥಿತಿಯಿದೆ . . .
ವಾಸ್ತವತೆಯ ಅರಿವು . . . ಕಲ್ಪನೆಯ ಗರಿಗೆ
ಮತ್ತಷ್ಟು ಪುಕ್ಕ ನೀಡುತ್ತದೆ . . .

ಹೀಗೇ . . .
ಒಂದೊಂದೇ
ಹೆಜ್ಜೆ ಹತ್ತಿರವಾಗುವ ಹುಡುಗಾ . . .

~.~
  • hemashree ರವರ ಬ್ಲಾಗ್
  • Login or register to post comments
  • 309 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • "ನಾನು-ನೀನು
  • ನೀನು ನಿನ್ನ.....
  • ಕುರುಡು ಪ್ರೀತಿ
  • ನಿನ್ನ ನೋಡದೆ.....(ಪ್ರೇಮಗೀತೆ)
  • ಮನಸು ಆಗಿದೆ ಮಹಾ ಮರ್ಕಟ
Syndicate content

ಲೇಖಕರು

hemashree's picture

ಪೂರ್ಣ ಹೆಸರು
ಹೇಮಶ್ರೀ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನಶಿಸುತ್ತಿರುವ ಗದ್ದೆಗಳು

(ಫೋಟೊ: ವಸಂತ ಕಜೆ.)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ರೀ ಮತ್ತು ಸಾರೀ ಮತ್ತು ಸುರೆ
  • ಚಂದ ಮಾಮಾ
  • ಅರಳೀ ವೃಕ್ಷದ ವಾತಾನುಕೂಲ ಕಕ್ಷ
  • ಸತ್ಯಹರಿಶ್ಚ೦ದ್ರದ ವೀರಭಾಹು ಇನ್ನಿಲ್ಲ.......................
  • ಭಾಷೆ ಒಂದು means of communication ಅಷ್ಟೆ
  • ಛಾಯಾಚುಂಬನ
  • ಹಾಗೇ ಸುಮ್ ಸುಮ್ನೆ.... :)
  • ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ.
  • ರಾಜರಲ್ಲೊಬ್ಬ ರತ್ನ
  • ಕುಡುಕರ ರಾಜ್ಯ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಛಾಯಾಚುಂಬನ
    July 19, 2008 - 4:37am
  • anivaasi
    ಉ: ಅವನು ಇವನು ನೀಲುಗಳು
    July 19, 2008 - 4:35am
  • sushil
    ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ.
    July 19, 2008 - 1:46am
  • venkatesh
    ಉ: ಲ೦ಡನ್ ಪ್ರವಾಸಕಥನ ಭಾಗ ೧೧: ಓಡುವ ಟ್ಯೂಬಿನಿ೦ದ ದಿನವೂ ಧುಮುಕುವ ಕೆ೦ಪು ನಿಲುವ೦ಗಿಯಾಕೆ!
    July 19, 2008 - 12:36am
  • ಗಣೇಶ
    ಉ: ಕಾಯ್
    July 19, 2008 - 12:00am
  • hamsanandi
    ಉ: ಛಾಯಾಚುಂಬನ
    July 18, 2008 - 11:31pm
  • hamsanandi
    ಉ: ಕಾಯ್
    July 18, 2008 - 11:18pm
  • srinivasps
    ಉ: ದೇವೇ....ಗೌಡ ಯಾಕೆ?
    July 18, 2008 - 11:17pm
  • ಗಣೇಶ
    ಉ: ದೇವೇ....ಗೌಡ ಯಾಕೆ?
    July 18, 2008 - 11:12pm
  • ಗಣೇಶ
    ಉ: ದೇವೇ....ಗೌಡ ಯಾಕೆ?
    July 18, 2008 - 11:01pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 12 ಅತಿಥಿಗಳು ಆನ್ಲೈನ್ ಇರುವರು.


ನೀತಿ ವಿಚಾರವಿಲ್ಲದಿದ್ದರೆ ಸಮಾಜ ತಪ್ಪು ದಾರಿಯನ್ನು ಹಿಡಿಯುವುದು. ಆದ್ದರಿಂದ ಸರ್ವ ಸಾಮನ್ಯರ ನಿಯಂತ್ರಣಕ್ಕಾಗಿ ನೀತಿ ವಿಚಾರದ ಇತಿ ಮಿತಿ ಇರಬೇಕು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator