ಈಗಿನಂತೆ 5 ಸದಸ್ಯರು ಮತ್ತು 79 ಅತಿಥಿಗಳು ಆನ್ಲೈನ್ ಇರುವರು.

ನೀವೂ ಪ್ರಕಟಿಸಬಹುದು!

ಸಂಪದದಲ್ಲಿ ಸ್ವತಃ ನೀವೇ ನಿಮ್ಮ ಬರಹಗಳನ್ನು ಪ್ರಕಟಿಸಬಹುದು!ಪ್ರಕಟಿಸಿ!

ನುಡಿಮುತ್ತು

n/a

ಆರ್ಕೈವಿನಿಂದ

ಬೀ ಈಟರ್ ಎಂಬ ತಿನ್ನುಬಾಕ ಹಕ್ಕಿ
shreeshum's picture
ಆರ್.ಶರ್ಮಾ.ತಲವಾಟ
12
Feb
2010
ಬ್ಲಾಗ್ ಬರಹ

[b.JPG]

...
ಪ್ರತಿಕ್ರಿಯೆಗಳು: 4
ಹಿಟ್ಸ್ : 966
ಭೀಮೇಶ್ವರ ದೇವಾಲಯ - ನೀಲಗುಂದ
rajeshnaik111's picture
20
Nov
2009
ಪುಟ

ನೀಲಗುಂದ ತಲುಪಿ ಭೀಮೇಶ್ವರ ದೇವಾಲಯದ ದಾರಿಯಲ್ಲಿ ತೆರಳುತ್ತಿರುವಾಗ ಧೂಳು ತುಂಬಿದ ಮಣ್ಣಿನ ದಾರಿ ಊರಿನಿಂದ ಹೊರಗೆಲ್ಲೋ ತೆರಳುತ್ತಿತ್ತು. ಆದರೆ ಮುಂದೆ ಕಾಣಸಿಗಲಿರುವ ಅದ್ಭುತ...

ಪ್ರತಿಕ್ರಿಯೆಗಳು: 7
ಹಿಟ್ಸ್ : 1,075
ಸದಾಶಿವ ನಗರ ಪಾರ್ಕ್
ಗಣೇಶ's picture
ಗಣೇಶ
18
Oct
2011
ಬ್ಲಾಗ್ ಬರಹ

...

ಪ್ರತಿಕ್ರಿಯೆಗಳು: 21
ಹಿಟ್ಸ್ : 269
ಚೀನು ಅಚಿಬೆಯ “ಡೆಡ್ ಮೆನ್ಸ್ ಪಾಥ್”
uday_itagi's picture
ಉದಯ್ ಇಟಗಿ
24
Dec
2009
ಪುಟ

ಚೀನು ಅಚಿಬೆ ಸಮಕಾಲಿನ ಜಗತ್ತು ಕಂಡ ದೈತ್ಯ ಪ್ರತಿಭೆಯ ಬರಹಗಾರ. ನೈಜೇರಿಯಾ ಮೂಲದ ಚೀನು ಹುಟ್ಟಿದ್ದು ನೈಜೇರಿಯಾದ ಓಗಿಡಿ ಎಂಬ ಹಳ್ಳಿಯಲ್ಲಿ. ಅದೇ ಊರಿನಲ್ಲಿ ಅವನ ತಂದೆ...

ಪ್ರತಿಕ್ರಿಯೆಗಳು: 30
ಹಿಟ್ಸ್ : 1,428
ಫೇಸ್ ಬುಕ್ ಮುಸ್ಲಿಂ ವಿರೋಧಿ?
abdul's picture
ಅಬ್ದುಲ್ ಲತೀಫ್ ಸಯ್ಯದ್
09
Feb
2010
ಬ್ಲಾಗ್ ಬರಹ

ನಾಡಿನ ಪ್ರಸಿದ್ಧ ಪತ್ರಿಕೆಯೊಂದರಲ್ಲಿ ಬಂದ ಸುದ್ದಿ ಇದು. ಈಜಿಪ್ಟ್ ದೇಶದ ಮುಸ್ಲಿಂ ಧರ್ಮ ಗುರು ನೀಡಿದ "ಫತ್ವ" ವನ್ನು ತಪ್ಪಾಗಿ...

ಪ್ರತಿಕ್ರಿಯೆಗಳು: 33
ಹಿಟ್ಸ್ : 1,862
ಗೊರವರು ಬರೆದ ಚಿತ್ತಾರ...
devaru.rbhat's picture
ದೇವರು ಆರ್ ಭಟ್
30
Nov
2009
ಬ್ಲಾಗ್ ಬರಹ

ತಾಳಗುಪ್ಪಾದಲ್ಲಿ ಕಳೆದ ಗುರುವಾರ ಚಿಪ್ಪಿಗರ ಮದುವೆ ಕಾರ್ಯಕ್ರಮವೊಂದರಲ್ಲಿ ನಾ ಕಂಡ ಅಪರೂಪದ ಚಿತ್ತಾರ. ಇದು ಮದುವೆಯ ಮುನ್ನಾ ದಿನ ನಡೆಯುವ ಕುಲ ದೈವ ಮೈಲಾರೇಶ್ವರನ ಪ್ರೀತ್ಯರ್ಥ...

ಪ್ರತಿಕ್ರಿಯೆಗಳು: 3
ಹಿಟ್ಸ್ : 1,026
ನಾನು ಹೇಗೆ ಸೈನೈಡ್ ತಿಂದರೂ ಬದುಕಿದ್ದೇನೆ
Sunil Jayaprakash's picture
ನನ್ನಿ ಸುನಿಲ
10
Jul
2006
ಬ್ಲಾಗ್ ಬರಹ
ಹೌದು ನಾನು ಸೈನೈಡ್ ತಿಂದೆ. ನಾನಷ್ಟೇ ಅಲ್ಲ, ನನ್ನ ಸ್ನೇಹಿತರಿಗೂ ತಿನ್ನಿಸಿದೆ. ಅಷ್ಟೇ ಅಲ್ಲ, ಸುತ್ತಮುತ್ತಲಿನ ಜನರಿಗೂ ತಿನ್ನಿಸಿದೆ. ಭಯಬೀಳಬೇಡಿ....
ಪ್ರತಿಕ್ರಿಯೆಗಳು: 3
ಹಿಟ್ಸ್ : 1,929
ಕಾಣದ ಕಡಲಿಗೇ ಹಂಬಲಿಸಿದೇ ಮನ
halaswamyrs's picture
23
Sep
2011
ಲೇಖನ

ಕಾಣದ ಕಡಲಿಗೇ ಹಂಬಲಿಸಿದೇ ಮನ
ಕಾಣಬಲ್ಲನೆ ಒಂದು ದಿನ ಕಡಲನು
ಕೂಡಬಲ್ಲನೇ ಒಂದು ದಿನ...
ಒಂದಲ್ಲಾ ಒಂದು ರೂಪದಲ್ಲಿ ನಾವೆಲ್ಲರೂ ಅನಿವಾರ್ಯವಾದ...

ಪ್ರತಿಕ್ರಿಯೆಗಳು: 2
ಹಿಟ್ಸ್ : 198
ಒಂದು ಕಾಗದದ ಕ್ರಾಂತಿ: ಶಾಂತಿನಿಕೇತನವೆಂಬ ಮತ್ತೊಬ್ಬನದಲ್ಲದ ಆತ್ಮಚರಿತ್ರೆ: ಭಾಗ ೧೪
anilkumar's picture
ಎಚ್.ಎ. ಅನಿಲ್ ಕುಮಾರ್
11
Jun
2010
ಪುಟ

(೪೩)

"ಅಮಿ ಟಾಕಾ ಇಕಾನೆ ನೆಬೆನ" ಎಂದ ಕೌಂಟರಿನವ. "ಮತ್ತೆಲ್ಲಿ ಹಣ ಸಂದಾಯ ಮಾಡುವುದು?" ಎಂದು ಇಂಗ್ಲೀಷಿನಲ್ಲಿ ವಿಚಾರಿಸಿದೆ.

"ಯೊನಿವರ್ಸಿಟಿ ಆಫೀಸಿನಲ್ಲಿ...

ಪ್ರತಿಕ್ರಿಯೆಗಳು: 5
ಹಿಟ್ಸ್ : 820
ಸ್ಯಾನ್ ಹೋಸೆ ಅನುಭವ
arunkumar.th's picture
ಅರುಣ್‍ಕುಮಾರ್ ಧನ್ವ೦ತ್ರಿ
10
Jun
2010
ಪುಟ

"ಎರಡೇ ನಿಮಿಷ ಸಮಯ ಕೊಟ್ಟು ನನ್ನನು ಒಪ್ಪಿಸಿದ ನಮ್ಮ ಮ್ಯನೇಜರ್ಗೆ ಭೇಶೆನ್ನ ಬೇಕು" (ವ್ಯ೦ಗ್ಯ)
ಇದರ ಹಿನ್ನಲೆ ನಿಮಗೆ ಮೊದಲು ಹೇಳಬೇಕು:
ಆ೦ದು ಗುರುವಾರ ರಾತ್ರಿ ೯:೫೫...

ಪ್ರತಿಕ್ರಿಯೆಗಳು: 11
ಹಿಟ್ಸ್ : 1,117

ಆಯ್ದ ಲೇಖನಗಳು

ಶ್ರೀಪತಿ ಮ. ಗೋಗಡಿಗೆ
(18 ಪ್ರತಿಕ್ರಿಯೆ)
ಪ್ರಸನ್ನ.ಎಸ್.ಪಿ
(11 ಪ್ರತಿಕ್ರಿಯೆ)
ವಿನುತ ಬೊ.ಕು
(8 ಪ್ರತಿಕ್ರಿಯೆ)
ಹಂಸಾನಂದಿ
(5 ಪ್ರತಿಕ್ರಿಯೆ)
ಸಿದ್ಧರಾಮ ಹಿರೇಮಠ
(3 ಪ್ರತಿಕ್ರಿಯೆ)
Anil Kumar Desai
(6 ಪ್ರತಿಕ್ರಿಯೆ)

ismail ರವರ ಬ್ಲಾಗ್

ಮೀಸಲಾತಿಯ ಆಚೆಗೆ ನೋಡೋಣ

ಮೀಸಲಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆಗಳು ಬಹಳ ಮುಖ್ಯವಾದ ವಿಷಯವೊಂದನ್ನು ಮರೆತು ಬಿಟ್ಟಿವೆ. ಮೀಸಲಾತಿ ಬೇಡ ಎನ್ನುವವರು ಮುಂದೊಡ್ಡುತ್ತಿರುವ ತಥಾಕಥಿತ ಮೆರಿಟ್ ಎಷ್ಟು ಅಬ್ಸರ್ಡ್ ಆದ ಪರಿಕಲ್ಪನೆ ಎಂಬುದು ನಮ್ಮ ಕ್ಯಾಪಿಟೇಷನ್ ಕಾಲೇಜುಗಳನ್ನು ನೋಡಿದರೆ ಅರ್ಥವಾಗುತ್ತದೆ. ಅದಕ್ಕೂ ದೊಡ್ಡ ತಮಾಷೆ ಎಂದರೆ ಪ್ರತಿಭೆ ಎಂಬುದು ಕೆಲವೇ ಜಾತಿಗಳಿಗೆ ಮಾತ್ರ ಸೀಮಿತವಾದ ವಿಷಯ ಎಂಬಂಥ ಧ್ವನಿಯಲ್ಲಿ ಮಾತನಾಡುವುದು. ಮೀಸಲಾತಿ ಬೇಕು ಎಂದು ವಾದಿಸುತ್ತಿರುವವರೂ ಅಷ್ಟೇ. ಮೀಸಲಾತಿ ಇಲ್ಲದಿದ್ದರೆ ನಮಗೆ ಬದುಕೇ ಇಲ್ಲ ಎಂಬಂತೆ ವಾದಿಸುತ್ತಾರೆ. ಈ ಮೂಲಕ ತಾವು ದಡ್ಡರು ಎಂದು ಒಪ್ಪಿಕೊಳ್ಳುತ್ತಾರೆ.
3377 ಹಿಟ್ಸ್

ವಿನ್‌-98ನಲ್ಲಿ ಯೂನಿಕೋಡ್‌

ಸಂಪದ ಆಗಷ್ಟೇ ಆರಂಭವಾಗಿತ್ತು. ಇಷ್ಟೂ ಕಾಲವೂ ಕಚೇರಿ ಕಂಪ್ಯೂಟರ್‌ಗಳಲ್ಲಿಯೇ ನನ್ನ ಕಲಿಕಾ ಸಾಹಸವನ್ನು ನಡೆಸಿದ್ದ ನಾನು ಕೊನೆಗೂ ಒಂದು ಕಂಪ್ಯೂಟರ್‌ ಕೊಂಡಿದ್ದೆ. ಮನೆಯಲ್ಲಿದ್ದ ಕಂಪ್ಯೂಟರ್‌ನಲ್ಲಿ ಯೂನಿಕೋಡ್‌ ಸವಲತ್ತಿದ್ದರೂ ಅದರಲ್ಲಿ ಇಂಟರ್ನೆಟ್‌ ಇರಲಿಲ್ಲ. ಅದನ್ನು ಪಡೆಯುವ ಯೋಚನೆಯೂ ನನಗಾಗ ಇರಲಿಲ್ಲ.
2334 ಹಿಟ್ಸ್

ಮುಗ್ಧತೆಯ ಅಂತ್ಯವೇ ಕೃಷಿಯ ಆರಂಭ

ಲೈಂಗಿಕತೆಯ ಅವಶ್ಯಕತೆಯೇ ಇಲ್ಲದೇ ಮಣ್ಣು ಜೀವಿಗಳನ್ನು ಹುಟ್ಟಿಸುತ್ತದೆ ಎಂದು ಪ್ರಾಚೀನ ಭಾರತೀಯರು, ಗ್ರೀಕರು ನಂಬಿದ್ದರು. ತಾಪದ ಪ್ರಭಾವದಿಂದ ಮಣ್ಣು ಜೀವಿಗಳನ್ನು ಹುಟ್ಟಿಸುತ್ತದೆ ಎಂದು ಗ್ರೀಕ್‌ ಚಿಂತಕ, ಗುರು ತೇಲ್ಸ್‌ ತನ್ನ ವಿದ್ಯಾರ್ಥಿಗಳಿಗೆ ಹೇಳಿದ್ದ. ಮಣ್ಣು ಯಾವ ಬಾಹ್ಯ ನೆರವೂ ಇಲ್ಲದೆ ಸೃಷ್ಟಿಸುವ ಶಕ್ತಿ ಹೊಂದಿದೆ ಎಂಬ ವಾದವನ್ನು ತತ್ವಜ್ಞಾನಿ ಅರಿಸ್ಟಾಟಲ್‌ ಮಂಡಿಸಿದ್ದ.
3420 ಹಿಟ್ಸ್

ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು

ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು ಈ ಗಾದೆ ಕನ್ನಡಿಗರಿಗೆಲ್ಲಾ ಪರಿಚಿತ. ರೈತರಂತೂ ಇದನ್ನು ಅಕ್ಷರಾರ್ಥದಲ್ಲೇ ಕಲ್ಪಿಸಿಕೊಂಡು ಸ್ವಾರಸ್ಯವನ್ನು ಗ್ರಹಿಸಿಯಾರು. ಒಂದು ವಸ್ತುವನ್ನು ಇಬ್ಬರು ಎರಡು ಪರಸ್ಪರ ಭಿನ್ನ ದಿಕ್ಕುಗಳಿಗೆ ಎಳೆದರೆ ಅದು ಒಂದಿಂಚೂ ಅಲುಗದು ಎಂಬುದನ್ನು ಈ ಗಾದೆ ಧ್ವನಿಸುತ್ತದೆ. ಇನ್ನೂ ಸರಳಗೊಳಿಸಿದರೆ ಇಬ್ಬರ ಮೊಂಡುವಾದಗಳು ಅಥವಾ ಇಬ್ಬರ ವ್ಯರ್ಥ ಪ್ರಯತ್ನಗಳಿಗೆ ಇದು ರೂಪಕವಾಗಬಹುದು. ಈ ಸರಳ ಗ್ರಹಿಕೆಗಳ ಆಚೆಗೆ ಹೋಗಿ ಈ ಗಾದೆಯನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡಿದರೆ...?
3373 ಹಿಟ್ಸ್

ನೆಲದ ಮರೆಯ ನಿದಾನ-2: ಮರದಿಂದ ಹಣ್ಣು ಯಾಕೆ ಕೆಳಗೆ ಬೀಳುತ್ತದೆ?

ಮರದಿಂದ ಹಣ್ಣು ಯಾಕೆ ಕೆಳಗೆ ಬೀಳುತ್ತದೆ? ಈ ಪ್ರಶ್ನೆಗೆ ಶಾಲೆಗೆ ಹೋದ ಯಾರೂ ಉತ್ತರ ಕೊಡುತ್ತಾರೆ. ಗುರುತ್ವಾಕರ್ಷಣೆಯಿಂದಾಗಿ ಅದು ಕೆಳಗೆ ಬೀಳುತ್ತದೆ. ಯಾಕೆ? ಎಂಬ ಮತ್ತೊಂದು ಪ್ರಶ್ನೆ ಹಾಕಿದರೆ ನ್ಯೂಟನ್‌ನ ಗುರುತ್ವಾಕರ್ಷಣೆಯ ಸಿದ್ಧಾಂತಗಳ ವಿವರಣೆಯನ್ನು ಪಡೆಯಬಹುದು.
3690 ಹಿಟ್ಸ್

Syndicate content