ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ismail ರವರ ಬ್ಲಾಗ್

ಮೀಸಲಾತಿಯ ಆಚೆಗೆ ನೋಡೋಣ

May 15, 2006 - 5:18pm — ismail

ಮೀಸಲಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆಗಳು ಬಹಳ ಮುಖ್ಯವಾದ ವಿಷಯವೊಂದನ್ನು ಮರೆತು ಬಿಟ್ಟಿವೆ. ಮೀಸಲಾತಿ ಬೇಡ ಎನ್ನುವವರು ಮುಂದೊಡ್ಡುತ್ತಿರುವ ತಥಾಕಥಿತ ಮೆರಿಟ್ ಎಷ್ಟು ಅಬ್ಸರ್ಡ್ ಆದ ಪರಿಕಲ್ಪನೆ ಎಂಬುದು ನಮ್ಮ ಕ್ಯಾಪಿಟೇಷನ್ ಕಾಲೇಜುಗಳನ್ನು ನೋಡಿದರೆ ಅರ್ಥವಾಗುತ್ತದೆ. ಅದಕ್ಕೂ ದೊಡ್ಡ ತಮಾಷೆ ಎಂದರೆ ಪ್ರತಿಭೆ ಎಂಬುದು ಕೆಲವೇ ಜಾತಿಗಳಿಗೆ ಮಾತ್ರ ಸೀಮಿತವಾದ ವಿಷಯ ಎಂಬಂಥ ಧ್ವನಿಯಲ್ಲಿ ಮಾತನಾಡುವುದು. ಮೀಸಲಾತಿ ಬೇಕು ಎಂದು ವಾದಿಸುತ್ತಿರುವವರೂ ಅಷ್ಟೇ. ಮೀಸಲಾತಿ ಇಲ್ಲದಿದ್ದರೆ ನಮಗೆ ಬದುಕೇ ಇಲ್ಲ ಎಂಬಂತೆ ವಾದಿಸುತ್ತಾರೆ. ಈ ಮೂಲಕ ತಾವು ದಡ್ಡರು ಎಂದು ಒಪ್ಪಿಕೊಳ್ಳುತ್ತಾರೆ.  ಮುಂದೆ ಓದಿ »

~.~
  • ೧ ಪ್ರತಿಕ್ರಿಯೆ
  • 1870 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ವಿನ್‌-98ನಲ್ಲಿ ಯೂನಿಕೋಡ್‌

April 8, 2006 - 9:24pm — ismail

ಸಂಪದ ಆಗಷ್ಟೇ ಆರಂಭವಾಗಿತ್ತು. ಇಷ್ಟೂ ಕಾಲವೂ ಕಚೇರಿ ಕಂಪ್ಯೂಟರ್‌ಗಳಲ್ಲಿಯೇ ನನ್ನ ಕಲಿಕಾ ಸಾಹಸವನ್ನು ನಡೆಸಿದ್ದ ನಾನು ಕೊನೆಗೂ ಒಂದು ಕಂಪ್ಯೂಟರ್‌ ಕೊಂಡಿದ್ದೆ. ಮನೆಯಲ್ಲಿದ್ದ ಕಂಪ್ಯೂಟರ್‌ನಲ್ಲಿ ಯೂನಿಕೋಡ್‌ ಸವಲತ್ತಿದ್ದರೂ ಅದರಲ್ಲಿ ಇಂಟರ್ನೆಟ್‌ ಇರಲಿಲ್ಲ. ಅದನ್ನು ಪಡೆಯುವ ಯೋಚನೆಯೂ ನನಗಾಗ ಇರಲಿಲ್ಲ.  ಮುಂದೆ ಓದಿ »

~.~
  • Login or register to post comments
  • 1211 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮುಗ್ಧತೆಯ ಅಂತ್ಯವೇ ಕೃಷಿಯ ಆರಂಭ

March 15, 2006 - 9:34pm — ismail

ಲೈಂಗಿಕತೆಯ ಅವಶ್ಯಕತೆಯೇ ಇಲ್ಲದೇ ಮಣ್ಣು ಜೀವಿಗಳನ್ನು ಹುಟ್ಟಿಸುತ್ತದೆ ಎಂದು ಪ್ರಾಚೀನ ಭಾರತೀಯರು, ಗ್ರೀಕರು ನಂಬಿದ್ದರು. ತಾಪದ ಪ್ರಭಾವದಿಂದ ಮಣ್ಣು ಜೀವಿಗಳನ್ನು ಹುಟ್ಟಿಸುತ್ತದೆ ಎಂದು ಗ್ರೀಕ್‌ ಚಿಂತಕ, ಗುರು ತೇಲ್ಸ್‌ ತನ್ನ ವಿದ್ಯಾರ್ಥಿಗಳಿಗೆ ಹೇಳಿದ್ದ. ಮಣ್ಣು ಯಾವ ಬಾಹ್ಯ ನೆರವೂ ಇಲ್ಲದೆ ಸೃಷ್ಟಿಸುವ ಶಕ್ತಿ ಹೊಂದಿದೆ ಎಂಬ ವಾದವನ್ನು ತತ್ವಜ್ಞಾನಿ ಅರಿಸ್ಟಾಟಲ್‌ ಮಂಡಿಸಿದ್ದ.  ಮುಂದೆ ಓದಿ »

~.~
  • 2 ಪ್ರತಿಕ್ರಿಯೆಗಳು
  • 1558 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು

March 3, 2006 - 8:08pm — ismail

ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು

ಈ ಗಾದೆ ಕನ್ನಡಿಗರಿಗೆಲ್ಲಾ ಪರಿಚಿತ. ರೈತರಂತೂ ಇದನ್ನು ಅಕ್ಷರಾರ್ಥದಲ್ಲೇ ಕಲ್ಪಿಸಿಕೊಂಡು ಸ್ವಾರಸ್ಯವನ್ನು ಗ್ರಹಿಸಿಯಾರು. ಒಂದು ವಸ್ತುವನ್ನು ಇಬ್ಬರು ಎರಡು ಪರಸ್ಪರ ಭಿನ್ನ ದಿಕ್ಕುಗಳಿಗೆ ಎಳೆದರೆ ಅದು ಒಂದಿಂಚೂ ಅಲುಗದು ಎಂಬುದನ್ನು ಈ ಗಾದೆ ಧ್ವನಿಸುತ್ತದೆ. ಇನ್ನೂ ಸರಳಗೊಳಿಸಿದರೆ ಇಬ್ಬರ ಮೊಂಡುವಾದಗಳು ಅಥವಾ ಇಬ್ಬರ ವ್ಯರ್ಥ ಪ್ರಯತ್ನಗಳಿಗೆ ಇದು ರೂಪಕವಾಗಬಹುದು. ಈ ಸರಳ ಗ್ರಹಿಕೆಗಳ ಆಚೆಗೆ ಹೋಗಿ ಈ ಗಾದೆಯನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡಿದರೆ...?  ಮುಂದೆ ಓದಿ »

  • ನೆಲದ ಮರೆಯ ನಿದಾನ (ಮಾಲಿಕೆ)
~.~
  • ೧ ಪ್ರತಿಕ್ರಿಯೆ
  • 1663 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ನೆಲದ ಮರೆಯ ನಿದಾನ-2: ಮರದಿಂದ ಹಣ್ಣು ಯಾಕೆ ಕೆಳಗೆ ಬೀಳುತ್ತದೆ?

February 27, 2006 - 7:32pm — ismail

ಮರದಿಂದ ಹಣ್ಣು ಯಾಕೆ ಕೆಳಗೆ ಬೀಳುತ್ತದೆ? ಈ ಪ್ರಶ್ನೆಗೆ ಶಾಲೆಗೆ ಹೋದ ಯಾರೂ ಉತ್ತರ ಕೊಡುತ್ತಾರೆ. ಗುರುತ್ವಾಕರ್ಷಣೆಯಿಂದಾಗಿ ಅದು ಕೆಳಗೆ ಬೀಳುತ್ತದೆ. ಯಾಕೆ? ಎಂಬ ಮತ್ತೊಂದು ಪ್ರಶ್ನೆ ಹಾಕಿದರೆ ನ್ಯೂಟನ್‌ನ ಗುರುತ್ವಾಕರ್ಷಣೆಯ ಸಿದ್ಧಾಂತಗಳ ವಿವರಣೆಯನ್ನು ಪಡೆಯಬಹುದು.  ಮುಂದೆ ಓದಿ »

  • ನೆಲದ ಮರೆಯ ನಿದಾನ (ಮಾಲಿಕೆ)
~.~
  • 2 ಪ್ರತಿಕ್ರಿಯೆಗಳು
  • 1695 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
123ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಅಕ್ಕಾ..ಅಕ್ಕಾ..ನಾನೂ ಬತ್ತೀನಿ...
  • ಮಳೆಯ ಮೇಲೇಕೆ ದೂರು?
  • ಎಲ್ಲ ತುಸುಹೊತ್ತು...
  • ಕನ್ನಡ ತಾಯಿಗೆ ನಮನ
  • ನೋಡಿ ಕಂಡದ್ದು
  • ನನ್ನಲ್ಲಿ ಒಬ್ಬ ಕವಿ ಹುಟ್ಟಿದ್ದು ಹೀಗೆ....
  • ‘............’
  • ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
  • ಇನಿಯ
  • ಮಾಯಾಂಗಿನಿ ಮೋಡಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 1:04am
  • omshivaprakash
    ಉ: ಲಿನಕ್ಸಾಯಣ ೧೫ - ಲಿನಕ್ಸ್ ಬೂಟಿಂಗ್ - ಭಾಗ ೧
    August 22, 2008 - 12:41am
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 12:20am
  • ಸಂಗನಗೌಡ
    ಉ: ಕನ್ನಡ ಬರ್ದೋನು ಕೋಡಂಗಿ
    August 22, 2008 - 12:06am
  • bhargava_nudi
    ಉ: ಮತ್ತೆ ಮಳೆ ಹುಯ್ಯುತಿದೆ
    August 22, 2008 - 12:02am
  • hamsanandi
    ಉ: ವರದಿಗಾರರಿಗೆ ಬುದ್ಧಿ ಬರುವುದು ಯಾವಾಗ?
    August 21, 2008 - 11:57pm
  • Sunil Jayaprakash
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:44pm
  • ಸಂಗನಗೌಡ
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 21, 2008 - 11:15pm
  • ಸಂಗನಗೌಡ
    ಉ: ನೋಡಿ ಕಂಡದ್ದು
    August 21, 2008 - 11:11pm
  • hamsanandi
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:07pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 24 ಅತಿಥಿಗಳು ಆನ್ಲೈನ್ ಇರುವರು.


ದಿನದಿನವು ಹಳಸುವುವು, ದಿನದಿನವು ಕೊಳೆಯುವುವು |
ಮನುಜಕುಲದೆಲ್ಲ ಕೃತಿವಿಜಯವಿಭವಗಳು ||
ಅನುದಿನವು ಮತ್ತವನು ತೊಳೆದು ಹೊಸತೆನಿಸುವುದೆ |
ಜನುಮಸಫಲತೆ ನಿನಗೆ -- ಮಂಕುತಿಮ್ಮ ||

— ಡಿ. ವಿ. ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator